ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ | ಇಂದಿರಾಗಾಂದಿಯವರು ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣರಾಗಿದ್ದಾರೆ: ಶಾಸಕ ಅಶೋಕ್ ರೈ

ಪುತ್ತೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಶಿಷ್ಯರಾಗಿದ್ದರು, ಅವರ ಸಿದ್ದಾಂತಕ್ಕೆ ಮಾರು ಹೋಗಿದ್ದ ಮಾಜಿ ಪ್ರಧಾನಿಗಳು , ನಾರಾಯಣ ಗುರುಗಳ ತತ್ವ ಸಿದ್ದಾಂತವನ್ನು ದೇಶದಲ್ಲಿ ಜಾರಿಗೆ ತಂದಿದ್ದರು, ಉಳುವವನೇ ಭೂಮಿಯ ಒಡೆಯ ಎಂಬ ಬೂ ಮಸೂದೆ ಕಾನೂನನ್ನು ಜಾರಿ ಮಾಡಲು ನಾರಾಯಣ ಗುರುಗಳೇ ಕಾರಣರಾಗಿದ್ದರು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಭಾನುವಾರ ಶ್ರೀನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು, ನಾರಾಯಣ ಗುರು ಸ್ವಾಮಿ ಮಂದಿರದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ಸಭಾಭವನದಲ್ಲಿ […]

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ | ಇಂದಿರಾಗಾಂದಿಯವರು ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣರಾಗಿದ್ದಾರೆ: ಶಾಸಕ ಅಶೋಕ್ ರೈ Read More »

ಗಣೇಶ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ : 8 ಮಂದಿಗೆ ಗಾಯ

ಲೈಟ್‌ ಆಫ್‌ ಮಾಡಿ ಕಲ್ಲು, ದೊಣ್ಣೆಗಳನ್ನು ಎಸೆದಿದ್ದಾರೆ ಎಂದು ಆರೋಪ ಬೆಂಗಳೂರು: ಮಂಡ್ಯದ ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಭಾನುವಾರ ರಾತ್ರಿ ಗಣಪತಿ ವಿಗ್ರಹ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯಕೋಮಿನವರು ನಡೆಸಿದ ಕಲ್ಲು ತೂರಾಟದಲ್ಲಿ ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ. ಮಸೀದಿಯೊಳಗಿಂದ ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಗಣಪತಿ ಮೆರವಣಿಗೆ ಮಸೀದಿ ಮುಂದೆ ಶಾಮತಿಯುತವಾಗಿ ಸಾಗುತ್ತಿರುವಾಗ ಏಕಾಏಕಿ ಕಲ್ಲು ತೂರಾಟ ಮಾಡಲಾಗಿದೆ. ದಿಢೀರ್ ಮಸೀದಿಯ ಲೈಟ್​ ಆಫ್​ ಮಾಡಿ ಕಲ್ಲು ಹಾಗೂ

ಗಣೇಶ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ : 8 ಮಂದಿಗೆ ಗಾಯ Read More »

ದ್ವಿಚಕ್ರ ವಾಹನದಲ್ಲಿ ಬಾಲಕರ ಟ್ರಿಪ್ಪಲ್‌ ರೈಡ್‌ : ತಂದೆಗೆ 27,500 ರೂ. ದಂಡ

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಟ್ರಿಪ್ಪಲ್ ರೈಡ್ ಸಂಚಾರ ಮಾಡಿದ ಪ್ರಕರಣದಲ್ಲಿ ಸವಾರನ ತಂದೆಗೆ ನ್ಯಾಯಾಲಯ ಬರೋಬ್ಬರಿ 27,500 ರೂ. ದಂಡ ವಿಧಿಸಿದೆ. ಬಜಪೆಯಲ್ಲಿ ಮೂವರು ಅಪ್ರಾಪ್ತರು ಹೆಲ್ಮೆಟ್‌ ಕೂಡ ಧರಿಸದೆ ದ್ವಿಚಕ್ರ ವಾಹನದಲ್ಲಿ ಟ್ರಿಪ್ಪಲ್‌ ರೈಡ್‌ ಮಾಡುತ್ತಿರುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಬಜ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಸಿಬ್ಬಂದಿಯೊಂದಿಗೆ ಆ.28ರಂದು ಸಾಯಂಕಾಲ ಸಮಯಕ್ಕೆ ಬಜ್ಪೆ ಪೇಟೆಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಒಂದು ದ್ವಿಚಕ್ರ ವಾಹನದಲ್ಲಿ ಮೂವರು ಅಪ್ರಾಪ್ತರು ಸಂಚರಿಸುತ್ತಿರುವುದನ್ನು ಪತ್ತೆ ಹಚ್ಚಿದ್ದರು. ಬಳಿಕ ವಾಹನ ಸಹಿತ

ದ್ವಿಚಕ್ರ ವಾಹನದಲ್ಲಿ ಬಾಲಕರ ಟ್ರಿಪ್ಪಲ್‌ ರೈಡ್‌ : ತಂದೆಗೆ 27,500 ರೂ. ದಂಡ Read More »

ಅಜಾನ್‌ ಧ್ವನಿ ಹೆಚ್ಚಳ : ದೂರು ದಾಖಲು

ಅನುಮತಿ ಪಡೆಯದೆ ಧ್ವನಿವರ್ಧಕ ಬಳಕೆ ಎಂದು ಆರೋಪ ಬಂಟ್ವಾಳ: ಅಜಾನ್ ಧ್ವನಿ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆ ನೀಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿರುವ ಧಾರ್ಮಿಕ ಶಿಕ್ಷಣದ ಕಟ್ಟಡವೊಂದರಲ್ಲಿ ಇತ್ತೀಚಿಗೆ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ ಅನುಮತಿ ಪಡೆಯದೆ ಧ್ವನಿವರ್ಧಕ ಅಳವಡಿಸಿಕೊಂಡು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 5 ಬಾರಿ ಅಜಾನ್ ಕೂಗಿರುವುದರಿಂದ ಸುತ್ತಮುತ್ತಲಿನ ಪರಿಸರದಲ್ಲಿರುವ ಜನರಿಗೆ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಜಾನ್‌ ಧ್ವನಿ ಹೆಚ್ಚಳ : ದೂರು ದಾಖಲು Read More »

ರಕ್ತ ವರ್ಣದಲ್ಲಿ ಕಾಣಿಸಿದ ಚಂದಿರ

ಪೂರ್ಣ ಖಗ್ರಾಸ ಚಂದ್ರ ಗ್ರಹಣವನ್ನು ಕಣ್ತಂಬಿಕೊಂಡ ಜನ ಬೆಂಗಳೂರು : ಭಾನುವಾರ ರಾತ್ರಿ ನಭೋಮಂಡಲದಲ್ಲಿ ನಡೆದ ರಕ್ತ ಚಂದಿರನ ಚಮತ್ಕಾರವನ್ನು ಜಗತ್ತಿನಾದ್ಯಂತ ಜನರು ಕಣ್ತುಂಬಿಕೊಂಡು ಖುಷಿಪಟ್ಟರು. ಚಂದ್ರ ಭಾನುವಾರ ಅಕ್ಷರಶಃ ಬೆಂಕಿಚೆಂಡಿನಂತೆ ಗೋಚರಿಸಿತು. ಅತ್ಯಂತ ಅಪರೂಪದ, ಸುದೀರ್ಘ 3 ಗಂಟೆಗೂ ಹೆಚ್ಚು ಕಾಲ ರಾಹುಗ್ರಸ್ಥ ಚಂದ್ರ ಗ್ರಹಣ ಗೋಚರಿಸಿತು. ವರ್ಷದ 2ನೇ ಮತ್ತು ಕೊನೆಯ ಚಂದ್ರಗ್ರಹಣಕ್ಕೆ ಇಡೀ ವಿಶ್ವ ಸಾಕ್ಷಿಯಾಯಿತು. ಸೂರ್ಯ, ಭೂಮಿ ಮತ್ತು ಚಂದ್ರರು ಒಂದೇ ಸಾಲಿನಲ್ಲಿ ಬಂದಿದ್ದ ಈ ನೆರಳು ಬೆಳಕಿನಾಟ ಜನರನ್ನು ನಿಬ್ಬೆರಗುಗೊಳಿಸಿತು.

ರಕ್ತ ವರ್ಣದಲ್ಲಿ ಕಾಣಿಸಿದ ಚಂದಿರ Read More »

ಚಕ್ರವರ್ತಿ ಸೂಲಿಬೆಲೆ ತಂದೆ ದೇವದಾಸ್ ಸುಬ್ರಾಯ ಶೇಟ್ ನಿಧನ

ಬೆಂಗಳೂರು : ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರ ಸಾವಿನ ವಿಷಯವನ್ನು ಚಕ್ರವರ್ತಿ ಸೂಲಿಬೆಲೆಯವರು ಸೋಷಿಯಲ್‌ ಮೀಡಿಯಾ ಮೈಲಕ ತಿಳಿಸಿದ್ದಾರೆ. ದೇವದಾಸ್ ಸುಬ್ರಾಯ ಶೇಟ್ ಅವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಯನ್ನು ಸಲ್ಲಿಸಿದ್ದರು. ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್‌ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಆತ್ಮೀಯರಾದ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವಿದಾಸ್ ಸುಬ್ರಾಯ ಶೇಟ್ ಅವರು

ಚಕ್ರವರ್ತಿ ಸೂಲಿಬೆಲೆ ತಂದೆ ದೇವದಾಸ್ ಸುಬ್ರಾಯ ಶೇಟ್ ನಿಧನ Read More »

ಸರಣಿ ಅಪಘಾತ : ಸಾವಿನ ಸಂಖ್ಯೆ 4ಕ್ಕೇರಿಕೆ

ಬೈಕ್‌ನಲ್ಲಿದ್ದ ಎಲ್ಲ ನಾಲ್ವರು ಬಾಲಕರು ಸಾವು ಬೆಂಗಳೂರು: ಚಾಮರಾಜನಗರದ ಗಾಳಿಪುರ ಬೈಪಾಸ್​ನಲ್ಲಿ‌ ಶನಿವಾರ ಮಧ್ಯಾಹ್ನ ಸಂಭವಿಸಿದ ಲಾರಿ, ಕಾರು ಮತ್ತು ದ್ವಿಚಕ್ರ ವಾಹನ ನಡುವಿನ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ. ಮೆರಾನ್, ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್​ ಮೃತರು. ಸರಣಿ ಅಪಘಾತದಲ್ಲಿ 10 ವರ್ಷದ ಮೆರಾನ್ ನಿನ್ನೆ ಸ್ಥಳದಲ್ಲೇ ಮೃತಪಟ್ಟಿದ್ದ. ಮೂವರ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ರೆಹಾನ್, ಅದಾನ್

ಸರಣಿ ಅಪಘಾತ : ಸಾವಿನ ಸಂಖ್ಯೆ 4ಕ್ಕೇರಿಕೆ Read More »

ಇಂದು ಚಂದ್ರ ಗ್ರಹಣ : ಬರೋಬ್ಬರಿ 82 ನಿಮಿಷ ಕಡುಕೆಂಪು ಬಣ್ಣದಲ್ಲಿ ಕಂಗೊಳಿಸಲಿರುವ ಚಂದ್ರಮ

ಅಪರೂಪದ ಖಗೋಲ ವಿದ್ಯಮಾನವನ್ನು ವೀಕ್ಷಿಸಲು ಜಗತ್ತಿನಾದ್ಯಂತ ಕುತೂಹಲ ಮಂಗಳೂರು : ಇಂದು ರಾತ್ರಿ ಪೂರ್ಣ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದ್ದು, ಈ ಖಗೋಲ ವಿದ್ಯಮಾನವನ್ನು ವೀಕ್ಷಿಸಲು ಜಗತ್ತಿನಾದ್ಯಂತ ಖಗೋಲ ಆಸಕ್ತರು ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಇಂದಿನ ಚಂದ್ರ ಗ್ರಹಣದ ವೇಳೆ ಚಂದ್ರ ಬರೋಬ್ಬರಿ 82 ನಿಮಿಷಗಳಷ್ಟು ಹೊತ್ತು ಕಡುಕೆಂಪು ಬಣ್ಣದಲ್ಲಿ ಗೋಚರಿಸಲಿದ್ದಾನೆ. ಹೀಗಾಗಿ ಈ ಚಂದ್ರಗ್ರಹಣವನ್ನು ರಕ್ತಚಂದನ ಗ್ರಹಣ ಎಂದೂ ಕರೆಯುತ್ತಾರೆ. ಇದು ಒಂದು ಅಪರೂಪದ ಖಗೋಲ ವಿದ್ಯಮಾನವಾಗಿದೆ. ಇಷ್ಟು ದೀರ್ಘ ಹೊತ್ತು ಚಂದ್ರ ಕೆಂಬಣ್ಣದಲ್ಲಿ ಕಾಣುವುದು ಬಹಳ

ಇಂದು ಚಂದ್ರ ಗ್ರಹಣ : ಬರೋಬ್ಬರಿ 82 ನಿಮಿಷ ಕಡುಕೆಂಪು ಬಣ್ಣದಲ್ಲಿ ಕಂಗೊಳಿಸಲಿರುವ ಚಂದ್ರಮ Read More »

ಪರೀಕ್ಷೆ ಬರೆಯಲು ಹೆಲಿಕಾಪ್ಟರ್‌ನಲ್ಲಿ ಬಂದ ವಿದ್ಯಾರ್ಥಿಗಳು!

ಮಳೆಯಿಂದ ರಸ್ತೆ ಬಂದ್‌ ಆದ ಕಾರಣ ಬಾಡಿಗೆ ಹೆಲಿಕಾಪ್ಟರ್‌ ಪ್ರಯಾಣ ಉತ್ತರಾಖಂಡ: ಉತ್ತರ ಭಾರತಾದ್ಯಂತ ಕಳೆದ ಒಂದು ತಿಂಗಳಿನಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ಉತ್ತರಾಖಂಡದಲ್ಲಿ ಭೂಕುಸಿತ, ರಸ್ತೆ ಬಂದ್ ಮತ್ತಿತರ ಅನಾಹುತಗಳಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಡುವೆ ಪಿಥೋರ್​ಗಢದ ಪರೀಕ್ಷಾ ಕೇಂದ್ರದಲ್ಲಿ ಬಿ.ಇಡಿ ಪರೀಕ್ಷೆ ನಿಗದಿಯಾಗಿತ್ತು. ಯಾವ ಕಾರಣಕ್ಕೂ ಈ ಪರೀಕ್ಷೆಯಿಂದ ತಪ್ಪಿಸಿಕೊಳ್ಳಬಾರದು ಎಂದು ನಾಲ್ವರು ವಿದ್ಯಾರ್ಥಿಗಳು ಖಾಸಗಿ ಹೆಲಿಕಾಪ್ಟರ್‌ ಬಾಡಿಗೆಗೆ ಪಡೆದು ಪರೀಕ್ಷಾ ಕೇಂದ್ರಕ್ಕೆ ಬಂದಿರುವುದು ಈಗ ಸುದ್ದಿಯಾಗಿದೆ. ಮಳೆಯಿಂದಾಗಿ ಉತ್ತರಾಖಂಡದಲ್ಲಿ

ಪರೀಕ್ಷೆ ಬರೆಯಲು ಹೆಲಿಕಾಪ್ಟರ್‌ನಲ್ಲಿ ಬಂದ ವಿದ್ಯಾರ್ಥಿಗಳು! Read More »

ಬುರುಡೆ ಕೇಸ್‌ಗೆ ಮತ್ತೆ ಟ್ವಿಸ್ಟ್‌ : ವಿಠಲ ಗೌಡ ಜೊತೆ ರಾತ್ರಿಯೇ ಸ್ಥಳ ಮಹಜರು

ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ತಂದು ಕೊಟ್ಟದ್ದು ವಿಠಲ ಗೌಡ ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಹಲವು ಮಹತ್ವದ ಬೆಳವಣಿಗೆಗಳು ನಡೆದಿವೆ. ಅಂತಿಮವಾಗಿ ಬುರುಡೆ ತಂದುಕೊಟ್ಟದ್ದು ಸೌಜನ್ಯಾಳ ಮಾವ ವಿಠಲ ಗೌಡ ಎನ್ನುವ ವಿಚಾರ ಬಯಲಾಗಿದ್ದು, ಹೀಗಾಗಿ ನಿನ್ನೆ ರಾತ್ರಿಯೇ ಎಸ್‌ಐಟಿ ತಂಡ ವಿಠಲ ಗೌಡ ಅವರನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದೆ. ವಿಠಲ್ ಗೌಡ ಮೊದಲು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟದಲ್ಲಿರುವ ಬಂಗ್ಲಗುಡ್ಡೆ ಕಾಡಿನಿಂದ ಬುರುಡೆಯನ್ನು ತಂದು ನೀಡಿದ್ದು, ಅದನ್ನು ಚಿನ್ನಯ್ಯನಿಗೆ ಒಪ್ಪಿಸಿರುವುದು

ಬುರುಡೆ ಕೇಸ್‌ಗೆ ಮತ್ತೆ ಟ್ವಿಸ್ಟ್‌ : ವಿಠಲ ಗೌಡ ಜೊತೆ ರಾತ್ರಿಯೇ ಸ್ಥಳ ಮಹಜರು Read More »

error: Content is protected !!
Scroll to Top