ಬೆಟ್ಟಂಪಾಡಿಯ ಕುವರಿಯಿಂದ ಮೈಸೂರಿನಲ್ಲಿ ಸಂವಿಧಾನ ಪೀಠಿಕೆ ಗಾಯನ
ಪುತ್ತೂರು: ಇಲ್ಲಿನ ಬೆಟ್ಟಂಪಾಡಿಯ ಬಾಲ ಪ್ರತಿಭೆ ಸೋನಿಕಾ ಜನಾರ್ದನ್ ಮೈಸೂರಿನಲ್ಲಿ ಜರುಗಿದ ದಸರಾ ಯುವ ಸಂಭ್ರಮದಲ್ಲಿ ಸಂವಿಧಾನ ಪೀಠಿಕೆಯ ಹಾಡನ್ನು ಹಾಡಿ ಜನಮೆಚ್ಚುಗೆ ಗಳಿಸಿದ್ದಾಳೆ. ಸಚಿವ ಮಹದೇವಪ್ಪರಿಂದ ಪ್ರಶಂಸೆ ಮೈಸೂರಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಈ ಅದ್ದೂರಿ ಕಾರ್ಯಕ್ರಮದಲ್ಲಿ ಸೋನಿಕಾ ಜನಾರ್ಧನ್ರವರು ಡಾ. ಹಂಸಲೇಖಾಅವರು ಸಂಗೀತ ಸಂಯೋಜನೆ ಮಾಡಿರುವ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ವಿರಚಿತ ಭಾರತೀಯ ಸಂವಿಧಾನದ ಸಾರವನ್ನು ಪೀಠಿಕೆಯನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಸರ್ವತ್ರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ದ. ಕ ಜಿಲ್ಲೆಯಿಂದ ಪ್ರಪ್ರಥಮ ಬಾರಿಗೆ ಮೈಸೂರು […]
ಬೆಟ್ಟಂಪಾಡಿಯ ಕುವರಿಯಿಂದ ಮೈಸೂರಿನಲ್ಲಿ ಸಂವಿಧಾನ ಪೀಠಿಕೆ ಗಾಯನ Read More »










