ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಕ್ರಿಟಿಕಲ್ ಇನ್ಲೆಸ್  ಫಂಡ್ ವಿತರಣೆ

ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಅನಂತಾಡಿ ಬಿ ಒಕ್ಕೂಟದ ವೈದ್ಯನಾಥೆಶ್ವರ ಸಂಘದ ಸದಸ್ಯೆಗೆ ಕ್ರಿಟಿಕಲ್ ಫಂಡ್ ಸಹಾಯಧನ ವಿತರಿಸಲಾಯಿತು. ಸಂಘದ ಸದಸ್ಯೆ ಪುಷ್ಪ ರವರ ಪತಿಯಾದ ಕೃಷ್ಣಪ್ಪ ಪೂಜಾರಿ ಕಳೆದ 4 ತಿಂಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಪಂಡ್ ಸಹಾಯ ಧನದ ಚೆಕ್ ನ್ನು ತಾಲೂಕಿನ ಕೃಷಿ ಅಧಿಕಾರಿ ಚಿದಾನಂದ್, ಮೇಲ್ವಿಚಾರಕಿ ಆಶಾ ಪಾರ್ವತಿರವರು ವಿತರಿಸಿದರು. ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ […]

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಕ್ರಿಟಿಕಲ್ ಇನ್ಲೆಸ್  ಫಂಡ್ ವಿತರಣೆ Read More »

Casino 1win Côte Divoire Cotes Élevées, Instruit Gain”

1win Inscription Côte Divoire: Comment Créer El Compte Ainsi Que Vérifie 3dvista Marketplace Content Jeux De Crash De Casino Différences Entre L’application 1win Ainsi Que Le Portail Web Internet Officiel Comment Télécharger L’application In Ci Por Côte D’ivoire ᐉ Site Officiel A Respeito De Paris Sporti In Ci: Rome Sportifs & Jeux De Online Online

Casino 1win Côte Divoire Cotes Élevées, Instruit Gain” Read More »

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ  ಕೆಜಿಎಫ್  ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿದ್ದಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ ಎಚ್‍. ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು..

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ Read More »

Mostbet Bahisçisi: Durante İyi Oranlar Empieza Çevrimiçi Canlı Bahis Deneyimi

Mostbet Türkiye Giriş Resmi Siteye Spor Bahisleri Için Content Mostbet Spor Bahisleri Türkiye’de Nenni Tür Sporlara Bahis Oynayabilirim? Mostbet Ortaklık Programı Mostbet Para Yatırma Ve Çekme Işlemleri Nasıl Yapılır? Mostbet’in Türkiye Artıları Ve Eksileri Mostbet Tr’ye Kayıt Için Bonuslar Mostbet Casino Oyunları Mostbet’e Para Yatırma Empieza Çekme Çevrimiçi Spor Bahisleri Epl Ve Şampiyonlar Lig Geri

Mostbet Bahisçisi: Durante İyi Oranlar Empieza Çevrimiçi Canlı Bahis Deneyimi Read More »

ಬೈಕ್‌ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ

ಪುತ್ತೂರು  : ಅರ್ಚಕರೊಬ್ಬರು ಬೈಕ್‌ನಿಂದ ರಸ್ತೆ ಬಿದ್ದು ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಗಾಯಗೊಂಡ ಅರ್ಚಕರೊರ್ವರ ನೆರವಿಗೆ ದಾವಿಸಿದ್ದು ಸಮೀಪದ ಮಸೀದಿಯಲ್ಲಿರುವವರೆನ್ನಲಾಗಿದೆ. ಅರ್ಚಕರನ್ನು ಮಸೀದಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ. ನೆಟ್ಟಣಿಗೆ ಮುನ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಅರ್ಚಕರಾಗಿರುವ ರಘುರಾಮ ಭಟ್ ಬುಧವಾರ ಬೈಕ್‌ನಲ್ಲಿ ಬರುವಾಗ, ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು. ಬೈಕ್‍ನಿಂದ ಬಿದ್ದಿದರಿಂದ ಕಾಲಿಗೆ

ಬೈಕ್‌ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ Read More »

ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಿಟ್ ವಿತರಣೆ

ವಿಟ್ಲ : ಶ್ರೀ  ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)  ವಿಟ್ಲ ಇವರ ವಾತ್ಸಲ್ಯ ಕಾರ್ಯಕ್ರಮದಡಿ ಪೆರ್ನೆ ವಲಯದ  ಕೆದಿಲ ನಿವಾಸಿ ವಾತ್ಸಲ್ಯ ಸದಸ್ಯೆ  ಕಮಲ ಅವರಿಗೆ  ಮಂಜೂರಾದ ವಾತ್ಸಲ್ಯ ಕಿಟ್ಟನ್ನು ವಿತರಿಸಲಾಗಿದೆ. ಮಾತೃ ಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ನಡೆಯುವ  ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಕಿಟ್ ಅನ್ನು ಜ್ಞಾನವಿಕಾಸ ಸಮನ್ವಯಧಿಕಾರಿ ದೀಪಾ  ವಿತರಿಸಿದರು. ಈ ಸಂದರ್ಭದಲ್ಲಿ  ಕೆದಿಲ A ಒಕ್ಕೂಟದ  ಸೇವಾಪ್ರತಿನಿದಿ ಶಾರದಾ,  B ಒಕ್ಕೂಟದ ಸೇವಾಪ್ರತಿನಿದಿ ಜಯಂತಿ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ

ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಿಟ್ ವಿತರಣೆ Read More »

70 ಚದರ ಕಿಲೋ ಮೀಟರ್‌ ವ್ಯಾಪಿಸಿದ ಭೀಕರ ಕಾಡ್ಗಿಚ್ಚು : ಸಾವಿನ ಸಂಖ್ಯೆ 10ಕ್ಕೇರಿಕೆ

ಹಾಲಿವುಡ್‌ ತಾರೆಯರ, ಸೆಲೆಬ್ರಿಟಿಗಳ ಬಂಗಲೆಗಳ ಸಹಿತ 5000 ಕಟ್ಟಡಗಳು ಸುಟ್ಟು ಕರಕಲು ವಾಷಿಂಗ್ಟನ್‌ : ಅಮೆರಿಕದ ಲಾಸ್‌ ಏಂಜೆಲ್ಸ್‌ನಲ್ಲಿ ಕಾಣಿಸಿಕೊಂಡಿರುವ ಭೀಕರ ಕಾಡ್ಗಿಚ್ಚು ಸುಮಾರು 70 ಚದರ ಕಿಲೋಮೀಟರ್‌ ವ್ಯಾಪಿಸಿದ್ದು, ಸಾವಿರಾರು ಕಟ್ಟಡಗಳನ್ನು ಆಪೋಶನ ತೆಗೆದುಕೊಂಡಿದೆ ಹಾಗೂ ಮೃತರ ಸಂಖ್ಯೆ 10ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 5000ಕ್ಕೂ ಅಧಿಕ ಕಟ್ಟಡಗಳು ಬೆಂಕಿಗಾಹುತಿಯಾಗಿದ್ದು, ಅನೇಕ ಹಾಲಿವುಡ್‌ ನಟಿ, ನಟಿಯರು ಹಾಗೂ ಸೆಲೆಬ್ರಿಟಿಗಳ ಮನೆಗಳು ಕೂಡ ಸುಟ್ಟು ಕರಕಲಾಗಿವೆ.ಗಾಳಿಯಿಂದಾಗಿ ಬೆಂಕಿ ಕೆನ್ನಾಲೆಗಳು ಧಗದಗಿಸುತ್ತಾ ವ್ಯಾಪಿಸುತ್ತಿದ್ದು, ಬಲವಾದ ಗಾಳಿ ಬೀಸುತ್ತಿರುವುದರಿಂದ ನಿಯಂತ್ರಣಕ್ಕೆ

70 ಚದರ ಕಿಲೋ ಮೀಟರ್‌ ವ್ಯಾಪಿಸಿದ ಭೀಕರ ಕಾಡ್ಗಿಚ್ಚು : ಸಾವಿನ ಸಂಖ್ಯೆ 10ಕ್ಕೇರಿಕೆ Read More »

ಮಂಗಳೂರಿನಲ್ಲಿ ಹೈಡ್ರೋವಿಡ್ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು : ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿ, 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಶಮೀರ್ ಪಿ.ಕೆ (42) ಎಂದು ಪತ್ತೆಹಚ್ಚಲಾಗಿದೆ. ಬಂಧಿತ  ಶಮೀರ್ ಪಿ.ಕೆಯನ್ನು ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಹಿಡಿದು ಬಂದಿಸಲಾಗಿದೆ. ಆತನಿಂದ 738 ಗ್ರಾಂ ಹೈಡ್ರೋವಿಡ್ ಗಾಂಜಾ, ಕಾರು, ಮೊಬೈಲ್ ಫೋನ್ ಸೇರಿದಂತೆ ಒಟ್ಟು 80 ಲಕ್ಷ

ಮಂಗಳೂರಿನಲ್ಲಿ ಹೈಡ್ರೋವಿಡ್ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ Read More »

Mostbet ᐉ Bônus De Boas-vindas R$5555 ᐉ Oficial Mostbet Casino Br

“mostbet Brasil Apostas Esportivas E Cassino On The Web Bônus Exclusivo Content Výhody Kasina Mostbet A Mostbet É Uma Casa De Apostas Confiável? Quais Funcionalidades O Aplicativo Oferece? Apostas Nos Esportes De Fantasia Linha (prematch) Como Funciona O Site Oficial Da Mostbet? Download Typically The Mostbet App With Regard To Ios Apostar No Cybersport Blackjack

Mostbet ᐉ Bônus De Boas-vindas R$5555 ᐉ Oficial Mostbet Casino Br Read More »

ಬೈಕ್ ಗೆ  ಬಸ್‌ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್ ಗೆ ತಡೆರಹಿತ ಬಸ್ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗೆ  ದಾಖಲಾಗಿದ್ದಾರೆ. ಗಾಯಗೊಂಡವರನ್ನು ಮುಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು ನಿವಾಸಿ ಪಾಂಡುರಂಗ ರಾವ್ ಎನ್ನಲಾಗಿದೆ. ಗಾಯಾಳು ಪಾಂಡುರಂಗ ರಾವ್ ತಮ್ಮ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವೇಳೆ  ಉಡುಪಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬಂದ ತಡೆರಹಿತ

ಬೈಕ್ ಗೆ  ಬಸ್‌ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ Read More »

error: Content is protected !!
Scroll to Top