ಮಾಹಿ ಕಿರುಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

ಪುತ್ತೂರು: ದೃಶ್ಯ ಮೂವೀಸ್ ಅರ್ಪಿಸುವ ಅಜಿತ್ ಬಿಟಿ ನಿರ್ಮಾಣದ, ಕೀರ್ತನ್ ಶೆಟ್ಟಿ ಸುಳ್ಯ ಕಥೆ ಹಾಗೂ ನಿರ್ದೇಶನದ ಹೊಸ ಕಿರುಚಿತ್ರದ ಟೈಟಲ್ ರಿವೀಲ್ ಅನ್ನು ನವರಸರಾಜ ಭೋಜರಾಜ್ ವಾಮಂಜೂರು ಅವರು ಮಾಡಿದರು. ನನ್ಯ ಅಚ್ಚುತ್ತಾ ಮೂಡತ್ತಾಯ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಈಶ್ವರಮಂಗಲದ ಹನುಮಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿಮಾದ ವಿತರಕ ಬಾಲಕೃಷ್ಣ ಶೆಟ್ಟಿ, ಪೆನ್ಸಿಲ್ ಬಾಕ್ಸ್ ಚಿತ್ರದ ನಿರ್ದೇಶಕ ರಝಾಕ್ ಪುತ್ತೂರು, ಧರ್ಮಚಾವಡಿ ಚಿತ್ರದ ನಿರ್ಮಾಪಕ ಜಗದೀಶ್ ಅಮೀನ್ ನಡುಬೈಲು ಮತ್ತು ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, […]

ಮಾಹಿ ಕಿರುಚಿತ್ರದ ಮೊದಲ ಪೋಸ್ಟರ್ ಬಿಡುಗಡೆ Read More »

ಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?

ಬೆಂಗಳೂರು: ನೂರಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣ ಸದನದಲ್ಲಿ ಕೋಲಾಹಲ ಎಬ್ಬಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಸದನದಲ್ಲಿ ಉತ್ತರ ನೀಡಿದ್ದು, ರಾಜ್ಯ ಸರ್ಕಾರ ರಚನೆ ಮಾಡಿದ SIT ತಂಡದ ಕಾರ್ಯಾಚರಣೆಯಲ್ಲಿ ಎರಡು ಕಡೆಗಳಲ್ಲಿ ಒಂದು ಅಸ್ಥಿಪಂಜರ ಮತ್ತು ಒಂದಷ್ಟು ಮೂಳೆಗಳು ದೊರಕಿವೆ. ಅದನ್ನು ಎಸ್‌ಎಫ್‌ಎಲ್ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಲಭ್ಯವಾಗಿಲ್ಲ. ವರದಿ ದೊರೆಯುವ ವರೆಗೆ ಉತ್ಖನನ ಸ್ಥಗಿತಗೊಳಿಸಲಾಗುತ್ತದೆ ಎಂದಿದ್ದಾರೆ. ಅಗೆದ ಇತರೆ ಜಾಗಗಳಲ್ಲಿ ಮೂಳೆಗಳು ಕೆಂಪು

ಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ? Read More »

65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ ಚುನಾವಣಾ ಆಯೋಗ

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಆಯೋಗವು 65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ಅಳಿಸಿ ಹಾಕಿದೆ ಮತ್ತು ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗವು ಆರಂಭ ಮಾಡಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ ಸಮಯದಲ್ಲಿ ಅಳಿಸಿ ಹಾಕಲಾದ 65 ಲಕ್ಷ ಮತದಾರರ ಹೆಸರುಗಳನ್ನು ಬಹಿರಂಗ ಮಾಡಿರುವುದಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪಟ್ಟಿಯ ಭಾಗವಾಗಿ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾದ 65 ಲಕ್ಷ

65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ ಚುನಾವಣಾ ಆಯೋಗ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನಿಂದ ಮಾದಕ ವಸ್ತು ವಿರೋಧಿ ದಿನಾಚರಣೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಆಶ್ರಯದಲ್ಲಿ ಕೇಪುಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರಿಗೆ ಕೃಷ್ಣ ನಗರ ಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪುತ್ತೂರು ವಲಯಧ್ಯಕ್ಷ ಸತೀಶ್ ನಾಯ್ಕರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಕೀಲರಾದ ಹರಿಣಾಕ್ಷಿ .ಜೆ .ಶೆಟ್ಟಿ ಅವರು ಮಾದಕ ವಸ್ತುಗಳ ಸೇವನೆಯಿಂದ ಯುವ ಪೀಳಿಗೆ ತಮ್ಮ ಸ್ಥಿಮಿತ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನಿಂದ ಮಾದಕ ವಸ್ತು ವಿರೋಧಿ ದಿನಾಚರಣೆ Read More »

ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ‌ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 24 ಕೊಲೆಗಳ ಆರೋಪ ಮಾಡಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಎಫ್.ಐ.ಆರ್. ದಾಖಲಿಸಿ ಬಂಧಿಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಒಂದೇ ದಿನದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ. ಬಿಎನ್‌ಎಸ್ ಕಾಯ್ದೆಯಡಿ ಅವಹೇಳನ ಮಾಡಿದ ಆರೋಪದಲ್ಲಿ ಬಂಧಿಸಲು ಸೂಚನೆ ನೀಡಲಾಗಿದೆ. ಇತ್ತೀಚೆಗಷ್ಟೇ ಮಾಧ್ಯಮಗಳ ಮುಂದೆ ತಿಮರೋಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಗೃಹ ಸಚಿವರ ಆದೇಶದ ಅನ್ವಯ

ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ‌ಸೂಚನೆ Read More »

ಸಂವಿಧಾನ ಉಳಿಸುವುದಾಗಿ ಹೇಳುವವರೇ ಅದನ್ನು ತುಳಿಯುತ್ತಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಸಂವಿಧಾನವನ್ನು ತಲೆ ಮೇಲೆ ಹೊತ್ತು ಕುಣಿದಾಡಿದವರು ಸಂವಿಧಾನವನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ದಶಕಗಳಿಂದ ದಬ್ಬಾಳಿಕೆಯ ಕಾನೂನುಗಳನ್ನು ಉಳಿಸಿಕೊಂಡು ಬಂದು ಡಾ. ಅಂಬೇಡ್ಕರ್ ಅವರ ನಿಲುವುಗಳಿಗೆ ಧಕ್ಕೆ ತರಲಾಗಿದೆ. ಹಿಂದಿನ ಸರ್ಕಾರಗಳು ಪೌರ ಕಾರ್ಮಿಕರನ್ನು ಗುಲಾಮರ ಹಾಗೆ ನಡೆಸಿಕೊಂಡಿದ್ದವು. ಹಾಗೆಯೇ . ದಿಲ್ಲಿ ಪಾಲಿಕೆಯ ನಿಯಮದನ್ವಯ ಅನುಮತಿ ಪಡೆಯದೆ ರಜೆ‌‌ ಮಾಡುವ ಪೌರ ಕಾರ್ಮಿಕರಿಗೆ 1 ತಿಂಗಳ ಜೈಲು ಶಿಕ್ಷೆ ನೀಡಲಾಗುತ್ತಿತ್ತು. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರೇ ಇಂತಹ

ಸಂವಿಧಾನ ಉಳಿಸುವುದಾಗಿ ಹೇಳುವವರೇ ಅದನ್ನು ತುಳಿಯುತ್ತಿದ್ದಾರೆ: ಪ್ರಧಾನಿ ಮೋದಿ Read More »

ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಂದ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ನವದೆಹಲಿ: ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾತನಾಡುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ. ಶುಭಾಂಶು ಅವರು ಪ್ರಧಾನಿ ಅವರೊಂದಿಗೆ ತಮ್ಮ ಅಂತರಾಷ್ಟ್ರೀಯ ಬಾಹ್ಯಾಕಾಶ ಯಾನದ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಆ‌ ಬಳಿಕ ಅವರು ತಮ್ಮ ತವರೂರು ಲಕ್ನೋ‌ಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎನ್ನುವ ಖ್ಯಾತಿಗೆ ಭಾಜನರಾದವರು. ಅವರು ಭೂಮಿಗೆ ಬಂದಿಳಿದ ಬಳಿಕ

ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಂದ ಪ್ರಧಾನಿ ಮೋದಿ ಭೇಟಿ ಸಾಧ್ಯತೆ Read More »

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವರ್ತನೆ | ರವಿ ರಾಮಕುಂಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಎಚ್‍ ಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ಬರುವ ರೀತಿ ವರ್ತನೆ ಮಾಡಿದ ರವಿ ರಾಮಕುಂಜ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‍ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ. ರವಿ ರಾಮ ಕುಂಜ ಎಂಬ ಕಲಾವಿದ ಶ್ರೀ ಕೃಷ್ಣನ ವೇಷ ದರಿಸಿ ನಾಟಕ ಪಾತ್ರ ಮಾಡುವ ಸಂರ್ಭದಲ್ಲಿ ಹೆಣ್ಣ (ಮಾತೆಯ) ನ್ನು ಅಪ್ಪಿ ಕೊಳ್ಳಲು ಹೇಳಿದ್ದು ಅಲ್ಲದೆ ಪೂಜೆಯಲ್ಲಿ ನಿರತವಾಗಿದ್ದ

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವರ್ತನೆ | ರವಿ ರಾಮಕುಂಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಎಚ್‍ ಪಿಯಿಂದ ನಗರ ಠಾಣೆಗೆ ದೂರು Read More »

ಮುಸುಕುಧಾರಿ ವ್ಯಕ್ತಿಯನ್ನು SIT ತನಿಖೆ ನಡೆಸಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ದೂರು ನೀಡಿದ ಮುಸುಕುಧಾರಿ ‌ವ್ಯಕ್ತಿಯನ್ನು ಸರಿಯಾಗಿ ತನಿಖೆ ನಡೆಸಿ, ಷಡ್ಯಂತ್ರ ಬಯಲು ಮಾಡುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ‌ತಿಳಿಸಿದ್ದಾರೆ. ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಸರ್ಕಾರ SIT ರಚನೆ ಮಾಡಿದ್ದರ ಬಗ್ಗೆಯೇ ಅನುಮಾನವಿದೆ. ಕ್ಷೇತ್ರದ ಹೆಸರು ಹಾಳು ಮಾಡಲು ಎಡಪಂಥೀಯರ ಜೊತೆಗೆ ಸಿಎಂ ಸಿದ್ದರಾಮಯ್ಯ ಕೈಜೋಡಿಸಿದ್ದಾರೆಯೇ ಎಂಬ ಬಗ್ಗೆ ಸಂದೇಹ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಸುಕುಧಾರಿ ವ್ಯಕ್ತಿಯನ್ನು SIT ತನಿಖೆ ನಡೆಸಲಿ: ವಿಶ್ವೇಶ್ವರ ಹೆಗಡೆ ಕಾಗೇರಿ Read More »

ಆಪರೇಷನ್ ಸಿಂಧೂರ್‌ನಲ್ಲಿ 150 ಪಾಕ್ ಸೈನಿಕರು ಹತ: ಪಾಕ್ ಟಿವಿ ಮಾಧ್ಯಮದಲ್ಲಿ ವರದಿ

ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಇಸ್ಲಾಮಾಬಾದ್ 150 ಕ್ಕೂ ಅಧಿಕ ಸೈನಿಕರನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನದ ಸಮಾ ಟಿವಿ ವರದಿ ಮಾಡಿದ್ದು, ನಂತರ ಆ ವರದಿಯನ್ನು ಅಳಿಸಿ ಹಾಕಿದೆ. ಈ ಸುದ್ದಿಯಲ್ಲಿ ಪಾಕ್ ಅಧ್ಯಕ್ಷರು, ಆಪರೇಷನ್ ಬುನ್ಯಾನುನ್ ಮಾರ್ಸೂಸ್ ಸಮಯದಲ್ಲಿ ಧೈರ್ಯ ಮತ್ತು ಸರ್ವೋಚ್ಚ ತ್ಯಾಗಕ್ಕಾಗಿ” ನೀಡಿದ ಶೌರ್ಯ ಪ್ರಶಸ್ತಿಗಳ ಪಟ್ಟಿಯನ್ನು ಸಹ ಒಳಗೊಂಡಿದೆ. ಆಪರೇಷನ್ ಬುನ್ಯಾನುನ್ ಮಾರ್ಸೂಸ್ ಪಾಕ್ ತನ್ನ ವಾಯುನೆಲೆಗಳ ಮೇಲೆ ಭಾರತೀಯ ದಾಳಿಗೆ ಪಾಕಿಸ್ತಾನ ನೀಡಿದ ಪ್ರತೀಕಾರದ

ಆಪರೇಷನ್ ಸಿಂಧೂರ್‌ನಲ್ಲಿ 150 ಪಾಕ್ ಸೈನಿಕರು ಹತ: ಪಾಕ್ ಟಿವಿ ಮಾಧ್ಯಮದಲ್ಲಿ ವರದಿ Read More »

error: Content is protected !!
Scroll to Top