ತಮ್ಮ ತಾಯಿಯನ್ನು ಅವಮಾನಿಸಿದ ಕಾಂಗ್ರೆಸ್ ಆರ್‌ಜೆಡಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪಾಟ್ನಾ: ಬಿಹಾರದಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ತಮ್ಮ ತಾಯಿಗೆ ಅವಮಾನ ಮಾಡಿದ್ದಾರೆ ಎಂಬ ಕಾರಣಕ್ಕೆ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ಇದು ದೇಶದ ಎಲ್ಲಾ ತಾಯಂದಿರಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಾರೆ. ನನ್ನ ತಾಯಿಗೆ ಅವರು ಬಳಸಿದ ಪದ ನನ್ನೊಂದಿಗೆ ನಿಮಗೂ ನೋವು ನೀಡಿದೆ ಎಂದು ನನಗೆ ತಿಳಿದಿದೆ. ಇದು ದೇಶದ ಎಲ್ಲಾ ತಾಯಿಯರಿಗೆ,‌ ಸಹೋದರಿಯರಿಗೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ತಾಯಿ ನಮ್ಮನ್ನು ಬೆಳೆಸಲು ಬಡತನದ ಕಾರಣದಿಂದ ಸಾಕಷ್ಟು ಕಷ್ಟ ಪಟ್ಟಿದ್ದರು. […]

ತಮ್ಮ ತಾಯಿಯನ್ನು ಅವಮಾನಿಸಿದ ಕಾಂಗ್ರೆಸ್ ಆರ್‌ಜೆಡಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ Read More »

ಸೆ.5: ಪುತ್ತೂರಿನಲ್ಲಿ 33ನೇ ವರ್ಷದ ಮಿಲಾದ್ ಸಮಾವೇಶ ಹಾಗೂ ನಾತೇ ಶರೀಫ್

ಪುತ್ತೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ತಾಲೂಕು ಈದ್ ಮಿಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ.ಅ)ಅವರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ 33ನೇ ವರ್ಷದ ಮೀಲಾದ್ ಸಮಾವೇಶ ಹಾಗೂ ನಾತೇ ಶರೀಫ್ ಕಾರ್ಯಕ್ರಮ ಸೆ.5ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಹಾಜಿ ಕಲ್ಲೇಗ ತಿಳಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶದ ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ಕಿಲ್ಲೆ ಮೈದಾನದ

ಸೆ.5: ಪುತ್ತೂರಿನಲ್ಲಿ 33ನೇ ವರ್ಷದ ಮಿಲಾದ್ ಸಮಾವೇಶ ಹಾಗೂ ನಾತೇ ಶರೀಫ್ Read More »

ಪ್ರಮಾಣಕ್ಕೆ ಸ್ಥಳ, ಸಮಯ ನಿಗದಿಪಡಿಸಿ | ಪುತ್ತೂರು ಶಾಸಕ ಅಶೋಕ್ ರೈಗೆ ಪುತ್ತೂರು ಬಿಜೆಪಿ ಪ್ರತಿ ಸವಾಲ್.

ಪುತ್ತೂರು: ಹಿಂದಿನ ಅವಧಿಯಲ್ಲಿ ಅಕ್ರಮ ಸಕ್ರಮದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಣ ಪಡೆದುಕೊಂಡಿದ್ದಾರೆ ಎಂದು 47 ಮಂದಿ ಫಲಾನುಭವಿಗಳು ನನಗೆ ದೂರು ನೀಡಿದ್ದಾರೆ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ ಆರೋಪಿಸಿದ್ದು, ಅಲ್ಲವೆಂದಾದಲ್ಲಿ ಸಂಜೀವ ಮಠಂದೂರು ಅವರು ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದರು. ಇದಕ್ಕೆ ಪ್ರತಿ ಸವಾಲ್ ನೀಡಿರುವ ಬಿಜೆಪಿ ಪ್ರಮಾಣಕ್ಕೆ ಮಾಜಿ ಶಾಸಕರು ಸಿದ್ದರಿದ್ದಾರೆ. ಅಶೋಕ್ ರೈ ಅವರು ಪ್ರಮಾಣಕ್ಕೆ ಸ್ಥಳ ಮತ್ತು ಸಮಯ ನಿಗದಿ

ಪ್ರಮಾಣಕ್ಕೆ ಸ್ಥಳ, ಸಮಯ ನಿಗದಿಪಡಿಸಿ | ಪುತ್ತೂರು ಶಾಸಕ ಅಶೋಕ್ ರೈಗೆ ಪುತ್ತೂರು ಬಿಜೆಪಿ ಪ್ರತಿ ಸವಾಲ್. Read More »

‘ಗ್ರೇಟರ್ ಬೆಂಗಳೂರು’ಗೆ ಕನ್ನಡ ಹೆಸರಿಡಲು ಆಗ್ರಹ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕನ್ನಡ ಹೆಸರಿಡಬೇಕು ಎಂದು ಕನ್ನಡ ಪರ ಸಂಘನೆಗಳು ಆಗ್ರಹಿಸಿವೆ. ಮುಂಬೈ, ಚೆನ್ನೈ ಮೊದಲಾದ ಪುರಸಭೆಗಳು ರಾಜ್ಯ ಭಾಷೆಗೆ ಪ್ರಾಧಾನ್ಯತೆ ನೀಡಿವೆ. ಅದೇ ರೀತಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕನ್ನಡ ಹೆಸರಿಡಬೇಕು ಎಂದು ಕನ್ನಡ ಸಂಘಟನೆಗಳು ಆಗ್ರಹ ಮಾಡಿರುವುದಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ (ಕೆಡಿಎ) ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ ಅವರು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕನ್ನಡ ಹೆಸರಿಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು

‘ಗ್ರೇಟರ್ ಬೆಂಗಳೂರು’ಗೆ ಕನ್ನಡ ಹೆಸರಿಡಲು ಆಗ್ರಹ Read More »

ಧರ್ಮಸ್ಥಳ ಪ್ರಕರಣ NIA ಅಥವಾ CBI ಗೆ ವಹಿಸಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ವಿಷಯಗಳು ಕಳೆದ ಎರಡೂವರೆ ವರ್ಷದಿಂದ ನಡೆಯುತ್ತಲೇ ಇದೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಆಗುತ್ತಿದ್ದರೂ ಸಹ ಇದಕ್ಕೆ ಕಡಿವಾಣ ಹಾಕುವಂತಹ ಮನಸ್ಸು ಸರ್ಕಾರಕ್ಕೆ ಬಂದಿಲ್ಲ. ದೇಶ ವಿದೇಶಗಳಲ್ಲಿ ಅಪಪ್ರಚಾರ ಆಗುತ್ತಿರುವ ಈ ವಿಷಯದ ಬಗ್ಗೆ ರಾಷ್ಟ್ರೀಯ ಪಕ್ಷವಾಗಿ ಮೌನ ವಹಿಸಲು ಸಾಧ್ಯ ಇಲ್ಲ ಎಂದು ಬಿಜೆಪಿ ರಾಜ್ ರಾಜ್ ಪಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ನಡೆಯುತ್ತಿರುವ ಷಡ್ಯಂತ್ರಗಳ ವಿರುದ್ಧ ಧರ್ಮಸ್ಥಳ ಚಲೋ ಯಾತ್ರೆಗೆ

ಧರ್ಮಸ್ಥಳ ಪ್ರಕರಣ NIA ಅಥವಾ CBI ಗೆ ವಹಿಸಿ: ಬಿ.ವೈ. ವಿಜಯೇಂದ್ರ Read More »

ಇಚ್ಚ್ಯೂರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ.

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟಿನ 50ನೇ ವರ್ಷದ ಸುವರ್ಣ ಶತಕ  ಶ್ರೀ ಮಹಾಭಾರತ ಸರಣಿಯ ಮೂರನೇ ಹಂತದ ತಾಳಮದ್ದಳೆ ಕಾರ್ಯಕ್ರಮ ಇಚ್ಚುರೂ ಶ್ರೀ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿ ಜರಗಿತು . ಕಾರ್ಯಕ್ರಮವನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ಸುರೇಶ್ ಪುತ್ತೂರಾಯ ಉದ್ಘಾಟಿಸಿದರು. ಕಲಾಪೋಷಕ ಉಮೇಶ ಶೆಣೈ ರಾಮನಗರ, ಸತೀಶ್ ಕುಮಾರ್ ಸಾಫ್ಟ್ವೆರ್ ಇಂಜಿನಿಯರ್ ಬೆಂಗಳೂರು, ಅನುರಾಧ ಸತೀಶ್ ಕರ್ನಾಟಕ ಬ್ಯಾಂಕ್ ಬೆಂಗಳೂರು, ಪೆರಿಯಡ್ಕ ಸಾಂಸ್ಕೃತಿಕ ಕಲಾ ಕೇಂದ್ರದ ಸಂಚಾಲಕ ಕೆ.ಮಹಾಲಿಂಗೇಶ್ವರ ಭಟ್, ಪದ್ಮಾ ಕೆ ಆರ್ ಆಚಾರ್ಯ

ಇಚ್ಚ್ಯೂರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ. Read More »

ನಾನು ಕನ್ನಡ ಕಲಿಯುತ್ತೇನೆ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ದೇಶದ ಎಲ್ಲಾ ಭಾಷೆ, ಸಂಸ್ಕೃತಿಗಳ ಮೇಲೆ ತಮಗೆ ಗೌರವ ಇದ್ದು, ಕನ್ನಡವನ್ನೂ ಕಲಿಯುವುದಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿಳಿಸಿದ್ದಾರೆ. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನನ್ನ ಮಾತೃಭಾಷೆ ಅಲ್ಲದೇ ಹೋದರೂ ನನ್ನ ದೇಶದ ಎಲ್ಲಾ ಸಂಸ್ಕೃತಿ, ಸಂಪ್ರದಾಯಗಳನ್ನು ಆಳವಾಗಿ ಗೌರವಿಸುತ್ತೇನೆ. ಅವೆಲ್ಲದರಲ್ಲೂ ನನಗೆ ಅಪಾರ ಗೌರವ ಇದೆ ಎಂದು ನಾನು ಮುಖ್ಯಮಂತ್ರಿಗಳಿಗೆ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ. ಪ್ರತಿಯೊಬ್ಬರೂ ತಮ್ಮ ಭಾಷೆಗಳನ್ನು ಜೇವಂತವಾಗಿಡಲು ಮತ್ತು ಅವರ

ನಾನು ಕನ್ನಡ ಕಲಿಯುತ್ತೇನೆ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನಾ ದಿನಾಚರಣೆ | ಸಂಘದ ಎಲ್ಲಾ ಶಾಖೆಗಳಲ್ಲಿ ದೀಪ ಪ್ರಜ್ವಲನೆ ಮೂಲಕ ಆಚರಣೆ

ಕಾಣಿಯೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನಾ ದಿನಾಚರಣೆಯನ್ನು ಇಂದು ಮಂಗಳವಾರ ಕಾಣಿಯೂರು ಶಾಖೆಯಲ್ಲಿ ಆಚರಿಸಲಾಯಿತು. ಹಿರಿಯರಾದ, ಸಲಹಾ ಸಮಿತಿ ಸದಸ್ಯ ಸೀತಾರಾಮ ಗೌಡ ಮುಂಡಾಳ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಸಲಹಾ ಸಮಿತಿ ಸದಸ್ಯ ಗೋಪಾಲಕೃಷ್ಣ ಪಟೇಲ್‍ ಚಾರ್ವಾಕ ಸಂಘ ನಡೆದು ಬಂದ ಹಾದಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದರು. ಸಲಹಾ ಸಮಿತಿ ಸದಸ್ಯರಾದ ಚಂದ್ರಶೇಖರ ಗೌಡ ಬರೆಪ್ಪಾಡಿ, ನಾಗೇಶ್ ಕೆಡೆಂಜಿ, ಶೇಷಪ್ಪ ಗೌಡ ಅಬೀರ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನಾ ದಿನಾಚರಣೆ | ಸಂಘದ ಎಲ್ಲಾ ಶಾಖೆಗಳಲ್ಲಿ ದೀಪ ಪ್ರಜ್ವಲನೆ ಮೂಲಕ ಆಚರಣೆ Read More »

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಸಿಂಗಲ್‌ ಮದರ್‌ ಆಗಿರುವುದರಿಂದ ಜಾಮೀನು ಕೊಡಬೇಕೆಂದು ಕೋರಿದ್ದ ಪವಿತ್ರಾ ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಅವರೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

ವೈದ್ಯಕೀಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಧನ ಸಹಾಯ ಹಸ್ತಾಂತರ

ಪುತ್ತೂರು: ತೆಂಕಿಲ ನಿವಾಸಿ ಗಿರೀಶ್ ನಾಯ್ಕ್ ರವರು ಅರೋಗ್ಯ ಸಮಸ್ಯೆಯಿಂದ ಬಳಲುತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಮೂಲಕ ಸಹಾಯ ಹಸ್ತದ ಚೆಕ್ಕನ್ನು ಹಸ್ತಾಂತರಿಸಲಾಯಿತು. ಟ್ರಸ್ಟ್ ಕಚೇರಿಯಲ್ಲಿ ಧನಸಹಾಯ ಹಸ್ಥಾಂತರಿಸಲಾಯಿತು ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಕೋಶಾಧಿಕಾರಿ ರೂಪೇಶ್ ನಾಯ್ಕ್ ಟಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೊಡಿಬೈಲ್, ಪ್ರಮುಖರಾದ

ವೈದ್ಯಕೀಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಧನ ಸಹಾಯ ಹಸ್ತಾಂತರ Read More »

error: Content is protected !!
Scroll to Top