ಅಗ್ನಿ ಪ್ರಳಯದಿಂದ ತತ್ತರಿಸಿದ ಅಮೆರಿಕ : 12 ಸಾವಿರಕ್ಕೂ ಅಧಿಕ ಕಟ್ಟಗಳು ನಾಶ

ಮೃತರ ಸಂಖ್ಯೆ 16ಕ್ಕೇರಿಕೆ ; ಬೆಂಕಿ ಇನ್ನಷ್ಟು ತೀವ್ರಗೊಳ್ಳುವ ಭೀತಿ ವಾಷಿಂಗ್ಟನ್‌ : ಅಮೆರಿಕದ ಲಾಸ್‌ ಏಂಜಲ್ಸ್‌ನಲ್ಲಿ ಜ.7ರಂದು ಕಾಣಿಸಿಕೊಂಡಿರುವ ವಿನಾಶಕಾರಿ ಕಾಳ್ಗಿಚ್ಚು ಇನ್ನೂ ಶಮನಗೊಂಡಿಲ್ಲ. ಗಾಳಿಯ ಕಾರಣದಿಂದ ಹರಡುತ್ತಿರುವ ಭೀಕರ ಬೆಂಕಿಯ ಜ್ವಾಲೆ ಇಷ್ಟರ ತನಕ 12,000ಕ್ಕೂ ಅಧಿಕ ಕಟ್ಟಡಗಳನ್ನು ಆಪೋಶನ ತೆಗೆದುಕೊಂಡಿದೆ ಹಾಗೂ ಬಲಿಯಾದವರ ಸಂಖ್ಯೆ 16ಕ್ಕೇರಿದೆ. ಓರ್ವ ಹಾಲಿವುಡ್‌ ನಟ ಕೂಡ ಕಾಳ್ಗಿಚ್ಚಿಗೆ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಸಾವಿರಾರು ಸಿಬ್ಬಂದಿ ಅಗ್ನಿಯನ್ನು ನಿಯಂತ್ರಣಕ್ಕೆ ತರಲು ಹೋರಾಡುತ್ತಿದ್ದರೂ ಬಲವಾಗಿ ಬೀಸುತ್ತಿರುವ ಗಾಳಿ ಅವರ […]

ಅಗ್ನಿ ಪ್ರಳಯದಿಂದ ತತ್ತರಿಸಿದ ಅಮೆರಿಕ : 12 ಸಾವಿರಕ್ಕೂ ಅಧಿಕ ಕಟ್ಟಗಳು ನಾಶ Read More »

ಮಕ್ಕಳ ಹಕ್ಕುಗಳ ಅರಿವು, ಮಕ್ಕಳ ಮಾಸೋತ್ಸವ | ಮಕ್ಕಳೊಂದಿಗೆ ಸಂವಾದ

ಪುತ್ತೂರು: ವಿದ್ಯಾರ್ಥಿಗಳು ಓದಿಗೆ ಹೆಚ್ಚಿನ ಗಮನ ಜತೆಗೆ ಆದ್ಯತೆ ನೀಡಬೇಕು. ಕಲಿಕೆಯಲ್ಲಿ ಹಿಂದೆ ಬೀಳಬೇಡಿ. ಕೆಟ್ಟ ಚಟಗಳಿಗೆ ಬಲಿ ಬೀಳಬೇಡಿ. ರಾಜಕೀಯ ವ್ಯಕ್ತಿಯ ಮಾತಿಗೆ ಕಿವಿ ಕೊಡಬೇಡಿ. ಯಾರೊಂದಿಗೆ ಮಾತನಾಡುವಲ್ಲಿ ಹಿಂಜರಿಕೆ ಬಿಡಬೇಕು. ಹಿಂಜರಿಕೆ ಬಿಟ್ಟು ಮಾತನಾಡಲು ಕಲಿಯಬೇಕು. ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದನೆಗಳನ್ನು ನೀಡುವ ಕೆಲಸ ಮಾಡುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಕ್ಕಳ ಮಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಬಂಟರ ಭವನದಲ್ಲಿ ಶನಿವಾರ ನಡೆದ ಮಕ್ಕಳ ಹಕ್ಕುಗಳ ಅರಿವು,

ಮಕ್ಕಳ ಹಕ್ಕುಗಳ ಅರಿವು, ಮಕ್ಕಳ ಮಾಸೋತ್ಸವ | ಮಕ್ಕಳೊಂದಿಗೆ ಸಂವಾದ Read More »

ಅಪ್ರಾಪ್ತ ಬಾಲಕಿ ಮೇಲೆ 64 ಜನರಿಂದ ಅತ್ಯಾಚಾರ : ಕೇರಳದಲ್ಲಿ ಬೆಳಕಿಗೆ ಬಂದ ಆಘಾತಕಾರಿ ಲೈಂಗಿಕ ಶೋಷಣೆ ಪ್ರಕರಣ

ಪತ್ತನಂತಿಟ್ಟ : ಲೈಂಗಿಕ ಹಗರಣಗಳಿಗೆ ಕುಖ್ಯಾತವಾಗಿರುವ ಕೇರಳದಲ್ಲಿ ಇನ್ನೊಂದು ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ ಬಂದಿದೆ.ಈಗ 18 ವರ್ಷ ಪ್ರಾಯವಾಗಿರುವ ದಲಿತ ಸಮುದಾಯದ ಕ್ರೀಡಾಪಟುವೊಬ್ಬಳ ಮೇಲೆ ಕಳೆದ ಐದು ವರ್ಷಚಗಳಿಂದ 60ಕ್ಕೂ ಹೆಚ್ಚು ಮಂದಿ ಅತ್ಯಾಚಾರ ಎಸಗಿರುವ ಘಟನೆ ಸಂಭವಿಸಿದೆ. ಅಪ್ರಾಪ್ತ ವಯಸ್ಸಿನವಳ ಆಕೆಯ ಕ್ರೀಡಾ ಕೋಚ್‌ಗಳು, ಸಹ ಆಟಗಾರರು ಸೇರಿದಂತೆ 64 ಪುರುಷರು 5 ವರ್ಷಗಳಿಂದ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಇದೀಗ ದೂರು ನೀಡಿದ್ದು, ಇದರನ್ವಯ ಪೊಲೀಸರು ಆರೋಪಿಗಳ ವಿರುದ್ಧ 4 ಎಫ್‌ಐಆರ್‌ ದಾಖಲಿಸಿ 15 ಮಂದಿಯನ್ನು

ಅಪ್ರಾಪ್ತ ಬಾಲಕಿ ಮೇಲೆ 64 ಜನರಿಂದ ಅತ್ಯಾಚಾರ : ಕೇರಳದಲ್ಲಿ ಬೆಳಕಿಗೆ ಬಂದ ಆಘಾತಕಾರಿ ಲೈಂಗಿಕ ಶೋಷಣೆ ಪ್ರಕರಣ Read More »

ತಂಡದಿಂದ ಹಲ್ಲೆ : ಗಾಯಾಳು ಆಸ್ಪತ್ರೆಗೆ ದಾಖಲು

ಬೆಳ್ಳಾರೆ: ಯುವಕನೊಬ್ಬನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಶನಿವಾರ ರಾತ್ರಿ ಬೆಳ್ಳಾರೆ ಪೇಟೆಯಲ್ಲಿ ನಡೆದಿದೆ.. ಆಶೀರ್ ಬೆಳ್ಳಾರೆ ಹಲ್ಲೆಯಿಂದ ಗಾಯಗೊಂಡಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ರಾತ್ರಿ 9:30 ಸಮಯಕ್ಕೆ ಬೆಳ್ಳಾರ ಪೇಟೆಯಲ್ಲಿ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಎಂಬವರು ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕ

ತಂಡದಿಂದ ಹಲ್ಲೆ : ಗಾಯಾಳು ಆಸ್ಪತ್ರೆಗೆ ದಾಖಲು Read More »

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಮಕರ ಸಂಕ್ರಾಂತಿಯ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ಬ್ರಹ್ಮಾಂಡದ ಅಚಿಂತ್ಯ ಶಕ್ತಿಗಳ ಪ್ರಮುಖ ಸಂಚಾಲಕನಾಗಿ ಇಡೀ ವಿಶ್ವವನ್ನೇ ಮುನ್ನಡೆಸುವವ ಸೂರ್ಯ ದೇವರು. ಸಂಕ್ರಮಣ ಎಂದರೆ ಸೂರ್ಯ ದೇವರ ಹಬ್ಬ. ಒಂದು ರಾಶಿಯಿಂದ ಇನ್ನೊಂದು ರಾಶಿಯನ್ನು ಪ್ರವೇಶಿಸುವ ಅಥವಾ ಹೆಜ್ಜೆ ಇಡುವ ಶುಭಾವಸರಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎನ್ನುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ವೀಣಾ ಹೇಳಿದರು. ಅವರು ನರೇಂದ್ರ ಪ ಪೂ ಕಾಲೇಜಿನಲ್ಲಿ ಶನಿವಾರ ನಡೆದ ಮಕರ ಸಂಕ್ರಾಂತಿಯ ಬಗ್ಗೆ  ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಕ್ರಮಣ ಕಾಲದಲ್ಲಿ ಸೂರ್ಯ ದೇವರು

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಮಕರ ಸಂಕ್ರಾಂತಿಯ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ Read More »

ಮತ್ತೆ ಮೇಲೆದ್ದು ಬಂದ ವಕ್ಫ್‌ ವಿವಾದ : ಜ.20ರಂದು ಮಂಡ್ಯದಲ್ಲಿ ಬಂದ್‌

ಪುರಾತನ ಸ್ಮಾರಕಗಳು, ಶಾಲೆ ಸೇರಿ 70ಕ್ಕೂ ಹೆಚ್ಚು ಜಮೀನುಗಳ ಪಹಣಿಯಲ್ಲಿ ವಕ್ಫ್‌ ಹೆಸರು ಮಂಡ್ಯ: ರಾಜ್ಯದಲ್ಲಿ ವಕ್ಫ್​​ ಮಂಡಳಿ ​ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪುರಾತನ ಮಂಟಪಗಳು, ಸ್ಮಾರಕಗಳು ಹಾಗೂ ಪುರಾತತ್ವ ಇಲಾಖೆಯ ಆಸ್ತಿ ಮತ್ತು ರೈತರ ಜಮೀನೂ ಸೇರಿದಂತೆ 70ಕ್ಕೂ ಹೆಚ್ಚು ಭೂಮಿ ಪಹಣಿಯಲ್ಲಿ ಕರ್ನಾಟಕ ರಾಜ್ಯ ವಕ್ಫ್​ ಮಂಡಳಿ ಎಂದು ನಮೂದು ಆಗಿದೆ. ಕಿರಂಗೂರ, ಕೆ.ಶೆಟ್ಟಹಳ್ಳಿ, ಬಾಬಾರಾಯನಕೊಪ್ಪಲು, ದರಸಕುಪ್ಪೆ ಗ್ರಾಮಗಳ 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​

ಮತ್ತೆ ಮೇಲೆದ್ದು ಬಂದ ವಕ್ಫ್‌ ವಿವಾದ : ಜ.20ರಂದು ಮಂಡ್ಯದಲ್ಲಿ ಬಂದ್‌ Read More »

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ : ಕೃಷಿ ಮೇಳ ಉದ್ಘಾಟನೆ | ದ.ಕ ಜಿಲ್ಲೆ ಮುಂದುವರಿಯಲು ಸಹಕಾರಿ ಸಂಘಗಳೇ ಕಾರಣ : ನಳಿನ್ ಕುಮಾರ್ ಕಟೀಲ್

ಕಾಣಿಯೂರು: ಮೊಳಹಳ್ಳಿ ಶಿವರಾಯರ ದೂದೃಷ್ಠಿಯ ಫಲವಾಗಿ ಇಂದು ಜಿಲ್ಲೆಯಲ್ಲಿ ಸಹಕಾರಿ ಸಂಘಗಳು  ಪ್ರಾಮಾಣಿಕ ಸೇವೆಯಿಂದ ಗಟ್ಟಿಯಾಗಿ ನೆಲೆಯೂರಿ ಜಿಲ್ಲೆಯನ್ನು ಮುಂದುವರಿದ ಜಿಲೆಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಶನಿವಾರ ಕಾಣಿಯೂರಿನಲ್ಲಿ ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಆಚರಣೆಯ ಸಲುವಾಗಿ ಆಯೋಜಿಸಲಾಗಿದ್ದ ಕೃಷಿ ಮೇಳವನ್ನು ಉದ್ಘಾಟಸಿ ಮಾತನಾಡಿದರು. ಬ್ರಿಟೀಷರ ಆಳ್ವಿಕೆಯ ಕಾಲಘಟ್ಟದಲ್ಲಿ ದೇಶದಲ್ಲಿ ಆರ್ಥಿಕ ಚಿಂತನೆಗಳೇ ಇಲ್ಲದ , ಸಹಕಾರಿ ವೈವಸ್ಥೆಯೇ ಇಲ್ಲದ, ಆಧುಕಿನಕತೆ, ಮೂಲಭೂತ

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ : ಕೃಷಿ ಮೇಳ ಉದ್ಘಾಟನೆ | ದ.ಕ ಜಿಲ್ಲೆ ಮುಂದುವರಿಯಲು ಸಹಕಾರಿ ಸಂಘಗಳೇ ಕಾರಣ : ನಳಿನ್ ಕುಮಾರ್ ಕಟೀಲ್ Read More »

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ

ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಜೀವ ಬೆದರಿಕೆ ಒಡ್ಡಿ ಬಂದಿರುವ ಪತ್ರ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇನ್ನೊಂದು ಸಮರಕ್ಕೆ ಕಾರಣವಾಗಿದೆ. ಬೆದರಿಕೆ ಒಡ್ಡುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಟಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.ಈ ಕುರಿತು ಟ್ವೀಟ್‌ ಮಾಡಿರುವ ಬಿಜಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ Read More »

ಉಡುಪಿ: ಗಾಂಧೀಜಿಯನ್ನು ಟೀಕಿಸಿದ ಹಿಂದೂ ಕಾರ್ಯಕರ್ತೆಯ ವಿರುದ್ಧ ಕೇಸ್‌

ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಗಾಂಧೀಜಿ ಬಗ್ಗೆ ಕಮೆಂಟ್‌ ಮಾಡಿದ್ದ ಮೀನಾಕ್ಷಿ ಸೆಹ್ರಾವತ್‌ ಉಡುಪಿ: ಕೆಲವು ದಿನಗಳ ಹಿಂದೆ ಉಡುಪಿಯಲ್ಲಿ ಗಾಂಧೀಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಡೆಹ್ರಾಡೂನ್‌ನ ವಾಗ್ಮಿ ಮೀನಾಕ್ಷಿ ಸೆಹ್ರಾವತ್‌ ಎಂಬವರ ವಿರುದ್ಧ ಕೇಸ್‌ ದಾಖಲಾಗಿದೆ. ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಡೆಹ್ರಾಡೂನ್‌ನ ಚಿಂತಕಿ ಮೀನಾಕ್ಷಿ ಬಾಂಗ್ಲಾ ಪಾಠ ಎಂಬ ವಿಷಯದ ಬಗ್ಗೆ ಹಿಂದಿಯಲ್ಲಿ ಮಾತನಾಡಿ, ಜಿನ್ನಾ ಜೊತೆ ಸೇರಿಕೊಂಡು ಮಹಾತ್ಮ ಗಾಂಧಿ ಪಾಕಿಸ್ಥಾನಕ್ಕೆ ಜನ್ಮ ನೀಡಿದ್ದಾರೆ. ಗಾಂಧೀಜಿ ಹಿಂದೂಗಳನ್ನು ದುರ್ಬಲಗೊಳಿಸಲು ಅಹಿಂಸೆಯನ್ನು ಪ್ರತಿಪಾದಿಸಿದ್ದಾರೆ.

ಉಡುಪಿ: ಗಾಂಧೀಜಿಯನ್ನು ಟೀಕಿಸಿದ ಹಿಂದೂ ಕಾರ್ಯಕರ್ತೆಯ ವಿರುದ್ಧ ಕೇಸ್‌ Read More »

ಜಗತ್ತಿಗೆ ಜ್ಞಾನದ ಬೆಳಕು ನೀಡಿದ ವಿವೇಕಾನಂದ

ಇಂದು ವಿವೇಕಾನಂದ ಜಯಂತಿ – ರಾಷ್ಟ್ರೀಯ ಯುವ ದಿನ ಭಾರತವನ್ನು ಓದಬೇಕೆಂದರೆ ವಿವೇಕಾನಂದರನ್ನು ಓದಿ ಎಂದರು ರಾಷ್ಟ್ರಕವಿ ರವೀಂದ್ರನಾಥ ಠಾಗೋರರು. ಪ್ರತಿವರ್ಷ ಜನವರಿ 12 ಬಂತು ಅಂದರೆ ವಿವೇಕಾನಂದರ ಬಗ್ಗೆ ಮರು ಓದು ಆರಂಭ ಆಗುತ್ತದೆ. ನಮ್ಮ ದೇಶದ ಬಲಿಷ್ಠ ಯುವಜನತೆಗೆ ಹಿಂದೆ, ಇಂದು ಮತ್ತು ಮುಂದು ಕೂಡ ಅವರೇ ನಿಜವಾದ ಐಕಾನ್. ಅವರು ಭೌತಿಕವಾಗಿ ನಮ್ಮನ್ನು ಅಗಲಿ ಶತಮಾನವೇ ಸಂದರೂ ಅವರ ತತ್ವ, ಬೋಧನೆಗಳು ಸಾರ್ವತ್ರಿಕ ಸತ್ಯವಾಗಿ ಕಣ್ಣ ಮುಂದೆ ಇರುತ್ತವೆ. ಬೆಳಕಿನ ಕಿರಣಗಳನ್ನು ಚೆಲ್ಲುತ್ತವೆ.

ಜಗತ್ತಿಗೆ ಜ್ಞಾನದ ಬೆಳಕು ನೀಡಿದ ವಿವೇಕಾನಂದ Read More »

error: Content is protected !!
Scroll to Top