ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ

ಪುತ್ತೂರು: 2025 -26 ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನರಾಗಿದ್ದಾರೆ. ಕಿರು ಪರಿಚಯ ಸವಣೂರು ಗ್ರಾಮದ ಪರಣೆ ನಿವಾಸಿ ಸೀತಾರಾಮ ಗೌಡ ಮತ್ತು ಗಿರಿಜ ದಂಪತಿಗಳ ಪುತ್ರ ತಾರಾನಾಥ ಪಿ ಇವರು 1971 ರಲ್ಲಿ ಜನಿಸಿದರು ಸವಣೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಕಾಣಿಯೂರು ನಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣ, 1990 ರಲ್ಲಿ ಮಂಗಳೂರು ನಲ್ಲಿ ಟಿ ಸಿ ಎಚ್‌ ಪದವಿ ಪಡೆದು […]

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ Read More »

ಜಿ.ಎಲ್. ಆಚಾರ್ಯದಲ್ಲಿ ‌ಶಿಕ್ಷಕರಿಗೆ ವಿಶೇಷ ಆಫರ್

ಪುತ್ತೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಪ್ರತಿಷ್ಟಿತ ಆಭರಣ ಮಳಿಗೆ ಜಿ. ಎಲ್. ಆಚಾರ್ಯವು ಶಿಕ್ಷಕರಿಗಾಗಿ ‌ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಹಬ್ಬ ಹರಿದಿನಗಳ‌ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ನೀಡುತ್ತಾ ಬಂದಿದ್ದು, ಸದ್ಯ ಶಿಕ್ಷಕರಿಗೆ ವಿಶೇಷ ಕೊಡುಗೆಗಳನ್ನು ಘೋಷಣೆ ಮಾಡಿರುವುದಾಗಿದೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ 300 ರೂ. ಫ್ಲಾಟ್ ಡಿಸ್ಕೊಂಟ್, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ 5000 ರೂ. ಫ್ಲಾಟ್ ಡಿಸ್ಕೊಂಟ್, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ 3000 ರೂ. ಫ್ಲಾಟ್ ಡಿಸ್ಕೊಂಟ್ ಆಫರ್

ಜಿ.ಎಲ್. ಆಚಾರ್ಯದಲ್ಲಿ ‌ಶಿಕ್ಷಕರಿಗೆ ವಿಶೇಷ ಆಫರ್ Read More »

ದಸರಾ ಉದ್ಘಾಟಿಸದಂತೆ ಬಾನು ಮುಷ್ತಾಕ್‌ಗೆ ರಾಷ್ಟ್ರರಕ್ಷಣಾ ಸೇನೆಯಿಂದ ಮನವಿ

ಹಾಸನ: ರಾಷ್ಟ್ರ ರಕ್ಷಣಾ ಸೇನೆಯು ಬುಕರ್ ಪ್ರಶಸ್ತಿ ಪಡೆದ ಲೇಖಕಿ ಬಾನು ಮುಷ್ತಾಕ್ ಅವರನ್ನು ಭೇಟಿ ಮಾಡಿ, ನಾಡ ಹಬ್ಬ ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ನೀಡಿದ ಆಹ್ವಾನವನ್ನು ತಿರಸ್ಕರಿಸುವಂತೆ ಮನವಿ ಮಾಡಿದೆ. ಸಂಘಟನೆಯ ಸದಸ್ಯರು ಬಾನು ಮುಷ್ತಾಕ್ ನಿವಾಸಕ್ಕೆ ತೆರಳಿ, ಅವರು ದಸರಾ ಉದ್ಘಾಟನೆ ಮಾಡುವುದಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ವಿರೋಧ ಇರುವುದರಿಂದ ‌ಈ ಆಹ್ವಾನ ತಿರಸ್ಕರಿಸುವಂತೆ ಲಿಖಿತ ಮನವಿ ಮಾಡಿದ್ದಾರೆ. ಈ ಹಿಂದೆ ಭುವನೇಶ್ವರಿ ಅವರನ್ನು ಮುಷ್ತಾಕ್ ವಿರೋಧಿಸಿ ಮಾತನಾಡಿದ್ದರು. ದಸರಾ ಹಿಂದೂಗಳ ಹಬ್ಬ.

ದಸರಾ ಉದ್ಘಾಟಿಸದಂತೆ ಬಾನು ಮುಷ್ತಾಕ್‌ಗೆ ರಾಷ್ಟ್ರರಕ್ಷಣಾ ಸೇನೆಯಿಂದ ಮನವಿ Read More »

ಧರ್ಮಸ್ಥಳ ಪ್ರಕರಣ: ಚೆನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪ್ರಕರಣದ ದೂರುದಾರ ಮತ್ತು ಸದ್ಯ ಆರೋಪಿ ಸ್ಥಾನದಲ್ಲಿರುವ ಚೆನ್ನಯ್ಯನ ಪರ ಇದ್ದ ವಕೀಲರುಗಳ ‌ಮೇಲೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ಎಂಬವರು ದೂರು ನೀಡಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ. ಧನಂಜಯ್ ಮತ್ತು ತಂಡದ ವಿರುದ್ಧ ದೂರು ನೀಡಲಾಗಿದೆ. ಆರೋಪಿ ಚೆನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಧನಂಜಯ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದು, ಆ ದಾಖಲೆಗಳ ಬಗ್ಗೆ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣದ ಆರಂಭದಲ್ಲಿ

ಧರ್ಮಸ್ಥಳ ಪ್ರಕರಣ: ಚೆನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು Read More »

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಅಭಿಷೇಕ್‌ನನ್ನು ವಿಚಾರಣೆ ಮಾಡಿದ SIT

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಅನನ್ಯಾ ಭಟ್ ಸುಳ್ಳು ಕೇಸ್ ದಾಖಲಿಸಿದ ಸುಜಾತ ಭಟ್ ಅವರ ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬರ್ ಅಭಿಷೇಕ್‌ನನ್ನು SIT ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸೆ. 3 ರಂದು ದಾಖಲೆಗಳ ಸಮೇತ ಸಂಜೆ SIT ಕಚೇರಿಗೆ ಆಗಮಿಸಿದ ಅಭಿಷೇಕ್‌ನನ್ನು ಸೆ. 4 ರ ಬೆಳಗ್ಗಿನ ವರೆಗೆ SIT ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇಂದು ಕೂಡಾ ಅಭಿಷೇಕ್ ವಿಚಾರಣೆ ಮುಂದುವರೆದಿದೆ. ಅಭಿಷೇಕ್ ಬುರುಡೆಗಾಗಿ ಬಂಗ್ಲೆಗುಡ್ಡದಲ್ಲಿ ಜಯಂತ್ ಜೊತೆಗೆ ರಾತ್ರಿಯಿಡೀ ಹುಡುಕಾಟ ನಡೆಸಿದ್ದು, ಇದನ್ನು

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಅಭಿಷೇಕ್‌ನನ್ನು ವಿಚಾರಣೆ ಮಾಡಿದ SIT Read More »

ಕೋರ್ಟ್‌ ವ್ಯಾಜ್ಯಗಳ ರಾಜಿ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ

ಎಲ್ಲ ರೀತಿಯ ಪ್ರಕರಣಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಮಂಗಳೂರು: ಎಲ್ಲ ಹಂತದ ನ್ಯಾಯಾಲಯಗಳಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಪ್ರಾರಂಭವಾಗಿದ್ದು, ಅಕ್ಟೋಬರ್‌ 7ರ ವರೆಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ್ ತಿಳಿಸಿದ್ದಾರೆ. ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು,

ಕೋರ್ಟ್‌ ವ್ಯಾಜ್ಯಗಳ ರಾಜಿ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ Read More »

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುತ್ತಾ ಕೇಂದ್ರ?

ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್‌ ಶಾ ನೀಡಿದರು ಭರವಸೆ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದ ಎಲ್ಲ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಧರ್ಮಸ್ಥಳದ ಮೇಲಿನ ಅಪಪ್ರಚಾರ ಸಂಬಂಧಿತ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಬೇಕೆಂದು ಆಗ್ರಹಿಸಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುತ್ತಾ ಕೇಂದ್ರ? Read More »

ಅಟಲ್‍ ಜನ್ಮಶತಾಬ್ಧಿ ನಿಮಿತ್ತ ಪುತ್ತಿಲ ಪರಿವಾರ ಟ್ರಸ್ಟ್ ನಿಂದ ನಿರ್ಮಿಸಲಾದ ನವೀಕರಿಸಿದ ಮನೆಯ ಹಸ್ತಾಂತರ

ಪುತ್ತೂರು: ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ -ಗಣಹೋಮ ಗುರುವಾರ ನಡೆಯಿತು. ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷ ಮೊಗರೋಡಿ ಬಾಲಕೃಷ್ಣ ರೈ ದೀಪ ಬೆಳಗಿಸಿ ಮನೆಯ ಯಜಮಾನ ಉದಯ ಮಣಿಯಾಣಿ ದಂಪತಿಗಳಿಗೆ ಶುಭ ಹಾರೈಸಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್‍ ಸಂಚಾಲಕ ಅರುಣ್‍ ಕುಮಾರ್‍ ಪುತ್ತಿಲ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ  ಸಹಕಾರಿ ಕಾರ್ಯ ದರ್ಶಿ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು,

ಅಟಲ್‍ ಜನ್ಮಶತಾಬ್ಧಿ ನಿಮಿತ್ತ ಪುತ್ತಿಲ ಪರಿವಾರ ಟ್ರಸ್ಟ್ ನಿಂದ ನಿರ್ಮಿಸಲಾದ ನವೀಕರಿಸಿದ ಮನೆಯ ಹಸ್ತಾಂತರ Read More »

ಮಹಿಳಾ ಎಸ್ಪಿಯನ್ನು ನಾಯಿಗೆ ಹೋಲಿಸಿದ ಶಾಸಕನ ವಿರುದ್ಧ ಕೇಸ್‌

ಬೆಂಗಳೂರು : ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಶಾಮನೂರು ಮನೆತನದ ನಾಯಿಗೆ ಹೋಲಿಸಿ ಅವಮಾನ ಮಾಡಿದ ಆರೋಪದ ಮೇರೆಗೆ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ವಿರುದ್ಧ ದಾವಣಗೆರೆಯ ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಶಾಸಕ ಬಿ.ಪಿ. ಹರೀಶ್‌ ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸ್ವತಃ ಎಸ್ಪಿ ಉಮಾ ಪ್ರಶಾಂತ್‌ ಠಾಣೆಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌) ಕಾಲಂ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ

ಮಹಿಳಾ ಎಸ್ಪಿಯನ್ನು ನಾಯಿಗೆ ಹೋಲಿಸಿದ ಶಾಸಕನ ವಿರುದ್ಧ ಕೇಸ್‌ Read More »

ನಾರಾವಿ ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ

ನಾರಾವಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ಇಂದು ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಿದರು. ಕೇಂದ್ರ ಸರ್ಕಾರದ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ

ನಾರಾವಿ ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ Read More »

error: Content is protected !!
Scroll to Top