ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದಲ್ಲಿ ವಿಶೇಷ ಕ್ರಮ

ತೋಟಕ್ಕೆ ಭೇಟಿ ಮಾಹಿತಿ ಪಡೆದ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸುಳ್ಯ: ಕರಾವಳಿಯಲ್ಲಿ ಅಡಿಕೆ ಬೆಳೆಯನ್ನು ಬಹಳ ಕಾಲದಿಂದ ಬಾಧಿಸುತ್ತಿರುವ ಎಲೆಚುಕ್ಕಿ ರೋಗಕ್ಕೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಬುಧವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ತೋಟಕ್ಕೆ ಭೇಟಿ […]

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದಲ್ಲಿ ವಿಶೇಷ ಕ್ರಮ Read More »

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿತ : ಪ್ರವಾಸಕ್ಕೆ ಬಂದವರ ದುರಂತ ಅಂತ್ಯ

ಮಳೆಯಿಂದ ರಕ್ಷಣೆ ಪಡೆಯಲು ಆಶ್ರಯಿಸಿದ ಗೋಡೆಯೇ ಮೃತ್ಯುವಾಯಿತು ಬೆಂಗಳೂರು: ಬುಧವಾರ ಸಂಜೆ ಸುರಿದ ರಣಮಳೆಯಿಂದಾಗಿ ಬೆಂಗಳೂರಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಸಂಭವಿಸಿದ ಗೋಡೆ ಕುಸಿತದ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ 7 ಮಂದಿ ದುರ್ಮರಣಕ್ಕೀಡಾಗಿದ್ದು, ಈ ದುರಂತ ಆಡಳಿತ ವ್ಯವಸ್ಥೆಯ ವಿರುದ್ಧ ಜನ ಆಕ್ರೋಶಿತರಾಗುವಂತೆ ಮಾಡಿದೆ. ನಿನ್ನೆ ಸಂಜೆ ನಗರದಾದ್ಯಂತ ದಿಢೀರ್ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಗೋಡೆಯ ಪಕ್ಕದಲ್ಲೇ ಆಶ್ರಯ

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿತ : ಪ್ರವಾಸಕ್ಕೆ ಬಂದವರ ದುರಂತ ಅಂತ್ಯ Read More »

ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದ ಪಶ್ಚಿಮ ಬಂಗಾಳದ ಚುನಾವಣಾ ಸಮೀಕ್ಷೆ

ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾದ ರಾಜ್ಯದಲ್ಲಿ ಈ ಸಲವೂ ನಿರಾಶೆ ಕಾದಿದೆಯೇ? ನವದೆಹಲಿ: ಪಂಚರಾಜ್ಯಗಳ ಚುನಾವಣೆಗಳು ಮುಗಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು 3 ರಾಜ್ಯಗಳಲ್ಲಿ ಯಥಾಸ್ಥಿತಿ ಮುಂದುವರಿಯುವ, ಕೇರಳದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಮರಳುವ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ತುರುಸಿನ ಹೋರಾಟದ ಸುಳಿವು ನೀಡಿವೆ. ಈ ಪೈಕಿ ಎಲ್ಲರಲ್ಲೂ ಭಾರಿ ಕುತೂಹಲ ಹುಟ್ಟಿಸಿರುವುದು ಪಶ್ಚಿಮ ಬಂದಾಳದ ಭವಿಷ್ಯ. ಮಮತಾ ಬ್ಯಾನರ್ಜಿಯ 15 ವರ್ಷಗಳ ಆಡಳಿತವನ್ನು ಕೊನೆಗಾಣಿಸಲು ಬಿಜೆಪಿ ತನ್ನ ಸರ್ವ ಸಾಮರ್ಥ್ಯವನ್ನು ಬಳಸಿ

ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದ ಪಶ್ಚಿಮ ಬಂಗಾಳದ ಚುನಾವಣಾ ಸಮೀಕ್ಷೆ Read More »

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಾರ್ತಿಕ್ (23) ಎಂಬ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿ ಸಹ ಸವಾರೆ ಕಾಲೇಜು ವಿದ್ಯಾರ್ಥಿನಿ ನೇಹಾ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿಚಕ್ರ ವಾಹನಗಳಲ್ಲಿ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು Read More »

ಬೆಂಗಳೂರಿನ ರಣಮಳೆಗೆ ಬಲಿಯಾದವರ ಸಂಖ್ಯೆ 10ಕ್ಕೇರಿಕೆ

ಅನೇಕ ಅನಾಹುತಗಳನ್ನು ಸೃಷ್ಟಿಸಿದ ಅಕಾಲಿಕ ಮಳೆ, ಜನ ಹೈರಾಣ ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ರಣಮಳೆ ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ಜೊತೆಗೆ ಆಡಳಿತದ ವೈಫಲ್ಯಗಳನ್ನು ಕೂಡ ಬಯಲು ಮಾಡಿದೆ. ಮಳೆ ಉಂಟು ಮಾಡಿದ ಅವಾಂತರಗಳಿಗೆ ನಗರದಲ್ಲಿ ಒಟ್ಟು ಮಂದಿ ಬಲಿಯಾಗಿದ್ದಾರೆ. ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದೆ. ಇನ್ನಿಬ್ಬರು ಪ್ರತ್ಯೇಕ ದುರ್ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ

ಬೆಂಗಳೂರಿನ ರಣಮಳೆಗೆ ಬಲಿಯಾದವರ ಸಂಖ್ಯೆ 10ಕ್ಕೇರಿಕೆ Read More »

ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ?

ಪುರಿ: ಒಡಿಶಾದ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯಕ್ಕೆ ಬರುವ ಯಾತ್ರಿಗಳಿಗೆ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿಗೊಳಿಸುವ ಚಿಂತನೆ ನಡೆಯುತ್ತಿದ್ದು, ದೇವಾಲಯದ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ರಾಜ್ಯ ಕಾನೂನು ಆಯೋಗ ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಿರುವುದಾಗಿದೆ. ಆಯೋಗದ ಮನವಿಯಲ್ಲಿ, ಸಾಂಪ್ರದಾಯಿಕ ಉಡುಪುಗಳನ್ನೇ ದೇವಾಲಯಕ್ಕೆ ಪ್ರವೇಶಿಸಲು ಬಯಸುವವರು ಧರಿಸುವಂತೆ, ಅದನ್ನು ಕಡ್ಡಾಯಗೊಳಿಸುವಂತೆ ‌ಶಿಫಾರಸು ಮಾಡಲಾಗಿದೆ. ಜೀನ್ಸ್, ಟಿ ಶರ್ಟ್ ಸೇರಿದಂತೆ ಇನ್ಯಾವುದೇ ರೀತಿಯ ಅಸಭ್ಯ ಎನಿಸುವ ಬಟ್ಟೆಗಳನ್ನು ಧರಿಸದಂತೆಯೂ ಸೂಚಿಸಲಾಗಿದೆ. ಮಹಿಳೆಯರು ಸೀರೆ, ಚೂಡಿದಾರ ಧರಿಸುವಂತೆ, ಪುರುಷರು ಧೋತಿ, ಪಂಚೆ,

ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ? Read More »

ಪುಟ್ಟ ಮಗುವಿನ ಶವ ತೇಲುತ್ತಿರುವ‌ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆ

ಬೆಂಗಳೂರು: ಪುಟಾಣಿ ಮಗುವಿನ ಶವವೊಂದು ‌ಮಾಗಡಿ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುದೂರು ‌ಪೊಲೀಸ್ ಠಾಣಾ ವ್ಯಾಪ್ತಿಯ ಬಸವಣ್ಣ ದೇಗುಲದ ಬಳಿ ಈ ದೃಶ್ಯ ಕಂಡು ಬಂದಿದೆ. ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಈ ದೃಶ್ಯವನ್ನು ಮೊದಲು ನೋಡಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿಯನ್ವಯ ಮಗು ಸತ್ತು ಸುಮಾರು ಎರಡು ತಿಂಗಳುಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ತನಿಖೆ ಆರಂಭ ಮಾಡಿರುವ ಪೊಲೀಸರು ಮಗುವಿನ ಈ ಸ್ಥಿತಿಗೆ ಕಾರಣ ಏನು?,

ಪುಟ್ಟ ಮಗುವಿನ ಶವ ತೇಲುತ್ತಿರುವ‌ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆ Read More »

ಆರೋಗ್ಯ ಕೆಟ್ಟು ಮಹಿಳೆ ಸಾವು

ಪುತ್ತೂರು: ಹಠಾತ್ ಆರೋಗ್ಯ ಕೆಟ್ಟು ಮಹಿಳೆಯೊಬ್ಬರು ‌ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ. ಮೃತರನ್ನು ‌ಮುಕ್ರಂಪಾಡಿ ನಿವಾಸಿ ಚೈತ್ರ ಪೂಜಾರಿ (31) ಎಂದು ಗುರುತಿಸಲಾಗಿದೆ. ಚೈತ್ರಾ ಅವರ ಆರೋಗ್ಯ ಹಠಾತ್ತಾಗಿ ಹದೆಗೆಟ್ಟಿದೆ. ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿರುವುದಾಗಿದೆ. ಮೃತ ಚೈತ್ರಾ ಅವರು ಪತಿ, ಪುತ್ರಿಯನ್ನು ಅಗಲಿದ್ದಾರೆ.

ಆರೋಗ್ಯ ಕೆಟ್ಟು ಮಹಿಳೆ ಸಾವು Read More »

ಜಿಡೆಕಲ್ಲಿನಲ್ಲಿ ಕಾಲೇಜು ವಾರ್ಷಿಕೋತ್ಸವ

ಜಿಡೆಕಲ್ಲು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಆಕರ್ಷಕವಾಗಿ ನಡೆಯಿತು. ಕಾಲೇಜು ಅಭಿವೃದ್ಧಿಗೆ ಕೈ ಜೋಡಿಸೋಣ, ಪ್ರಾಂಶುಪಾಲರ ಪ್ರಯತ್ನ ಸ್ತುತ್ಯರ್ಹ – ಶಾಸಕ ಅಶೋಕ್ ಕುಮಾರ್ ರೈ ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಜೀವನದಲ್ಲಿ ಯೋಗ್ಯವಾದ ಶಿಕ್ಷಣದ ಆಯ್ಕೆ ಮಾಡಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಸಾಧನೆ ಮಾಡುವ ಮೂಲಕ ಸಂ‌ಸ್ಥೆಗೆ ಫಲ ನೀಡಬೇಕು ಎಂದರು. ವಿಧೇಯತೆ ಮತ್ತು ಯೋಜನಾಬದ್ಧ ಕಾರ್ಯ ನಿರ್ವಹಣೆಗಳನ್ನು ಪ್ರಾಯೋಗಿಕವಾಗಿ ಕಲಿತು ಜೀವನ ನಿರ್ವಹಣೆ ಮಾಡುವ ಕನಸು

ಜಿಡೆಕಲ್ಲಿನಲ್ಲಿ ಕಾಲೇಜು ವಾರ್ಷಿಕೋತ್ಸವ Read More »

ಹಲವರಿಂದ ಹಲ್ಲೆ: ದೂರು ದಾಖಲು

ಪುತ್ತೂರು: ತನ್ನ ಮನೆಯ ಸಿಟೌಟ್‌ನಲ್ಲಿ ಕುಳಿತಿದ್ದಾಗ ಕೆಲವು ಜನರು ಬಂದು ಹಲ್ಲೆ ನಡೆಸಿದ್ದಾಗಿ ಈಶ್ವರಮಂಗಲದ ಪಡುವನ್ನೂರು ನಿವಾಸಿ ಮಹಮ್ಮದ್ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳಾದ ಅಬ್ದುಲ್ ರಹಮಾನ್, ಸಾಹುಲ್ ಹಮೀದ್, ಮಿಕ್ತಾದ್, ರಶೀದ್, ಮೊಯಿದು ಎಂಬವರು ಬಂದು ಅವಾಚ್ಯವಾಗಿ ನಿಂದಿಸುತ್ತಾ, ನಮ್ಮ ಹಣ ತಿಂದಿದ್ದೀಯಾ ಎಂದು ಗದರಿಸುತ್ತಾ, ನಮ್ಮ ಜಾಗ ಇದು, ಇಲ್ಲಿ ಕಾಂಪೌಂಡ್ ಕಟ್ಟುತ್ತೀಯಾ ಎಂದು ಬೈದು ಹಲ್ಲೆ ನಡೆಸಿದ್ದಾರೆ. ಈ ವೇಳೆ ನನ್ನ ಪತ್ನಿ ಸೆಫಿಯಾ ಬರುವುದನ್ನು ಕಂಡು

ಹಲವರಿಂದ ಹಲ್ಲೆ: ದೂರು ದಾಖಲು Read More »

error: Content is protected !!
Scroll to Top