ಹಬ್ಬಕ್ಕಾಗಿ ರೈಲ್ವೆಯಿಂದ ಭರ್ಜರಿ ಕೊಡುಗೆ : ಟಿಕೆಟ್‌ಗಳ ಮೇಲೆ ಶೇ.20 ಡಿಸ್ಕೌಂಟ್‌

ರಿಟರ್ನ್‌ ಟಿಕೆಟ್‌ಗಳ ಮೇಲೆ ಸಿಗಲಿದೆ ಈ ವಿಶೇಷ ರಿಯಾಯಿತಿ ನವದೆಹಲಿ: ಸಾಲು ಸಾಲು ಹಬ್ಬಗಳು ಬರುತ್ತಿದ್ದಂತೆ ಭಾರತೀಯ ರೈಲ್ವೆ ಮುಂಗಡವಾಗಿ ಬುಕ್ ಮಾಡುವ ರಿಟರ್ನ್ ಜರ್ನಿ ಟಿಕೆಟ್‌ಗಳ ಮೇಲೆ ಭಾರಿ ರಿಯಾಯಿತಿಯನ್ನು ಘೋಷಿಸಿದೆ. ರೌಂಡ್ ಟ್ರಿಪ್ ಪ್ಯಾಕೇಜ್ ಫಾರ್ ಫೆಸ್ಟಿವಲ್ ರಶ್ ಯೋಜನೆಯಡಿಯಲ್ಲಿ ಇದನ್ನು ಜಾರಿಗೆ ತರಲಾಗಿದ್ದು, ಅಕ್ಟೋಬರ್ 13ರಿಂದ 26 ರವರೆಗೆ ನಿಗದಿಪಡಿಸಲಾಗುವ ಪ್ರಯಾಣಗಳಿಗೆ ಬುಕ್ಕಿಂಗ್ ಆಗಸ್ಟ್ 14ರಿಂದ ಶೇ.20ರಷ್ಟು ಡಿಸ್ಕೌಂಟ್‌ ಸಿಗಲಿದೆ. ಹಬ್ಬದ ಋತುವಿನಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಿ ಸುಗಮ ಪ್ರಯಾಣಕ್ಕೆ ಅನುಕೂಲ […]

ಹಬ್ಬಕ್ಕಾಗಿ ರೈಲ್ವೆಯಿಂದ ಭರ್ಜರಿ ಕೊಡುಗೆ : ಟಿಕೆಟ್‌ಗಳ ಮೇಲೆ ಶೇ.20 ಡಿಸ್ಕೌಂಟ್‌ Read More »

ಮಾದಕ ವಸ್ತು ಮಾರಾಟ : ಏಳು ಆರೋಪಿಗಳ ಬಂಧನ

ಇಂಜಿನಿಯರಿಂಗ್‌ ವಿದ್ಯಾರ್ಥಿಯಿಂದಲೂ ಡ್ರಗ್ಸ್‌ ದಂಧೆ ಮಂಗಳೂರು : ಡ್ರಗ್ಸ್‌ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ ಶುಕ್ರವಾರದಿಂದೀಚೆಗೆ 7 ಮಂದಿಯನ್ನು ಬಂಧಿಸಿ ಕೇಸ್‌ ದಾಖಲಿಸಿಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದವರ ಮೇಲೆ ಕಾರ್ಯಾಚರಣೆ ನಡೆಸಿರುವ ಪೊಲೀಸರು 5 ಕೆಜಿಯಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ. ಶೈಕ್ಷಣಿಕ ಮತ್ತು ವಸತಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ಗಾಂಜಾ ಮಾರಾಟ ಮಾಡುತ್ತಿರುವ ವ್ಯಕ್ತಿಗಳ ಬಗ್ಗೆ ನಿರ್ದಿಷ್ಟ

ಮಾದಕ ವಸ್ತು ಮಾರಾಟ : ಏಳು ಆರೋಪಿಗಳ ಬಂಧನ Read More »

ನಿರ್ಮಲಾ ಸೀತಾರಾಮನ್‌ಗೆ ಉಡುಪಿ ಕೃಷ್ಣ ಮಠದಿಂದ ಭಾರತ ಲಕ್ಷ್ಮಿ ಬಿರುದು ಪ್ರದಾನ

ಮಠದಲ್ಲಿ ಜನಸಾಮಾನ್ಯರಂತೆ ವಿವಿಧ ಸೇವೆಗಳನ್ನು ನೆರವೇರಿಸಿದ ಕೇಂದ್ರ ವಿತ್ತ ಸಚಿವೆ ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಸಂದರ್ಭದಲ್ಲಿ ಶನಿವಾರ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾರತ ಲಕ್ಷ್ಮಿ ಎಂಬ ಗೌರವ ಬಿರುದನ್ನು ಪ್ರದಾನ ಮಾಡಲಾಯಿತು. ಪುತ್ತಿಗೆ ಮಠದ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಈ ಗೌರವವನ್ನು ನಿರ್ಮಲಾ ಸೀತಾರಾಮನ್‌ಗೆ ಪ್ರದಾನ ಮಾಡಿದರು. ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

ನಿರ್ಮಲಾ ಸೀತಾರಾಮನ್‌ಗೆ ಉಡುಪಿ ಕೃಷ್ಣ ಮಠದಿಂದ ಭಾರತ ಲಕ್ಷ್ಮಿ ಬಿರುದು ಪ್ರದಾನ Read More »

ಧರ್ಮಸ್ಥಳ ಪ್ರಕರಣ : 11 ದಿನ 16 ಗುಂಡಿ ಅಗೆದರೂ ಸಿಕ್ಕಿದ್ದು ಬರೀ ಕಲ್ಲುಮಣ್ಣು!

20 ಅಡಿ ಅಗಲ, 10 ಅಡಿ ಆಳಕ್ಕೆ ಗುಂಡಿ ತೋಡಿದರೂ ಸಿಕ್ಕಿಲ್ಲ ಯಾವುದೇ ಕುರುಹು ಧರ್ಮಸ್ಥಳ: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ 11 ದಿನಗಳಿಂದ ದೂರುದಾರ ಮುಸುಕುಧಾರಿ ವ್ಯಕ್ತಿ ತೋರಿಸಿದ ಎಲ್ಲ ಸ್ಥಳಗಳನ್ನು ಅಗೆದರೂ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ. ಆದರೂ ದೂರುದಾರ ತೋರಿಸುವ ಎಲ್ಲ ಸ್ಥಳಗಳನ್ನು ಪರೀಶೀಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಭಾನುವಾರ ಕಾರ್ಯಾಚರಣೆ ಸ್ಥಗಿತ ಮಾಡಲಿರುವ ಎಸ್‌ಐಟಿ ಸೋಮವಾರ ಕಾರ್ಯಾಚರಣೆ ಮುಂದುವರಿಸಲಿದೆ. 11 ದಿನದಲ್ಲಿ 16ಕ್ಕೂ ಹೆಚ್ಚು ಜಾಗ ತೋರಿಸಿದ ಸ್ಥಳಗಳಲ್ಲಿ ಸಿಕ್ಕಿದ್ದು ಕಲ್ಲು, ಮಣ್ಣು, ಬಂಡೆಮಾತ್ರ.

ಧರ್ಮಸ್ಥಳ ಪ್ರಕರಣ : 11 ದಿನ 16 ಗುಂಡಿ ಅಗೆದರೂ ಸಿಕ್ಕಿದ್ದು ಬರೀ ಕಲ್ಲುಮಣ್ಣು! Read More »

ಮೆಟ್ರೊ ಯೆಲ್ಲೊ ಲೈನ್‌ ಉದ್ಘಾಟಿಸಲು ಇಂದು ಬೆಂಗಳೂರಿಗೆ ಮೋದಿ ಆಗಮನ

ಕನ್ನಡದಲ್ಲೇ ಟ್ವೀಟ್‌ ಮಾಡಿ ಬೆಂಗಳೂರಿಗೆ ಬರುತ್ತಿರುವುದಾಗಿ ಕನ್ನಡಿಗರಿಗೆ ತಿಳಿಸಿದ ಪ್ರಧಾನಿ ಬೆಂಗಳೂರು: ಮಟ್ರೊ ಯೆಲ್ಲೊ ಲೈನ್‌ಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೊ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಳದಿ ಮಾರ್ಗದ ರಾಗಿಗುಡ್ಡ ಮೆಟ್ರೊ ನಿಲ್ದಾಣವನ್ನು ವಿದ್ಯುತ್​ ದೀಪ, ಹೂಗಳಿಂದ ಭರ್ಜರಿಯಾಗಿ ಅಲಂಕರಿಸಲಾಗಿದೆ. ಪ್ರಧಾನಿ ಮೋದಿಯವರು ತಾವು ರಾಜ್ಯಕ್ಕೆ ಬರುವ ವಿಚಾರವನ್ನು ಕನ್ನಡದಲ್ಲೇ ಟ್ವೀಟ್​ ಮಾಡಿ ತಿಳಿಸಿದ್ದಾರೆ. ಆಗಸ್ಟ್

ಮೆಟ್ರೊ ಯೆಲ್ಲೊ ಲೈನ್‌ ಉದ್ಘಾಟಿಸಲು ಇಂದು ಬೆಂಗಳೂರಿಗೆ ಮೋದಿ ಆಗಮನ Read More »

ಕಡಬ ಪಟ್ಟಣ ಪಂಚಾಯತ್ ಚುನಾವಣಾ ಪ್ರಚಾರ

ಅಭ್ಯರ್ಥಿಗಳ ಪರ ಮತ ಯಾಚಿಸಿದ ಕಿಶೋರ್ ಕುಮಾರ್ ಪುತ್ತೂರು, ಭಾಗೀರಥಿ ಮುರುಳ್ಯ ಕಡಬ: ಸುಳ್ಯ ತಾಲೂಕು ಕಡಬ ಪಟ್ಟಣ ಪಂಚಾಯತ್‌ನ ಮಾಲೇಶ್ವರ ವಾರ್ಡ್ ನಂಬರ್ 5 ಮತ್ತು ವಿದ್ಯಾನಗರ ವಾರ್ಡ್ ನಂಬರ್ 6 ರ ಚುನಾವಣಾ ಪ್ರಚಾರದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗಿಯಾದರು. ಈ ಸಂದರ್ಭದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಿದರು. ಮುರುಳ್ಯ, ವಾರ್ಡ್ ನಂಬರ್ 5 ರ ಅಭ್ಯರ್ಥಿ ಮತ್ತು ಮಹಾ ಶಕ್ತಿ

ಕಡಬ ಪಟ್ಟಣ ಪಂಚಾಯತ್ ಚುನಾವಣಾ ಪ್ರಚಾರ Read More »

ಟ್ರಂಪ್ ಸುಂಕ ನೀತಿ ಅಸಂಬದ್ಧ: ಅಮೆರಿಕಾದ ಪ್ರೊಫೆಸರ್ ಸ್ಟೀವ್ ಹ್ಯಾಂಕೆ

ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವದ ಇತರ ದೇಶಗಳ ಜೊತೆಗೆ ಟ್ರೇಡ್ ವಾರ್ ಆರಂಭಿಸಿದ್ದು, ಅವರನ್ನು ಅವರೇ ನಾಶ ಮಾಡಿಕೊಳ್ಳುತ್ತಿದ್ದಾರೆ ಎಂದು ಅಮೆರಿಕನ್ ಅರ್ಥಶಾಸ್ತ್ರಜ್ಞ ಮತ್ತು ಜಾನ್ ಹಾಪ್ಕಿನ್ಸ್ ವಿವಿಯ ಪ್ರೊಫೆಸರ್ ಸ್ಟೀವ್ ಹ್ಯಾಂಕೆ ಹೇಳಿದ್ದಾರೆ. ಸಂಪೂರ್ಣ ಅಸಂಬದ್ಧ ಸುಂಕ ನೀತಿ ಟ್ರಂಪ್ ಅವರದ್ದು. ಅವರ ಅರ್ಥಶಾಸ್ತ್ರ ಸಂಪೂರ್ಣ ತಪ್ಪು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಮೆರಿಕಾವು ಭಾರತದ ಸರಕುಗಳಿಗೆ ಸುಂಕ ಹೆಚ್ಚಿಸಿರುವ ಬೆನ್ನಲ್ಲೇ ಹ್ಯಾಂಕ್ ಅವರು ಹೇಳಿಕೆ ನೀಡಿದ್ದು, ನೆಪೋಲಿಯನ್ ಸಲಹೆಯನ್ನು ಅನುಸರಿಸುವುದು,

ಟ್ರಂಪ್ ಸುಂಕ ನೀತಿ ಅಸಂಬದ್ಧ: ಅಮೆರಿಕಾದ ಪ್ರೊಫೆಸರ್ ಸ್ಟೀವ್ ಹ್ಯಾಂಕೆ Read More »

ಮತಗಳ್ಳತನ ಆರೋಪ: ರಾಗಾಗೆ ತಿರುಗೇಟು ನೀಡಿದ ಚುನಾವಣಾ ಆಯೋಗ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನ, ಮತದಾನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಮಾಡಿರುವ ಆರೋಪಕ್ಕೆ ಚುನಾವಣಾ ಆಯೋಗ ತಿರಗೇಟು ನೀಡಿದೆ. ಬಿಹಾರದ ಕರಡು ಮತದಾರರ ಪಟ್ಟಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೂ ಕಾಂಗ್ರೆಸ್ ಯಾಕೆ ಆ‌ ಸಂದರ್ಭದಲ್ಲಿ ಪ್ರಶ್ನೆ ಮಾಡಿಲ್ಲ, ಆಯೋಗವನ್ನೇಕೆ ಸಂಪರ್ಕ ಮಾಡಿಲ್ಲ ಎಂದು ಚು. ಆಯೋಗ ಕೇಳಿದೆ. ಮತದಾನದ ಸಮಯದಲ್ಲಿ ಯಾವುದೇ ರೀತಿಯ ಆಕ್ಷೇಪಣೆಗಳನ್ನು ಮಾಡದ ಕಾಂಗ್ರೆಸ್, ಫಲಿತಾಂಶ ಪ್ರಕಟವಾದ ಬಳಿಕ ಆಕ್ಷೇಪಣೆ ಸಲ್ಲಿಸುತ್ತದೆ. ಬಿಹಾರ ಚುನಾವಣಾ ಸಮಯದಲ್ಲಿ

ಮತಗಳ್ಳತನ ಆರೋಪ: ರಾಗಾಗೆ ತಿರುಗೇಟು ನೀಡಿದ ಚುನಾವಣಾ ಆಯೋಗ Read More »

ಪ್ರಧಾನಿ ಮೋದಿ ಅವರಿಗೆ ಮಹಿಳೆಯರು, ಮಕ್ಕಳಿಂದ ರಕ್ಷಾ ಬಂಧನ

ನವದೆಹಲಿ: ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೆ ನವದೆಹಲಿಯ ಅವರ ನಿವಾಸದಲ್ಲಿ ಮಕ್ಕಳು, ಮಹಿಳೆಯರು ರಕ್ಷೆ ಕಟ್ಟಿ ಸಂಭ್ರಮಿಸಿದರು. ಪ್ರಧಾನಿ ಅವರಿಗೆ ಪ್ರಜಾಪಿತ ಬ್ರಹ್ಮಕುಮಾರಿ ಸಂಘಟನೆಯ ಸಹೋದರಿಯರು ರಕ್ಷೆ ಕಟ್ಟಿದರು. ಹಾಗೆಯೇ ಪ್ರಧಾನಿ ಮೋದಿ ಅವರ ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಯರು, ಹಾಗೂ ಇತರ ಸಿಬ್ಬಂದಿಯ ಹೆಣ್ಣು ಮಕ್ಕಳು ರಕ್ಷೆ ಕಟ್ಟಿ ರಕ್ಷಾ ಬಂಧನ ಆಚರಿಸಿಕೊಂಡಿದ್ದಾರೆ. ಹಾಗೆಯೇ ಶಾಲಾ ಮಕ್ಕಳು ಸಾಮೂಹಿಕವಾಗಿ ಪ್ರಧಾನಿ ಮೋದಿ ಅವರಿಗೆ ರಕ್ಷೆ ಕಟ್ಟಿ ರಕ್ಷಾ ಬಂಧನ ಆಚರಣೆಯನ್ನು ಸಂಭ್ರಮಿಸಿದರು.

ಪ್ರಧಾನಿ ಮೋದಿ ಅವರಿಗೆ ಮಹಿಳೆಯರು, ಮಕ್ಕಳಿಂದ ರಕ್ಷಾ ಬಂಧನ Read More »

ಬಾದಾಮಿಯಲ್ಲಿ ಮತ ಖರೀದಿ : ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ?

ಮೈಸೂರು: ಮತಗಳ್ಳತನ ವಿಷಯಕ್ಕೆ ಸಂಬಂಧಿಸಿದ ಹಾಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಈ ವಿಚಾರದಲ್ಲಿ ರಾಹುಲ್ ಗಾಂಧಿ ಹೇಳಿದ್ದರಲ್ಲಿ ‌ಕೆಲವು ಸತ್ಯವಿದೆ. ಈ ಬಗ್ಗೆ ನಮ್ಮ ಲೀಗಲ್ ಟೀಂ ಜೊತೆಗೆ ಚರ್ಚೆ ನಡೆಸಿ ಮುಂದಿನ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿದ ಅವರು, ಮತಗಳ್ಳತನಕ್ಕೆ ಸಂಬಂಧಿಸಿದ ಹಾಗೆ ನಾವು ಸಂಶೋಧನೆ ಮಾಡುತ್ತಿದ್ದೆವು. ಈಗ ಅದು ಸತ್ಯ ಎಂದು ಗೊತ್ತಾಗಿದೆ. ಹಾಗಾಗಿ ನಾವು ಹೋರಾಟ ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ. ಎಂಬತ್ತು ಜನರು ಒಂದೇ ಕೊಠಡಿಯಲ್ಲಿ

ಬಾದಾಮಿಯಲ್ಲಿ ಮತ ಖರೀದಿ : ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ? Read More »

error: Content is protected !!
Scroll to Top