ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ವಿವಾದಕ್ಕೀಡಾಗಿದ್ದ ಹಿಂದೂ ಜಾತಿಗಳ ಜೊತೆಗಿನ ಕ್ರಿಶ್ಚಿಯನ್‌ ಉಪಜಾತಿ ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಉಪಜಾತಿ ವರ್ಗದಲ್ಲಿ ‘ಕ್ರಿಶ್ಚಿಯನ್’ ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಈಗ ಅದನ್ನು ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ. ಕ್ರಿಶ್ಚಿಯನ್‌ ಉಪಜಾತಿ ತೆಗೆದು ಹಾಕಿದ್ದು ನಾನಲ್ಲ, ಬದಲಾಗಿ ಹಿಂದುಳಿದ ವರ್ಗಗಳ ಆಯೋಗ. […]

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ Read More »

ಏಷ್ಯಾಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಮುಖಾಮುಖಿ

ಹ್ಯಾಂಡ್‌ಶೇಕ್‌ ವಿವಾದದ ಬಳಿಕ ಮತ್ತೆ ಬದ್ಧ ವೈರಿಗಳ ನಡುವೆ ಪಂದ್ಯ ದುಬೈ : ದುಬೈಯಲ್ಲಿ ನಡೆಯುತ್ತಿರುವ ಏಷ್ಯಾಕಪ್ ಕೂಟದಲ್ಲಿ ಇಂದು ರಾತ್ರಿ ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳ ಹೈವೋಲ್ಟೇಜ್‌ ಮುಖಾಮುಖಿಯಾಗಲಿವೆ. ಈ ಬಾರಿ ಎರಡೂ ತಂಡಗಳು ಸೂಪರ್-4 ಹಂತದಲ್ಲಿ ಪೈಪೋಟಿ ನಡೆಸುತ್ತಿವೆ. ಫೈನಲ್ ತಲುಪಲು ಈ ಪಂದ್ಯ ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೂರ್ಯಕುಮಾರ್ ಯಾದವ್ ಯಾವ ಹನ್ನೊಂದರ ಬಳಗವನ್ನು ಕಟ್ಟಿಕೊಂಡು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ? ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವನ್ನು ನೋಡಿದರೆ,

ಏಷ್ಯಾಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಮುಖಾಮುಖಿ Read More »

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ

ಕರ್ನಾಟಕದಲ್ಲಿ ನಡೆದ ಎಲ್ಲ ವೋಟ್‌ ಚೋರಿ ಪ್ರಕರಣಗಳ ತನಿಖೆ ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್​ಐಟಿ) ರಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾಂಗ್ರೆಸ್ ಆರೋಪ ಮಾಡಿರುವಂತೆ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಎಲ್ಲ ‘ವೋಟ್ ಚೋರಿ’ (ಮತಗಳ್ಳತನ) ತನಿಖೆಗೆ ರಾಜ್ಯ

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ ಬೆಂಗಳೂರು : ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ 2026ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿ ಪ್ರಕಟಿಸಲಾಗಿದೆ. 2026ರ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆ.20ರಿಂದ ಅಕ್ಟೋಬರ್‌ 9ರವರೆಗೆ ಕಾಲಾವಕಾಶ ನೀಡಲಾಗಿರುತ್ತದೆ. ಆಕ್ಷೇಪಣೆಗಳನ್ನು ಮಂಡಳಿಯ ಇ-ಮೇಲ್ ವಿಳಾಸ: chairpersonkseab@gmail.comಗೆ ಹಾಗೂ

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ಒಕ್ಕಲಿಗ ಸಮುದಾಯ ಜಾಗೃತಿ ಸಭೆ

ಬೆಂಗಳೂರು: ಬೆಂಗಳೂರು ವಿಜಯನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ 2025, ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯ ಕಾರ್ಯಕ್ರಮದಲ್ಲಿ ಪರಮಪೂಜ್ಯ ಮಹಾಸ್ವಾಮೀಜಿಯವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಡಾ. ನಂಜಾವಧೂತ ಸ್ವಾಮೀಜಿ, ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಮಾಜಿ ಸಿಎಂ ಡಿ ವಿ ಸದಾನಂದ ಗೌಡ,

ಒಕ್ಕಲಿಗ ಸಮುದಾಯ ಜಾಗೃತಿ ಸಭೆ Read More »

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು ಈ ಹಿಂದೆ ಹಂಪಿ ಉತ್ಸವ ಹಾಗೂ ತಾಲೂಕು, ಜಿಲ್ಲೆ, ರಾಜ್ಯ, ಕೇರಳ ರಾಜ್ಯ, ಕಾಸರಗೋಡು ಮೊದಲಾದ ಕಡೆಗಳಲ್ಲಿ ಕವನ, ಚುಟುಕು

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತೂರಿನಲ್ಲಿ ವಿದ್ಯಾನಿಧಿ ಸಹಾಯಧನ ವಿತರಣೆ

ಮಾಣಿ ವಲಯದ ಮಿತ್ತೂರಿನ ವಾತ್ಸಲ್ಯ ಪಲಾನುಭವಿಯಾದ ಅರುಣ್ ಕುಮಾರ್ ಇವರ ಮಗನಾದ ರಿತೇಶ್ ರವರ ವಿದ್ಯಾಭ್ಯಾಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ಮಂಜೂರಾಗಿದ್ದು, ಮಾಣಿ ವಲಯದ ಜನಜಾಗೃತಿ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆಯವರು ವಿತರಿಸಿದರು. ಬೀಡಿನಮಜಲು ಶ್ರೀ ಆದಿ ಪರಾಶಕ್ತಿ ದೇವಸ್ಥಾನದ ಗೌರವಾಧ್ಯಕ್ಷರಾದ ಸುರೇಶ್ ಮುಕ್ಕಡ , ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪಾ, ಸೇವಾ ಪ್ರತಿನಿಧಿ ಸುಗಂಧಿನಿ ಒಕ್ಕೂಟದ ಜೊತೆ ಕಾರ್ಯದರ್ಶಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತೂರಿನಲ್ಲಿ ವಿದ್ಯಾನಿಧಿ ಸಹಾಯಧನ ವಿತರಣೆ Read More »

ಅಡಿಕೆ ಕಳ್ಳತನ ಮಾಡಿದ ಆರೋಪಿಗಳ ಬಂಧನ

ಸುಳ್ಯ: ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಾವರ ಪೇಟೆಯಲ್ಲಿ ನಡೆದಿದೆ.ಬಂಧಿತ ಆರೋಪಿಗಳನ್ನು ಮಂಡೆಕೋಲು ಗ್ರಾಮ ಸುಳ್ಯ ತಾಲೂಕು ಸುಪ್ರಿತ್ ಕೆ(22) ಹಾಗೂ ಜಾಲ್ಕೂರು ಗ್ರಾಮ ಸುಳ್ಯ ತಾಲೂಕು ಮಹಮ್ಮದ್ ಸಿನಾನ್21) ಎಂದು ಗುರುತಿಸಲಾಗಿದೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಞಾವರ ಪೇಟೆಯಲ್ಲಿರುವ ದಿನಸಿ ಅಂಗಡಿ ಮಾಲಕಮಹಮ್ಮದ್ ರಫೀಕ್ ಎಸ್ ಡಿ ರವರ ಬಾಬ್ತು ಅಡಿಕೆ ಸಂಗ್ರಹಿಸುವ ಗೋಡಾನ್ನಿಂದ 12.09.2025ರಂದು ರಾತ್ರಿ ಅಡಿಕೆಯನ್ನು ಯಾರೋ ಕಳ್ಳರು ಕಳ್ಳತನ

ಅಡಿಕೆ ಕಳ್ಳತನ ಮಾಡಿದ ಆರೋಪಿಗಳ ಬಂಧನ Read More »

ಅತೀ ಹೆಚ್ಚು ಅಡಿಕೆ ಖರೀದಿ ಮಾಡಿರುವ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರುಗೆ ಗೌರವಾರ್ಪಣೆ

ಪುತ್ತೂರು: ಅತೀ ಹೆಚ್ಚು ಅಡಿಕೆ ಖರೀದಿ ಮಾಡಿರುವ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರು ಗೆ ಮಂಗಳೂರಿನ ಬೈಕಂಪಾಡಿಯಲ್ಲಿ ಸೀತಾರಾಮ ರೈ ಸವಣೂರು ರವರ ಅಧ್ಯಕ್ಷತೆಯಲ್ಲಿ ಬರುಗಿದ ಮಾನ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಗೌರವಾರ್ಪಣೆ ಮಾಡಲಾಯಿತು. ಸವಣೂರು ಮಾನ್ ಅಡಿಕೆ ಖರೀದಿ ಕೇಂದ್ರಕ್ಕೆ ಅಡಿಕೆ ಮಾರಾಟ ಮಾಡಿ ಈ ಸಾಧನೆಗೆ ಕಾರಣಕರ್ತರಾಗಿರುವ ಅಡಿಕೆ ಬೆಳೆಗಾರರ ಪರವಾಗಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ರವರಿಗೆ ಸನ್ಮಾನಿಸಲಾಯಿತು. ಸವಣೂರು ಪ್ರಾಥಮಿಕ ಕೃಷಿ

ಅತೀ ಹೆಚ್ಚು ಅಡಿಕೆ ಖರೀದಿ ಮಾಡಿರುವ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರುಗೆ ಗೌರವಾರ್ಪಣೆ Read More »

ಕೆಎಸ್‌ಆರ್‌ಟಿಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ

ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಎನ್‌ಸಿ ರಸ್ತೆಯ ಬಳಿ, ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ,

ಕೆಎಸ್‌ಆರ್‌ಟಿಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ Read More »

error: Content is protected !!
Scroll to Top