ಗ್ರಾ. ಪಂ. ಮಾಜಿ ಸದಸ್ಯನ ಭೀಕರ ಕೊಲೆ

ವಿಜಯಪುರ: ರಿಯಲ್ ಎಸ್ಟೇಟ್ ಉದ್ಯಮಿ, ಗ್ರಾ. ಪಂ. ಮಾಜಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತನನ್ನು ಗೊಡಂದಡ್ಡಿ ನಿವಾಸಿ ರಾಜು ಬಾಪು ಖರೆ ಎಂದು ಗುರುತಿಸಲಾಗಿದೆ. ರಾಜು ಅವರು ಹೋಗುತ್ತಿದ್ದ ಜೀಪಿಗೆ ಟಿಪ್ಪರ್ ಗುದ್ದಿಸಿ, ಬಳಿಕ ಬೇಕಾಬಿಟ್ಟಿ ಗುಂಡು ಹಾರಿಸಿದ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಥಾರ್ ಜೀಪ್‌ನ ಡೋರ್ ಓಪನ್ ಆಗದೇ ಇದ್ದ ಸಮಯದಲ್ಲಿ ಅದರ ಮೇಲೆ ಕಲ್ಲನ್ನೂ ಎತ್ತಿ ಹಾಕಿ ಮತ್ತಷ್ಟು ಕ್ರೌರ್ಯ ಮೆರೆದಿದ್ದಾರೆ. ಈ ಕೊಲೆಗೆ ಕಾರಣ ಏನು ಎಂಬುದು […]

ಗ್ರಾ. ಪಂ. ಮಾಜಿ ಸದಸ್ಯನ ಭೀಕರ ಕೊಲೆ Read More »

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಂಗಳೂರು: ತನ್ನ ಹದಿನೇಳು ವರ್ಷದ ಪುತ್ರಿಯನ್ನು ಹತ್ಯೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾದ ಘಟನೆ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗಳನ್ನು ಕಾರುಣ್ಯ ಎಂದು ಗುರುತಿಸಲಾಗಿದೆ. ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿಯ ಹೆಸರು ಸುವರ್ಣ. ಈ ಕೊಲೆ ಮತ್ತು ಆತ್ಮಹತ್ಯೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ವೈಟ್ ಫೀಲ್ಡ್ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ Read More »

ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ವಿಷು ಸಂಕ್ರಮಣ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಪ್ರೊ. ಪವನ್ ಕಿರಣಕೆರೆ ರಚಿತ ಶ್ರೀ ರಂಗ ತುಲಾಭಾರ ಮತ್ತು ಭಕ್ತ ಸುಧನ್ವ ಜರಗಿತು. ಭಾಗವತರಾಗಿ ಮಹೇಶ ಕನ್ಯಾಡಿ, ವೆಂಕಟ್ರಮಣ ರಾವ್ ಬನ್ನೆಂಗಳ, ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ರವಿರಾಜ ಜೈನ್ ಕಾರ್ಕಳ ಅರ್ಥಧಾರಿಗಳಾಗಿ ಹರಿದಾಸ ಗಾಂಭೀರ ಧರ್ಮಸ್ಥಳ. (ಶ್ರೀಕೃಷ್ಣ), ದಿವಾಕರ ಆಚಾರ್ಯ ಗೇರುಕಟ್ಟೆ (ಸತ್ಯಭಾಮ), ಸುರೇಶ ಕುದ್ರೆಂತ್ತಾಯ ಉಜಿರೆ (ನಾರದ), ಶ್ರೀನಿವಾಸ್ ರಾವ್ ಧರ್ಮಸ್ಥಳ (ಬಲರಾಮ), ದಿನೇಶ್ ರಾವ್

ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಪುತ್ತೂರು : ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು . ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಉಮೇಶ್ ಮಲುವೇಲು ಅವರು ಅಧ್ಯಕ್ಷತೆ ವಹಿಸಿ, ದೀಪ ಬೆಳಗಿಸಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು‌. ಬಳಿಕ ಮಾತನಾಡಿದ ಅವರು, ದೇಶವು ಸುಗಮವಾಗಿ ಮುನ್ನಡೆಯಬೇಕಾದರೆ ಪೂರಕವಾದ ಕಾನೂನು ಚೌಕಟ್ಟು ಅಗತ್ಯ. ಸುಗಮ ಆಡಳಿತಕ್ಕೆ ಕಾನೂನು ವ್ಯವಸ್ಥಿತ ಸಂವಿಧಾನವನ್ನು ರಚಿಸುವಲ್ಲಿ ಡಾ. ಬಿಆರ್ ಅಂಬೇಡ್ಕರ್ ರವರು ಪ್ರಧಾನ ಪಾತ್ರ ವಹಿಸಿದ್ದರು ಎಂದರು. ಶಾಲಾ ಸಂಚಾಲಕ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »

ಮೋದಿಗೆ ಸಿದ್ದರಾಮಯ್ಯ ಆತ್ಮೀಯ ಸ್ವಾಗತ

ರಾಜ್ಯದ 18 ಬೇಡಿಕೆಗಳ ಮನವಿ ಸಮರ್ಪಣೆ ಬೆಂಗಳೂರು: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್‌ಎಎಲ್‌ ನಿಲ್ದಾಣದಲ್ಲಿ‌ ಸಿಎಂ ಸಿದ್ದರಾಮಯ್ಯ ಖುದ್ದು ಸ್ವಾಗತ ಮಾಡಿದ್ದಾರೆ. ಸಿದ್ದರಾಮಯ್ಯನವರು ಪ್ರಧಾನಿಗಳಿಗೆ ರಾಜ್ಯಕ್ಕೆ ಸಂಬಂಧಿಸಿದ 18 ಬೇಡಿಕೆಗಳ ಮನವಿಯನ್ನು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಕೂಡಲೇ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸಬೇಕು ಅಂತ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಾವೀನ್ಯತೆಯ ಮನೋಭಾವದೊಂದಿಗೆ, ರಾಷ್ಟ್ರೀಯ ಅಭಿವೃದ್ಧಿಯ ಪ್ರಮುಖ ಸ್ತಂಭವಾಗಿ ಮುಂದುವರಿದಿದೆ. ಮಾಹಿತಿ ತಂತ್ರಜ್ಞಾನ, ಉತ್ಪಾದನೆ, ಕೃಷಿ

ಮೋದಿಗೆ ಸಿದ್ದರಾಮಯ್ಯ ಆತ್ಮೀಯ ಸ್ವಾಗತ Read More »

ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟಿಸಿದ ಮೋದಿ

ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು. ಇಂದು ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದರು. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು. ದೇಗುಲ ಉದ್ಘಾಟನೆ ಬಳಿಕ ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಮೂರ್ತಿಗೆ ಮೋದಿ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ದೇಗುಲ ವೀಕ್ಷಿಸಿದರು. ಈ ವೇಳೆ, ಕೇಂದ್ರ

ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟಿಸಿದ ಮೋದಿ Read More »

ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 250 ಮಂದಿ ನಾಪತ್ತೆ

ರೊಹಿಂಗ್ಯಾ ನಿರಾಶ್ರಿತರನ್ನು ಮಲೇಷ್ಯಾಕ್ಕೆ ಸಾಗಿಸುತ್ತಿದ್ದ ದೋಣಿ ಮುಳುಗಡೆ ಢಾಕ್ಕಾ: ಅಂಡಮಾನ್ ಸಮುದ್ರದಲ್ಲಿ ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿದ ಪರಿಣಾಮ ಸುಮಾರು 250 ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾದೇಶಿ ಪ್ರಜೆಗಳು ಕಾಣೆಯಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಬಾಂಗ್ಲಾದೇಶದ ಕಾಕ್ಸ್‌ ಬಜಾರ್‌ ಜಿಲ್ಲೆಯ ಟೆಕ್ನಾಫ್‌ನಿಂದ ಈ ದೋಣಿ ಮಲೇಷ್ಯಾಕ್ಕೆ ತೆರಳುತ್ತಿತ್ತು. ದೋಣಿಯಲ್ಲಿ ರೊಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳಿದ್ದರು. ಸಾಮರ್ಥ್ಯಕ್ಕಿಂತ ಹೆಚ್ಚು ಜನರು ತುಂಬಿ ಓವರ್‌ಲೋಡ್‌ ಅಗಿದ್ದ ದೋಣಿ ದೋಣಿ ಭಾರಿ ಬಿರುಗಾಳಿ ಹಾಗೂ ಅಲೆಗಳ ಹೊಡೆತದಿಂದ ನಡುಸಮುದ್ರದಲ್ಲಿ

ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 250 ಮಂದಿ ನಾಪತ್ತೆ Read More »

ಪಾಕಿಸ್ತಾನದಲ್ಲೇ ಇನ್ನೊಂದು ಸುತ್ತಿನ ಕದನ ವಿರಾಮ ಸಂಧಾನ

ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಸಲು ಒಲವು ತೋರಿದ ಟ್ರಂಪ್‌ ವಾಷಿಂಗ್ಟನ್‌: ಕದನ ವಿರಾಮಕ್ಕೆ ಇರಾನ್ ಜೊತೆ ಎರಡನೇ ಸುತ್ತಿನ ನೇರ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ಪಾಕಿಸ್ತಾನದಲ್ಲಿ ನಡೆಯಬಹುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ತಿಳಿಸಿದ್ದಾರೆ. ಎರಡನೇ ಸುತ್ತಿನ ಮಾತುಕತೆ ಯುರೋಪ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಮುಂದಿನ ಎರಡು ದಿನಗಳಲ್ಲಿ ಪಾಕ್‌ನ ಇಸ್ಲಾಮಾಬಾದ್‌ನಲ್ಲಿಯೇ ಮಾತುಕತೆ ನಡೆಯಲಿದೆ ಎನ್ನಲಾಗಿದೆ. ನಾವು ಅಲ್ಲಿಗೆ ಹೋಗಲು ಹೆಚ್ಚು ಒಲವು ತೋರುತ್ತೇವೆ ಎಂದು ಟ್ರಂಪ್‌ ಹೇಳಿದ್ದಾರೆ. ಮುಂದಿನ ಸುತ್ತಿನ ಮಾತುಕತೆಯಲ್ಲಿ ಅಮೆರಿಕವನ್ನು

ಪಾಕಿಸ್ತಾನದಲ್ಲೇ ಇನ್ನೊಂದು ಸುತ್ತಿನ ಕದನ ವಿರಾಮ ಸಂಧಾನ Read More »

ಉಪ್ಪಿನಂಗಡಿ: ಕಂತು ಮೊತ್ತ ಪಾವತಿಸದ 20 ಅಂಗಡಿಗಳಿಗೆ ಬೀಗ

ಏಲಂನಲ್ಲಿ ಅಂಗಡಿ ಪಡೆದು ಹಣ ಪಾವತಿಸದ ಅಂಗಡಿಗಳ ವಿರುದ್ಧ ಕಾರ್ಯಾಚರಣೆ ಉಪ್ಪಿನಂಗಡಿ: ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಇರುವ ಪಂಚಾಯತ್ ಸ್ವಾಮ್ಯದ ವಾಣಿಜ್ಯ ಸಂಕೀರ್ಣಗಳ ಏಲಂ ಬಿಡ್‍ನಲ್ಲಿ ಪಡೆದ ಅಂಗಡಿ ಕೋಣೆಗಳ ಕಂತು ಬಾಕಿ ಇರಿಸಿದ್ದ 20 ಅಂಗಡಿಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗ್ರಸ್ ಮಂಗಳವಾರ ಬೀಗ ಜಡಿದಿದ್ದಾರೆ. ಏಲಂ ಪ್ರಕ್ರಿಯೆಯಲ್ಲಿ ಪಡೆದುಕೊಂಡ ಅಂಗಡಿ ಕೊಠಡಿಗಳ ಬಿಡ್ ಮೊತ್ತವನ್ನು ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಿದ್ದು, ಇದರಂತೆ ಹಲವರು ಉಳಿಕೆ ಮೊತ್ತದ ಕಂತುಗಳನ್ನು ಪಾವತಿಸದೆ

ಉಪ್ಪಿನಂಗಡಿ: ಕಂತು ಮೊತ್ತ ಪಾವತಿಸದ 20 ಅಂಗಡಿಗಳಿಗೆ ಬೀಗ Read More »

ಇನ್ನೊಂದು ಲವ್‌ ಜಿಹಾದ್‌ ಪ್ರಕರಣ ಬೆಳಕಿಗೆ : ನೂರಾರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತ ಸೆರೆ

ಅಪ್ರಾಪ್ತ ವಯಸ್ಕರನ್ನು ಬುಟ್ಟಿಗೆ ಹಾಕಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿ ಮುಂಬೈ: ಮಹಾರಾಷ್ಟ್ರದಲ್ಲಿ ಇನ್ನೊಂದು ದೊಡ್ಡ ಲವ್‌ ಜಿಹಾದ್‌ ಪ್ರಕರಣ ಬಳಕಿಗೆ ಬಂದಿದೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿರುವ ಆರೋಪಿಯನ್ನು ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಅಮರಾವತಿಯ ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ಮುಂಬೈ

ಇನ್ನೊಂದು ಲವ್‌ ಜಿಹಾದ್‌ ಪ್ರಕರಣ ಬೆಳಕಿಗೆ : ನೂರಾರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತ ಸೆರೆ Read More »

error: Content is protected !!
Scroll to Top