ಆ.16: ಪುತ್ತೂರಿನಲ್ಲಿ ಶ್ರೀಕೃಷ್ಣ ಲೋಕ
ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ 27ನೇ ವರ್ಷದ ಶ್ರೀಕೃಷ್ಣ ಲೋಕ ಆ.16 ಶನಿವಾರ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಮೋಹನ್ ಕೆ. ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅವರು, ಅಂದು ಬೆಳಗ್ಗೆ 9 ಗಂಟೆಗೆ ವಿವೇಕಾನಂದ ಶಿಶು ಮಂದಿರದಲ್ಲಿ ಬಾಲಕೃಷ್ಣನ ತೊಟ್ಟಿಲ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. 9.30ಕ್ಕೆ ಶೋಭಾಯಾತ್ರೆ ಆರಂಭಗೊಳ್ಳಲಿದೆ. ಪರ್ಲಡ್ಕ ರಸ್ತೆಯಿಂದ ಮುಖ್ಯ ರಸ್ತೆಗೆ ಬಂದು ಶ್ರೀ ಮಹಾಲಿಂಗೇಶ್ವರ ದೇವಳದ […]
ಆ.16: ಪುತ್ತೂರಿನಲ್ಲಿ ಶ್ರೀಕೃಷ್ಣ ಲೋಕ Read More »










