ಅಮೆರಿಕಾ ಸರಕುಗಳ ಮೇಲೆ ಸುಂಕ ಹೇರಲು ಶಶಿ ತರೂರ್ ಒತ್ತಾಯ

ನವದೆಹಲಿ: ಭಾರತದ ಮೇಲೆ ಅಮೆರಿಕಾ ಸುಂಕ ಬೆದರಿಕೆ ಹಾಕಿರುವುದಕ್ಕೆ ಪ್ರತಿಯಾಗಿ ಭಾರತವೂ ಅಮೆರಿಕದ ಸರಕು ಸುಂಕವನ್ನು ಏರಿಕೆ ಮಾಡುವಂತೆ ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಒತ್ತಾಯಿಸಿದ್ದಾರೆ‌. ಇದೇ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನೂ ಶಶಿ ತರೂರ್ ಟೀಕಿಸಿದ್ದು, ಯಾವುದೇ ರಾಷ್ಟ್ರಕ್ಕೂ ಭಾರತವನ್ನು ಬೆದರಿಸಲು ಸಾಧ್ಯವಿಲ್ಲ. ನಾವು ಅಮೆರಿಕಾದ ಸರಕುಗಳ ಮೇಲೆ 50% ಸುಂಕ ಹೇರಿದರೆ ಖಂಡಿತವಾಗಿಯೂ ಪರಿಣಾಮ ಬೀರುತ್ತದೆ. ಅಮೆರಿಕದ ಇಂತಹ ನಿರ್ಧಾರಗಳಿಗೆ ಭಾರತ ಹೆದರಬಾರದು ಎಂದು ಅವರು ಹೇಳಿದ್ದಾರೆ. ಅಮೆರಿಕಾಕ್ಕೆ […]

ಅಮೆರಿಕಾ ಸರಕುಗಳ ಮೇಲೆ ಸುಂಕ ಹೇರಲು ಶಶಿ ತರೂರ್ ಒತ್ತಾಯ Read More »

ಧರ್ಮಸ್ಥಳ ಗಲಾಟೆ ಹಿನ್ನೆಲೆ ಇಂದು ಕಾರ್ಯಾಚರಣೆ ತಟಸ್ಥಗೊಳಿಸಿದ ಅಧಿಕಾರಿಗಳು?

ಧರ್ಮಸ್ಥಳ: ನಿನ್ನೆಯಷ್ಟೇ ಧರ್ಮಸ್ಥಳದಲ್ಲಿ ಗಲಭೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಅ.7 ರಂದು ಅಧಿಕಾರಿಗಳು ಯಾವುದೇ ರೀತಿಯ ಕಾರ್ಯಾಚರಣೆ ನಡೆಸದೆ ತಟಸ್ಥ ನಿಲುವು ತಾಳಿದರು‌. ಅನಾಮಿಕ ದೂರುದಾರ ಗುರುತಿಸಲಾದ 13 ನೇ ಸ್ಥಳದಲ್ಲಿ ಇಂದು ಕಾರ್ಯಾಚರಣೆ ನಡೆಯಬೇಕಾಗಿತ್ತು. ಆದರೆ ನಿನ್ನೆ ರಾತ್ರಿ ಕಾರ್ಯಾಚರಣಾ ಸ್ಥಳದ ಸಮೀಪ ಉಂಟಾದ ಉದ್ವಿಗ್ನ ಪರಿಸ್ಥಿತಿ ಕಾರಣಕ್ಕೆ ಈ ದಿನ ಕಾರ್ಯಾಚರಣೆ ತಟಸ್ಥವಾಗಿತ್ತು. ಅದರ ಬದಲಾಗಿ ಅಧಿಕಾರಿಗಳು ತಮ್ಮ ಕಚೇರಿಯಲ್ಲೇ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. SIT ಮುಖ್ಯಸ್ಥ ಡಾ. ಪ್ರಣಬ್ ಮೊಹಂತಿ

ಧರ್ಮಸ್ಥಳ ಗಲಾಟೆ ಹಿನ್ನೆಲೆ ಇಂದು ಕಾರ್ಯಾಚರಣೆ ತಟಸ್ಥಗೊಳಿಸಿದ ಅಧಿಕಾರಿಗಳು? Read More »

ಡಾ. ಕೆ. ಸುಧಾಕರ್ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡ ಕಾರ್ ಡ್ರೈವರ್

ಬೆಂಗಳೂರು: ಕಾರು ಚಾಲಕರೊಬ್ಬರು ಮಾಜಿ ಸಚಿವ ಬಿಜೆಪಿ ನಾಯಕ ಡಾ. ಕೆ.‌ ಸುಧಾಕರ್ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಬಾಪೂಜಿನಗರದ ನಿವಾಸಿ ಬಾಬು (32) ಎಂದು ಗುರುತಿಸಲಾಗಿದೆ. ಅವರು ಜಿಲ್ಲಾ ಪಂಚಾಯತ್ ಸಿಇಒ ಅವರ ಕಾರು ಚಾಲಕನಾಗಿ ‌ಕೆಲಸ ಮಾಡುತ್ತಿದ್ದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದ ಹಿಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ಡಾ.ಕೆ‌. ಸುಧಾಕರ್ ಕಾರಣ. ಹಾಗೆಯೇ ಚಿಕ್ಕಕಾಡಿಗಾನಹಳ್ಳಿಯ ನಾಗೇಶ್ ಎಂಬವರು ಸರ್ಕಾರಿ

ಡಾ. ಕೆ. ಸುಧಾಕರ್ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡ ಕಾರ್ ಡ್ರೈವರ್ Read More »

ಆಪರೇಷನ್ ಸಿಂಧೂರ್ ಹೆಸರಲ್ಲಿ ಸೀರೆ ನೇಯ್ದ ನೇಕಾರ

ಗದಗ: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಗದಗಿನ ನೇಕಾರೊಬ್ಬರು ‌ವಿಶೇಷ ರೀತಿಯಲ್ಲಿ‌ ಗೌರವ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಗದಗಿನ ನೇಕಾರರೊಬ್ಬರು ಕೈಮಗ್ಗದ ಸೀರೆಯಲ್ಲಿ ಆಪರೇಷನ್ ಸಿಂಧೂರ್ ಎಂದು ಬರೆಯುವ ಮೂಲಕ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಸೀರೆಯ ಬಾರ್ಡರ್‌ನಲ್ಲಿ ಭಾರತದ ತ್ರಿವರ್ಣ ಧ್ವಜದ ಬಣ್ಣದಲ್ಲಿ ಮೂರು ಯುದ್ಧ ವಿಮಾನಗಳನ್ನು ಚಿತ್ರಿಸಲಾಗಿದೆ. ಶುದ್ಧ ಹತ್ತಿಯಿಂದ ಮತ್ತು ರೇಷ್ಮೆ ಬಾರ್ಡರ್‌ನೊಂದಿಗೆ ಈ ಸೀರೆಯನ್ನು ಸಿದ್ಧಪಡಿಸಲಾಗಿದೆ. ಇದಕ್ಕೆ ಗಜೇಂದ್ರಘಡದ ಶುದ್ಧ ಹತ್ತಿ ಬಳಕೆ ಮಾಡಿ ತಯಾರಿಸುವ

ಆಪರೇಷನ್ ಸಿಂಧೂರ್ ಹೆಸರಲ್ಲಿ ಸೀರೆ ನೇಯ್ದ ನೇಕಾರ Read More »

ತಪ್ಪು ಯಾರೇ ಮಾಡಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಡೀ ದೇಶವನ್ನೇ ತನ್ನತ್ತ ಸೆಳೆದಿರುವ ಧರ್ಮಸ್ಥಳ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಸುದ್ದಿ ಮಾಡಲು ಹೋದ ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಹೀಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಯಾರೇ ತಪ್ಪು ಮಾಡಿರಲಿ, ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನು ಎಲ್ಲರಿಗೂ ಒಂದೇ. ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್ ಮೇಲೆ ನಡೆದಿರುವ ಹಲ್ಲೆಯ ಬಗ್ಗೆ ಎಲ್ಲಾ ರೀತಿಯ ಮಾಹಿತಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಗೃಹ ಸಚಿವ ಡಾ.

ತಪ್ಪು ಯಾರೇ ಮಾಡಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ Read More »

ವಿದೇಶಿ ಹಣ ಬಳಸಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಅನುಮಾನ: ವಸಂತ ಗಿಳಿಯಾರ್

ಧರ್ಮಸ್ಥಳ: ವಿದೇಶಿ ಹಣ ಬಳಕೆ ಮಾಡಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿರುವ ಬಗ್ಗೆ ಅನುಮಾನ ಇದೆ. NIA ತನಿಖೆಗೆ ಈ ಪ್ರಕರಣವನ್ನು ಒಪ್ಪಿಸಬೇಕು ಎಂದು ಪುಣ್ಯ ಕ್ಷೇತ್ರ ಸಮಿತಿಯ ಸಂಚಾಲಕ ವಸಂತ ಗಿಳಿಯಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂಬಂಧ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸುಕುಧಾರಿ ದೂರುದಾರ ಯಾರ ಮೇಲೆ ಆರೋಪ ಮಾಡಿದ್ದಾನೆ ಎನ್ನುವುದು ಗೊತ್ತಿಲ್ಲ.‌ ಹಾಗಿದ್ದರೂ ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಮಂಜುನಾಥ ಸ್ವಾಮಿ, ಧರ್ಮಾಧಿಕಾರಿಗಳ ಚಿತ್ರ ಬಳಕೆ ಮಾಡಲಾಗುತ್ತಿದೆ. ಇದು

ವಿದೇಶಿ ಹಣ ಬಳಸಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಅನುಮಾನ: ವಸಂತ ಗಿಳಿಯಾರ್ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯನ್ನು ಎಸ್‌ಐಟಿ ವಶದಲ್ಲಿಟ್ಟುಕೊಳ್ಳಲು ಆಗ್ರಹಿಸಿ ಪತ್ರ

ವಕೀಲರು, ಉಜಿರೆಯ ಖಾಸಗಿ ವ್ಯಕ್ತಿಗಳ ಮನೆಯಲ್ಲಿರು ಬಗ್ಗೆ ಉಲ್ಲೇಖ ಮಂಗಳೂರು: ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂದುವಾಗಿರುವ ಮುಸುಕುಧಾರಿ ವ್ಯಕ್ತಿಯನ್ನು ಎಸ್‌ಐಟಿ ತನ್ನ ವಶದಲ್ಲಿಯೇ ಇಟ್ಟುಕೊಂಡು ತನಿಖೆ ಮುಂದುವರಿಸಬೇಕೆಂದು ಆಗ್ರಹಿಸಿ ಬೆಳ್ತಂಗಡಿಯ ನಿವಾಸಿಯೊಬ್ಬರು ಎಸ್‌ಐಟಿಗೆ ಪತ್ರ ಬರೆದಿದ್ದಾರೆ. ಬೆಳ್ತಂಗಡಿ ನಿವಾಸಿ ಶ್ಯಾಮ ಸುಂದರ ಎಂಬವರು ಈ ಪತ್ರ ಬರೆದಿದ್ದು, ಅನಾಮಿಕ ಮುಸುಕುಧಾರಿ ವ್ಯಕ್ತಿ 13 ಸ್ಥಳಗಳನ್ನು ಈಗಾಗಲೇ ತೋರಿಸಿದ್ದಾನೆ. ಆತ ಗುರುತಿಸಿದ 12 ಸ್ಥಳಗಳಲ್ಲಿ ಎಸ್‌ಐಟಿ ತಂಡ ತನಿಖೆ ನಡೆಸಿದೆ. ಆರಂಭದಲ್ಲಿ ಅನಾಮಿಕ ವ್ಯಕ್ತಿ ತನ್ನ ವಕೀಲರ ಜೊತೆ

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯನ್ನು ಎಸ್‌ಐಟಿ ವಶದಲ್ಲಿಟ್ಟುಕೊಳ್ಳಲು ಆಗ್ರಹಿಸಿ ಪತ್ರ Read More »

ರೈತರ ಅಭಿವೃದ್ಧಿ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ: ಪ್ರಧಾನಿ ಮೋದಿ

ನವದೆಹಲಿ: ಭಾರತದ ವಿರುದ್ಧ ಅಮೆರಿಕಾ ಸುಂಕ ಯುದ್ಧ ಹೇರುವುದಾಗಿ ಹೇಳಿದ್ದು, ಈ ನಡುವೆ ಪ್ರಧಾನಿ ಮೋದಿ ಅವರು ರೈತರಿಗೆ ಸಂಬಂಧಿಸಿದ ಹಾಗೆ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತ ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎನ್ನುವ ಮೂಲಕ ಭಾರತಕ್ಕೆ ಸುಂಕ ಭಯ ಹುಟ್ಟಿಸಲು ‌ಮುಂದಾದ ಅಮೆರಿಕಾದ ಟ್ರಂಪ್‌ಗೆ ಸವಾಲೆಸೆದಿದ್ದಾರೆ. ರೈತರ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಮುಖ್ಯ ಗುರಿ. ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ರೈತರ ಆದಾಯ ಹೆಚ್ಚು

ರೈತರ ಅಭಿವೃದ್ಧಿ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ: ಪ್ರಧಾನಿ ಮೋದಿ Read More »

ವಿಶ್ವದ ಆರ್ಥಿಕತೆಗೆ ಅಮೆರಿಕಾಗಿಂತ ಭಾರತದ ಕೊಡುಗೆ ಹೆಚ್ಚು: RBI ಗವರ್ನರ್ ಹೇಳಿಕೆ

ನವದೆಹಲಿ: ವಿಶ್ವದ ಆರ್ಥಿಕತೆಗೆ ಅಮೆರಿಕಾಕ್ಕಿಂತ ಹೆಚ್ಚಿನ ಕೊಡುಗೆ ಭಾರತ ನೀಡುತ್ತಿದೆ ಎಂದು RBI ಗವರ್ನರ್ ಸಂಜಯ್ ಮಲ್ಹೋತ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತದ್ದು ‌ಸತ್ತ ಆರ್ಥಿಕತೆ ಎಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಭಾರತದ ಆರ್ಥಿಕತೆ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಸುಧಾರಣೆ ಕಾಣಲಿದೆ. ಜಗತ್ತಿನ ಆರ್ಥಿಕತೆಗೆ ಭಾರತ 18% ಕೊಡುಗೆ ನೀಡುತ್ತಿದ್ದರೆ, ಅಮೆರಿಕಾ ಕೇವಲ 11% ಮಾತ್ರವೇ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದ್ದಾರೆ. ಭಾರತದ ಆರ್ಥಿಕ ಅಭಿವೃದ್ಧಿಯ ದರ ಹಲವು

ವಿಶ್ವದ ಆರ್ಥಿಕತೆಗೆ ಅಮೆರಿಕಾಗಿಂತ ಭಾರತದ ಕೊಡುಗೆ ಹೆಚ್ಚು: RBI ಗವರ್ನರ್ ಹೇಳಿಕೆ Read More »

ವೃದ್ಧನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.77 ಕೋ. ರೂ. ವಂಚನೆ

ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿದ್ದ ವಂಚಕರು ಬೆಂಗಳೂರು: ಸೈಬರ್‌ ಚೋರರು ವೃದ್ಧರೊಬ್ಬರನ್ನು ಒಂದು ವಾರ ಡಿಜಿಟಲ್‌ ಟರೆಸ್ಟ್‌ ಮಾಡಿ ಬರೋಬ್ಬರಿ 1.77 ಕೋಟಿ ರೂ. ಎಗರಿಸಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಪೊಲೀಸರ ಸೋಗಿನಲ್ಲಿ ವೃದ್ಧರನ್ನು ಒಂದು ವಾರ ಡಿಜಿಟಲ್‌ ಬಂಧನದಲ್ಲಿಟ್ಟಿದ್ದರು. ಸೈಬರ್‌ ವಂಚನೆಗೆ ಒಳಗಾದ ಜಿ.ವಸಂತ್‌ಕುಮಾರ್‌ (81) ಎಂಬುವರು ಪೂರ್ವ ವಿಭಾಗದ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದಾನಂದ ನಗರ ಬಳಿಯ ಎನ್‌ಜಿಇಎಫ್‌ ಲೇಔಟ್‌ ನಿವಾಸಿಯಾದ ವಸಂತ್‌ಕುಮಾರ್‌ ಅವರಿಗೆ ಸಂದೀಪ್‌ ಜಾಧವ್‌ ಎಂಬಾತ ಜುಲೈ

ವೃದ್ಧನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.77 ಕೋ. ರೂ. ವಂಚನೆ Read More »

error: Content is protected !!
Scroll to Top