ವೈಷ್ಣೋದೇವಿ ಮಾರ್ಗದಲ್ಲಿ ಭೀಕರ ಭೂಕುಸಿತ : 30ಕ್ಕೂ ಅಧಿಕ ಮಂದಿ ಸಾವು

ಕಣಿವೆ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಅನಾಹುತ ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೀಕರ ಭೂಕುಸಿತ ಸಂಭವಿಸಿ 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಸ್ಥಳೀಯ ಪೊಲೀಸ್ ಹಾಗೂ ಎನ್‌ಡಿಆರ್‌ಎಫ್ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಚರಣೆ ನಡೆಸಿದೆ. ಭೂಕುಸಿತದಿಂದ 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, 23 ಜನರು ಗಾಯಗೊಂಡಿದ್ದಾರೆ. ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು, ಸಿಆರ್‌ಪಿಎಫ್‌ನ 6ನೇ ಬೆಟಾಲಿಯನ್ ಸೈನಿಕರು ಹಾಗೂ ರಕ್ಷಣಾ ತಂಡಗಳು […]

ವೈಷ್ಣೋದೇವಿ ಮಾರ್ಗದಲ್ಲಿ ಭೀಕರ ಭೂಕುಸಿತ : 30ಕ್ಕೂ ಅಧಿಕ ಮಂದಿ ಸಾವು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ

ಪುತ್ತೂರು: ತುಳುನಾಡಿನಲ್ಲಿ ಅತ್ಯಂತ ಮಹತ್ವವನ್ನು ಪಡೆದಿರುವ ಕದಿರು ವಿನಿಯೋಗ ಕಾರ್ಯಕ್ರಮ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಇದಕ್ಕೆ ಪೂರಕವಾಗಿ ಸೋಮವಾರ ದೇವರಮಾರು ಗದ್ದೆಯಲ್ಲಿ ಕದಿರು ಕೊಯ್ಯುವ ಮುಹೂರ್ತ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍ಗದ್ದೆಗೆ ಹಾಲೆರೆಯುವ ಮೂಲಕ ಕದಿರು ಕೊಯ್ಯುವ ಮುಹೂರ್ತಕ್ಕೆ ಚಾಲನೆ ನೀಡಿದರು. ಮಂಗಳವಾರ ಗೌರಿ ಪೂಜೆಯಂದು ಶ್ರೀದೇವರು ಗರ್ಭಗುಡಿಯಿಂದ ಹೊರಬಂದು ಚಂಡೆ, ವಾದ್ಯಗಳೊಂದಿಗೆ ತೆರಳಿದರು. ಬಳಿಕ ಅಶ್ವತ್ಥಕಟ್ಟೆಯಲ್ಲಿ ಇಡಲಾಗಿದ್ದ ಕದಿರುತೆನೆಗೆ ತೀರ್ಥ ಸಂಪ್ರೋಕ್ಷಣೆ ಮಾಡಿ ಪೂಜೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ Read More »

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯ ಗ್ರಾಫಿಕ್ ಡಿಸೈನರ್ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನ ಅನ್ನೋದು ಸದಾ ಗೆಲುವು ಅಲ್ಲ. ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ. ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು. ವೇದಿಕೆಯಲ್ಲಿ ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ Read More »

ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ  ಕಾರ್ಯಕ್ರಮ 

ವಿಟ್ಲ: ಶ್ರೀ, ಕ್ಷೇತ್ರ,ಧರ್ಮಸ್ಥಳ,ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿಟ್ಲ ಅಳಿಕೆ ವಲಯದ. ಜನಜಾಗೃತಿ ಕಾರ್ಯಕ್ರಮದಡಿ ಸ್ಥಾಸ್ಯ ಸಂಕಲ್ಪ ಕಾರ್ಯಕ್ರಮ ಅಳಿಕೆ ಶ್ರೀಸತ್ಯ ಸಾಯಿ ಲೋಕಸೇವಾ ಪ್ರೌಢ ಶಾಲೆಯಲ್ಲಿ ನಡೆಯಿತು. ಶಾಲಾ ಅಧ್ಯಾಪಕ ನಾರಾಯಣ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಸಣ್ಣಗುತು, ಒಕ್ಕೂಟ ಪದಾಧಿಕಾರಿ ವಿಜಯಲಕ್ಷಿ .ಉಪಸ್ಥಿತರಿದ್ದರು  ಸಂಪನ್ಮೂಲ ವ್ಯಕ್ತಿ ಹಾಗೂ.  ಜನಜಾಗೃತಿ ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ್ ಏರುಂಬು ಮಕ್ಕಳಿಗೆ ಮುಂದಿನ ಜೀವನದಲ್ಲಿ ಶಿಸ್ತನ್ನು ಆಳವಡಿಸಿಕೊಳ್ಳಬೇಕು ಹಾಗೂ ದುಶ್ಚಟಗಳ ಅರಿವು ಮೂಡಿಸುವ

ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ  ಕಾರ್ಯಕ್ರಮ  Read More »

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕಮ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ನ ಸುವರ್ಣ ಮಹೋತ್ಸವದ ನಿಮಿತ್ತ ನಡೆಸುತ್ತಿರುವ ಜಿಲ್ಲಾ ಮಟ್ಟದ ಯಕ್ಷಗಾನ ತಂಡಗಳ ಶ್ರೀ ಮಹಾಭಾರತ ಸರಣಿಯ ಸ್ವರ್ಣ ಶತಕ ತಾಳಮದ್ದಳೆ ಕಾರ್ಯಕ್ರಮದ ಉದ್ಘಾಟನೆ ಕನ್ಯಾಡಿಯ ಶ್ರೀ ಹರಿಹರಾನುಗ್ರಹ ಸಭಾಭವನದಲ್ಲಿ ಜರಗಿತು. ಧರ್ಮಸ್ಥಳ ಕ್ಷೇತ್ರದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಕನ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ ವಹಿಸಿದ್ದರು. ಧರ್ಮಸ್ಥಳ ಜಮಾ ಉಗ್ರಾಣದ ನಿವೃತ್ತ

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕಮ Read More »

ಡಿ.ಕೆ. ಶಿವಕುಮಾರ್ ಕ್ಷಮೆ ಯಾಚನೆ: ಜೆಡಿಎಸ್ ಲೇವಡಿ

ಬೆಂಗಳೂರು: ಸದನದಲ್ಲಿ RSS ಗೀತೆ ಹಾಡಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕ್ಷಮೆ ಕೇಳಿದ್ದು, ಅವರ ಈ ನಡೆಯನ್ನು JDS ಟೀಕಿಸಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಲೇವಡಿ ಮಾಡಿ ಪೋಸ್ಟ್ ಮಾಡಿರುವ JDS, ಉಚ್ಛಾಟನೆಗೆ ಹೆದರಿ ಕ್ಷಮೆ ಯಾಚನೆ ಮಾಡಿದ ಉಪಮುಖ್ಯಮಂತ್ರಿ ಎಂದು ಕಾಲೆಳೆದಿದೆ. ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ. ವಿಧಾನ ಸಭೆಯಲ್ಲಿ RSS ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು,

ಡಿ.ಕೆ. ಶಿವಕುಮಾರ್ ಕ್ಷಮೆ ಯಾಚನೆ: ಜೆಡಿಎಸ್ ಲೇವಡಿ Read More »

ಕಣಿವೆ ರಾಜ್ಯದಲ್ಲಿ ಮತ್ತೆ ಮೇಘಸ್ಪೋಟ: 4 ಸಾವು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಧೋಡಾ ಜಿಲ್ಲೆಯಲ್ಲಿ ಭಾರೀ ಮೇಘಸ್ಪೋಟ ನಡೆದಿದ್ದು, ದಿಢೀರ್ ಪ್ರವಾಹದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಪ್ರವಾಹ ಕಾರಣದಿಂದ ಚೆನಾಬ್ ನದಿ ಉಕ್ಕಿ ಹರಿಯುತ್ತಿದ್ದು, ಭಾರೀ ಮಳೆಯ ಕಾರಣಕ್ಕೆ 10 ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಕಥುವಾ ಮತ್ತು ಕಿಶ್ತ್ವಾರ್‌ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ ನಂತರ ಈಗ ಧೋಡಾ‌ದಲ್ಲಿಯೂ ಮೇಘಸ್ಪೋಟ ಸಂಭವಿಸಿರುವುದಾಗಿದೆ. ಜಮ್ಮು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗಿವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆ ಬಳಿಕ ಈ ಘಟನೆ

ಕಣಿವೆ ರಾಜ್ಯದಲ್ಲಿ ಮತ್ತೆ ಮೇಘಸ್ಪೋಟ: 4 ಸಾವು Read More »

ಪ್ರಿಯತಮನ ಜೊತೆ ಸೇರಿ ಅತ್ತೆಯನ್ನೇ ಕೊಂದ ಖತರ್ನಾಕ್ ಸೊಸೆ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ತೆಯನ್ನು ಸೊಸೆಯೊಬ್ಬಳು ಹತ್ಯೆ ಮಾಡಿದ ಘಟನೆ ಅಜ್ಜಂಪುರದ ತಡಗ ಗ್ರಾಮದಲ್ಲಿ ನಡೆದಿದೆ. ಪ್ರಿಯಕರ ಆಂಜನೇಯ ಎಂಬಾತನ ಜೊತೆ ಸೇರಿ ಸೊಸೆ ಅಶ್ವಿನಿ ಎಂಬಾಕೆ ಈ ಕುಕೃತ್ಯ ಎಸಗಿದ್ದು, ಬಳಿಕ ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ದೋಚಿದ್ದ ಚಿನ್ನಾಭರಣವನ್ನು ಪೊಲೀಸರು ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಅಶ್ವಿನಿಯ ಅತ್ತೆ ದೇವೀರಮ್ಮ ಮೃತಪಟ್ಟಿದ್ದು, ಇದನ್ನು ಸಹಜ ಮರಣ ಎಂದು ಭಾವಿಸಿ ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಿದ್ದರು. ಆದರೆ

ಪ್ರಿಯತಮನ ಜೊತೆ ಸೇರಿ ಅತ್ತೆಯನ್ನೇ ಕೊಂದ ಖತರ್ನಾಕ್ ಸೊಸೆ ಪೊಲೀಸ್ ವಶಕ್ಕೆ Read More »

ಲೀಥಿಯಂ ಐಯಾನ್ ಬ್ಯಾಟರಿ ಉತ್ಪಾದನಾ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಹೈಬ್ರಿಡ್ ಎಲೆಕ್ಟ್ರಿಕ್ ವಾಹನಗಳ ಲೀಥಿಯಂ ಐಯಾನ್ ಬ್ಯಾಟರಿ ಉತ್ಪಾದನಾ ಘಟಕವನ್ನು ಅಹಮದಾಬಾದ್‌ನಲ್ಲಿ ಉದ್ಘಾಟಿಸಿದ ‌ಪ್ರಧಾನಿ ಮೋದಿ ಅವರು ಇದು ಮೇಕ್ ಇನ್ ಇಂಡಿಯಾ ಯಾನಕ್ಕೆ ಹೊಸ ಅಧ್ಯಾಯ ಸೇರ್ಪಡೆಯಾಗಿರುವುದಾಗಿ ತಿಳಿಸಿದ್ದಾರೆ. ಮೇಕ್ ಇನ್ ಇಂಡಿಯಾ’ ಮತ್ತು ‘ಮೇಕ್ ಫಾರ್ ದಿ ವರ್ಲ್ಡ್’ ಎಂಬ ಗುರಿಗಳತ್ತ ಭಾರತದ ದೊಡ್ಜ ಜಿಗಿತ ಇದಾಗಿದೆ. ಭಾರತ ಈಗ 100 ದೇಶಗಳಿಗೆ ವಿದ್ಯುತ್‌ ವಾಹನಗಳನ್ನು ರಫ್ತು ಮಾಡಲಿದೆ ಮತ್ತು ದೇಶದಲ್ಲಿ ಹೈಬ್ರಿಡ್ ಬ್ಯಾಟರಿ ಎಲೆಕ್ಟೋಲೈಟ್ ಉತ್ಪಾದನೆ ಪ್ರಾರಂಭವಾಗಿದೆ ಎಂದಿದ್ದಾರೆ. ಗಣೇಶೋತ್ಸವದ ಶುಭ

ಲೀಥಿಯಂ ಐಯಾನ್ ಬ್ಯಾಟರಿ ಉತ್ಪಾದನಾ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಆರ್‌ಎಸ್‌ಎಸ್‌ ಗೀತೆ ವಿವಾದ : ಕ್ಷಮೆ ಕೇಳಿದ ಡಿಕೆಶಿ

ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಇಂಡಿ ಒಕ್ಕೂಟದ ನಾಯಕರಿಂದ ಬಹಿರಂಗ ಕ್ಷಮೆಯಾಚನೆ ಬೆಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿ ವಿವಾದಕ್ಕೊಳಗಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಕ್ಷಮೆ ಯಾಚಿಸುವ ಮೂಲಕ ಈ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ಸಿದ್ಧಾಂತದ ಅರಿವಿದೆ ಎಂಬುದನ್ನು ನಿರೂಪಿಸಿವುದಕ್ಕಾಗಿ ಹಾಗೆ ಹೇಳಿದೆ ಅಷ್ಟೆ. ಆದರೂ ಒಂದು ವೇಳೆ ತಪ್ಪು ಮಾಡಿದ್ದೇನೆ ಎಂದು ನೀವು ಭಾವಿಸುವುದೇ ಆದರೆ, ಎಲ್ಲ ಕಾಂಗ್ರೆಸ್ ನಾಯಕರ-ಕಾರ್ಯಕರ್ತರ, ಇಂಡಿ ಒಕ್ಕೂಟದ

ಆರ್‌ಎಸ್‌ಎಸ್‌ ಗೀತೆ ವಿವಾದ : ಕ್ಷಮೆ ಕೇಳಿದ ಡಿಕೆಶಿ Read More »

error: Content is protected !!
Scroll to Top