ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ದಕ್ಷಿಣ ಕನ್ನಡದ ವತಿಯಿಂದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯು ಶ್ರೀ ಭಾರತಿ ವಿದ್ಯಾಸಂಸ್ಥೆ ಅಲಂಕಾರು ಇದರ ಆಶ್ರಯದಲ್ಲಿ ಶ್ರೀ ಭಾರತಿ ಪ್ರೌಢ ಶಾಲೆಯಲ್ಲಿ ನಡೆದಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಅಭಿಜ್ಞಾ ಶಾಂಭವಿ 8ನೇ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಪ್ರಥಮ್.ಎಂ 8ನೇ ತರಗತಿ ಪ್ರಥಮ ಸ್ಥಾನ ಹಾಗೂ ರಂಜಿತ್ ಪ್ರಭು 8ನೇ ತರಗತಿ ಪ್ರಥಮ ಸ್ಥಾನ ಪಡೆದು ಸೆಪ್ಟೆಂಬರ್ 6 ಮತ್ತು 7ರಂದು ಬೆಳಗಾವಿಯಲ್ಲಿ ನಡೆಯಲಿರುವ […]

ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ದೆಹಲಿ ಸಿಎಂ‌ಗೆ ಕಪಾಳಮೋಕ್ಷ ಪ್ರಕರಣದ ಆರೋಪಿಯ ಉದ್ದೇಶ ಏನಿತ್ತು ಗೊತ್ತಾ!

ನವದೆಹಲಿ: ಸಿ ಎಂ ರೇಖಾ ಗುಪ್ತ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪಿಯನ್ನು ಪೊಲೀಸರಿ ಬಂಧಿಸಿದ್ದು, ಆತನಿಂದ ಘಟನೆಗೆ ಸಂಬಂಧಿಸಿದ ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿಯನ್ನು ರಾಜೇಶ್ ಭಾಯಿ ಖಿಮ್ಜಿ ಭಾಯಿ ಸಕರಿಯಾ (41) ಎಂದು ಗುರುತಿಸಲಾಗಿದೆ. ಆರೋಪಿ ಜೈಲಿನಲ್ಲಿರುವ ತನ್ನ ಸಂಬಂಧಿಯನ್ನು ಹೊರಕ್ಕೆ ಕರೆ ತರುವ ಸಲುವಾಗಿ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸಲು ಬಂದಿದ್ದು, ಈ ವೇಳೆ ಆತ ಸಿಎಂಗೆ ಕಪಾಲಮೋಕ್ಷ ಮಾಡಿರುವುದಾಗಿದೆ. ಆತನ ಸಂಬಂಧಿ ಜೈಲಿನಲ್ಲಿರುವ ಪ್ರಕರಣ ನ್ಯಾಯಾಲಯದಲ್ಲಿದ್ದು, ಈ ಸಂಬಂಧ ಮಾತನಾಡಲು ಬಂದ ಆತ ಬಳಿಕ

ದೆಹಲಿ ಸಿಎಂ‌ಗೆ ಕಪಾಳಮೋಕ್ಷ ಪ್ರಕರಣದ ಆರೋಪಿಯ ಉದ್ದೇಶ ಏನಿತ್ತು ಗೊತ್ತಾ! Read More »

ಹತ್ತನೇ ತರಗತಿ ಬಾಲಕನನ್ನು ಇರಿದು ಕೊಂದ ಒಂಬತ್ತನೇ ತರಗತಿ ಹುಡುಗ

ಅಹಮದಾಬಾದ್: ಖಾಸಗಿ ಶಾಲೆಯೊಂದರ ಒಂಬತ್ತನೇ ತರಗತಿ ವಿದ್ಯಾರ್ಥಿ ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ಇರಿದು ಕೊಂದ ಘಟನೆ ನಡೆದಿದ್ದು, ಶಾಲೆಯ ಹೊರಗೆ ದೊಡ್ಡ ಮಟ್ಟದ ಪ್ರತಿಭಟನೆಯ ಕಾವು ಭುಗಿಲೆದ್ದಿದೆ. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ತೀವ್ರವಾದ ಗಾಯಗಳಿಂದಾಗಿ ಆತ ಕೊನೆಯುಸಿರೆಳೆದಿದ್ದಾನೆ. ಇರಿತಕ್ಕೆ ಒಳಗಾದ ವಿದ್ಯಾರ್ಥಿ ಸಿಂಧಿ ಸಮುದಾಯಕ್ಕೆ ಸೇರಿದವನಾಗಿದ್ದು, ಆರೋಪಿ ಹುಡುಗ ಮುಸ್ಲಿಂ ಸಮುದಾಯದವನಾಗಿದ್ದಾನೆ. ಆದ್ದರಿಂದ ಈ ಘಟನೆ ಕೋಮು ಸ್ವರೂಪ ಪಡೆದುಕೊಂಡಿದೆ. ಈ ಘಟನೆಯ ಬಗ್ಗೆ ವಿದ್ಯಾರ್ಥಿಯ ಪೋಷಕರು, ಸಮುದಾಯದವರು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಹತ್ತನೇ ತರಗತಿ ಬಾಲಕನನ್ನು ಇರಿದು ಕೊಂದ ಒಂಬತ್ತನೇ ತರಗತಿ ಹುಡುಗ Read More »

ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಾಡಾನೆ ದಾಳಿ | ಎಲಿಫೆಂಟ್‍ ಟಾಸ್ಕ್ ಪೋರ್ಸ್‍ ರಚನೆ ಅಗತ್ಯ | ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿದ ಕಿಶೋರ್ ಕುಮಾರ್ ಪುತ್ತೂರು

ಸುಳ್ಯ, ಕಡಬ ಹಾಗು ಬೆಳ್ತಂಗಡಿ ಪ್ರದೇಶಗಳಲ್ಲಿ ಕಾಡಾನೆ ದಾಳಿಗಳು ದಿನೇ ದಿನೇ ಹೆಚ್ಚುತ್ತಿದ್ದು, ಸ್ಥಳೀಯ ಕೃಷಿಕರು ಆತಂಕದ ಜೀವನ ನಡೆಸುತ್ತಿದ್ದಾರೆ. ಈ ಸಮಸ್ಯೆ ಕುರಿತು ಇಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭಾರತೀಯ ಕಿಸಾನ್ ಮಜ್ದೂರ್ ಸಂಘದ ನಿಯೋಗದೊಂದಿಗೆ ಅರಣ್ಯ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಕಾಡಾನೆ ದಾಳಿಯಿಂದ ಕೃಷಿಕರ ಬೆಳೆಗಳಿಗೆ ಭಾರಿ ಹಾನಿ

ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಾಡಾನೆ ದಾಳಿ | ಎಲಿಫೆಂಟ್‍ ಟಾಸ್ಕ್ ಪೋರ್ಸ್‍ ರಚನೆ ಅಗತ್ಯ | ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ | 13 ಸ್ಥಾನಗಳ ಪೈಕಿ 8 ಸ್ಥಾನ ಕಾಂಗ್ರೆಸ್‍ ತೆಕ್ಕೆಗೆ | ಬಿಜೆಪಿಗೆ ಹಿನ್ನಡೆ

ಕಡಬ: ಇಲ್ಲಿನ ಪಟ್ಟಣ ಪಂಚಾಯತ್‌ನ 13 ವಾರ್ಡ್ಗಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ವಿಜೇತರ ವಿವರ ವಾರ್ಡ್ 1-ಕಳಾರ: ಹಿಂದುಳಿದ ವರ್ಗ ಎ’ ಮಹಿಳೆಗೆ ಮೀಸಲಾದ ಕಳಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ತಮನ್ನಾ ಜಬೀನ್ 201 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರೇಮಾ

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ | 13 ಸ್ಥಾನಗಳ ಪೈಕಿ 8 ಸ್ಥಾನ ಕಾಂಗ್ರೆಸ್‍ ತೆಕ್ಕೆಗೆ | ಬಿಜೆಪಿಗೆ ಹಿನ್ನಡೆ Read More »

ಶಾಲಾ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್‍ | ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

ಪುತ್ತೂರು: ಶಾಲಾ ಬಸ್ಸಿಗೆ ಖಾಸಗಿ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬಸ್ಸೊಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಪುಣಚದಿಂದ ಪುತ್ತೂರು ಕಡೆಗೆ ಬರುತ್ತಿದ್ದು, ಪುಣಚದ ಮಲ್ಲಿಕಟ್ಟೆ ತಿರುವಿನಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್‍ ಶಾಲಾ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಖಾಸಗಿ ಬಸ್ಸಿನ ಎದುರು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಬಸ್ಸಿನಲ್ಲಿ ಹಲವು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಶಾಲಾ

ಶಾಲಾ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್‍ | ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‍ ಟೆಕ್ನಾಲಜಿಯಲ್ಲಿ ಆನ್ಲೈನ್‌ನಲ್ಲಿ ಸುರಕ್ಷಿತವಾಗಿರಿ ಜಾಗೃತಿ ಕಾರ್ಯಕ್ರಮ

ಪುತ್ತೂರು: ಆಧುನಿಕ ಸಮಾಜದಲ್ಲಿ ಸೈಬರ್ ಅಪರಾಧ ಹಾಗೂ ಮಾದಕ ದ್ರವ್ಯಗಳ ಬಳಕೆ ವ್ಯಾಪಕವಾಗಿ ಹೆಚ್ಚಳವನ್ನು ಕಂಡಿದ್ದು, ಇದು ವ್ಯಕ್ತಿಯೊಬ್ಬನ ಚಾರಿತ್ರ್ಯ ಹಾಗೂ ಹಣಕಾಸಿನ ಮೂಲವನ್ನು ನಾಶಮಾಡುತ್ತವೆ ಅದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವ ಪ್ರತಿಯೊಬ್ಬರೂ ಸೈಬರ್ ಕ್ರೈಂ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ ಎಂದು ಪುತ್ತೂರು ಟ್ರಾಫಿಕ್ ಪೋಲೀಸ್‍ ಠಾಣೆಯ ಪಿಎಸ್‌ಐ ಉದಯ ರವಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‍ ಟೆಕ್ನಾಲಜಿ ಕಾಲೇಜು ಆಂತರಿಕ ದೂರು ಸಮಿತಿ ಆಶ್ರಯದಲ್ಲಿ ನಡೆದ ಆನ್ಲೈನ್‌ನಲ್ಲಿ ಸುರಕ್ಷಿತವಾಗಿರಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‍ ಟೆಕ್ನಾಲಜಿಯಲ್ಲಿ ಆನ್ಲೈನ್‌ನಲ್ಲಿ ಸುರಕ್ಷಿತವಾಗಿರಿ ಜಾಗೃತಿ ಕಾರ್ಯಕ್ರಮ Read More »

ಪೊಲೀಸ್ ಸ್ಟೇಷನ್‌ನಲ್ಲಿ ನೇಣು ಬಿಗಿದುಕೊಂಡು ಆರೋಪಿ ಆತ್ಮಹತ್ಯೆ

ರಾಮನಗರ: ದೇಗುಲದಲ್ಲಿ ‌ಕಳ್ಳತನ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಪಟ್ಟಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಶೌಚಾಲಯದಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತನನ್ನು ದುಂಡನಹಳ್ಳಿ ಗ್ರಾಮದ ರಮೇಶ್ ಎಂಬಾತ ಎಂ.ಕೆ. ದೊಡ್ಡಿ ಪೊಲೀಸು ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ರಮೇಶ್, ಆತನ ಪುತ್ರ ಮಂಜು ಮತ್ತು ಕೋಲಾರದ ಅನಿಲ್‌ನನ್ನು ದೇವಸ್ಥಾನದಲ್ಲಿ ಕಳ್ಳತನ ನಡೆಸಿದ ಆರೋಪದಲ್ಲಿ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು. ರಮೇಶ್ ಬುಧವಾರ ಶೌಚಾಲಯಕ್ಕೆ ಹೋಗುವುದಾಗಿ ತಿಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬಸ್ಥರು ಇದನ್ನು ಲಾಕಪ್‌ಡೆತ್ ಎಂದು ಆರೋಪಿಸಿದ್ದಾರೆ.

ಪೊಲೀಸ್ ಸ್ಟೇಷನ್‌ನಲ್ಲಿ ನೇಣು ಬಿಗಿದುಕೊಂಡು ಆರೋಪಿ ಆತ್ಮಹತ್ಯೆ Read More »

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ಜನಸಂಪರ್ಕ ಕಾರ್ಯಕ್ರಮದಲ್ಲಿ ಕಪಾಲಕ್ಕೆ ಹೊಡೆದ ವ್ಯಕ್ತಿ ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆಂದು ದೆಹಲಿ ಬಿಜೆಪಿ ಘಟಕ ತಿಳಿಸಿದೆ. ಸಿವಿಲ್ ಲೈನ್ಸ್‌ ಬಳಿಯಿರುವ ತಮ್ಮ ನಿವಾಸದಲ್ಲಿ ಜನ್ ಸುನ್‌ವಾಯಿ (ಜನಸಂಪರ್ಕ) ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದ್ದು, 30 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಖಾ ಗುಪ್ತಾಗೆ ಯಾವುದೇ ಗಾಯವಾಗದಿದ್ದರೂ, ಈ ಘಟನೆ ಅವರನ್ನು ಆಘಾತಕ್ಕೀಡು ಮಾಡಿದೆ. ದಾಳಿಕೋರನನ್ನು ಈಗ ದೆಹಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಜನಸಂಪರ್ಕ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ Read More »

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ

ಪುತ್ತೂರು:  ಅಕ್ಷಯ ಎಜುಕೇಶನ್‍ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ   ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ ಕಾಲೇಜಿನ ಸಭಾಂಗಣದಲ್ಲಿ      ಜರುಗಿತು. ಕಾರ್ಯಕ್ರಮವನ್ನು  ದೀಪ  ಬೆಳಗಿಸಿ ಉದ್ಘಾಟಿಸಿದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಸೀತಾರಾಮ ಕೇವಳ ಮಾತನಾಡಿ, ನಮ್ಮ ಜೀವನದಲ್ಲಿ ನಾವು ಹೇಗಿರಬೇಕು ?  ಮತ್ತು ಏನಾಗ ಬೇಕು ?  ಎಂದು ನಾವೇ  ತೀರ್ಮಾನಿಸಬೇಕು. ಜೀವನದಲ್ಲಿ  ಲಭಿಸುವ  ಅವಕಾಶವನ್ನು ಅತ್ಯಂತ ಶ್ರದ್ದೆಯಿಂದ ಮತ್ತು ನಂಬಿಕೆಯಿರಿಸಿ ಮಾಡಿದಲ್ಲಿ ಮಾತ್ರ ನಮ್ಮ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ Read More »

error: Content is protected !!
Scroll to Top