ಎವಿಜಿ ಶಾಲೆಯಲ್ಲಿ ಯಶಸ್ವಿ ಬೇಸಿಗೆ ಶಿಬಿರ ಸಂಪನ್ನ
ಅಲುಂಬುಡ: 2026ನೆ ಸಾಲಿನ ಎವಿಜಿ ಸಾಪ್ತಾಹಿಕ ಬೇಸಿಗೆ ಶಿಬಿರವು ಏಪ್ರಿಲ್ 16ರಂದು ಬನ್ನೂರಿನ ಅಲುಂಬುಡದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ವರ್ಣರಂಜಿತವಾಗಿ ಸಮಾಪನಗೊಂಡಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಭಾರತ ಮಾತೆಗೆ ಪುಷ್ಪಾರ್ಚನೆಗೈದು, ದೀಪ ಪ್ರಜ್ವಲಿಸಿ ಮಾತನಾಡಿದ ಪುತ್ತೂರಿನ ಗಾನಕೋಗಿಲೆ, ಸಾವಿರಾರು ಗಾಯನ ಕಂಠಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಗಾನಸಿರಿ ಖ್ಯಾತಿಯ ಡಾ. ಕಿರಣ್ ಕುಮಾರ್ ಅವರು ಮಾತನಾಡಿ ಮಾತಾಪಿತರನ್ನು ಗೌರವಿಸುವವರು ಜೀವನದಲ್ಲಿ ಸೋತಿಲ್ಲ ಎಂದರು. ಅಂತಹ ಸಂಸ್ಕಾರ ಈ ಎವಿಜಿ ಶಾಲೆಯಲ್ಲಿ ಸಿಗುತ್ತಿದೆ. ಎವಿಜಿ ಕಲಾ […]
ಎವಿಜಿ ಶಾಲೆಯಲ್ಲಿ ಯಶಸ್ವಿ ಬೇಸಿಗೆ ಶಿಬಿರ ಸಂಪನ್ನ Read More »










