ಅಫಘಾನಿಸ್ಥಾನದಲ್ಲಿ ಪ್ರಬಲ ಭೂಕಂಪ : 20ಕ್ಕೂ ಅಧಿಕ ಮಂದಿ ಸಾವು

ಅವಶೇಷಗಳಡಿ ಸಿಲುಕಿರುವ ನೂರಾರು ಮಂದಿಯ ರಕ್ಷಣೆಗೆ ಹರಸಾಹಸ ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಗಡಿಯ ಸನಿಹ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 115 ಮಂದಿ ಗಾಯಗೊಂಡಿದ್ದಾರೆ. ಭೂಕಂಪ ಬಹಳ ಪ್ರಬಲವಾಗಿದ್ದು ಇನ್ನೂ ಅನೇಕ ಮಂದಿ ಅವೇಷಗಳಡಿ ಸಿಲುಕಿರುವುದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಗಾಯಾಳುಗಳನ್ನು ನಂಗ್ರಾರ್ ಮತ್ತು ಕುನಾರ್ ಪ್ರಾಂತ್ಯದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಈ ಭೂಕಂಪ ಸಂಭವಿಸಿದ್ದು, ಆ ಬಳಿಕ ಪಶ್ಚಾತ್‌ಕಂಪನದ […]

ಅಫಘಾನಿಸ್ಥಾನದಲ್ಲಿ ಪ್ರಬಲ ಭೂಕಂಪ : 20ಕ್ಕೂ ಅಧಿಕ ಮಂದಿ ಸಾವು Read More »

ಇಂದು ಬಿಜೆಪಿಯಿಂದ ಬೃಹತ್‌ ಧರ್ಮಸ್ಥಳ ಚಲೋ ಅಭಿಯಾನ

ಮಧ್ಯಾಹ್ನ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಬೆಂಗಳೂರು: ಧರ್ಮಸ್ಥಳ ವಿರುದ್ಧ ನಡೆದಿರುವ ಷಡ್ಯಂತ್ರ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವಂತೆ ಒತ್ತಾಯಿಸಿ ಸೋಮವಾರ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ ಬಿಜೆಪಿ ನಡೆಸಲಿದೆ. ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೆ.1ರಂದು ಬಿಜೆಪಿ ಧರ್ಮಸ್ಥಳ ಚಲೋ ಅಭಿಯಾನ ನಡೆಸಲಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆನ್ನುವುದು ಬಿಜೆಪಿಯ ಪ್ರಮುಖ ಬೇಡಿಕೆಯಾಗಿದೆ. ಧರ್ಮಸ್ಥಳ

ಇಂದು ಬಿಜೆಪಿಯಿಂದ ಬೃಹತ್‌ ಧರ್ಮಸ್ಥಳ ಚಲೋ ಅಭಿಯಾನ Read More »

ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಇನ್ನೊಂದು ಕೇಸ್‌ ದಾಖಲು

ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ದೂರು ಮಂಗಳೂರು: ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಆರೋಪಗಳಿದ್ದ ರೌಡಿಶೀಟರ್‌ ಒಬ್ಬನನ್ನು ಕೋಟು ತೊಡಿಸಿ ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್‌ ಮಟ್ಟಣ್ಣನವರ್‌ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರದ ಭಕ್ತ ಪ್ರವೀಣ್ ಕೆ.ಆರ್ ಎಂಬವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಟ್ಟಣ್ಣನವರ್, ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ರೌಡಿಶೀಟರ್‌ ಮದನ್ ಬುಗುಡಿ ವಿರುದ್ಧ ಕೇಸ್‌

ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಇನ್ನೊಂದು ಕೇಸ್‌ ದಾಖಲು Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 51.50 ರೂ. ಇಳಿಕೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿವೆ. ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರೋದ್ಯಮಗಳಿಗೆ ತುಸು ಅನುಕೂಲವಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ (ಸೆಪ್ಟೆಂಬರ್ 1) ಜಾರಿಗೆ ಬಂದಿವೆ. ಪರಿಷ್ಕೃತ ಬೆಲೆಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ 1,580 ರೂ. ಆಗಿದ್ದು, ಪ್ರತಿ ಸಿಲಿಂಡರ್‌ಗೆ 51.50 ರೂ.ಗಳ ಕಡಿತ ಆಗಿದೆ. ಜಾಗತಿಕ ಇಂಧನ ಬೆಲೆ ಮತ್ತು

ಗ್ಯಾಸ್‌ ಸಿಲಿಂಡರ್‌ ಬೆಲೆ 51.50 ರೂ. ಇಳಿಕೆ Read More »

ಡಾ. ಚಿನ್ನಪ್ಪ ಗೌಡ- 70  – – ಸರಳತೆಯೇ ಎತ್ತರ!

ನಮ್ಮ ದೇಶದ ವಿಶ್ವವಿದ್ಯಾನಿಲಯಗಳಿಗೆ  ಆದರದ್ದೇ ಒಂದು ಭಾಷೆ ಇದೆ. ಅಧ್ಯಯನ, ಅಧ್ಯಾಪನ, ಸಂಶೋಧನೆ, ಅಭಿವ್ಯಕ್ತಿ… ಎಲ್ಲಾ ದಾರಿಗಳಲ್ಲಿ ಆ ಭಾಷೆ ಜಾರಿಯಲ್ಲಿರುತ್ತದೆ. ವಿಶ್ವವಿದ್ಯಾನಿಲಯದ ಅಂಗಳದಲ್ಲಿ ಅಡ್ಡಾಡುವ ವಿದ್ಯಾರ್ಥಿಗಳೇ ಆಗಿರಲಿ, ತರಗತಿ ಕೋಣೆಯ ಸಮ್ಮುಖದ  ಮಕ್ಕಳೇ ಇರಲಿ, ಅಥವಾ  ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದ ಗಂಭೀರ ವಿಚಾರಗೋಷ್ಠಿಗಳಾಗಲೀ ಅಲ್ಲೆಲ್ಲ  ತಮ್ಮ ವಿಚಾರ -ಮಾತುಗಳನ್ನು ಸಂಕೀರ್ಣಗೊಳಿಸಿದಷ್ಟು ಅದು ಮೌಲ್ಯ ಎಂದು ಪರಿಭಾವಿಸುವ ಕ್ರಮವದು. ಸರಳವಾಗಿ ಹೇಳುವುದಾದರೆ ಅರ್ಥವಾಗದ ಭಾಷೆಯಲ್ಲಿ ಮಾತನಾಡುವುದೇ  ಘನತೆ, ತೂಕ ಎಂದೆಲ್ಲ ಪರಿಭಾವಿಸುವ ಕ್ರಮದಿಂದಾಗಿಯೇ ಬಹುತೇಕ  ಪ್ರೊಫೆಸರ್ಸುಗಳು  ಸುಲಲಿತ ಸಾಮಾಜಿಕರ ನಡುವೆ  ಕಳೆದುಹೋಗುವುದೇ ಹೆಚ್ಚು. ಭಾಗಶಃ ಅವರ ಅಧ್ಯಯನ,

ಡಾ. ಚಿನ್ನಪ್ಪ ಗೌಡ- 70  – – ಸರಳತೆಯೇ ಎತ್ತರ! Read More »

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಧನಸಹಾಯ ವಿತರಣೆ

ಪುತ್ತೂರು: ಪುತ್ತೂರು ಪುತ್ತಿಲಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ಗ್ರಾಮದ ಮುಂಡೊಮೂಲೆ ನಿವಾಸಿ ರಾಮ ನಾಯ್ಕರವರ ಪತ್ನಿ ಚಿತ್ರಕಲಾರವರ ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ಧನಸಹಾಯವನ್ನು ಟ್ರಸ್ಟ್‍ ಕಚೇರಿಯಲ್ಲಿ  ನೀಡಲಾಯಿತು. ಪುತ್ತಿಲ ಟ್ರಸ್ಟ್‍ ಕಚೇರಿಯಲ್ಲಿ ಧನಸಹಾಯ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಧನಸಹಾಯ ವಿತರಣೆ Read More »

ನಾಡ ಹಬ್ಬವನ್ನು ನಿಗದಿತ ಧರ್ಮದವರೇ ಉದ್ಘಾಟಿಸಬೇಕು ಎಂದೇನಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ನಾಡಹಬ್ಬವಾಗಿದ್ದು, ಇದನ್ನು ಎಲ್ಲರೂ ಆಚರಿಸುತ್ತಾರೆ. ಈ ಕಾರ್ಯಕ್ರಮವನ್ನು ಬಾನು ಮುಷ್ತಾಕ್ ಉದ್ಘಾಟಿಸುವುದು ಸೂಕ್ತವಾಗಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ. ದಸರಾ ಉದ್ಘಾಟನೆಗೆ ಸಂಬಂದಿಸಿದ ಹಾಗೆ ಉನ್ನತ ಮಟ್ಟದ ಸಮಿತಿಯಲ್ಲಿ ಆಯ್ಕೆಯ ಅಧಿಕಾರ ನನಗೆ ನೀಡಲಾಗಿತ್ತು. ಅಲ್ಲಿ ಬಾನು ಮುಷ್ತಾಕ್ ಅವರನ್ನು ಆಹ್ವಾನ ಮಾಡುವುದೆಂದು ತೀರ್ಮಾನ ಮಾಡಲಾಯಿತು. ಆ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಧಾಟಿಸಿದ್ದರು. ನಾಡಹಬ್ಬವನ್ನು ಇಂತದ್ದೇ ಧರ್ಮದವರು ಉದ್ಘಾಟನೆ ಮಾಡಬೇಕು ಎಂದೇನಿಲ್ಲ ಎಂದು ಅವರು ತಿಳಿಸಿದ್ದಾರೆ. ನಾಡಹಬ್ಬ ‌ದಸರಾ ಸಾಂಸ್ಕೃತಿಕ

ನಾಡ ಹಬ್ಬವನ್ನು ನಿಗದಿತ ಧರ್ಮದವರೇ ಉದ್ಘಾಟಿಸಬೇಕು ಎಂದೇನಿಲ್ಲ: ಸಿಎಂ ಸಿದ್ದರಾಮಯ್ಯ Read More »

ಮಳೆಯಿಂದಾಗುತ್ತಿರುವ ಪ್ರಾಕೃತಿಕ ವಿಪತ್ತಿನ ಬಗ್ಗೆ ಪ್ರಧಾನಿ ಮೋದಿ ಬೇಸರ

ನವದೆಹಲಿ: ಪ್ರಧಾನಿ ಮೋದಿ ಅವರು ತಮ್ಮ ತಿಂಗಳ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರಾಕೃತಿಕ ವಿಕೋಪಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನನ್ನೂ ದುಃಖಕ್ಕೆ ದೂಡಿದೆ ಎಂದು ಹೇಳಿದ್ದಾರೆ. ಈ ಬಾರಿಯ ಮಳೆಗಾಲದಲ್ಲಿ ನಡೆಯುತ್ತಿರುವ ಪ್ರಾಕೃತಿಕ ವಿಕೋಪಗಳು ದೇಶವನ್ನು ಪರೀಕ್ಷೆಗೆ ಒಡ್ಡಿದೆ. ಪರಿಸರ ಮತ್ತು ಮಾನವನಿಗೆ ಸಾಕಷ್ಟು ಹಾನಿಗಳಾಗಿವೆ. ಕಳೆದ ಕೆಲವು ವಾರಗಳಲ್ಲಿ ನಾವು ಪ್ರವಾಹ, ಭೂಕುಸಿತದಂತಹ ಹಲವಾರು ಪ್ರಾಕೃತಿಕ ವಿನಾಶ ಕಂಡಿದ್ದೇವೆ. ಜನರ ಜೀವನ ಅಪಾಯದಲ್ಲಿದೆ. ಇದು ಪ್ರತಿಯೊಬ್ಬ

ಮಳೆಯಿಂದಾಗುತ್ತಿರುವ ಪ್ರಾಕೃತಿಕ ವಿಪತ್ತಿನ ಬಗ್ಗೆ ಪ್ರಧಾನಿ ಮೋದಿ ಬೇಸರ Read More »

ತಲಪಾಡಿ ಅಪಘಾತ : ಬಸ್‌ ಚಾಲಕ ಅರೆಸ್ಟ್‌

6 ಮಂದಿಯ ಪ್ರಾಣ ಬಲಿ ತೆಗೆದುಕೊಂಡಿದ್ದ ಭೀಕರ ಅಪಘಾತ ಮಂಗಳೂರು: ಆಗಸ್ಟ್ 28ರಂದು ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಾಗಲಕೋಟೆ ಅಂಬೇಡ್ಕರ್ ನಗರ ನಿವಾಸಿ ನಿಜಲಿಂಗಪ್ಪ ಚಲವಾದಿಯನ್ನು (47) ಬಂಧಿಸಿನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದೆ. ತಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ, ರಿಕ್ಷಾ ಚಾಲಕ ಸೇರಿ ಆರು ಮಂದಿ ಸಾವನ್ನಪ್ಪಿದ್ದರು.

ತಲಪಾಡಿ ಅಪಘಾತ : ಬಸ್‌ ಚಾಲಕ ಅರೆಸ್ಟ್‌ Read More »

ಪುತ್ತೂರು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆ

ರೋಗಿಗಳ ಮನಸ್ಸಿಗೆ ನೋವಾಗುವ ಯಾವ ಸಂಗತಿಯೂ ಆಸ್ಪತ್ರೆಗಳಲ್ಲಿ ನಡೆಯಬಾರದು: ಅಶೋಕ್ ರೈ ಪುತ್ತೂರು: ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಕುಟುಂಬಸ್ಥರು ಅತ್ಯಂತ ನೋವಿನಿಂದ ಇರುತ್ತಾರೆ, ಅನಾರೋಗ್ಯದ ಕಾರಣಕ್ಕೆ ಟೆನ್ಸ್ಯನ್ ಮಾಡಿಕೊಂಡು ಆಸ್ಪತ್ರೆಗೆ ಬರುತ್ತಾರೆ. ಹೀಗೆ ಬರುವ ಕೆಲವರು ಇಲ್ಲಿನ ಸಿಬ್ಬಂದಿಗಳ ಜೊತೆ ದರ್ಪದಿಂದ ವರ್ತಿಸಬಹುದು. ಆಗ ಇಲ್ಲಿನ ಸಿಬ್ಬಂದಿಗಳೂ ಅದೇ ರೀತಿ ವರ್ತಿಸಬಹುದು. ಈ ರೀತಿಯ ಘಟನೆಗಳು ಎಂದಿಗೂ ನಡೆಯಬಾರದು , ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಮತ್ತು ಇಲ್ಲಿ ಇರುವವರು ತಾಳ್ಮೆಯಿಂದ ವರ್ತಿಸುವಂತಾಗಬೇಕು ಎಂದು ಪುತ್ತೂರು

ಪುತ್ತೂರು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆ Read More »

error: Content is protected !!
Scroll to Top