ಪುತ್ತೂರು ಐಕ್ಯ ಕಲಾ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ

ಪುತ್ತೂರು ಐಕ್ಯ ಕಲಾ-ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ ರೋಟರಿ ಸಭಾಭವನದಲ್ಲಿ ನಡೆಯಿತು. ಪುತ್ತೂರಿನ ಖ್ಯಾತ ವೈದ್ಯರು ಹಾಗೂ ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ಸುರೇಶ್ ಪುತ್ತೂರಾಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಈ ಒಂದು ಯುವಕರ ತಂಡ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಮೂಲಕ ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ “ಐಕ್ಯ ಕಲಾ-ಸೇವಾ ಟ್ರಸ್ಟ್” ನ ಹೆಸರು ಹರಡಬೇಕೆಂದು ಶುಭ ಹಾರೈಸಿದರು. ಜೆಸಿಐ ತರಬೇತುದಾರ ದಾಮೋದರ ಪಾಟಾಳಿ ಅವರಿಂದ […]

ಪುತ್ತೂರು ಐಕ್ಯ ಕಲಾ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ Read More »

ಗತಕಾಲದ ತುಳು ಪರಂಪರೆಯನ್ನು ಯುವಜನರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ: ಬಲರಾಮ ಆಚಾರ್ಯ

ಪುತ್ತೂರು: ಹಿಂದಿನ ಕಾಲದ ತುಳು ಪರಂಪರೆಯನ್ನು ಇಂದಿನ ಯುವಜನರಿಗೆ ತಲುಪಿಸುವ ಕೆಲಸ ಮಾಡುತ್ತಿರುವ ಪುತ್ತೂರು ತುಳುಕೂಟದ ಕಾರ್ಯವೈಖರಿಯನ್ನು ಜಿ. ಎಲ್. ಸಮೂಹ ಸಂಸ್ಥೆಗಳ ಮುಖ್ಯಸ್ಥ ಬಲರಾಮ ಆಚಾರ್ಯ ಅವರು ಶ್ಲಾಘಿಸಿದರು. ಪುತ್ತೂರು ತುಳುಕೂಟ ‌ಮತ್ತು ಚಿಗುರೆಲೆ ಸಾಹಿತ್ಯ ಬಳಗದ ಸಹಯೋಗದಲ್ಲಿ ನಡೆದ ತುಳು ಕಬಿಕೂಟ -2025 ಅನ್ನು ತುಳು ಕಬಿತೆಯನ್ನು ‌ವಾಚಿಸುವ ಮೂಲಕ ಅವರು ಉದ್ಘಾಟನೆ ಮಾಡಿ‌ ಮಾತನಾಡಿದರು. ಮುಖ್ಯ ಅತಿಥಿ ಸುದಾನ ಶಾಲಾ ಶಿಕ್ಷಕಿ, ಸಾಹಿತಿ ಕವಿತಾ ಅಡೂರು ಅವರು ಉದಯೋನ್ಮುಖ ಕವಿಗಳಿಗೆ ಮಾರ್ಗದರ್ಶನ ನೀಡಿದರು.

ಗತಕಾಲದ ತುಳು ಪರಂಪರೆಯನ್ನು ಯುವಜನರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ: ಬಲರಾಮ ಆಚಾರ್ಯ Read More »

ಮಾಧ್ಯಮಗಳ ಕೆಮರಾ ಕಂಡು ಓಡಿ ಹೋದ ಧರ್ಮಸ್ಥಳ ಪ್ರಕರಣದ ಜಯಂತ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಇಂದು SIT ವಿಚಾರಣೆಗೆ ಹಾಜರಾಗಿದ್ದ ಜಯಂತ್‌ ಮಾಧ್ಯಮಗಳ ಕೆಮರಾ ಕಂಡು ಬೇರೊಂದು ಕಾಡು ಹಾದಿಯಲ್ಲಿ ಓಡಿ ಹೋದ ಘಟನೆ ನಡೆದಿದೆ. SIT ಅಧಿಕಾರಿಗಳ ಬುಲಾವ್ ಮೇರೆಗೆ ವಿಚಾರಣೆಗೆ ಆಗಮಿಸಿದ್ದ ಜಯಂತ್, ಆ ಬಳಿಕ ಮಾಧ್ಯಮಗಳನ್ನು ಕಂಡು ಕಚೇರಿಯ ಹಿಂದಿನ ದಾರಿಯಲ್ಲಿ ಓಡಿ ಹೋಗಿದ್ದು, ಇದು ಸಾರ್ವಜನಿಕ ವಲಯದಲ್ಲಿ ಜಯಂತ್ ಅವರ ಮೇಲೆ ಮತ್ತಷ್ಟು ಅನುಮಾನ ಹುಟ್ಟುವಂತೆ ಮಾಡಿದೆ. ಅವರು ಮಾಧ್ಖಮಗಳನ್ನು ಕಂಡ ತಕ್ಷಣ ಯಾತಕ್ಕಾಗಿ ಓಡಿದ್ದಾರೆ. ಬುರುಡೆ ಷಡ್ಯಂತ್ರದ

ಮಾಧ್ಯಮಗಳ ಕೆಮರಾ ಕಂಡು ಓಡಿ ಹೋದ ಧರ್ಮಸ್ಥಳ ಪ್ರಕರಣದ ಜಯಂತ Read More »

ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್‌ ಪ್ರತಿಭಟನೆ

ಲಾಠಿ ಚಾರ್ಜ್‌ ಮಾಡಿ ಪ್ರತಿಭಟನೆಕಾರರನ್ನು ಚದುರಿಸಿದ ಪೊಲೀಸರು ಬೆಂಗಳೂರು: ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟನಡೆದ ಬಳಿಕ ಮಂಡ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.ಕಲ್ಲು ತೂರಾಟ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಮಸೀದಿ ಮುಂದೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ಉಂಟಾಗಿದ್ದು, ಈ ವೇಳೆ ಮತ್ತೆ ಕಲ್ಲು ತೂರಲಾಗಿದೆ. ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಮದ್ದೂರು ಪಟ್ಟಣದ ರಾಮ್‌ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯಲ್ಲಿ

ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್‌ ಪ್ರತಿಭಟನೆ Read More »

ಸಿದ್ದರಾಮಯ್ಯ ಹಾಡಿ ಹೊಗಳಿದ ಶಾಂತಿದೂತರಿಂದಲೇ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ : ಸಿ.ಟಿ.ರವಿ ಆಕ್ರೋಶ

ಇನ್ನೆಷ್ಟು ದಿನ ಮತಗಳಿಕೆಗಾಗಿ ಸುಳ್ಳಿನ ಭರಾಟೆ ಎಂದು ಪ್ರಶ್ನಿಸಿದ ರವಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ದಿನದ ಹಿಂದೆಯಷ್ಟೇ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪರಿಷತ್‌ ಸದಸ್ಯ ಸಿಟಿ ರವಿ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿರುವ ಸಿ.ಟಿ.ರವಿ, ಮಾನ್ಯ ಮುಖ್ಯಮಂತ್ರಿಗಳೇ ನೀವು ಎರಡು ದಿನದ ಹಿಂದೆ ಹಾಡಿ ಹೊಗಳಿದ “ಶಾಂತಿದೂತರು” ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಾಗರದಲ್ಲಿ

ಸಿದ್ದರಾಮಯ್ಯ ಹಾಡಿ ಹೊಗಳಿದ ಶಾಂತಿದೂತರಿಂದಲೇ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ : ಸಿ.ಟಿ.ರವಿ ಆಕ್ರೋಶ Read More »

ಮಂಗಳೂರು : ಆನ್‌ಲೈನ್‌ ಹೂಡಿಕೆ ನೆಪದಲ್ಲಿ 1.14 ಕೋ. ರೂ. ವಂಚನೆ

ವಾಟ್ಸಪ್‌ ಗ್ರೂಪ್‌ ನಂಬಿ ಜೀವಮಾನದ ಉಳಿತಾಯವನ್ನು ಕಳೆದುಕೊಂಡ ವ್ಯಕ್ತಿ ಮಂಗಳೂರು: ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿದರೆ ಭಾರಿ ಲಾಭ ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1.14 ಕೋ. ರೂ. ವಂಚಿಸಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೂರುದಾರ ತನ್ನ ಜೀವಮಾನದ ಉಳಿತಾಯವನ್ನೆಲ್ಲ ವಂಚಕರ ಕೈಗಿತ್ತು ಈಗ ಪರಿತಪಿಸುತ್ತಿದ್ದಾರೆ. ಜು.14ರಂದು ಅಪರಿಚಿತ ವ್ಯಕ್ತಿಯೊಬ್ಬ ಅವರನ್ನು ಸ್ಟಾಕ್‌ ಎಕ್ಸ್‌ಚೇಂಜ್‌ ಎಂಬ ವಾಟ್ಸಪ್‌ ಗ್ರೂಪ್‌ಗೆ ಸೇರಿಸಿ ಷೇರುಗಳಲ್ಲಿ ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿದೆ ಭಾರಿ ಲಾಭ ಗಳಿಸಬಹುದು ಎಂದು ಹೇಳಿದ್ದ. ನಂತರ

ಮಂಗಳೂರು : ಆನ್‌ಲೈನ್‌ ಹೂಡಿಕೆ ನೆಪದಲ್ಲಿ 1.14 ಕೋ. ರೂ. ವಂಚನೆ Read More »

ಸುಬ್ರಹ್ಮಣ್ಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ | ಕೆವಿಜಿ ವೈದ್ಯಕೀಯ ಆಸ್ಪತ್ರೆ, ಮಹಾವಿದ್ಯಾಲಯ, ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸಹಯೋಗ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್  ನೇತೃತ್ವದಲ್ಲಿ ಕೆ.ವಿ.ಜಿ. ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ ಸುಳ್ಯ ಇವರ  ಸಹಕಾರದಲ್ಲಿ ,  ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಉಚಿತ ಬೃಹತ್ ವೈದ್ಯಕೀಯ ಶಿಬಿರ ಭಾನುವಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಇರುವ ನೂತನ ಧರ್ಮಸಮ್ಮೇಳನ ಮಂಟಪದಲ್ಲಿ ನಡೆಯಿತು. ಸಂಪುಟ ನರಸಿಂಹ ಸ್ವಾಮಿ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ  ಉದ್ಘಾಟಿಸಿದರು. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ  ಡಾಟ ರವಿ ಕಕ್ಕೆಪದವು 

ಸುಬ್ರಹ್ಮಣ್ಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ | ಕೆವಿಜಿ ವೈದ್ಯಕೀಯ ಆಸ್ಪತ್ರೆ, ಮಹಾವಿದ್ಯಾಲಯ, ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸಹಯೋಗ Read More »

ಅಕ್ಷಯ ಕಾಲೇಜಿನಲ್ಲಿ  ಸಂಭ್ರಮದ ಓಣಂ ಹಬ್ಬ  ಆಚರಣೆ

ಪುತ್ತೂರು: ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ   ಸಂಭ್ರಮದ  ಓಣಂ ಹಬ್ಬವನ್ನು   ಶುಕ್ರವಾರ ಆಚರಿಸಲಾಯಿತು. ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷ  ಬಿ.ಎಂ. ಮಾಧವ ಕಾರ್ಯಕ್ರಮ ಉದ್ಘಾಟಿಸಿ,  ಓಣಂ ಕೇರಳದ ಸಾಂಸ್ಕೃತಿಕ ಮತ್ತು ಸುಗ್ಗಿ ಹಬ್ಬ. ಮಾತ್ರವಲ್ಲ ಪ್ರಕೃತಿ ಜೊತೆಗಿನ ಅವಿನಾಭಾವ ಸಂಬಂಧವನ್ನು ಬೆಸೆಯುವ ಹಬ್ಬವಾಗಿದೆ. ಪ್ರಕೃತಿಯು ರಮಣೀಯತೆ  ಹಾಗೂ ಸಮೃದ್ಧ ಫಸಲಿನಿಂದ     ಕಂಗೊಳಿಸುವ   ಈ ಸಂದರ್ಭದಲ್ಲಿ ಜನರು ಐಕ್ಯತೆ, ಶಾಂತಿ ನೆಮ್ಮದಿಯ, ಸಮೃದ್ಧಿಯ ಪ್ರತೀಕವಾಗಿ   ಹಬ್ಬವನ್ನು ನಾಡಿನೆಲ್ಲೆಡೆ ವಿಜ್ರಂಭಣೆಯಿಂದ ಆಚರಿಸುತ್ತಾರೆ  ಎಂದರು.      ಮುಖ್ಯ ಅತಿಥಿಗಳಾಗಿ

ಅಕ್ಷಯ ಕಾಲೇಜಿನಲ್ಲಿ  ಸಂಭ್ರಮದ ಓಣಂ ಹಬ್ಬ  ಆಚರಣೆ Read More »

ಮಲ್ಲಿಗೆ ಮುಡಿದದ್ದಕ್ಕೆ 1 ಲ.ರೂ. ದಂಡ ತೆತ್ತ ನಟಿ!

ಸಿಡ್ನಿ: ದಕ್ಷಿಣ ಭಾರತದ ಜನಪ್ರಿಯ ನಟಿ ನವ್ಯಾ ನಾಯರ್‌ ಮಲ್ಲಿಗೆ ಮುಡಿದ ಕಾರಣಕ್ಕೆ 1 ಲಕ್ಷ ರೂ.ಗೂ ಅಧಿಕ ಮೊತ್ತವನ್ನು ದಂಡದ ರೂಪದಲ್ಲಿ ತೆರಬೇಕಾಗಿ ಬಂದಿದೆ. ಆದರೆ ದಂಡ ಹಾಕಿರುವುದು ಭಾರತದಲ್ಲಿ ಅಲ್ಲ, ಬದಲಾಗಿದೆ ಆಸ್ಟ್ರೇಲಿಯಲ್ಲಿ. ಇತ್ತೀಚೆಗೆ ಆಸ್ಟ್ರೇಲಿಯದ ಮಲಯಾಳಂ ಸಂಘಟನೆಯವರು ಏರ್ಪಡಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ನವ್ಯಾ ನಾಯರ್‌ ಹೋಗಿದ್ದರು. ಮೆಲ್ಬೋರ್ನ್ ಏರ್‌ಪೋರ್ಟ್‌ಗೆ ಬಂದಿಳಿದ ನಟಿ ನವ್ಯಾ ನಾಯರ್‌ಗೆ ಅಲ್ಲಿನ ಅಧಿಕಾರಿಗಳು 1.14 ಲ.ರೂ. ದಂಡ ಹಾಕಿದ್ದಾರೆ. ಕೇರಳದ ಕೊಚ್ಚಿಯಿಂದ ನಟಿ ನವ್ಯಾ ನಾಯರ್ ಓಣಂ

ಮಲ್ಲಿಗೆ ಮುಡಿದದ್ದಕ್ಕೆ 1 ಲ.ರೂ. ದಂಡ ತೆತ್ತ ನಟಿ! Read More »

ನ.29-30 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಅಹಂಕಾರ ದೂರ ಸರಿದು ಮಮಕಾರ ಇರುವಲ್ಲಿ ಶ್ರೇಯಸ್ಸು ಖಂಡಿತ. ಪರಮಾತ್ಮ, ಜೀವತ್ಮ ಜತೆಯಾದಾಗ ಧರ್ಮ ಉಳಿಯುವ ಕಾರ್ಯ ಆಗುತ್ತಿದೆ. ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಜತೆಗೆ ಧರ್ಮ ಕಾರ್ಯದ ಮೂಲಕ ಹಿಂದೂ ಸಮಾಜಕ್ಕೆ ಶಕ್ತಿ ತುಂಬುವ ಕಾರ್ಯ ಆಗಲಿ ಎಂದು ಒಡಿಯೂರು ಶ್ರೀ ಸಾಧ್ವಿ ಮಾತಾನಂದಮಯೀ ನುಡಿದರು. ಭಾನುವಾರ ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ನ.29 ಮತ್ತು 30 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ 3ನೇ ವರ್ಷದ ಶ್ರೀನಿವಾಸ

ನ.29-30 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top