ಹೆಜ್ಜೇನು ಕಡಿತ : ಇಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ಹೆಜ್ಜೇನು ದಾಳಿ ನಡೆಸಿ ಇಬ್ಬರು ಗಾಯಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಿನ್ನೆ ಬೆಳಿಗ್ಗೆ ನೆಲ್ಯಾಡಿ ಗ್ರಾಮದ ಮಾದೇರಿ ಸಮೀಪದ ತುಂಬೆತ್ತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರು ಮಾದೇರಿ ತುಂಬೆತ್ತಡ್ಕ ನಿವಾಸಿ ರೂಪಾವತಿ(30) ಹಾಗೂ ತಿಮ್ಮಪ್ಪ ಕುಂಬಾರ(49) ಎನ್ನಲಾಗಿದೆ. ರೂಪಾವತಿ ಎಂಬವರಿಗೆ ಮನೆ ಸಮೀಪವೇ ಏಕಾಏಕಿ ಹೆಜ್ಜೇನುಗಳು ದಾಳಿ ಮಾಡಿವೆ. ಇದರಿಂದ ವಿಚಲಿತಗೊಂಡ ರೂಪಾವತಿ ಜೋರಾಗಿ ಕಿರುಚಿದ್ದಾರೆ.  ರೂಪಾವತಿಯವರ ಬೊಬ್ಬೆ ಕೇಳಿ ಪಕ್ಕದ ಮನೆಯ ತಿಮ್ಮಪ್ಪ ಕುಂಬಾರ ಎನ್ನುವವರು ರಕ್ಷಣೆಗಾಗಿ ಗೋಣಿ ಚೀಲ ಹಿಡಿದು ಬಂದಿದ್ದರು. […]

ಹೆಜ್ಜೇನು ಕಡಿತ : ಇಬ್ಬರಿಗೆ ಗಂಭೀರ ಗಾಯ Read More »

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು

ಜ.25ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ವಿವಿಧ ಹಂತಗಳಲ್ಲಿ ಅಭಿಯಾನ ಬೆಂಗಳೂರು: ಕಾಂಗ್ರೆಸ್‌ನ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಭೀಮ ಸಮಗಮ ಸಭಿಯಾನ ನಡೆಸಲಿದೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಕಾರಣ ಅರ್ಧಕ್ಕೆ ನಿಂತಿದ್ದ ಬೆಳಗಾವಿಯ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶ 21ರಂದು ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ಭೀಮ ಸಂಗಮ ಅಭಿಯಾನ ಆರಂಭಿಸಲು ಚಿಂತನೆ ನಡೆಸಿದೆ.

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು Read More »

ಕಾಡಿನ ರಹಸ್ಯ ಸ್ಥಳದಲ್ಲಿದೆಯೇ ನಕ್ಸಲರ ಶಸ್ತ್ರಾಸ್ತ್ರ?

ನಕ್ಸಲರು ಬಳಸುತ್ತಿದ್ದ ಎಕೆ 47, ಮಷಿನ್‌ ಗನ್‌ ಅರಣ್ಯದೊಳಗೆ ಬಚ್ಚಿಟ್ಟಿರುವ ಶಂಕೆ ಬೆಂಗಳೂರು: ಮುಖ್ಯಮಂತ್ರಿ ಸಮ್ಮುಖದಲ್ಲಿ ಶರಣಾದ ನಕ್ಸಲರು ಆಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದ್ದರು. ಆದರೆ ಇನ್ನೂ ಆ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಒಪ್ಪಿಸುವ ಪ್ರತಿ ಶಸ್ತ್ರಾಸ್ತ್ರಕ್ಕೆ ಪರಿಹಾರ ರೂಪದಲ್ಲಿ ಹಣ ಕೊಡುವುದಾಗಿ ಸರಕಾರ ಪ್ಯಾಕೇಜ್‌ನಲ್ಲಿ ಘೋಷಿಸಿದೆ. ಹೀಗಾಗಿ ನಕ್ಸಲರ ಶಸ್ತ್ರಾಸ್ತ್ರಗಳು ಎಲ್ಲಿವೆ ಎಂಬ ಕುತೂಹಲ ಇದೆ. ಆಧುನಿಕ ಶಸ್ತ್ರಾಸ್ತ್ರಗಳನ್ನು ನಕ್ಸಲರು ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಶರಣಾದ ಯಾವೊಬ್ಬ ನಕ್ಸಲ್‌ ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ.

ಕಾಡಿನ ರಹಸ್ಯ ಸ್ಥಳದಲ್ಲಿದೆಯೇ ನಕ್ಸಲರ ಶಸ್ತ್ರಾಸ್ತ್ರ? Read More »

ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು | ಆರೋಪಿ ನಸೀಮಾ ಬಂಧನ

ಉಪ್ಪಿನಂಗಡಿ: ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್ ಎಗರಿಸಿದ್ದ ಪ್ರಕರಣ ಬಸ್‍ ನಿಲ್ದಾಣದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿ, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಕಡಬ ತಾಲೂಕು ಬಂಟಿ ಗ್ರಾಮದ ನೆಕ್ಕಿತದ ನಿವಾಸಿ ಮುಸ್ತಫಾ ಅವರ ಪತ್ನಿ ಅಬೀಬಾ ಅವರು ಭಾವನ ಪತ್ನಿ ಹಸೀರಾಬಾನು ಮದುವೆ ಕಾರ್ಯಕ್ರಮಕ್ಕೆ ಹೊರಡುವ ಮೊದಲು ಮನೆಯಲ್ಲಿದ್ದ ಅವರ ಸುಮಾರು 8 ಗ್ರಾಂ ತೂಕದ ಚಿನ್ನದ ನೆಕ್ಸಸ್ -1

ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು | ಆರೋಪಿ ನಸೀಮಾ ಬಂಧನ Read More »

ಮುಕ್ಕದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಸೆರೆ

ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಅಕ್ರಮ ಪ್ರಜೆ ಮಂಗಳೂರು: ಸುರತ್ಕಲ್‌ ಸಮೀಪ ಮುಕ್ಕದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ಅನರುಲ್ ಶೇಖ್​ (25) ಸೆರೆಯಾದವ.ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್​​​ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದ. ಬಳಿಕ ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಿಂದ ಉಡುಪಿಗೆ ಬಂದಿದ್ದ. ಇಲ್ಲಿಂದ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್​​ನಲ್ಲಿ ಕಟ್ಟಡ

ಮುಕ್ಕದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಸೆರೆ Read More »

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ

ಮೂರು ಮಕ್ಕಳ ಶವಗಳನ್ನು ಮಂಚದೊಳಗಿಟ್ಟಿದ್ದ ಹಂತಕರು ಲಖನೌ: ಉತ್ತರ ಪ್ರದೇಶದ ಮೇರಠ್‌ ಜಿಲ್ಲೆಯ ಲಿಸಡಿ ಗೇಟ್‌ ಎಂಬಲ್ಲಿ ಒಂದೇ ಕುಟುಂಬದ ಐದು ಮಂದಿ ಕೊಲೆಯಾದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದಾರೆ. ತಂದೆ, ತಾಯಿ ಮತ್ತು ಮೂರು ಮಕ್ಕಳನ್ನು ಕೊಲೆಮಾಡಿದ್ದಾರೆ. ತಂದೆ, ತಾಯಿ ಶವ ನೆಲದಲ್ಲಿ ಬಿದ್ದಿದ್ದರೆ ಮಕ್ಕಳ ಶವಗಳು ಮಂಚದೊಳಗಿನ ಬಾಕ್ಸ್‌ನಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದವರನ್ನು ಮೊಯಿನ್‌, ಅವರ ಹೆಂಡತಿ ಅಸ್ಮಾ ಮಕ್ಕಳಾದ ಅಫ್ಸಾ (8), ಅಜೀಜ (4) ಮತ್ತು ಅದಿಬ(1) ಎಂದು ಗುರುತಿಸಲಾಗಿದೆ. ಕೆಲದಿನಗಳಿಂದ ಮನೆಯವರು

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ Read More »

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ನರಿಮೊಗರು ಮುಗೇರಡ್ಕ ಮನೆ ನಿವಾಸಿ ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿರುವ ದೀಕ್ಷಿತ ಜೋಗಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ

ನಿತ್ಯ 40 ಕೌಂಟರ್‌ಗಳಲ್ಲಿ 1 ಲಕ್ಷ ಜನರಿಗೆ ಊಟ ಪ್ರಯಾಗ್​ರಾಜ್: ಜನವರಿ 13ರಿಂದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಲಿರುವ ಮಹಾಕುಂಭಮೇಳದಲ್ಲಿ ಅದಾನಿ ಸಮೂಹ ಇಸ್ಕಾನ್‌ ಸಹಭಾಗಿತ್ವದಲ್ಲಿ ಬರೋಬ್ಬರಿ 50 ಲಕ್ಷ ಜನರಿಗೆ ಅನ್ನದಾನ ಸೇವೆ ನೀಡಲಿದೆ. ಮಹಾಕುಂಭಮೇಳದಲ್ಲಿ ಭಕ್ತರಿಗೆ ಅನ್ನದಾನ ಮಾಡಲು ಅದಾನಿ ಗ್ರೂಪ್ ಮತ್ತು ಇಂಟರ್​ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್‌ಶಿಯಸ್‌ನೆಸ್ (ಇಸ್ಕಾನ್) ಕೈಜೋಡಿಸಿವೆ. ಜನವರಿ 13ರಿಂದ ಫೆಬ್ರವರಿ 26ರವರೆಗೆ ನಡೆಯುವ ಮಹಾಕುಂಭಮೇಳ ಪೂರ್ತಿ ಈ ಮಹಾಅನ್ನಪ್ರಸಾದ ಸೇವೆ ನೀಡಲಾಗುತ್ತದೆ.ನಿತ್ಯ 1 ಲಕ್ಷ ಭಕ್ತರಂತೆ 50 ದಿನಗಳಲ್ಲಿ 50

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಅದೃಷ್ಟ ಕೂಪನ್ ವಿಜೇತರಿಗೆ ಬಹುಮಾನ ವಿತರಣೆ

ಪುತ್ತೂರು: ಒಕ್ಕಲಿಗ ಸ್ಮ ಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ನಡೆದ ಅದೃಷ್ಟ ಕೂಪನ್ ವಿಜೇತರಿಗೆ ಬಹುಮಾನವನ್ನು ಬುಧವಾರ  ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಒಕ್ಕಲಿಗ ಸೌಧದಲ್ಲಿ ವಿತರಿಸಲಾಯಿತು. ಪ್ರಥಮ ಬಯಮಾನ ಚಿನ್ನದ ಸರ ವಿಜೇತರರಾದ ಅರ್ಪಣಾ, ಚಿನ್ನದ ನಾಣ್ಯ ವಿಜೇತರಾದ ಗಿರಿಜಾ, ಮೊಬೈಲ್ ಪೋನ್ ವಿಜೇತರಾದ ಆಕಾಶ್, ಟ್ಯಾಬ್ ಬಹುಮಾನ ವಿಜೇತರಾದ ಜಿತಿನ್ ಹಾಗೂ ಹತ್ತು ಆಕರ್ಷಕ ಬಹುಮಾನಗಳಿಗೆ ವಿಜೇತರಾದ ಮೀನಾಕ್ಷಿ ಪುಷ್ಪಲತಾ ಕುಂಟ್ಯಾನ, ಜಾನಕಿ ನಾಯ್ಕಟ್ಟು, ಪರ್ಣವಿ ಕೆ ಆರ್., ಕುಸುಮ, ಭುವಿ

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಅದೃಷ್ಟ ಕೂಪನ್ ವಿಜೇತರಿಗೆ ಬಹುಮಾನ ವಿತರಣೆ Read More »

ಬೈಕ್ ಅಪಘಾತದಲ್ಲಿ ಗಾಯಗೊಂಡ ನಿಶಾಂತ್, ಕಾರ್ತಿಕ್ ಅವರಿಗೆ ವಜ್ರತೇಜಸ್ ತಂಡದಿಂದ ಧನಸಹಾಯ ಹಸ್ತಾಂತರ

ಪುತ್ತೂರು : ದಾರಂದಕುಕ್ಕು ಸಮೀಪ ನಿನ್ನೆ ನಡೆದ ಬೈಕ್ ಮತ್ತು ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳಾದ ಬೆಳ್ಳಿಪ್ಪಾಡಿಯ ನಿಶಾಂತ್ ಮತ್ತು ಕಾರ್ತಿಕ್ ಅವರಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ವಜ್ರತೇಜಸ್ ತಂಡದಿಂದ ಧನಸಹಾಯ ನೀಡಲಾಯಿತು. ಗುರುವಾರ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ವಜ್ರತೇಜಸ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊದಲ ಕಂತಿನ ಮೊತ್ತವನ್ನು ಅವರ ಮನೆಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಜ್ರತೇಜಸ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ವಿಶ್ವ

ಬೈಕ್ ಅಪಘಾತದಲ್ಲಿ ಗಾಯಗೊಂಡ ನಿಶಾಂತ್, ಕಾರ್ತಿಕ್ ಅವರಿಗೆ ವಜ್ರತೇಜಸ್ ತಂಡದಿಂದ ಧನಸಹಾಯ ಹಸ್ತಾಂತರ Read More »

error: Content is protected !!
Scroll to Top