ಭಾರತ ಪಾಕಿಸ್ತಾನ ಯುದ್ದ ಕಾರ್ಮೋಡ ಹಿನ್ನಲೆ | ಮಂಗಳೂರಿನ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ

ಮಂಗಳೂರು: ಪೆಹಲ್ಗಾಮ್ ನಲ್ಲಿ ಉಗ್ರರು ಅಮಾನುಷವಾಗಿ ಭಾರತೀಯರ ಹತ್ಯೆ ಮಾಡಿದ್ದಾರೆ. ಅದಕ್ಕೆ ಸಮರ್ಥವಾಗಿ ಉತ್ತರ ಕೊಡೋ‌ ಕೆಲಸ ಪ್ರಧಾನಿ ಮೋದಿ ಹಾಗೂ ಸೈನಿಕರು ಮಾಡಿದ್ದಾರೆ. ದೇಶದ ಜನ ಕಾಯ್ತಾ ಇದ್ದ ಉತ್ತರವನ್ನು ಕೊಡೋ ಕೆಲಸ ಆಗಿದೆ. ಪಾಪಿ ಪಾಕಿಸ್ತಾನದ ಪಾಪದ ಕೊಡ ತುಂಬಿದೆ ಎಂದು ಅನಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್‍ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ 25 ವರ್ಷಗಳಿಂದಲೂ ಉಗ್ರರನ್ನ ಸಾಕಿ ನಮ್ಮ ದೇಶದೆ ಮೇಲೆ ಛೂ ಬಿಡೋ ಕೆಲಸ ಪಾಕಿಸ್ತಾನ […]

ಭಾರತ ಪಾಕಿಸ್ತಾನ ಯುದ್ದ ಕಾರ್ಮೋಡ ಹಿನ್ನಲೆ | ಮಂಗಳೂರಿನ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ Read More »

ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ

ಸುಳ್ಯ : ಪ್ರೊ.ಎ.ಎನ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ದೋಷಮುಕ್ತಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿರುವುದಾಗಿ ತಿಳಿದುಬಂದಿದೆ. 2011 ರಲ್ಲಿ ಪ್ರೊ.ರಾಮಕೃಷ್ಣರ ಹತ್ಯೆ ನಡೆದಿದ್ದು,  ಈ ಪ್ರಕರಣ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು 2016 ರಲ್ಲಿ ಈ ಪ್ರಕರಣ ತಪ್ಪಿ ಹೋಗಿತ್ತು. ಈ ತೀರ್ಪಿನ ವಿರುದ್ಧ ಸರಕಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ವಿಚಾರಣೆ ನಡೆದು 2023 ರಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಇದರ ವಿರುದ್ಧ ಶಿಕ್ಷೆಗೊಳಗಾದವರು ಸುಪ್ರೀಂಕೋರ್ಟಿನ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟು

ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ Read More »

ಅಕ್ಷಯ ಕಾಲೇಜು ಫ್ಯಾಷನ್ ಡಿಸೈನ್ ವಿಭಾಗ ವಿದ್ಯಾರ್ಥಿಗಳಿಗೆ ಮಹಾರಾಷ್ಟ್ರಕ್ಕೆ ಉದ್ಯಮಿಕ ಪ್ರವಾಸ

ಪುತ್ತೂರು : ಅಕ್ಷಯ ಕಾಲೇಜು ಫ್ಯಾಷನ್ ಡಿಸೈನ್ ವಿಭಾಗ 4ನೇ ಮತ್ತು 6ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಿಗೆ 2025 ಏಪ್ರಿಲ್ 26 ರಿಂದ 30 ರವರೆಗೆ ಮಹಾರಾಷ್ಟ್ರಕ್ಕೆ ಉದ್ಯಮಿಕ ಪ್ರವಾಸವನ್ನು ಆಯೋಜಿಸಿತು. ಈ ಪ್ರವಾಸದ ಉದ್ದೇಶ ವಿದ್ಯಾರ್ಥಿಗಳನ್ನು ಉದ್ಯಮದ ಪ್ರಸ್ತುತ ಪ್ರವೃತ್ತಿಗಳೊಂದಿಗೆ ಪರಿಚಯಿಸುವುದು ಹಾಗೂ ಬಟ್ಟೆಗಳ ತಯಾರಿಕಾ ವಿಭಾಗಗಳ ವ್ಯಾವಹಾರಿಕ ಜ್ಞಾನವನ್ನು ಹೆಚ್ಚಿಸುವುದಾಗಿದೆ. ಉದ್ಯಮಿಕ ಪ್ರವಾಸಗಳು ವಿದ್ಯಾರ್ಥಿಗಳಿಗೆ ಸಂವಾದ, ಕಾರ್ಯಪದ್ಧತಿ ಮತ್ತು ಉದ್ಯೋಗ ಅಭ್ಯಾಸಗಳ ಮೂಲಕ ವ್ಯಾವಹಾರಿಕವಾಗಿ ಕಲಿಯಲು ಸಹಾಯ ಮಾಡುತ್ತವೆ. ಇದು ವಿದ್ಯಾರ್ಥಿಗಳಿಗೆ ಕಾಲೇಜು ತರಗತಿಗಳಲ್ಲಿ ಕಲಿಸುತ್ತಿರುವ

ಅಕ್ಷಯ ಕಾಲೇಜು ಫ್ಯಾಷನ್ ಡಿಸೈನ್ ವಿಭಾಗ ವಿದ್ಯಾರ್ಥಿಗಳಿಗೆ ಮಹಾರಾಷ್ಟ್ರಕ್ಕೆ ಉದ್ಯಮಿಕ ಪ್ರವಾಸ Read More »

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ

ಕುಂದಾಪುರ : ಫೈರ್ ಬ್ರಾಂಡ್‍ ಹಾಗೂ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಇಂದು (ಮೇ.9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ. ಮದುವೆ ಸಮಾರಂಭಕ್ಕೆ  100 ಜನರಿಗೆ ಮದುವೆಗೆ ಆಮಂತ್ರಿಸಲಾಗಿದ್ದು, ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಿತು. ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ಗೋಲ್ಡ್ ಸುರೇಶ್ ಮದುವೆಯಲ್ಲಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದರು. ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಶ್ರೀಕಾಂತ್ ಕಶ್ಯಪ್

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ Read More »

ಆಪರೇಷನ್‍ ಸಿಂಧೂರ : ನರಿಮೊಗರು ಶಕ್ತಿ ಕೇಂದ್ರದಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಾಥನೆ

ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ನಡೆದ “ಆಪರೇಷನ್ ಸಿಂಧೂರ” ಕಾರ್ಯಾಚರಣೆ ಹಿನ್ನಲೆಯಲ್ಲಿ ವೀರ ಸೖನಿಕರ ಮನೋಸ್ಥೖರ್ಯವನ್ನು ಹೆಚ್ಚಿಸಲು ಮತ್ತು ಪ್ರಧಾನಮಂತ್ರಿಯವರಿಗೆ ಶಕ್ತಿ ನೀಡಲು ನರಿಮೊಗರು ಶಕ್ತಿ ಕೇಂದ್ರದಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು. ನರಿಮೊಗರು ಶಕ್ತಿ ಕೇಂದ್ರದ ವತಿಯಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಅಪರೇಶನ್ ಸಿಂಧೂರ ಹೆಸರಿನಲ್ಲಿ ಪಹಲ್ಗಾಂನಲ್ಲಿ ನಮ್ಮ ಹಿಂದೂಗಳನ್ನು ಕೊಂದ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಣ್ಣುಮಾಡಿದ ನಮ್ಮ ವೀರ ಸೖನಿಕರ ಮನೋಸ್ಥೖರ್ಯವನ್ನು ಹೆಚ್ಚಿಸಲು ಹಾಗೂ  ಪ್ರಧಾನಮಂತ್ರಿಯವರಿಗೆ ಶಕ್ತಿ ನೀಡಲು ಪ್ರಾರ್ಥಿಸಲಾಯಿತು. ಈ

ಆಪರೇಷನ್‍ ಸಿಂಧೂರ : ನರಿಮೊಗರು ಶಕ್ತಿ ಕೇಂದ್ರದಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಾಥನೆ Read More »

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ತನಿಖೆಗೆ ರಾಜ್ಯಪಾಲರಿಗೆ ಮನವಿ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್. ಐ. ಎ. ತನಿಖೆ ನಡೆಸುವಂತೆ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಶ್ರೀ ಸುನೀಲ್ ಕುಮಾರ್ ಕಾರ್ಕಳ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ,

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ತನಿಖೆಗೆ ರಾಜ್ಯಪಾಲರಿಗೆ ಮನವಿ Read More »

ಆಪರೇಷನ್‌ ಸಿಂದೂರ್‌ಗೆ ಧಿಕ್ಕಾರ ಎಂದು ಪೋಸ್ಟ್‌ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ

ವಿವಾದ ಸೃಷ್ಟಿಯಾದ ಬಳಿಕ ಡಿಲೀಟ್‌ ಮಾಡಿ ಇನ್ನೊಂದು ಪೋಸ್ಟ್‌ ಮಂಗಳೂರು : ಭಾರತೀಯ ಸೇನೆ ನಡೆಸಿದ ಆಪರೇಷನ್​ ಸಿಂದೂರ್ ಕಾರ್ಯಾಚರಣೆಯನ್ನು ಖಂಡಿಸಿ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಹಾಕಿದ ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಭಾರಿ ವಿರೋಧ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್. ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್​ಸ್ಟಾಗ್ರಾಂ​ ಖಾತೆಯಲ್ಲಿ ಹ್ಯಾಷ್​ ಟ್ಯಾಗ್​ ಧಿಕ್ಕಾರ ಆಪರೇಷನ್​ ಸಿಂದೂರ್ (dikkaraoperationsindura)” ಎಂದು ಗುರುವಾರದಂದು ಪೋಸ್ಟ್ ಹಾಕಿದ್ದಳು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್​ ಮಾಡಿದ್ದಾಳೆ. ರೇಷ್ಮಾ ಪ್ರಸ್ತುತ

ಆಪರೇಷನ್‌ ಸಿಂದೂರ್‌ಗೆ ಧಿಕ್ಕಾರ ಎಂದು ಪೋಸ್ಟ್‌ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ Read More »

ಪೆಟ್ರೋಲ್‌, ಡೀಸೆಲ್‌ ಖರೀದಿಗೆ ಧಾವಂತ ಬೇಡ : ತೈಲ ಸಂಸ್ಥೆಗಳ ಮನವಿ

ಉತ್ತರ ಭಾರತದಲ್ಲಿ ಪೆಟ್ರೋಲ್‌ ಪಂಪ್‌ಗಳ ಮುಂದೆ ಮೈಲುದ್ದ ಲೈನ್‌ ನವದೆಹಲಿ : ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಸಂಘರ್ಷ ತೀವ್ರಗೊಳ್ಳುತ್ತಿರುವಂತೆಯೇ ಉತ್ತರ ಭಾರತದಲ್ಲಿ ಜನರು ಪೆಟ್ರೋಲ್ ಖರೀದಿಗೆ ಮುಗಿಬಿದ್ದಿದ್ದಾರೆ. ಪೆಟ್ರೋಲ್ ಬಂಕ್​​​​ಗಳಲ್ಲಿ ಉದ್ದುದ್ದ ಕ್ಯೂ ಇರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸಂಸ್ಥೆ ದೇಶದಲ್ಲಿ ಇಂಧನ ಸಂಗ್ರಹ ಸಾಕಷ್ಟಿದೆ ಎಂದು ತಿಳಿಸಿದೆ. ಇಂಡಿಯನ್ ಅಯಿಲ್ ದೇಶಾದ್ಯಂತ ಸಾಕಷ್ಟು ಇಂಧನ ಸಂಗ್ರಹ ಇಟ್ಟುಕೊಂಡಿದೆ. ನಮ್ಮ ಸಪ್ಲೈ ಲೈನ್​​​ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ.

ಪೆಟ್ರೋಲ್‌, ಡೀಸೆಲ್‌ ಖರೀದಿಗೆ ಧಾವಂತ ಬೇಡ : ತೈಲ ಸಂಸ್ಥೆಗಳ ಮನವಿ Read More »

ಐಪಿಎಲ್‌ ಪಂದ್ಯಗಳು ರದ್ದು

ಯುದ್ಧದ ಹಿನ್ನೆಲೆಯಲ್ಲಿ ಬಿಸಿಸಿಐ ನಿರ್ಧಾರ ನವದೆಹಲಿ: ಭಾರತ ಮತ್ತು ಪಾಕಿಸ್ಥಾನ ನಡುವೆ ಸಮರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಐಪಿಎಲ್‌ ಕೂಟದ ಇನ್ನುಳಿದ ಪಂದ್ಯಗಳನ್ನು ರದ್ದು ಮಾಡಲಾಗಿದೆ. ಯುದ್ಧದ ಭೀತಿ ಹೆಚ್ಚಾಗಿದೆ, ಹೀಗಾಗಿ ಪ್ಲೇ ಆಫ್ಸ್‌ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ 2025ರ ಐಪಿಎಲ್‌ ಟೂರ್ನಿಯನ್ನು ರದ್ದುಗೊಳಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ಘೋಷಿಸಿವೆ. ಈ ಹಿಂದೆ 2021ರ ಕೋವಿಡ್‌ ಸಂದರ್ಭದಲ್ಲಿಯೂ ಐಪಿಎಲ್‌ ಟೂರ್ನಿಯನ್ನು ರದ್ದುಗೊಳಿಸಲಾಗಿತ್ತು. ಇಂದು ನಡೆದ ಬಿಸಿಸಿಐಯ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನತದೃಷ್ಟ

ಐಪಿಎಲ್‌ ಪಂದ್ಯಗಳು ರದ್ದು Read More »

ದೇಶದ ವಿರೋಧವಾಗಿ ಪೋಸ್ಟ್ ಹಂಚಿಕೊಂಡ ಮಂಗಳೂರಿನ ವಿದ್ಯಾರ್ಥಿ | ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ

ಮಂಗಳೂರು : ಪಹಲ್ಗಾಮ್ ದಾಳಿಯ ನಂತರ  ಭಾರತ ಪ್ರತಿಕಾರವಾಗಿ ಆಪರೇಷನ್‍ ಸಿಂಧೂರ್‍ ಮೂಲಕ ಪಾಕಿಸ್ಥಾನವನ್ನು ದಾಳಿ ಮಾಡಿ ಭಾರತ ಹಾಗೂ ಪಾಕ್‍ ನಡುವೆ ಉದ್ವಿಗ್ನತೆಯ  ಪರಿಸ್ಥಿತಿ ಉಂಟಾಗಿದೆ. ಪಹಲ್ಗಾಮ್‍ ದಾಳಿಯಲ್ಲಿ ಅಮಾಯಕರ ಬಲಿಯನ್ನು ತೆಗೆದುಕೊಂಡ ಮಾಕಿಸ್ತಾನವನ್ನು  ಸಹಿಸದ ಬಾರತ ಪ್ರತಿಕಾರವಾಗಿ ‘ಆಪರೇಷನ್ ಸಿಂಧೂರ್’ ಮೂಲಕ ಪ್ರತಿಕಾರ ಯುದ್ಧಗಳು ನಡೆಯುತ್ತಿತ್ತಲೇ ಇವೆ. ಈ ಹಿನ್ನಲೇ ಇಡೀ ದೇಶವೇ ನಮ್ಮ ಸೈನ್ಯಕ್ಕೆ ಬೆನ್ನೆಲುಬಾಗಿ ನಿಂತು ಪ್ರಾರ್ಥಿಸುತ್ತಿರುವ ವೇಳೆ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ದೇಶವಿರೋಧಿ ಪೋಸ್ಟ್ ಒಂದನ್ನು ತನ್ನ ಇನ್ಸಾಗ್ರಾಂಮ್‍

ದೇಶದ ವಿರೋಧವಾಗಿ ಪೋಸ್ಟ್ ಹಂಚಿಕೊಂಡ ಮಂಗಳೂರಿನ ವಿದ್ಯಾರ್ಥಿ | ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ Read More »

error: Content is protected !!
Scroll to Top