ಹೀಗೊಬ್ಬ ಅಧ್ಯಾಪಕರು……

ಹೆಸರು ಕೆ. ಸುಬ್ರಾಯ ಭಟ್.90 ರ ಇಳಿ ವಯಸ್ಸಿನಲ್ಲಿಯೂ ಬತ್ತದ ಉತ್ಸಾಹ. ಕರಿ ಹಲಗೆಯ ಮೇಲೆ ಮೂಡಿ ಬರುತ್ತಿರುವ ಸುಂದರವಾದ ಅಕ್ಷರಗಳು.ಬಹಳ ಆಸಕ್ತಿಯಿಂದ ಪಾಠವನ್ನು ಕೇಳುತ್ತಿರುವ ಪುಟ್ಟ ಮಕ್ಕಳು.ಅಂದ ಬರಹಕ್ಕೆ,ಕ್ಲಿಷ್ಟವಾದ ಪದ ಬಳಕೆಗೆ ಮತ್ತು ಸ್ಪಷ್ಟವಾದ ಉಚ್ಚಾರ, ಸರಿಯಾದ ಮಗ್ಗಿ ಮತ್ತು ಸಂಖ್ಯೆ ಹೇಳಿದ ವಿದ್ಯಾರ್ಥಿಗೆ ಕೂಡಲೇ ಪೆನ್ನು,ಪುಸ್ತಕ ಅಥವಾ ನಗದು ಬಹುಮಾನ. ಅಂದ ಹಾಗೆ ಈ ದೃಶ್ಯವನ್ನು ನೀವು ನೋಡುತ್ತಿರುವುದು ಬಂಟ್ವಾಳ ತಾಲೂಕಿನ ಕೆದಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ತಾನು ಅಕ್ಷರ ಕಲಿತು, ಅಧ್ಯಾಪಕನಾಗಿ […]

ಹೀಗೊಬ್ಬ ಅಧ್ಯಾಪಕರು…… Read More »

ಪಿಎಂಶ್ರೀ ವೀರಮಂಗಲ ಶಾಲೆಗೆ ಪ್ರಧಾನಮಂತ್ರಿ ಕಛೇರಿಯ ಅಧಿಕಾರಿಗಳ ಭೇಟಿ | ಶಾಲೆಯ ಚಟುವಟಿಕೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಚಂದ್ರಮೋಹನ್ ಠಾಕೋರ್

ಪುತ್ತೂರು: ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿಗೆ ಪಿಎಂ ಕಛೇರಿಯಿಂದ IAS ಅಧಿಕಾರಿ ಚಂದ್ರಮೋಹನ್ ಠಾಕೋರ್, ಸಮಗ್ರ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ IAS ಅಧಿಕಾರಿ ವಿದ್ಯಾಕುಮಾರಿ ಭೇಟಿ ನೀಡಿ ಶಾಲಾ ಚಟುವಟಿಕೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಅವರೊಂದಿಗೆ ದ.ಕ ಜಿಲ್ಲಾ ಉಪನಿರ್ದೇಶಕ ಶಶಿಧರ್ ಜಿ ಎಸ್,  ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್., ಎಪಿಸಿ ವಿದ್ಯಾಕುಮಾರಿ, ಅಕ್ಷರದಾಸೋಹ ಸಹ ನಿರ್ದೇಶಕ ವಿಷ್ಣುಪ್ರಸಾದ್, ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಶಿಕ್ಷಣ ಸಂಯೋಜಕ ಹರಿಪ್ರಸಾದ್,

ಪಿಎಂಶ್ರೀ ವೀರಮಂಗಲ ಶಾಲೆಗೆ ಪ್ರಧಾನಮಂತ್ರಿ ಕಛೇರಿಯ ಅಧಿಕಾರಿಗಳ ಭೇಟಿ | ಶಾಲೆಯ ಚಟುವಟಿಕೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಚಂದ್ರಮೋಹನ್ ಠಾಕೋರ್ Read More »

ಎಸ್‌ಐಟಿ ಕಚೇರಿ ಮೆಟ್ಟಿಲು ಹತ್ತುವಾಗ ಎದೆ ಢವ ಢವ ಆಯಿತು: ಮಟ್ಟಣ್ಣವರ್‌ ಹೇಳಿಕೆ ವೈರಲ್‌

ಎಸ್‌ಐಟಿ ಮುಂದೆ ಸುದೀರ್ಘ ವಿಚಾರಣೆಗೆ ಹಾಜರಾದ ಮಟ್ಟಣ್ಣವರ್‌ ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಗಿರೀಶ್ ಮಟ್ಟಣ್ಣನವರ್ ಅವರನ್ನು ಶುಕ್ರವಾರ ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ವಿಚಾರಣೆ ಮುಗಿಸಿದ ಬಳಿಕ ಎಸ್‌ಐಟಿ ಕಚೇರಿಯಿಂದ ಹೊರಬಂದ ಅವರು ಮಾಧ್ಯಮದವರ ಜೊತೆ ಮಾತನಾಡಿ ಎಸ್‌ಐಟಿ ಕಚೇರಿ ಮೆಟ್ಟಿಲು ಹತ್ತುತ್ತಿದ್ದಂತೆಯೇ ಎದೆ ಢವ ಢವ ಅಂತಾ ಬಡಿಕೊಳ್ಳಲು ಪ್ರಾರಂಭಿಸಿತು. ಜಗತ್ತಿನಲ್ಲಿ ಎಷ್ಟು ಮುಸ್ಲಿಂ, ಕ್ರಿಶ್ಚಿಯನ್ ರಾಷ್ಟ್ರಗಳಿವೆ ಎಂದು ಕೇಳಿದರು. ನಂತರ ಯಾವ ಯಾವ ಪಾದ್ರಿ, ಮೌಲಿ, ಶೇಟ್‌ಗಳಿಂದ

ಎಸ್‌ಐಟಿ ಕಚೇರಿ ಮೆಟ್ಟಿಲು ಹತ್ತುವಾಗ ಎದೆ ಢವ ಢವ ಆಯಿತು: ಮಟ್ಟಣ್ಣವರ್‌ ಹೇಳಿಕೆ ವೈರಲ್‌ Read More »

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ : ಮತ್ತೆ ಕೆಲವರ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ಕಮೆಂಟ್‌ ಹಾಕಿ ತೇಜೋವಧೆ ಮಾಡಿದ ಪ್ರಕರಣ ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ‌. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ 9 ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರು ಸಣ್ಣಪುಟ್ಟ

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ : ಮತ್ತೆ ಕೆಲವರ ಬಂಧನ Read More »

ಭಾರಿ ಮಳೆ : ಇಂದು ದ.ಕ.ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಮಂಗಳೂರು: ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹವಾಮಾನ ಇಲಾಖೆ ಕರಾವಳಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಸಾರಲಾಗಿದೆ.

ಭಾರಿ ಮಳೆ : ಇಂದು ದ.ಕ.ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ Read More »

ಪುತ್ತೂರು : ಇನ್‌ಸ್ಟಾಗ್ರಾಂನಲ್ಲಿ ದ್ವೇಷದ ಸಂದೇಶ ಹಾಕಿದ ಕುರಿತು ದೂರು ದಾಖಲು

ಕಾಲೇಜಿನಲ್ಲಿ ನಡೆದ ನೃತ್ಯ ಕಾರ್ಯಕ್ರಮವನ್ನು ಆಕ್ಷೇಪಿಸಿ ಕೋಮು ದ್ವೇಷದ ಸಂದೇಶ ಪುತ್ತೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕೋಮು ವೈಮನಸ್ಸು ಉಂಟು ಮಾಡುವ ಹಾಗೂ ಸುಳ್ಳು ಮಾಹಿತಿಯನ್ನು ಹೊಂದಿರುವ ಸಂದೇಶವನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಶುಕ್ರವಾರ Instagram ಖಾತೆ ಬಳಕೆದಾರ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಉಪನ್ಯಾಸಕ ಜಾನ್ಸನ್ ಡೇವಿಡ್‌ ಸಿಕ್ವೇರ ಎಂಬವರು ನೀಡಿರುವ ದೂರಿನಂತೆ @tm_bad_karma_990 ಎಂಬ Instagram ಖಾತೆಯ ಬಳಕೆದಾರ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ. ಶುಕ್ರವಾರ ತನ್ನ

ಪುತ್ತೂರು : ಇನ್‌ಸ್ಟಾಗ್ರಾಂನಲ್ಲಿ ದ್ವೇಷದ ಸಂದೇಶ ಹಾಕಿದ ಕುರಿತು ದೂರು ದಾಖಲು Read More »

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸುತ್ತಿದ್ದ ಯುವಕ ಸೆರೆ

11 ಲಕ್ಷ ರೂ. ಮೌಲ್ಯದ ಮಾದಕವಸ್ತು, ಮೊಬೈಲ್‌ ವಶ ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜುಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ. ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ. ಅವನಿಂದ ಸುಮಾರು 53.29 ಗ್ರಾಂ ಎಂಡಿಎಂಎ ಮತ್ತು 2.33

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸುತ್ತಿದ್ದ ಯುವಕ ಸೆರೆ Read More »

ಅನ್ಯ ಕೋಮಿನ ಯುವಕನ ಜೊತೆ ಪ್ರೇಮ: ತಂದೆಯಿಂದಲೇ ಮಗಳ ಹತ್ಯೆ

ಕಲ್ಬುರ್ಗಿ: ಅನ್ಯ ಕೋಮಿನ ಯುವಕನನ್ನು ಪ್ರೀತಿ ಮಾಡಿದಳು ಎಂಬ ಕಾರಣಕ್ಕೆ ತಂದೆಯೇ ಇನ್ನಿಬ್ಬರ ಸಹಾಯದೊಂದಿಗೆ ಮಗಳನ್ನು ಕತ್ತು ಹಿಸುಕಿ, ಸುಟ್ಟು ಹಾಕಿದ ಘಟನೆ ನಡೆದಿದೆ.‌ ಕೊಲೆಯಾದ ದುರ್ದೈವಿಯನ್ನು ಕವಿತಾ ಎಂದು ಗುರುತಿಸಲಾಗಿದೆ. ಆಕೆಯ ತಂದೆ ಶಂಕರ ಕೊಳ್ಳು ಅವರು ಪೊಲೀಸ್ ವಶದಲ್ಲಿದ್ದು, ಇನ್ನಿಬ್ಬರು ಆರೋಪಿಗಳಾದ ಶರಣಪ್ಪ, ದತ್ತು ಪರಾರಿಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆ ಮಾಡಿದ ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿ ಶವವನ್ನು ಸುಟ್ಟು ಹಾಕಲಾಗಿದೆ. ಆ ಬಳಿಕ ಮಗಳನ್ನು ಕೊಲೆ ಮಾಡಿದ್ದಾಗಿ

ಅನ್ಯ ಕೋಮಿನ ಯುವಕನ ಜೊತೆ ಪ್ರೇಮ: ತಂದೆಯಿಂದಲೇ ಮಗಳ ಹತ್ಯೆ Read More »

ಬಾನು ಮುಷ್ತಾಕ್ ಸೀರೆ ಉಟ್ಟು, ಕುಂಕುಮ ಹಚ್ಚಿ ದಸರಾ ಉದ್ಘಾಟಿಸಿದರೆ ನಮ್ಮ ಅಭ್ಯಂತರ ಇಲ್ಲ: ಪ್ರತಾಪ್ ಸಿಂಹ

ಹುಬ್ಬಳ್ಳಿ: ಪ್ರಕೃತಿಯಲ್ಲಿ ದೇವರನ್ನು ಕಾಣುವವರು ನಾವು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಮೇಡಂ ಅವರು ಸೀರೆ ಉಟ್ಟು, ಕುಂಕುಮ ಹಚ್ಚಿ, ಹೂ ಮುಡಿದು ಬಂದರೆ ನಮ್ಮ ಅಭ್ಯಂತರ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಕೆಲ ಸಮಯದ ಹಿಂದೆ ಸಮ್ಮೇಳನ ಒಂದರಲ್ಲಿ ಕನ್ನಡಾಂಬೆಗೆ ಕುಂಕುಮ ಇಟ್ಟು, ಸೀರೆಯುಡಿಸಿದ್ದರಿಂದ ಕರ್ನಾಟಕದಿಂದ ಮುಸ್ಲಿಮರನ್ನೇ ಹೊರಗಿಟ್ಟಿದ್ದಾಗಿ ನೀವು ಹೇಳಿದ್ದಿರಿ. ಈಗ ಅದೇ ಚಾಮುಂಡೇಶ್ವರಿ ಉತ್ಸವಕ್ಕೆ ಚಾಲನೆ ನೀಡಲು ನಿಮಗೆ ಮನಸ್ಸಾದರೂ ಹೇಗೆ ಬರುತ್ತದೆ. ನಾವು ತಾಯಿ ಭುವನೇಶ್ವರಿಯಲ್ಲಿ ದೇವರನ್ನು

ಬಾನು ಮುಷ್ತಾಕ್ ಸೀರೆ ಉಟ್ಟು, ಕುಂಕುಮ ಹಚ್ಚಿ ದಸರಾ ಉದ್ಘಾಟಿಸಿದರೆ ನಮ್ಮ ಅಭ್ಯಂತರ ಇಲ್ಲ: ಪ್ರತಾಪ್ ಸಿಂಹ Read More »

ಧರ್ಮಸ್ಥಳದ ಬಗ್ಗೆ ಅವಹೇಳನ: ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನಕಾರಿ ವಿಡಿಯೋ ಮಾಡಿದ ಲಾಯರ್ ಜಗದೀಶ್ ಇಂದು ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲು ಜೀವ ಭಯ ಇದ್ದು,‌ ಪೊಲೀಸ್ ಭದ್ರತೆ ಒದಗಿಸುವಂತೆ ಅವರು ವಿನಂತಿ ಮಾಡಿಕೊಂಡಿದ್ದ ಹಿನ್ನೆಲೆ ಇಬ್ಬರು ಪೊಲೀಸರ ಜೊತೆ ಅವರು ಸ್ಟೇಷನ್ ‌ಗೆ ಆಗಮಿಸಿದ್ದರು.

ಧರ್ಮಸ್ಥಳದ ಬಗ್ಗೆ ಅವಹೇಳನ: ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್ Read More »

error: Content is protected !!
Scroll to Top