ಸೆ.8 ರಿಂದ 10 : ಬೃಹತ್‍ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ | ವಿಶೇಷ ಅಪಘಾತ ವಿಮಾ ಶಿಬಿರ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ಹಾಗೂ ನರಿಮೊಗರು ಶ್ರೀ ದುರ್ಗಾ ಸಂಜೀವಿನಿ ಜಿಪಿಎಲ್ ಎಫ್‍ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಬೃಹತ್‍ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಹಾಗೂ ವಿಶೇಷ ಅಪಘಾತ ವಿಮಾ ಶಿಬಿರ ಸೆ.8 ರಿಂದ 10 ರ ತನಕ ನರಿಮೊಗರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಆಸಕ್ತರು ಬೇಕಾಗುವ ಅಗತ್ಯ ದಾಖಲೆಗಳ ಮೂಲ ಪ್ರತಿಯನ್ನು ತರುವುದು ಕಡ್ಡಾಯವಾಗಿದೆ. ಹೊಸ ಆಧಾರ್ ಕಾರ್ಡ್‍ ನೋಂದಣಿಗೆ ಜನನ ಪ್ರಮಾಣ ಪತ್ರ, ಪೋಷಕರ […]

ಸೆ.8 ರಿಂದ 10 : ಬೃಹತ್‍ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ | ವಿಶೇಷ ಅಪಘಾತ ವಿಮಾ ಶಿಬಿರ Read More »

ಮಾಣಿ ವಲಯದ  ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ 

ಮಾಣಿ: ವಲಯದ  ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ  ಬರಿಮಾರಿನ ಶ್ರೀ ವಿನಾಯಕ ಶ್ರೀದೇವಿ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಬರಿಮಾರು  ಗ್ರಾಮ ಪಂಚಾಯತ್ ಅಧ್ಯಕ್ಷ ಸದಾಶಿವ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರ ಮಾಡದೇ ಇರುವ ಅನೇಕ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ  ಮಾಡುತ್ತಿದೆ. ಬ್ಯಾಂಕ್ ಮೂಲಕ ಸದಸ್ಯರಿಗೆ  ಸಾಲ ಸೌಲಭ್ಯ ಒದಗಿಸುವುದಲ್ಲದೆ    ಸಮುದಾಯಕ್ಕೂ ವಿವಿಧ ರೀತಿಯ ಸೇವೆ ಒದಗಿಸುತ್ತಿದೆ ಎಂದರು. ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮಾತಾಡಿ,

ಮಾಣಿ ವಲಯದ  ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ  Read More »

‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ ಕಾರ್ಯಕ್ರಮ ಮಂಗಳವಾರ ಕಾಲೇಜು  ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ  ವ್ಯಕ್ತಿಗಳಾಗಿ ಪುತ್ತೂರು ನಗರ ಠಾಣೆಯ ಪೋಲಿಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡಿ, ಭಗವಂತ ಎಲ್ಲರಿಗೂ ಸಮಾನವಾದ ಅವಕಾಶವನ್ನು ನೀಡಿದ್ದು, ಅವಕಾಶಗಳನ್ನು ಬಳಸಿಕೊಂಡು ಬದುಕಿನಲ್ಲಿ ಸಾಧನೆಯನ್ನು ಮಾಡುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ಬೆಳೆಸಿಕೊಂಡು, ಸಮಾಜಕ್ಕೆ ನಮ್ಮಿಂದ ಏನಾದರೂ

‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ Read More »

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು

ಕರೆ ಮಾಡಿ, ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಪೊಲೀಸ್‌ ಸಿಬ್ಬಂದಿ ಮಂಗಳೂರು: ಮಹಿಳೆಗೆ ಅಶ್ಲೀಲ ಕರೆ ಮತ್ತು ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಆಗಸ್ಟ್ 23ರಂದು ಕೌಟುಂಬಿಕ ಕಲಹದ ಬಗ್ಗೆ ದೂರು ನೀಡಲು ಠಾಣೆಗೆ ಭೇಟಿ ನೀಡಿದ್ದರು. ಆಗ ಇನ್ಸ್‌ಪೆಕ್ಟರ್ ಸಂದೇಶ್ ಅವರು ಪತಿ ಮತ್ತು ಪತ್ನಿ ಇಬ್ಬರನ್ನೂ ಕರೆದು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿ

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು Read More »

ಈಗ ಕಾಂಗ್ರೆಸ್‌ನಿಂದಲೂ ಅಪಪ್ರಚಾರ ಖಂಡಿಸಿ ಧರ್ಮಸ್ಥಳ ಚಲೋ

ಕಾಂಗ್ರೆಸ್‌ ಶಾಸಕರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದಾರೆ ನೂರಾರು ಮಂದಿ ಬೆಂಗಳೂರು: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಹಲವು ಯಾತ್ರೆ, ಹೋರಾಟಗಳನ್ನು ನಡೆಸಿದ್ದಾಯಿತು. ಈಗ ಕಾಂಗ್ರೆಸ್‌ ಸರದಿ. ಕಾಂಗ್ರೆಸ್‌ ಶಾಸಕರೊಬ್ಬರು ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ ಗೌಡ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗಿಂದ ಯಾತ್ರೆ ಆರಂಭಿಸಲಾಗಿದೆ. ಬುಧವಾರ ಬೆಳಗ್ಗೆ ಆಂಜನೇಯ ದೇವರಿಗೆ

ಈಗ ಕಾಂಗ್ರೆಸ್‌ನಿಂದಲೂ ಅಪಪ್ರಚಾರ ಖಂಡಿಸಿ ಧರ್ಮಸ್ಥಳ ಚಲೋ Read More »

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ

ಮಹಿಳೆಯ ಬ್ಯಾಗಿನಿಂದ 4.5 ಲ.ರೂ. ಮೌಲ್ಯದ ನೆಕ್ಲೆಸ್‌ ಎಗರಿಸಿದ್ದ ಆರೋಪಿಗಳು ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಚೆಕ್-ಇನ್ ಲಗೇಜ್‌ನಿಂದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಏರ್ ಇಂಡಿಯಾ SATSನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಬ್ಯಾಗೇಜ್ ನಿರ್ವಹಣಾ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಕಳವು ಮಾಲನ್ನು ಖರೀದಿಸಿದ ಆರೋಪ ಹೊತ್ತಿರುವ ಐದನೇ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ. ಕಾಣೆಯಾದ ಚಿನ್ನದ ಗಣನೀಯ ಭಾಗವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಆಗಸ್ಟ್ 30ರಂದು ಬೆಳಗ್ಗೆ ಬೆಂಗಳೂರಿನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ Read More »

ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರನ ಬಳಿಯಲ್ಲೇ ಇದೆ ಎರಡು ವೋಟರ್‌ ಐಡಿ

ಮತ ಕಳ್ಳತನ ಆರೋಪ ಮಾಡಿದ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾದ ಪ್ರಕರಣ ನವದೆಹಲಿ: ಬಿಜೆಪಿ ಮತಗಳ್ಳತನ ಮಾಡುತ್ತಿದೆ ಎಂದು ದೇಶಾದ್ಯಂತ ಗುಲ್ಲೆಬ್ಬಿಸುತ್ತಿರುವ ಕಾಂಗ್ರೆಸ್‌ಗೆ ಈ ಆರೋಪ ತಿರುಗುಬಾಣವಾಗಿ ಪರಿಣಮಿಸಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರ ಮತ್ತು ರಾಹುಲ್‌ ಗಾಂಧಿಯ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪವನ್‌ ಖೇರಾ ಅವರೇ ಎರಡೆರಡು ವೋಟರ್‌ ಐಡಿ ಹೊಂದಿರುವುದು ಬಯಲಾಗಿದ್ದು, ಈ ಕುರಿತು ಚುನಾವಣಾ ಆಯೋಗ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಮತ ಕಳ್ಳತನ ಎಸಗುತ್ತಿರುವ ಬಿಜೆಪಿ ಮೇಲೆ ಹೈಡ್ರೋಜನ್‌ ಬಾಂಬ್‌ ಹಾಕಲಾಗುವುದು ಎಂದು ರಾಹುಲ್‌

ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರನ ಬಳಿಯಲ್ಲೇ ಇದೆ ಎರಡು ವೋಟರ್‌ ಐಡಿ Read More »

ಮೈಸೂರು ಅರಮನೆಗೆ ಭೇಟಿ ನೀಡಿದ ರಾಷ್ಟ್ರಪತಿ ಮುರ್ಮು

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೊತೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ರಾಜವಂಶದ ಪ್ರಮೋದಾ ದೇವಿ ಒಡೆಯರ್ ಅವರು ಸಂತಸ ಹಂಚಿಕೊಂಡಿದ್ದು, ರಾಷ್ಟ್ರಪತಿ ಮತ್ತು ಇತರ ಗಣ್ಯರನ್ನು ಅರಮನೆಗೆ ಸ್ವಾಗತಿಸಲು ನನಗೆ ಸಂತೋಷವಾಗಿದೆ, ಹೆಮ್ಮೆಯಾಗಿದೆ‌. ನನ್ನ ಆಹ್ವಾನವನ್ನು ಸ್ವೀಕರಿಸಿ, ಗೌರವಿಸಿದ್ದಕ್ಕಾಗಿ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಮೈಸೂರು ಅರಮನೆಗೆ ಭೇಟಿ ನೀಡಿದ ರಾಷ್ಟ್ರಪತಿ ಮುರ್ಮು Read More »

ಅಕ್ರಮ ಚಿನ್ನ ಸಾಗಾಟ ಪ್ರಕರಣ: ರನ್ಯಾ ರಾವ್‌ಗೆ ದಂಡ ಸಹಿತ 102 ಕೋಟಿ ರೂ. ಪಾವತಿಸಲು ಸೂಚನೆ

ಬೆಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ‌ಗೆ ಡಿಆರ್‌ಐ 102 ಕೋಟಿ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಧೀರ್ಘ ತನಿಖೆಯಲ್ಲಿ ರನ್ಯಾ ರಾವ್ 127 kg ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿರುವುದು ‌ಸಾಬೀತಾಗಿದ್ದು, ಈ ಸಂಬಂಧ ಎಲ್ಲಾ ಸಾಕ್ಷ್ಯಾಧಾರಗಳು ಅಧಿಕಾರಿಗಳಿಗೆ ದೊರೆತಿದೆ. ಇದರ ಆಧಾರದಲ್ಲಿ ಆರೋಪಿಗೆ ಶೋ ಕಾ ಸ್ ನೊಟೀಸ್ ನೀಡಲಾಗಿದ್ದು, ದಂಡ‌ ಸಹಿತ 102 ಕೋಟಿ ರೂ. ಪಾವತಿಸಲು ಸೂಚಿಸಲಾಗಿದೆ. ಪ್ರಕರಣದ ಇತರ ನಾಲ್ವರು ಆರೋಪಿಗಳಿಗೂ ಶೋಕಾಸ್

ಅಕ್ರಮ ಚಿನ್ನ ಸಾಗಾಟ ಪ್ರಕರಣ: ರನ್ಯಾ ರಾವ್‌ಗೆ ದಂಡ ಸಹಿತ 102 ಕೋಟಿ ರೂ. ಪಾವತಿಸಲು ಸೂಚನೆ Read More »

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲು ವಿದೇಶಿ ಫಂಡಿಂಗ್: ಪ್ರಕರಣದ ಪರಿಶೀಲನೆಗೆ ಇಡಿ ಎಂಟ್ರಿ

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಇಡಿ ತನಿಖೆ ಆರಂಭವಾಗಿದ್ದು, ಅಪಪ್ರಚಾರ ಮಾಡಲು ವಿದೇಶದಿಂದ ಹಣ ವಿನಿಮಯವಾಗಿದೆ ಎನ್ನುವ ಆರೋಪದ ಕಾರಣಕ್ಕೆ ಈ ಬೆಳವಣಿಗೆ ನಡೆದಿರುವುದಾಗಿದೆ. ವಿದೇಶಿ ಫಂಡಿಂಗ್ ಬಗ್ಗೆ ದೂರು ಬಂದ ಹಿನ್ನೆಲೆ ಇಡಿ ತನಿಖೆ ಈ ಪ್ರಕರಣಕ್ಕೆ ಎಂಟ್ರಿಯಾಗಿರುವುದಾಗಿದೆ‌. ಒಡನಾಡಿ ಹಾಗೂ ಸಂವಾದ ಸಂಸ್ಥೆಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಮಾಹಿತಿ ಪರಿಶೀಲಿಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂದಾಗಿದ್ದಾರೆ. ಐದು ವರ್ಷಗಳ ಆರ್ಥಿಕ ವಹಿವಾಟಿನ ಬಗ್ಗೆ ದಾಖಲೆ ನೀಡುವಂತೆ ಈ ಸಂಸ್ಥೆಗಳು ಖಾತೆ ಹೊಂದಿರುವ ಬ್ಯಾಂಕುಗಳಿಗೆ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲು ವಿದೇಶಿ ಫಂಡಿಂಗ್: ಪ್ರಕರಣದ ಪರಿಶೀಲನೆಗೆ ಇಡಿ ಎಂಟ್ರಿ Read More »

error: Content is protected !!
Scroll to Top