ಕೊಪ್ಪದ ಕಾಡಿನಲ್ಲಿ ಎಕೆ 47 ಬಂದೂಕು ಸಹಿತ ಶಸ್ತ್ರಾಸ್ತ್ರ ಪತ್ತೆ

ನಕ್ಸಲರು ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರಗಳು ಎಂಬ ಅನುಮಾನ ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಜಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಿತ್ತಲೆಗಂಡಿ ಕಾಡಿನಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಇವುಗಳು ಇತ್ತೀಚೆಗೆ ಶರಣಾಗಿರುವ ನಕ್ಸಲರು ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರಗಳು ಎನ್ನಲಾಗಿದೆ. ಆದರೆ ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ. ಮೇಲ್ನೋಟಕ್ಕೆ ನಕ್ಸಲರದ್ದೇ ಎಂದು ಹೇಳಲಾಗುತ್ತಿದ್ದರೂ ಇನ್ನೂ ಖಚಿತವಾಗಿಲ್ಲ. ತನಿಖೆಯಿಂದ ಗೊತ್ತಾಗಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಎಕೆ-47, ಐದು 303 ಕೋವಿ , ಒಂದು ಪಿಸ್ತೂಲ್, 100ಕ್ಕೂ ಹೆಚ್ಚು ಗುಂಡುಗಳು ಮೇಗೂರು ಅರಣ್ಯ ವ್ಯಾಪ್ತಿಯ ಕಿತ್ತಲೆಗಂಡಿ ಅರಣ್ಯ […]

ಕೊಪ್ಪದ ಕಾಡಿನಲ್ಲಿ ಎಕೆ 47 ಬಂದೂಕು ಸಹಿತ ಶಸ್ತ್ರಾಸ್ತ್ರ ಪತ್ತೆ Read More »

ಆಕಸ್ಮಿಕವಾಗಿ ಗುಂಡು ಸಿಡಿದು ಶಾಸಕ ಸಾವು

ಹೊಸದಿಲ್ಲಿ: ಪಂಜಾಬ್‌ನ ಲುಧಿಯಾನ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಆಕಸ್ಮಿಕವಾಗಿ ಗುಂಡುಸಿಡಿದು ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಶಾಸಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಕರ್ ಸಿಂಗ್ ತೇಜ ತಿಳಿಸಿದ್ದಾರೆ. ಗೋಗಿ ಅವರ ಮೃತದೇಹವನ್ನು ಡಿಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ತಲೆಗೆ ಆಕಸ್ಮಿಕವಾಗಿ ಗುಂಡು

ಆಕಸ್ಮಿಕವಾಗಿ ಗುಂಡು ಸಿಡಿದು ಶಾಸಕ ಸಾವು Read More »

ಜ.11-14 : ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಸಂಕ್ರಾಂತಿ ಆಫರ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಜಿ.ಎಲ್. ಸಂಕ್ರಾಂತಿ ಆಫರ್’ ಜ.11 ರಿಂದ ಜ.14ವರೆಗೆ ನಡೆಯಲಿದ್ದು, ಸಂಕ್ರಾಂತಿ ಆಫರ್ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ವಜ್ರದ ಆಭರಣಗಳು ಹಾಗೂ ಚಿನ್ನದ ಆಭರಣಗಳ ಖರೀದಿಗೆ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 200/-ರವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ರೂ.8,000/- ವರೆಗೆ ಪ್ರತಿ ಕ್ಯಾರಟ್ ಮೇಲೆ ರಿಯಾಯಿತಿ ನೀಡಲಾಗುತ್ತದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ

ಜ.11-14 : ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಸಂಕ್ರಾಂತಿ ಆಫರ್ Read More »

ಫೆ.2 : ತಾಲೂಕು ಮಟ್ಟದ ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಕ್ರೀಡಾಕೂಟ | ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು ಆಮಂತ್ರಣ ಪತ್ರಿಕೆ

ಪುತ್ತೂರು: ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ತಾಲೂಕು ಆಶ್ರಯದಲ್ಲಿ ಮತ್ತು ಯುವ ಒಕ್ಕಲಿಗ ಗೌಡ ಸೇವಾ ಸಂಘ ಮುಂಡೂರು ವಲಯದ ಪ್ರಾಯೋಜಕತ್ವದೊಂದಿಗೆ ಫೆ.2 ರಂದು ನಡೆಯುವ ಪುತ್ತೂರು ತಾಲೂಕು ಮಟ್ಟದ ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಸಂಜೆ ಬಿಡುಗಡೆಗೊಳಿಸಲಾಯಿತು. ಸಂಜೆ 6 ಗಂಟೆಗೆ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ದೇವರ ಗುಡಿಯ ಎದುರು ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಮುಕ್ವೆ, ಮಜಲುಮಾರು ಶ್ರೀ

ಫೆ.2 : ತಾಲೂಕು ಮಟ್ಟದ ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಕ್ರೀಡಾಕೂಟ | ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು ಆಮಂತ್ರಣ ಪತ್ರಿಕೆ Read More »

ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪ್ರತ್ಯಕ್ಷ

ಸೋಷಿಯಲ್‌ಮೀಡಿಯಾದಲ್ಲಿ ಭಾರಿ ವೈರಲ್‌ ಆದ ಮದುವೆ ಸುದ್ದಿ ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್‌ ಠಾಣೆ ವ್ಯಾಪ್ತಿಯ ಪಟ್ರಮೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಮುಸ್ಲಿಮ್‌ ಯುವತಿಯೊಬ್ಬಳು ಧರ್ಮಸ್ಥಳ ಸಮೀಪ ದೇವಸ್ಥಾನದಲ್ಲಿ ಹಿಂದು ಯುವಕನನ್ನು ಮದೆಯಾಗಿದ್ದು, ಈ ಮದುವೆ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಬಹಳ ವೈರಲ್‌ ಆಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪಟ್ರಮೆ ಗ್ರಾಮದ ಸುಹಾನ (19) ಕಂಪ್ಯೂಟರ್ ಕ್ಲಾಸ್‍ಗೆ ಹೋಗಿದ್ದವಳು ನಾಪತ್ತೆ ಆಗಿದ್ದಳು. ಈ ಬಗ್ಗೆ ಬಳಿಕ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಿನ್ನೆ ಈಕೆ ಹಿಂದೂ ಯುವಕ

ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪ್ರತ್ಯಕ್ಷ Read More »

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ

144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಉತ್ಸವಕ್ಕೆ ನಡೆದ ತಯಾರಿಯೂ ಅದ್ಭುತ ಇಲ್ಲಿದೆ ಪ್ರಯಾಗ್‌ರಾಜ್‌ ಮಹಾಕುಂಭಮೇಳದ ಸಂಪೂರ್ಣ ಚಿತ್ರಣ ಲಖನೌ: ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಕ್ಷಣಗಣನೆ ಶುರುವಾಗಿದೆ. ಜ.13ರಂದು ಪ್ರಾರಂಭವಾಗಲಿರುವ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ನಲ್ಲಿ ವರ್ಷದಿಂದಲೇ ತಯಾರಿ ನಡೆಯುತ್ತಿದ್ದು, ಉತ್ತರ ಪ್ರದೆಶ ಸರಕಾರ ಮತ್ತು ಕೇಂದ್ರ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.ಇದು 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭಮೇಳ. ವಿಶ್ವಾದ್ಯಂತ ಕೋಟಿಗಟ್ಟಲೆ ಜನರು ಈ ಪರಮಾದ್ಭುತ ಧಾರ್ಮಿಕ ಕಾರ್ಯವನ್ನು ನೋಡಲು ಕಾತರರಾಗಿದ್ದಾರೆ. ಕುಂಭಮೇಳಕ್ಕೆ ಜಗತ್ತಿನ ಅತಿಹೆಚ್ಚು ಸಂಖ್ಯೆಯಲ್ಲಿ ಜನ

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ Read More »

Site Oficial De Cassino Online Elizabeth Apostas No Brasil

Site Estatal Em Nosso País Apostas Esportivas E Cassino Online Content Aposta Sem Risco Mostbet Brasil Revisão Download Mostbet App For Android Os ( Apk) Mostbet Online Betting Firm In Bangladesh Android Cadastro Via Redes Sociais Stáhnout Soubor Apk Pro Android Quais São Os Games De Cassino Mais Populares? Other Mostbet Games Como Instalar U

Site Oficial De Cassino Online Elizabeth Apostas No Brasil Read More »

Site Oficial Da Mostbet No Brasil ️ Registro Rápido Mostbet País E Do Mundo Cassino Online 24 7 E Empresa De Apostas? Caça-níqueis Licenciados, Grandes Odds, Bônus Generosos At The Promoções ️ Jogue De Graça Systems Por Dinheiro

“mostbet Brasil Apostas Esportivas E Cassino On The Internet Bônus Exclusivo Content Mostbet On The Internet Betting Company In Bangladesh Quais São Since Opções De Apostas Esportivas? Mostbet Apostas Desportivas Bónus Search Engine Optimization Depósito Site Oficial Da Mostbet No Brasil Promoções Efectivas 2024 Mostbet Poker Apostas Ao Vivo Jogos Buscados De Cassino Not Any

Site Oficial Da Mostbet No Brasil ️ Registro Rápido Mostbet País E Do Mundo Cassino Online 24 7 E Empresa De Apostas? Caça-níqueis Licenciados, Grandes Odds, Bônus Generosos At The Promoções ️ Jogue De Graça Systems Por Dinheiro Read More »

10 Best Sports Activities Betting Sites Within The U S: Greatest Sites Online Dec 2024

Sports Betting Possibilities Today & Bets Lines” Content Choosing The Right On The Web Gambling Site Intended For You How Do Us Betting Odds Work? Safety And Responsible Gambling At On The Internet Sportsbooks Bovada: The Pinnacle Regarding User-friendly Betting Experiences Betting Odds 101 Benefits Of Mobile Betting Payment Options And Security The Joy Of

10 Best Sports Activities Betting Sites Within The U S: Greatest Sites Online Dec 2024 Read More »

ನಿಷೇಧಿತ ಉಗ್ರ ಸಂಘಟನೆ ಪಿಎಫ್ ಐ ಮುಖಂಡನ ಬಳಿ ಅಕ್ರಮ ಪಿಸ್ತೂಲು | ಹಿಂದೂಗಳ ಹತ್ಯೆಗೆ ಸಂಚು | ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷದ್ ನಿಂದ ಆಗ್ರಹ

ಮಂಗಳೂರು: ಮೂಡುಶೆಡ್ಡೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಫ್ಐ ಮುಖಂಡ ಬದ್ರುದ್ದೀನ್  ಅಕ್ರಮ ಪಿಸ್ತೂಲಿನಿಂದ ಗುಂಡು ಹರಿಸಿದ ಪರಿಣಾಮ ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಅಕ್ರಮವಾಗಿ ಪಿಸ್ತೂಲು ಮದ್ದುಗುಂಡುಗಳನ್ನು ಇಟ್ಟುಕೊಂಡು ಹಿಂದುಗಳ ಮತ್ತು ಹಿಂದೂ ಮುಖಂಡರ ಕೊಲೆಗೆ ಸಂಚು ರೂಪಿಸಿತ್ತಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದ್ದು, ಪಿಎಫ್ ಐ ಸಂಘಟನೆಯನ್ನು ಇಂತಹದ್ದೇ ಕಾರಣಕ್ಕಾಗಿ ನಿಷೇದಿಸಿದ್ದು ಅಲ್ಲದೆ ಇದರ ಮುಖಂಡರು ಅಕ್ರಮ ಪಿಸ್ತೂಲು ಹೊಂದಿರುವುದು ಇಡೀ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಲು ವಿಶ್ವ

ನಿಷೇಧಿತ ಉಗ್ರ ಸಂಘಟನೆ ಪಿಎಫ್ ಐ ಮುಖಂಡನ ಬಳಿ ಅಕ್ರಮ ಪಿಸ್ತೂಲು | ಹಿಂದೂಗಳ ಹತ್ಯೆಗೆ ಸಂಚು | ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷದ್ ನಿಂದ ಆಗ್ರಹ Read More »

error: Content is protected !!
Scroll to Top