ಅಕ್ಷಯ ಕಾಲೇಜಿನಲ್ಲಿ ಆತಿಥ್ಯ ವಿಜ್ಞಾನ ವಿಭಾಗದ ‘ಕಾಯು’ ಸಂಘ ಉದ್ಘಾಟನೆ
ಪುತ್ತೂರು:ನಗರದ ಅಕ್ಷಯ ಕಾಲೇಜಿನ ಆತಿಥ್ಯ ವಿಜ್ಞಾನ ವಿಭಾಗದ ವತಿಯಿಂದ ಇತ್ತೀಚೆಗೆ ವಿಭಾಗದ ನೂತನ ಸಂಘ“ಕಾಯು”ಮತ್ತು ಅದರ ಲೋಗೋವನ್ನು ಕಾಲೇಜು ಸಭಾಂಗಣದಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ಯಾಸ್ಪರ್ ರೆಸ್ಟೋರೆಂಟ್, ಲುಟಿನಾ ಯುರೋಪ್ನ ಮುಖ್ಯ ಬಾಣಸಿಗಶ್ರೀ ನವೀನ್ ಶಂಕರ್ ಮಾತನಾಡಿ ಆತಿಥ್ಯ ಉದ್ಯಮದಲ್ಲಿ ವೃತ್ತಿಪರತೆ, ಬೆಳವಣಿಗೆ ಮತ್ತು ಸಮರ್ಪಣಾ ಮನೋಭಾವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿಧ ಹೋಂ ಬೇಕರ್ ಶ್ರೀಮತಿ ಮೇಘಾ ಕುಕ್ಕುಂಜೆಅವರು ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸಿನಿಂದ ಬೇಕಿಂಗ್ ಇಂಡಸ್ಟ್ರಿ,ಸ್ವಂತ ಉದ್ಯಮ […]
ಅಕ್ಷಯ ಕಾಲೇಜಿನಲ್ಲಿ ಆತಿಥ್ಯ ವಿಜ್ಞಾನ ವಿಭಾಗದ ‘ಕಾಯು’ ಸಂಘ ಉದ್ಘಾಟನೆ Read More »










