ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ

ಪುತ್ತೂರು: ಕರ್ನಾಟಕ ಸರಕಾರ ಗ್ರಾಮೀಣ ಪ್ರೌಢಶಾಲೆ, ಗ್ರಾಮೀಣ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಸಹಭಾಗಿತ್ವದಲ್ಲಿ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ 14 ಮತ್ತು 17 ರ ವಯೋಮಾನದ ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪಾಂಗ್ಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ಶಾಲಾ 9ನೇ ತರಗತಿಯವಿದ್ಯಾರ್ಥಿಗಳಾದ ವೈಗಾ ಎಂ , ಫಾತಿಮರಿಧಾ, ನಿಹಾನಿಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್‍ ಫೆರ್ನಾಂಡಿಸ್, ಪ್ರಿಯಾಂಕ ಪಿ., ಹಾಗೂ ಹಿತಾಶ್ರೀ ಜಿ […]

ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ Read More »

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ

ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಶುರು ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ಇಂದು ನಸುಕಿನ ಹೊತ್ತು ವಿದ್ಯುಕ್ತ ಚಾಲನೆ ದೊರೆತಿದೆ.ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಮಹಾಶಿವರಾತ್ರಿ ದಿನವಾದ ಫೆಬ್ರವರಿ 26ರಂದು ಕೊನೆಯ ಶಾಹಿ ಸ್ನಾನದೊಂದಿಗೆ ಮುಕ್ತಾಯವಾಗಲಿದೆ. ಮಹಾಕುಂಭಮೇಳಕ್ಕೆ ಇಂದು ಬೆಳಗ್ಗಿನಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ನಾಗಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ Read More »

Mostbet Comenzar Sessão: Apostas Desportivas E Casino Em Linha Bónus Até 400

Casa De Apostas Mostbet Possuindo Apostas Esportivas Online Content Blackjack Como É A Experiência Perform Cliente Na Mostbet? Mostbet Professional Ios Přímo Unces App Store Quais São Os Bônus De Boas-vindas De Uma Mostbet? Registrace Mostbet Krok Za Krokem Aposta Sem Risco Mostbet App For Google Android And Ios Throughout Bangladesh Casino Bonus Apostas Ao

Mostbet Comenzar Sessão: Apostas Desportivas E Casino Em Linha Bónus Até 400 Read More »

ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ : ಓರ್ವ ಆರೋಪಿ ಸೆರೆ

ರಾಜ್ಯಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ದುರುಳರ ವಿಕೃತಿ ಬೆಂಗಳೂರು: ಚಾಮರಾಜಪೇಟೆಯ ಓಲ್ಡ್​ ಪೆನ್ಶನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿ ಸ್ಥಳ ಮಹಜರು ನಡೆಸಿದ್ದಾರೆ. ನಿನ್ನೆ ತಡರಾತ್ರಿಯಿಂದಲೇ ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಶನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದರು. ಕರ್ಣ ನೀಡಿದ ​ದೂರು ಆಧರಿಸಿ

ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ : ಓರ್ವ ಆರೋಪಿ ಸೆರೆ Read More »

ವೃತ್ತಿಯ ಯಶಸ್ವಿಗೆ ವೃತ್ತಿಪರತೆಯೇ ಇಂಧನ

ಎಷ್ಟೇ ಪ್ರತಿಭೆ ಇದ್ದರೂ ಪ್ರೊಫೆಶನಲಿಸಂ ಇಲ್ಲದಿದ್ದರೆ ವ್ಯರ್ಥ ಎಷ್ಟೋ ಜನ ಅದ್ಭುತವಾದ ಪ್ರತಿಭಾವಂತರು ತಮ್ಮ ವೃತ್ತಿ ಜೀವನದಲ್ಲಿ ಸೋಲಲು ಮುಖ್ಯವಾದ ಕಾರಣ ಏನೆಂದರೆ ವೃತ್ತಿಪರತೆಯ ಕೊರತೆ ಎಂದು ನನ್ನ ಭಾವನೆ.ವೃತ್ತಿಪರತೆ (Profesionalism) ಅನ್ನುವುದು ನಿಮ್ಮ ಸಾಧನೆಯ ದಾರಿಯಲ್ಲಿ ಒಂದು ಶಕ್ತಿಶಾಲಿಯಾದ ಇಂಧನ ಅನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಅದನ್ನು ಒಂದಿಷ್ಟು ನಿದರ್ಶನಗಳ ಮೂಲಕ ವಿವರಣೆಯನ್ನು ಕೊಡುತ್ತಾ ಹೋಗುತ್ತೇನೆ. 1) ಟೈಟಾನಿಕ್ ಹಡಗು ಮತ್ತು ಅದರಲ್ಲಿ ಅರಳಿದ ಪ್ರೀತಿ ಜೇಮ್ಸ್ ಕ್ಯಾಮರೂನ್ ನಿರ್ದೇಶನ ಮಾಡಿದ 1997ರ ಟೈಟಾನಿಕ್ ಸಿನೆಮಾ

ವೃತ್ತಿಯ ಯಶಸ್ವಿಗೆ ವೃತ್ತಿಪರತೆಯೇ ಇಂಧನ Read More »

“1win Sports Betting And Even Casino Official Internet Site Login

1win Burkina Faso Se Connecter Au Site Officiel” Content Sports Categories Quels Types De Paris Sont En Vente Libre Dans Le Livre De Sport? Des Émissions En Direct Sont-elles Disponibles Dans 1win? Football How To Logout From 1win Online? Application Ios Tout Sur 1win Paris Au Burkina Faso Application Android In Cyber-sport Pari Aviator Crash

“1win Sports Betting And Even Casino Official Internet Site Login Read More »

Игровые Автоматы На настоящие Деньги В 2024 Играть Онлайн и Слоты И Аппараты В Казино

Слоты же Игровые Автоматы а Деньги В Онлайн Казино Content Лучшие Производители Программного Обеспечения для Игровых Автоматов Почему предпочитающие Игровые Автоматы%3F Слоты в Реальные Деньги только Бесплатные Слоты те Слоты С исключительным Рейтингом самые Слоты 2024 Топ Онлайн Игровых Автоматов ⌚️скорость Пополнения Счета И Вывода Выигрышей Со Слотов Слоты С Бонусами Особенности метафор Игровых Автоматов

Игровые Автоматы На настоящие Деньги В 2024 Играть Онлайн и Слоты И Аппараты В Казино Read More »

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ

ಪುತ್ತೂರು: ಧೀಶಕ್ತಿಗೆ ಇನ್ನೊಂದು ಉದಾಹರಣೆ ಯಾಗಿರುವ ನರೇಂದ್ರ ನಮ್ಮ ವಿವೇಕಕ್ಕೆ ಆನಂದ ನೀಡುವ ಅನರ್ಘ್ಯ ರತ್ನ ಎಂದು ಎ.ವಿ.ಜಿ ಆಂಗ್ಲ ಮಾದ್ಯಮ ಶಾಲೆಯ ಸಂಚಾಲಕ ಎ.ವಿ.ನಾರಾಯಣ ಹೇಳಿದರು. ಅವರು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಆಯೋಜನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ವೀರಮಂಗಲ ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರ

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ Read More »

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ : ಎರಡು ನಾಮಪತ್ರ ತಿರಸ್ಕೃತ | ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು

ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು, ಈ ವಿಚಾರಕ್ಕೆ ಸಂಬಂದಿಸಿದಂತೆ ಭಾನುವಾರ ಶಾಸಕರು ಗರಂ ಆಗಿ ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡರು.  ಪಿಎಲ್ ಡಿ ಬ್ಯಾಂಕಿನ ಚುನಾವಣೆಗೆ ಒಟ್ಟು ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ಗು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ಎ ಆರ್ ಒ ರಘು ಎಂಬವರು ತಿರಸ್ಕೃತಗೊಳಿಸಿದ್ದರು.

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ : ಎರಡು ನಾಮಪತ್ರ ತಿರಸ್ಕೃತ | ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು Read More »

ಸೇತುವೆಯಿಂದ ನದಿ ನೀರಿಗೆ ಬಿದ್ದು ಮಹಿಳೆ ಮೃತ್ಯು

ಮಂಗಳೂರು: ಸೇತುವೆಯಿಂದ ನದಿ ನೀರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನ ಮರವೂರು ಬಳಿಯ ಸೇತುವೆ ಬಳಿ ಭಾನುವಾರ ನಡೆದಿದೆ. ಕುಂಜತ್ತಬೈಲು ನಿವಾಸಿ ರೇವತಿ (60) ಮೃತಪಟ್ಟ ಮಹಿಳೆ. ಭಾನುವಾರ ಬೆಳಿಗ್ಗೆ 7.30 ರಿಂದ 8.30ರ ಸುಮಾರಿಗೆ ಅಂಗಡಿಗೆ ಹೋಗುತ್ತಿದ್ದ ರೇವತಿ ಅವರು ಮರವೂರು ಸೇತುವೆಯ ಬಳಿ ಏಕಾಏಕಿ ನದಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯರು ಅವರ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂಗಡಿಗೆ ಹೋಗಿದ್ದ ರೇವತಿಯನ್ನು ಕಾಣದಾದಾಗ ಮನೆಯವರು ಅವರನ್ನು ಹುಡುಕುತ್ತಾ ಬಂದಿದ್ದರು.

ಸೇತುವೆಯಿಂದ ನದಿ ನೀರಿಗೆ ಬಿದ್ದು ಮಹಿಳೆ ಮೃತ್ಯು Read More »

error: Content is protected !!
Scroll to Top