ಜ.17 : ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ | ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಮಂದಿ ಸ್ಪರ್ಧಾ ಕಣದಲ್ಲಿ

ಎಣ್ಮೂರು: ಪ್ರತಿಷ್ಠಿತ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಜ.17 ರಂದು ಚುನಾವಣೆ ನಡೆಯಲಿದೆ. ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಸಾಮಾನ್ಯ ಕ್ಷೇತ್ರದಿಂದ ರೂಪರಾಜ ರೈ, ರಾಜೇಂದ್ರ ಪ್ರಸಾದ್ ಶೆಟ್ಟಿ, ವಸಂತ ಹೆಚ್‍.ಕೆ.ಹೇಮಳ, ನಾಗೇಶ್‍ಆಳ್ವ ಕೆ., ಅನೂಪ್‍ ಬಿಳಿಮಲೆ, ನೇಮಿಶ ಕಡೀರ, ಹಿಂದುಳಿದ ವರ್ಗ ಪ್ರವರ್ಗ ಬಿ ಯಿಂದ ವಸಂತ ನಡುಬೈಲು, ಶಿವರಾಮ ಸಿ., ಪರಿಶಿಷ್ಟ ಜಾತಿಯಿಂದ ಮುತ್ತಪ್ಪ […]

ಜ.17 : ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ | ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಮಂದಿ ಸ್ಪರ್ಧಾ ಕಣದಲ್ಲಿ Read More »

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಲೋಕಾರ್ಪಣೆ | ಶತಮಾನೋತ್ಸವದ ಸವಿನೆನಪಿಗಾಗಿ ‘ಶತಸಂಭ್ರಮ’ ಸ್ಮರಣ ಸಂಚಿಕೆ ಬಿಡುಗಡೆ | ಸಹಕಾರ ಎಂಬುದು ಪ್ರತಿಯೊಬ್ಬರ ಮನೆ ಹಾಗೂ ಮನದಲ್ಲಿರಬೇಕು : ಶ್ರೀ ವಿದ್ಯಾವಲ್ಲಭ ಸ್ವಾಮೀಜಿ | ಸಹಕಾರ, ಬ್ಯಾಂಕಿಂಗ್, ಪ್ರಜಾಪ್ರಭುತ್ವದಲ್ಲಿ ಪಾಲ್ಗೊಳ್ಳುವಿಕೆ ದ.ಕ ಮತ್ತು ತುಳುನಾಡಿನ ಜನರ ರಕ್ತದಲ್ಲಿದೆ : ಕ್ಯಾ.ಬ್ರಿಜೇಶ್‍ ಚೌಟ | ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘ ಇತರ ಸಂಘಗಳಿಗೆ ಮಾದರಿಯಾಗಿ ಬೆಳೆದು ನಿಂತಿದೆ : ಶಶಿಕುಮಾರ್ ರೈ ಬಾಲ್ಯೊಟ್ಟು | ಸಹಕಾರಿ ಸಂಘಗಳು ಸಮಾಜದಲ್ಲಿನ ಕಟ್ಟಕಡೆಯ ರೈತರಿಗೆ ಆರ್ಥಿಕ ಶಕ್ತಿಯನ್ನು ತುಂಬಿದೆ : ಪ್ರವೀಣ್‍ ಕುಮಾರ್

ಕಾಣಿಯೂರು: ಸಹಕಾರ ಕ್ಷೇತ್ರ ನಮ್ಮೆಲ್ಲರ  ಏಳಿಗೆಗೆ ಮೂಲ ಸ್ಪೂರ್ತಿಯಾಗಿದ್ದು, ಸಹಕಾರ ಎಂಬುದು ಪ್ರತಿಯೊಬ್ಬರ ಮನೆ ಹಾಗೂ ಮನದಲ್ಲಿರಬೇಕು, ನಾವು ಮಾತ್ಸರ್ಯ, ದ್ವೇಷ ಎಲ್ಲವನ್ನು ಹೊರಗಿಟ್ಟು ಪರಸ್ಪರ ಸಹಕಾರದಲ್ಲಿ ತೊಡಗಿಸಿಕೊಂಡಾಗ ಎಲ್ಲರಿಗೂ ಒಳಿತಾಗಲು ಸಾಧ್ಯ ಎಂದು ಕಾಣಿಯೂರು ರಾಮತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನುಡಿದರು. ಅವರು ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾಣಿಯೂರು ಇದರ ಶತಮಾನೋತ್ಸವದ ಸವಿನೆನೆಪಿಗಾಗಿ ನಿರ್ಮಾಣವಾದ ನೂತನ ಕಛೇರಿ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಬಳಿಕ ಕಾಣಿಯೂರು ರಾಮತೀರ್ಥಮಠದ ಜಾತ್ರಾ ಮೈದಾನದಲ್ಲಿ ನಡೆದ

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಲೋಕಾರ್ಪಣೆ | ಶತಮಾನೋತ್ಸವದ ಸವಿನೆನಪಿಗಾಗಿ ‘ಶತಸಂಭ್ರಮ’ ಸ್ಮರಣ ಸಂಚಿಕೆ ಬಿಡುಗಡೆ | ಸಹಕಾರ ಎಂಬುದು ಪ್ರತಿಯೊಬ್ಬರ ಮನೆ ಹಾಗೂ ಮನದಲ್ಲಿರಬೇಕು : ಶ್ರೀ ವಿದ್ಯಾವಲ್ಲಭ ಸ್ವಾಮೀಜಿ | ಸಹಕಾರ, ಬ್ಯಾಂಕಿಂಗ್, ಪ್ರಜಾಪ್ರಭುತ್ವದಲ್ಲಿ ಪಾಲ್ಗೊಳ್ಳುವಿಕೆ ದ.ಕ ಮತ್ತು ತುಳುನಾಡಿನ ಜನರ ರಕ್ತದಲ್ಲಿದೆ : ಕ್ಯಾ.ಬ್ರಿಜೇಶ್‍ ಚೌಟ | ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘ ಇತರ ಸಂಘಗಳಿಗೆ ಮಾದರಿಯಾಗಿ ಬೆಳೆದು ನಿಂತಿದೆ : ಶಶಿಕುಮಾರ್ ರೈ ಬಾಲ್ಯೊಟ್ಟು | ಸಹಕಾರಿ ಸಂಘಗಳು ಸಮಾಜದಲ್ಲಿನ ಕಟ್ಟಕಡೆಯ ರೈತರಿಗೆ ಆರ್ಥಿಕ ಶಕ್ತಿಯನ್ನು ತುಂಬಿದೆ : ಪ್ರವೀಣ್‍ ಕುಮಾರ್ Read More »

ಮಹಾಭಾರತ ಸರಣಿಯಲ್ಲಿ 60ನೇ ತಾಳ ಮದ್ಧಳೆ – ಸತಿ ಚಿತ್ರಾಂಗದಾ

ಉಪ್ಪಿನಂಗಡಿ : ಶ್ರೀಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘ ಉಪ್ಪಿನಂಗಡಿ  50ರ ಸಂಭ್ರಮದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 60 ನೇ ಕಾರ್ಯಕ್ರಮವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸತಿ ಚಿತ್ರಾoಗದಾ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್,ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ ರಾವ್. ಬಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣಾಯ, ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ ( ಚಿತ್ರವಾಹನ ), ಪ್ರದೀಪ ಚಾರ( ಶ್ರೀಕೃಷ್ಣ ), ಸತೀಶ್ ಶಿರ್ಲಾಲು( ದುರ್ಜಯ, ದಿವಾಕರ

ಮಹಾಭಾರತ ಸರಣಿಯಲ್ಲಿ 60ನೇ ತಾಳ ಮದ್ಧಳೆ – ಸತಿ ಚಿತ್ರಾಂಗದಾ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದಿಂದ ಶ್ರದ್ಧಾ ಕೇಂದ್ರಗಳ ಸ್ಚಚ್ಚತ್ತಾ ಕಾರ್ಯ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕೆಲಿಂಜ ಗ್ರಾಮದಲ್ಲಿ ಪವಿತ್ರ ಕಾರ್ಯಕ್ರಮಕ್ಕೆ ಪೂರಕವಾಗಿ ಗ್ರಾಮದಲ್ಲಿರುವ ನೆಟ್ಲ ಶ್ರೀ ಸದಾಶಿವೇಶ್ವರ, ನರಹರಿ ಶ್ರೀ ಸದಾಶಿವೇಶ್ವರ ದೇವಸ್ಥಾನಗಳ ಆವರಣವನ್ನು ಶ್ರಮದಾನದ ಮೂಲಕ ಇಂದು ಸ್ವಚ್ಛತೆ ಮಾಡಲಾಯಿತು. ಶ್ರೀ ಕ್ಷೇತ್ರಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸ್ವಚ್ಚತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸುಮಾರು 7 ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸಿದ್ದು, ಸುಮಾರು 230 ಸದಸ್ಯರು ಭಾಗವಹಿಸಿದ್ದರು. ಸ್ವಚ್ಛತಾ ಕಾರ್ಯದಲ್ಲಿ ದೇವಸ್ಥಾನದ ಟ್ರಸ್ಟಿಗಳು, ಜನ ಪ್ರತಿನಿಧಿಗಳು ,ಯೋಜನೆಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದಿಂದ ಶ್ರದ್ಧಾ ಕೇಂದ್ರಗಳ ಸ್ಚಚ್ಚತ್ತಾ ಕಾರ್ಯ Read More »

ಜಿಲ್ಲಾ ಮಟ್ಟದ ಕ್ರೀಡೋತ್ಸವ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ

ಪುತ್ತೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾ ಮಟ್ಟದ ಕಲೋತ್ಸವ ಹಾಗೂ ಕ್ರೀಡೋತ್ಸವದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪದಕಗಳನ್ನು ಗಳಿಸಿ ಕ್ರೀಡೋತ್ಸವ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಕಬ್ಸ್ ಕಲೋತ್ಸವ ವಿಭಾಗ – ಉದ್ಯಾನ್ ಎಮ್.

ಜಿಲ್ಲಾ ಮಟ್ಟದ ಕ್ರೀಡೋತ್ಸವ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ Read More »

1win Iphone App: Descarga Gratis Afin De Android Apk Electronic Ios En México

1win Ci Durante Côte D’ivoire ᐉ Site Officiel Para Paris Sportif Content Puis-je Recevoir” “Des Primes Via App? Qu’est-ce Que 1win Apk? Paris En Immediate À 1win Ci Comment Télécharger 1win Ci Pour Apple Iphone Et Ipad L’application 1win Apk Est-elle Gratuite À Télécharger? Avantages De L’application 1win Apk In App On Line Casino En

1win Iphone App: Descarga Gratis Afin De Android Apk Electronic Ios En México Read More »

ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ

ಪಾಲುದಾರಿಕೆ ವ್ಯವಹಾರದಲ್ಲಿ ಬೆನ್ನಿಗಿರಿದ ಪರಂಗಿಪೇಟೆಯ ಸ್ನೇಹಿತರು ಉಡುಪಿ : ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸುವ ಭರವಸೆ ನೀಡಿ ಉದ್ಯಮಿಯೋರ್ವರಿಗೆ 2 ಕೋಟಿ ರೂ. ವಂಚಿಸಿದ ಪ್ರಕರಣ ಕಾರ್ಕಳದಲ್ಲಿ ಸಂಭವಿಸಿದೆ. ಈ ಕುರಿತು ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮಾರ್ಕೆಟ್‌ ರಸ್ತೆಯಲ್ಲಿರುವ ಮಹಾಲಕ್ಷ್ಮೀ ಪ್ರಭಾ ಕಾಂಪ್ಲೆಕ್ಸ್‌ನಲ್ಲಿ ಮೊಬೈಲ್‌ ಅಂಗಡಿ ಹೊಂದಿರುವ ಮರ್ಣೆಯ ದಾವುದುಲ್‌ ಹಕೀಂ ಎಂಬವರಿಗೆ ಕಳೆದ 20 ವರ್ಷಗಳಿಂದ ಪರಿಚಯಸ್ಥರಾಗಿರುವ ಫರಂಗಿಪೇಟೆಯ ಅಬ್ದುಲ್‌ ರಹಿಮಾನ್‌, ಹಫೀಜ್ ಟಿ.ಎ., ಅಯ್ಯೂಬ್‌, ಸದಕತ್ತುಲ್ಲಾ, ಮೊಹಮ್ಮದ್‌ ಎಂಬವರು ವಂಚನೆ

ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ Read More »

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ

ಬಾಕಿಯಿರುವ 30 ಸಾವಿರ ಕೋ.ರೂ. 7 ದಿನಗಳಲ್ಲಿ ಬಿಡುಗಡೆ ಮಾಡಲು ಒತ್ತಾಯ ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿಯಿಟ್ಟಿರುವ ಸುಮಾರು 30 ಸಾವಿರ ಕೋಟಿ ರೂಪಾಯಿ ಕೂಡಲೇ ಬಿಡುಗಡೆಗೊಳಿಸದಿದ್ದರೆ ಭಾರಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿ ರಾಜ್ಯ ಗುತ್ತಿಗೆದಾರರ ಸಂಘ ಆರು ಸಚಿವರಿಗೆ ಬರೆದಿರುವ ಪತ್ರ ಸರಕಾರಕ್ಕೆ ಮತ್ತೊಮ್ಮೆ ಮುಜುಗರ ಉಂಟುಮಾಡಿದೆ. ಕಾಂಗ್ರೆಸ್‌ ಸರಕಾರದಲ್ಲಿ ಶೇ. 60 ಕಮಿಷನ್‌ ಇಲ್ಲದೆ ಕೆಲಸವಾಗುವುದಿಲ್ಲ ಎಂದು ವಿಪಕ್ಷ ಆರೋಪಿಸಿದ ಬೆನ್ನಲ್ಲೇ ಗುತ್ತಿಗೆದಾರರ ಸಂಘದವರು ನೀಡಿರುವ ಎಚ್ಚರಿಕೆ ವಿಪಕ್ಷಕ್ಕೆ ಹೋರಾಟ ಮಾಡಲು ಇನ್ನೊಂದು ಅಸ್ತ್ರವಾಗಿ

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ Read More »

ಪರ್ಲಡ್ಕ ಶಾಲಾ ಆವರಣದಲ್ಲಿ ಚರಂಡಿ, ಸ್ವ್ಲಾಬ್ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ | ಶಂಕುಸ್ಥಾಪನೆ ನೆರವೇರಿಸಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ

ಪುತ್ತೂರು : ದ.ಕ.ಜಿಲ್ಲಾ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ 5 ಲಕ್ಷ ರೂ. ಅನುದಾನದಲ್ಲಿ ಚರಂಡಿ ಹಾಗೂ ಸ್ಲ್ಯಾಬ್‍ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸೋಮವಾರ ಪರ್ಲಡ್ಕ ಸರಕಾರಿ ಶಾಲಾ ಆವರಣದಲ್ಲಿ ನಡೆಯಿತು. ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಶಂಕುಸ್ಥಾಪನೆ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್.ಗೌರಿ, ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್

ಪರ್ಲಡ್ಕ ಶಾಲಾ ಆವರಣದಲ್ಲಿ ಚರಂಡಿ, ಸ್ವ್ಲಾಬ್ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ | ಶಂಕುಸ್ಥಾಪನೆ ನೆರವೇರಿಸಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ Read More »

ಗೋವಿನ ಕೆಚ್ಚಲು ಕಡಿದ ರಕ್ತಭೀಜಾಸುರರು-ಸರ್ಕಾರದ ಗೋ ವಿರೋಧಿ ನಡೆಯ ವಿರುದ್ಧ ಇಂದು ಬೃಹತ್ ಪ್ರತಿಭಟನೆ

ಮಂಗಳೂರು: ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕಡಿದು ಕ್ರೌರ್ಯ ಮೆರೆದವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯಿಂದ ಇಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ರವಿಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಜಿಲ್ಲೆಯ ಶಾಸಕರುಗಳು ಭಾಗವಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತಾಂದರರ ವಿರುದ್ಧ ಪ್ರತಿಭಟಿಸುವಂತೆ ಪ್ರಕಟಣೆ ತಿಳಿಸಿದೆ.

ಗೋವಿನ ಕೆಚ್ಚಲು ಕಡಿದ ರಕ್ತಭೀಜಾಸುರರು-ಸರ್ಕಾರದ ಗೋ ವಿರೋಧಿ ನಡೆಯ ವಿರುದ್ಧ ಇಂದು ಬೃಹತ್ ಪ್ರತಿಭಟನೆ Read More »

error: Content is protected !!
Scroll to Top