ಸರ್ಕಾರಕ್ಕೆ 80 ಪರ್ಸೆಂಟ್ ಕಮಿಷನ್ ಕಂಟಕ : ಗುತ್ತಿಗೆದಾರರ ಸಂಘದ ಪತ್ರದಿಂದ ಮುಜುಗರ
33 ಸಾವಿರ ಕೋಟಿ ಬಿಲ್ ಬಾಕಿ; ನಿಷ್ಪ್ರಯೋಜಕ ಸರ್ಕಾರ ಎಂದು ಹೇಳಿದ ಸಂಘ ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರ ದುಪ್ಪಟ್ಟು ಆಗಿದ್ದು, ಬಾಕಿ ಬಿಲ್ ಪಾವತಿಯಾಗಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘ ಆರೋಪಿಸಿ ಬರೆದಿರುವ ಪತ್ರ ಭಾರಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಮುಗಿಬಿದ್ದಿದೆ. ಹಿಂದೆ ಬಿಜೆಪಿ ಸರ್ಕಾರದ ಮೇಲೆ ಶೇ.40 ಕಮಿಷನ್ ಸುಳ್ಳು ಆರೋಪ ಹೊರಿಸಿದವರೇ ಇಂದು ನಿರ್ಲಜ್ಜವಾಗಿ ಶೇ.80 ಕಮಿಷನ್ ಕಬಳಿಸುತ್ತಿದ್ದಾರೆ ಎಂದು […]
ಸರ್ಕಾರಕ್ಕೆ 80 ಪರ್ಸೆಂಟ್ ಕಮಿಷನ್ ಕಂಟಕ : ಗುತ್ತಿಗೆದಾರರ ಸಂಘದ ಪತ್ರದಿಂದ ಮುಜುಗರ Read More »










