ಗೇರುಕಟ್ಟೆ ಅರ್ಕುಳ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

ಗೇರುಕಟ್ಟೆ ಅರ್ಕುಳ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ ಶ್ರೀ ಜಗದ್ಗುರು ಅಯ್ಯ ಸ್ವಾಮಿ ಮಠ ಆಲoಗಾರು ಮೂಡಬಿದಿರೆ ಪುನರ್ ನಿರ್ಮಾಣ ಜೀರ್ಣೋದ್ಧಾರದ ಪ್ರಯುಕ್ತ ನಡೆದ ಶ್ರೀ ಗುರು ಮತ್ತು ವಿಶ್ವಕರ್ಮ ಯಜ್ಞದ ಶುಭಾವಸರದಲ್ಲಿ ಅಲoಗಾರಿನ ಪಾಲ್ಕೆ ಬಾಬುರಾಯ ಆಚಾರ್ಯ ವೇದಿಕೆಯಲ್ಲಿ ಗೇರುಕಟ್ಟೆಯ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಇವರಿಗೆ ಅರ್ಕುಳ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನುವಹಿಸಿದ್ದ ಶ್ರೀಮಠದ ಜೀರ್ಣೋದ್ಧಾರ […]

ಗೇರುಕಟ್ಟೆ ಅರ್ಕುಳ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ Read More »

ಬಂಗ್ಲಗುಡ್ಡಕ್ಕೆ SIT ಅಧಿಕಾರಿಗಳ ತಂಡ ಭೇಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸದ್ದು ಮಾಡಿದ್ದ ಬಂಗ್ಲಗುಡ್ಡಕ್ಕೆ ಅರಣ್ಯ ಅಧಿಕಾರಿಗಳ ಜೊತೆಗೆ SIT ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸೋಮವಾರ ಮಧ್ಯಾಹ್ನದ ವೇಳೆಗೆ SIT ಮತ್ತು ಅರಣ್ಯಾಧಿಕಾರಿಗಳ ತಂಡ ಜಂಟಿಯಾಗಿ ಭೇಟಿ ನೀಡಿ ಸರ್ವೇ ಕಾರ್ಯ ನಡೆಸುತ್ತಿದೆ. ಬಂಗ್ಲಗುಡ್ಡದಲ್ಲಿ ಏಳು ಅಸ್ಥಿಪಂಜರಗಳು ದೊರೆತ ಪ್ರದೇಶ ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದು ಎಂಬುದನ್ನು ಸಾಕ್ಷಿ ಸಮೇತ SIT ಗೆ ವರದಿ ನೀಡಲು ಈ ಸರ್ವೇ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬಂಗ್ಲಗುಡ್ಡಕ್ಕೆ SIT ಅಧಿಕಾರಿಗಳ ತಂಡ ಭೇಟಿ Read More »

ಇಂದು ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್‌

ಸಂಜೆ ಚುನಾವಣೆ ದಿನಾಂಕ ಘೋಷಿಸಲಿರುವ ಚುನಾವಣಾ ಆಯೋಗ ನವದೆಹಲಿ: ಬಿಹಾರ ವಿಧಾನ ಸಭೆ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ. ಭಾರತೀಯ ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್ 22ರ ಮೊದಲು ಮತ್ತು ಪ್ರಸ್ತುತ ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು. ರಾಜಕೀಯ ಪಕ್ಷಗಳು ಅಕ್ಟೋಬರ್ ಅಂತ್ಯದಲ್ಲಿ

ಇಂದು ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್‌ Read More »

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು

ಸುಜಾತ ಭಟ್‌ ಪ್ರಹಸನದಲ್ಲಿ ಖ್ಯಾತ ಖಳನಟ, ನಿರ್ದೇಶಕನ ಸಹೋದರನ ಹೆಸರು ಪ್ರಸ್ತಾಪ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ಸುಜಾತಾ ಭಟ್ ಎಂಬ ವೃದ್ಧ ಮಹಿಳೆ ಸೃಷ್ಟಿಸಿದ ಅನನ್ಯ ಭಟ್ ಕಟ್ಟುಕತೆ ಪ್ರಹಸನದಲ್ಲಿ ದಿಢೀರ್‌ ಎಂದು ಖ್ಯಾತ ನಟನೊಬ್ಬನ ಸಹೋದರನ ಹೆಸರು ಪ್ರಸ್ತಾವಕ್ಕೆ ಬಂದಿರುವುದು ಕುತೂಹಲ ಮೂಡಿಸಿದೆ. ದಕ್ಷಿಣ ಭಾರತದ ಖ್ಯಾತ ನಟ, ಖಳನಾಯಕ ಹಾಗೂ ನಿರ್ದೇಶಕನ ಸಹೋದರ ಹೆಸರು ಈಗ ಧರ್ಮಸ್ಥಳ ಪ್ರಕರಣಕ್ಕೆ ತಳಕು ಹಾಕಿಕೊಂಡಿದೆ ಎನ್ನಲಾಗಿದೆ. ಶೀಘ್ರದಲ್ಲೇ ಎಸ್ಐಟಿ ಅವರಿಗೆ ನೋಟಿಸ್ ನೀಡುವ

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು Read More »

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ

13 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ; ಇಂಟರ್‌ನೆಟ್‌ ಸ್ಥಗಿತ ಭುವನೇಶ್ವರ: ಒಡಿಶಾದ ಕಟಕ್ ​​ನಗರದಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಸಂಜೆ 7 ಗಂಟೆಯಿಂದ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸಿಎಂಸಿ, ಸಿಡಿಎ ಮತ್ತು ಬಯಾಲಿಶ್ ಮೌಜಾ ಪ್ರದೇಶಗಳಲ್ಲಿ ನಿರ್ಬಂಧಗಳು ಜಾರಿಯಲ್ಲಿವೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮೋಹನ್

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ Read More »

ಋಷಿಕೇಶದಲ್ಲಿ ರಜನಿಕಾಂತ್‌ : ಫೋಟೊ ಭಾರಿ ವೈರಲ್‌

ರಸ್ತೆ ಬದಿ ನಿಂತು ಜನಸಾಮಾನ್ಯರಂತೆ ಊಟ ಮಾಡಿದ ಸೂಪರ್‌ಸ್ಟಾರ್‌ ಚೆನ್ನೈ : ಆಗಾಗ ಹಿಮಾಲಯದತ್ತ ಆಧ್ಯಾತ್ಮಿಕ ಪ್ರವಾಸ ಕೈಗೊಂಡು ಧ್ಯಾನ, ಪ್ರಾರ್ಥನೆ ಮಾಡಿ ಬರುವ ಹವ್ಯಾಸ ಇಟ್ಟುಕೊಂಡಿರುವ ಮೇರುನಟ ರಜನಿಕಾಂತ್‌ ಈ ಸಲ ಋಷಿಕೇಶಕ್ಕೆ ಹೋಗಿದ್ದಾರೆ. ರಜನಿಕಾಂತ್ ‘ಕೂಲಿ’ ಸಿನಿಮಾ ಬಳಿಕ ಆಧ್ಯಾತ್ಮಿಕ ವಿರಾಮಕ್ಕಾಗಿ ಋಷಿಕೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿ ಅವರು ಸರಳವಾಗಿ ರಸ್ತೆ ಬದಿಯಲ್ಲಿ ಊಟ ಮಾಡುತ್ತಿರುವ ಫೋಟೋ ವೈರಲ್ ಆಗಿದೆ. ರಜನಿಕಾಂತ್‌ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ, ಗಂಗಾ ನದಿಯಲ್ಲಿ ಧ್ಯಾನ ಮಾಡಿದ್ದಾರೆ.

ಋಷಿಕೇಶದಲ್ಲಿ ರಜನಿಕಾಂತ್‌ : ಫೋಟೊ ಭಾರಿ ವೈರಲ್‌ Read More »

ಅಕ್ರಮವಾಗಿ ನಿರ್ಮಿಸಿದ್ದ ಮಸೀದಿ ಮುಸ್ಲಿಮರಿಂದಲೇ ನೆಲಸಮ

ಜೆಸಿಬಿ ತಂದು ಕೆಡವಿ ಹಾಕಿದ ಮುಸ್ಲಿಮರು ಲಖನೌ: ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಸೀದಿಯನ್ನು ಮುಸ್ಲಿಮರೇ ಜೆಸಿಬಿ ತಂದು ಕೆಡವಿ ಹಾಕಿದ್ದಾರೆ. ಸಂಭಾಲ್‌ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು ನೆಲಸಮ ಮಾಡಿದ್ದಾರೆ. ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ಮಸೀದಿಯನ್ನು ತೆಗೆಯುವಂತೆ ಜಿಲ್ಲಾಡಳಿತ 4 ದಿನಗಳ ಡೆಡ್‌ಲೈನ್‌ ನೀಡಿತ್ತು. ಈ ಗಡುವು ಮುಗಿಯುತ್ತಿದ್ದಂತೆ ಮುಸ್ಲಿಮರೇ ಮಸೀದಿಯನ್ನು ಕೆಡವಿದ್ದಾರೆ. ಗೌಸುಲ್ಬರಾ ಮಸೀದಿಯನ್ನು ಕೆಡವಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಮಸೀದಿ ಸಮಿತಿಯ ಸದಸ್ಯರು

ಅಕ್ರಮವಾಗಿ ನಿರ್ಮಿಸಿದ್ದ ಮಸೀದಿ ಮುಸ್ಲಿಮರಿಂದಲೇ ನೆಲಸಮ Read More »

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ

ಶಾರ್ಟ್​ ಸರ್ಕ್ಯೂಟ್​ನಿಂದ ಟ್ರಾಮಾ ಸೆಂಟರ್‌ನಲ್ಲಿ ಸಂಭವಿಸಿದ ದುರಂತ ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹಲವಾರು ಗಂಭೀರ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿದ್ದ ವೈದ್ಯರು, ದಾದಿಯರು ಮತ್ತು ಅಗ್ನಿಶಾಮಕ ದಳದ ತಂಡವು ಅಪಾರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್‌ ಸಿಂಗ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಟೋರೇಜ್ ಪ್ರದೇಶದಲ್ಲಿ

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ Read More »

ಸ್ಪೀಕರ್‌ ಖಾದರ್‌ ಇನ್ನು ಡಾಕ್ಟರ್‌ ಖಾದರ್‌

ಬೆಂಗಳೂರು ವಿವಿಯಿಂದ ಖಾದರ್‌ಗೆ ಗೌರವ ಡಾಕ್ಟರೇಟ್‌ ಘೋಷಣೆ ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ. ಅ.8ರಂದು ಪೂರ್ವಾಹ್ನ 11.30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು

ಸ್ಪೀಕರ್‌ ಖಾದರ್‌ ಇನ್ನು ಡಾಕ್ಟರ್‌ ಖಾದರ್‌ Read More »

50 ಸಾವಿರ ರೂ. ಲಂಚ ಸ್ವೀಕಾರ : ಇಂಧನ ಸಚಿವ ಜಾರ್ಜ್‌ ಸಹಾಯಕ ಲೋಕಾಯುಕ್ತ ಬಲೆಗೆ

ನಿರಾಕ್ಷೇಪಣಾ ಪ್ರಮಾಣಪತ್ರ ನೀಡಲು ಲಂಚ ಸ್ವೀಕರಿಸಿದ್ದ ಒಎಸ್‌ಡಿ ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒಎಸ್‌ಡಿ) ಶನಿವಾರ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇಂಧನ ಸಚಿವರ ಒಎಸ್‌ಡಿ ಜ್ಯೋತಿ ಪ್ರಕಾಶ್(50), ಅವರ ಕಾರು ಚಾಲಕ ನವೀನ್ ಎಂ(34) ಅವರನ್ನು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬ್ಯಾಡರಹಳ್ಳಿ ನಿವಾಸಿ ಅನಂತರಾಜು ಕೆ.ಎಂ(37)

50 ಸಾವಿರ ರೂ. ಲಂಚ ಸ್ವೀಕಾರ : ಇಂಧನ ಸಚಿವ ಜಾರ್ಜ್‌ ಸಹಾಯಕ ಲೋಕಾಯುಕ್ತ ಬಲೆಗೆ Read More »

error: Content is protected !!
Scroll to Top