ರಾಶಿ ರಾಶಿ ಹೆಣ ಸಿಕ್ಕಿದೆ ಎಂದು ಹೇಳಿದ ವಿಠಲ ಗೌಡ ವಿಡಿಯೋದಿಂದ ತಿರುವು
ವಿಚಾರಣೆ ಮುಗಿದ ಬಳಿಕ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳಿವೆ ಎಂದ ವಿಠಲ ಗೌಡ ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳ ರಾಶಿ ಸಿಕ್ಕಿದೆ ಎಂದು ಸೌಜನ್ಯಾಳ ಮಾವ ವಿಠಲ ಗೌಡ ಹೇಳಿರುವುದು ನಿನ್ನೆಯಿಂದೀಚೆಗೆ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ತಿರುವುದು ನೀಡಿದೆ. ಎಸ್ಐಟಿ ವಿಚಾರಣೆ ಬಳಿಕ ವಿಠಲ್ ಗೌಡ ಖಾಸಗಿ ವಾಹಿನಿಗೆ ನೀಡಿದ ವಿಠಲ ಗೌಡ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳ ರಾಶಿ ಸಿಕ್ಕಿದೆ ಎಂದು ಹೇಳಿಕೊಂಡಿದ್ದಾರೆ ಎಂಬ ಹೇಳಿಕೆ ಸಂಚಲನ ಸೃಷ್ಟಿಸಿದೆ. ಬುರುಡೆ ಪ್ರಕರಣ ಸಂಬಂಧ ವಿಠಲ ಗೌಡ […]
ರಾಶಿ ರಾಶಿ ಹೆಣ ಸಿಕ್ಕಿದೆ ಎಂದು ಹೇಳಿದ ವಿಠಲ ಗೌಡ ವಿಡಿಯೋದಿಂದ ತಿರುವು Read More »










