“1win Sports Betting And Even Casino Official Internet Site Login

1win Burkina Faso Se Connecter Au Site Officiel” Content Sports Categories Quels Types De Paris Sont En Vente Libre Dans Le Livre De Sport? Des Émissions En Direct Sont-elles Disponibles Dans 1win? Football How To Logout From 1win Online? Application Ios Tout Sur 1win Paris Au Burkina Faso Application Android In Cyber-sport Pari Aviator Crash […]

“1win Sports Betting And Even Casino Official Internet Site Login Read More »

Игровые Автоматы На настоящие Деньги В 2024 Играть Онлайн и Слоты И Аппараты В Казино

Слоты же Игровые Автоматы а Деньги В Онлайн Казино Content Лучшие Производители Программного Обеспечения для Игровых Автоматов Почему предпочитающие Игровые Автоматы%3F Слоты в Реальные Деньги только Бесплатные Слоты те Слоты С исключительным Рейтингом самые Слоты 2024 Топ Онлайн Игровых Автоматов ⌚️скорость Пополнения Счета И Вывода Выигрышей Со Слотов Слоты С Бонусами Особенности метафор Игровых Автоматов

Игровые Автоматы На настоящие Деньги В 2024 Играть Онлайн и Слоты И Аппараты В Казино Read More »

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ

ಪುತ್ತೂರು: ಧೀಶಕ್ತಿಗೆ ಇನ್ನೊಂದು ಉದಾಹರಣೆ ಯಾಗಿರುವ ನರೇಂದ್ರ ನಮ್ಮ ವಿವೇಕಕ್ಕೆ ಆನಂದ ನೀಡುವ ಅನರ್ಘ್ಯ ರತ್ನ ಎಂದು ಎ.ವಿ.ಜಿ ಆಂಗ್ಲ ಮಾದ್ಯಮ ಶಾಲೆಯ ಸಂಚಾಲಕ ಎ.ವಿ.ನಾರಾಯಣ ಹೇಳಿದರು. ಅವರು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಆಯೋಜನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ವೀರಮಂಗಲ ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರ

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ Read More »

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ : ಎರಡು ನಾಮಪತ್ರ ತಿರಸ್ಕೃತ | ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು

ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು, ಈ ವಿಚಾರಕ್ಕೆ ಸಂಬಂದಿಸಿದಂತೆ ಭಾನುವಾರ ಶಾಸಕರು ಗರಂ ಆಗಿ ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡರು.  ಪಿಎಲ್ ಡಿ ಬ್ಯಾಂಕಿನ ಚುನಾವಣೆಗೆ ಒಟ್ಟು ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ಗು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ಎ ಆರ್ ಒ ರಘು ಎಂಬವರು ತಿರಸ್ಕೃತಗೊಳಿಸಿದ್ದರು.

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ : ಎರಡು ನಾಮಪತ್ರ ತಿರಸ್ಕೃತ | ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು Read More »

ಸೇತುವೆಯಿಂದ ನದಿ ನೀರಿಗೆ ಬಿದ್ದು ಮಹಿಳೆ ಮೃತ್ಯು

ಮಂಗಳೂರು: ಸೇತುವೆಯಿಂದ ನದಿ ನೀರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನ ಮರವೂರು ಬಳಿಯ ಸೇತುವೆ ಬಳಿ ಭಾನುವಾರ ನಡೆದಿದೆ. ಕುಂಜತ್ತಬೈಲು ನಿವಾಸಿ ರೇವತಿ (60) ಮೃತಪಟ್ಟ ಮಹಿಳೆ. ಭಾನುವಾರ ಬೆಳಿಗ್ಗೆ 7.30 ರಿಂದ 8.30ರ ಸುಮಾರಿಗೆ ಅಂಗಡಿಗೆ ಹೋಗುತ್ತಿದ್ದ ರೇವತಿ ಅವರು ಮರವೂರು ಸೇತುವೆಯ ಬಳಿ ಏಕಾಏಕಿ ನದಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯರು ಅವರ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂಗಡಿಗೆ ಹೋಗಿದ್ದ ರೇವತಿಯನ್ನು ಕಾಣದಾದಾಗ ಮನೆಯವರು ಅವರನ್ನು ಹುಡುಕುತ್ತಾ ಬಂದಿದ್ದರು.

ಸೇತುವೆಯಿಂದ ನದಿ ನೀರಿಗೆ ಬಿದ್ದು ಮಹಿಳೆ ಮೃತ್ಯು Read More »

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳ | ವಿಚಾರಗೋಷ್ಠಿ, ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ,

ಕಾಣಿಯೂರು: ಶಮಾನೋತ್ಸವ ಹೊಸ್ತಿಲಲ್ಲಿರುವ ಕಾಣಿಯೂರು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಆಚರಣೆಯ ಸಲುವಾಗಿ ನೂತನ ಕಟ್ಟಡ ಉದ್ಘಾಟನೆ ಹಾಗೂ ಕೃಷಿಮೇಳದ ಅಂಗವಾಗಿ ಭಾನುವಾರ ಬೆಳಿಗ್ಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ ನಡೆಯಿತು. ಬೆಳಿಗ್ಗೆ ಕಾರ್ಯಕ್ರಮದ ಉದ್ಘಾಟನೆ ಬಳಿಕ ಇಡ್ಯಡ್ಕ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ಬಳಿಕ ಸ್ವ ಉದ್ಯೋಗ ಎಂಬ ವಿಷಯದ ಕುರಿತು ನಡೆದ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ರುಡ್‍ ಸೆಟ್‍ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‍ಮಾತನಾಡಿ, ಭಾರತ

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳ | ವಿಚಾರಗೋಷ್ಠಿ, ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ, Read More »

ಭರತನಾಟ್ಯ ವಿದ್ವತ್ ಪರೀಕ್ಷೆ : ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ.

ಪೆರ್ನಾಜೆ: ಕರ್ನಾಟಕ ರಾಜ್ಯ  ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು   ವಿಶ್ವವಿದ್ಯಾನಿಲಯ ಮೈಸೂರ್ ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಸಿಂಚನ ಲಕ್ಷ್ಮಿ ಕೋಡಂದೂರು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ನಾಟ್ಯ ವಿದ್ಯಾಲಯ ಕುಂಬಳೆ ವಿದುಷಿ ಡಾ. ವಿದ್ಯಾ ಲಕ್ಷ್ಮಿ ಅವರ ಶಿಷ್ಯೆ ಹಾಗೂ ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ  ನಿವೃತ ಪ್ರಾಂಶುಪಾಲ ಕೆ. ರಘುರಾಮ ಶಾಸ್ತ್ರಿ ಹಾಗೂ ಸ್ವರ ಸಿಂಚನ ಸಂಗೀತ ಶಾಲೆ ಶಿಕ್ಷಕಿ ಸವಿತಾ ಕೊಡಂದೂರು

ಭರತನಾಟ್ಯ ವಿದ್ವತ್ ಪರೀಕ್ಷೆ : ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ. Read More »

ವಿವೇಕಾನಂದ ಕಾಲೇಜಿನ ಎನ್‌ ಸಿ ಸಿಯ ಮೂವರು ವಿದ್ಯಾರ್ಥಿಗಳು ದೆಹಲಿಯ ಗಣರಾಜ್ಯೋತ್ಸವ  ಪರೇಡ್ ಗೆ ಆಯ್ಕೆ

ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಆಯೋಜಿಸಿದ ಸತತ ಏಳು ಕ್ಯಾಂಪಿನಲ್ಲಿ ಭಾಗವಹಿಸಿ ಯಶಸ್ವಿಗೊಂಡು ಇದೀಗ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಿಗೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್ ರ್ಯಾಲಿ ಯಲ್ಲಿ ಭಾಗವಹಿಸಲು ಗೊಳಿತ್ತಡಿ ನಿವಾಸಿ ರುಕ್ಮಯ ಮತ್ತು ಗೀತಾ ದಂಪತಿ ಪುತ್ರ, ದ್ವಿತೀಯ ಬಿಕಾಂ ವಿದ್ಯಾರ್ಥಿ ಜೂನಿಯರ್ ಅಂಡರ್ ಆಫೀಸರ್ ಸುಜಿತ್, ಕರ್ತವ್ಯಪಥ್ ನಲ್ಲಿ ಪಾಲ್ಗೊಳ್ಳಲು ಬೊಂಡಾಲ ನಿವಾಸಿ ಉದಯಕುಮಾರ್ ಮತ್ತು

ವಿವೇಕಾನಂದ ಕಾಲೇಜಿನ ಎನ್‌ ಸಿ ಸಿಯ ಮೂವರು ವಿದ್ಯಾರ್ಥಿಗಳು ದೆಹಲಿಯ ಗಣರಾಜ್ಯೋತ್ಸವ  ಪರೇಡ್ ಗೆ ಆಯ್ಕೆ Read More »

ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು

ರಸ್ತೆಯಲ್ಲಿ ಮೇಲೆ ಮಲಗಿದ್ದ ದನಗಳ ಮೇಲೆ ಕ್ರೌರ್ಯ ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಶನ್ ಮೊಹಲ್ಲಾದಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಚಾಮರಾಜಪೇಚೆಯ ಕರ್ಣ ಎಂಬುವವರಿಗೆ ಸೇರಿದ ಹಸುಗಳ ಕೆಚ್ಚಲನ್ನು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಅವರ ಬಳಿ 8 ಹಸುಗಳಿದ್ದು, ಈ

ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು Read More »

ಅಗ್ನಿ ಪ್ರಳಯದಿಂದ ತತ್ತರಿಸಿದ ಅಮೆರಿಕ : 12 ಸಾವಿರಕ್ಕೂ ಅಧಿಕ ಕಟ್ಟಗಳು ನಾಶ

ಮೃತರ ಸಂಖ್ಯೆ 16ಕ್ಕೇರಿಕೆ ; ಬೆಂಕಿ ಇನ್ನಷ್ಟು ತೀವ್ರಗೊಳ್ಳುವ ಭೀತಿ ವಾಷಿಂಗ್ಟನ್‌ : ಅಮೆರಿಕದ ಲಾಸ್‌ ಏಂಜಲ್ಸ್‌ನಲ್ಲಿ ಜ.7ರಂದು ಕಾಣಿಸಿಕೊಂಡಿರುವ ವಿನಾಶಕಾರಿ ಕಾಳ್ಗಿಚ್ಚು ಇನ್ನೂ ಶಮನಗೊಂಡಿಲ್ಲ. ಗಾಳಿಯ ಕಾರಣದಿಂದ ಹರಡುತ್ತಿರುವ ಭೀಕರ ಬೆಂಕಿಯ ಜ್ವಾಲೆ ಇಷ್ಟರ ತನಕ 12,000ಕ್ಕೂ ಅಧಿಕ ಕಟ್ಟಡಗಳನ್ನು ಆಪೋಶನ ತೆಗೆದುಕೊಂಡಿದೆ ಹಾಗೂ ಬಲಿಯಾದವರ ಸಂಖ್ಯೆ 16ಕ್ಕೇರಿದೆ. ಓರ್ವ ಹಾಲಿವುಡ್‌ ನಟ ಕೂಡ ಕಾಳ್ಗಿಚ್ಚಿಗೆ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಸಾವಿರಾರು ಸಿಬ್ಬಂದಿ ಅಗ್ನಿಯನ್ನು ನಿಯಂತ್ರಣಕ್ಕೆ ತರಲು ಹೋರಾಡುತ್ತಿದ್ದರೂ ಬಲವಾಗಿ ಬೀಸುತ್ತಿರುವ ಗಾಳಿ ಅವರ

ಅಗ್ನಿ ಪ್ರಳಯದಿಂದ ತತ್ತರಿಸಿದ ಅಮೆರಿಕ : 12 ಸಾವಿರಕ್ಕೂ ಅಧಿಕ ಕಟ್ಟಗಳು ನಾಶ Read More »

error: Content is protected !!
Scroll to Top