ಹಿಮ್ಮುಖವಾಗಿ ಚಲಿಸಿದ ಜೀಪು : ಹಿಂದೆ ನಿಂತಿದ್ದ ವ್ಯಕ್ತಿಗೆ ಜೀಪು ಡಿಕ್ಕಿ ಹೊಡೆದು ಮೃತ್ಯು
ಕಡಬ : ತಾಲೂಕಿನ ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ರಸ್ತೆಯಲ್ಲಿ ಸಂಭವಿಸಿದ ದುರಂತದಲ್ಲಿ ಧರ್ಮಪಾಲ (68) ಎಂಬ ಹಿರಿಯ ವ್ಯಕ್ತಿ ಸಾವನ್ನಪ್ಪಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಮೃತರ ಮಗ ಏರು ರಸ್ತೆಯಲ್ಲಿ ಜೀಪು ಚಲಾಯಿಸುತ್ತಿದ್ದ ವೇಳೆ, ವಾಹನ ಮೇಲಕ್ಕೆ ಏರದ ಕಾರಣ ಧರ್ಮಪಾಲರು ಕೆಳಗೆ ಇಳಿದು ಹಿಂಬದಿ ನಿಂತಿದ್ದರು. ಈ ವೇಳೆ ಜೀಪು ಏಕಾಏಕಿ ಹಿಮ್ಮುಖವಾಗಿ ಚಲಿಸಿ ನಿಯಂತ್ರಣ ತಪ್ಪಿ ಅವರ ಮೇಲೆ ಮಗುಚಿ ಬಿದ್ದಿದೆ. ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರ ನೆರವಿನಿಂದ ಕಡಬ ಸರ್ಕಾರಿ ಆಸ್ಪತ್ರೆಗೆ […]
ಹಿಮ್ಮುಖವಾಗಿ ಚಲಿಸಿದ ಜೀಪು : ಹಿಂದೆ ನಿಂತಿದ್ದ ವ್ಯಕ್ತಿಗೆ ಜೀಪು ಡಿಕ್ಕಿ ಹೊಡೆದು ಮೃತ್ಯು Read More »










