ಶ್ರೀರಾಮ ಪ್ರೌಢಶಾಲೆಯಲ್ಲಿ ಮಹಾಭಾರತ ರಸಪ್ರಶ್ನೆ ಸ್ಪರ್ಧೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್(ರಿ) ಉಪ್ಪಿನಂಗಡಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಉಪ್ಪಿನಂಗಡಿ ವೇದಶಂಕರ ನಗರದ ಶ್ರೀ ರಾಮ ಶಾಲೆಯಲ್ಲಿ ಶ್ರೀ ಮಹಾಭಾರತ ರಸ ಪ್ರಶ್ನೆ ಸ್ಪರ್ಧೆ ನಡೆಸಲಾಯಿತು. 6 ,7 ,8 ಮತ್ತು 9ನೇ ತರಗತಿಯ 75 ವಿದ್ಯಾರ್ಥಿಗಳು ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಟ್ರಸ್ಟಿನ ಸದಸ್ಯ ಕೆ.ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ಮಾತನಾಡಿ, ಮಹಾಭಾರತವು ಧರ್ಮಕ್ಕೆ ಜಯವೆಂಬ ಸಂದೇಶವನ್ನು ನೀಡುತ್ತದೆ. ಬಾಲ್ಯದಲ್ಲಿ ಓದುವ ಹವ್ಯಾಸ , ಕಲಾಸಕ್ತಿಯು ಜೀವನದಲ್ಲಿ ಸತ್ಪರಿಣಾಮವನ್ನು ಬೀರುತ್ತದೆ ಎಂದು […]

ಶ್ರೀರಾಮ ಪ್ರೌಢಶಾಲೆಯಲ್ಲಿ ಮಹಾಭಾರತ ರಸಪ್ರಶ್ನೆ ಸ್ಪರ್ಧೆ Read More »

ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಪದವಿ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26 ಸಂಪನ್ನಗೊಂಡಿತು. ಅಕ್ಷಯ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಭೆಗಳ ಅನಾವರಣಕ್ಕಾಗಿ ಕಾಲೇಜು ವಿದ್ಯಾರ್ಥಿಗಳೇ ಆಯೋಜಿಸಿದ ಸ್ಪರ್ಧೆಯ ಸದುಪಯೋಗ ಪಡೆದುಕೊಂಡು ಯಶಸ್ಸನ್ನು ಕಾಣುವಂತಾಗಲಿ ಎಂದು ಶುಭಹಾರೈಸಿದರು. ಕೃತ್ವ 2K26 ಇದರ ಸಂಯೋಜಕ ಗಂಧರ್ವ ಅವರು ಪ್ರಸ್ತಾವನೆಗೈದು ಕಾರ್ಯಕ್ರಮ ಕುರಿತಾಗಿ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ಸಮರ್ಪಿಸುತ್ತಾ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಜಯಂತ್ ನಡುಬೈಲು

ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26 Read More »

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‍ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ

ಪುತ್ತೂರು: ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ಪುತ್ತೂರು, ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500/-ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000/-ರವರೆಗೆ ರಿಯಾಯಿತಿ ಹಾಗೂ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‍ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ Read More »

ಬಂಟ್ವಾಳ : ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ಶುಕ್ರವಾರ ನಡೆದಿದೆ. ಬಿ.ಸಿ.ರೋಡು – ಧರ್ಮಸ್ಥಳ ರಸ್ತೆಯ ಮೂರ್ಜೆ ವಿಶಾಲನಗರ ಎಂಬಲ್ಲಿ ಈ ಘಟನೆ ನಡೆದಿದೆ. ಬಾಂಬಿಲ ನಿವಾಸಿ ರೇವಣ್ಣ ಅವರ ಗ್ಯಾಸ್ ಸಂಪರ್ಕ ಹೊಂದಿದ ರಿಕ್ಷಾದಲ್ಲಿ ಗ್ಯಾಸ್ ಖಾಲಿಯಾಗಿದೆ ಎಂಬ ಕಾರಣಕ್ಕಾಗಿ ಪೆಟ್ರೋಲ್ ತುಂಬಿಸಲು ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಗ್ಯಾಸ್ ಸೋರಿಕೆಯ ರೀತಿಯಲ್ಲಿ ವಾಸನೆ ಬರುತ್ತಿದೆ ಎಂದು ಚಾಲಕ ರೇವಣ್ಣ

ಬಂಟ್ವಾಳ : ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿ Read More »

ಬಂಟ್ವಾಳ : ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಕ ಕುಸಿದು ಬಿದ್ದು ಸಾವು

ಬಂಟ್ವಾಳ : ಯುವ ನಿರೂಪಕನೋರ್ವ ಮದುವೆಯ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ ( 32) ಮೃತಪಟ್ಟ ಯುವಕ. ನಾಯಿಲದ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮದ ನಿರೂಪಣೆಗಾಗಿ ವೇದಿಕೆ ಹತ್ತಿ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ಹಠಾತ್ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯರು

ಬಂಟ್ವಾಳ : ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಕ ಕುಸಿದು ಬಿದ್ದು ಸಾವು Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಸನ್ಮಾನ ಮತ್ತು ಬೇಸಿಗೆ ಶಿಬಿರಕ್ಕೆ ಚಾಲನೆ

ಅಲುಂಬುಂಡ: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ನಡೆಯಲಿರುವ ಸಾಪ್ತಾಹಿಕ ಬೇಸಿಗೆ ಶಿಬಿರವನ್ನು ಖ್ಯಾತ ಚಿತ್ರಕಲಾ ಶಿಕ್ಷಕ, ಸಾಹಿತಿ ಮತ್ತು ಕವಿಯೂ ಆಗಿರುವ ಭಾಸ್ಕರ್ ನೆಲ್ಯಾಡಿಯವರು ದೀಪ ಪ್ರಜ್ವಲಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈದು ಉದ್ಘಾಟಿಸಿದರು. ಬೇಸಿಗೆ ಶಿಬಿರವು ಬೀಜವನ್ನು ಮೊಳಕೆಯೊಡೆಯಲು ಸಹಕರಿಸುವ ಸಸಿ ಮಾಡಿಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಅವರು ಪ್ರತಿಪಾದಿಸಿದರು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ ಎಂದು ಅವರು ವಿಶ್ಲೇಷಿಸಿದರು. ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಶೈಕ್ಷಣಿಕ ಸೇವೆಯ ಜೊತೆಗೆ ವ್ಯಕ್ತಿತ್ವ ವಿಕಸನದ ಪುಣ್ಯಕಾರ್ಯವೂ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಸನ್ಮಾನ ಮತ್ತು ಬೇಸಿಗೆ ಶಿಬಿರಕ್ಕೆ ಚಾಲನೆ Read More »

ಇಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್‌ ಕದನ ವಿರಾಮ ಮಾತುಕತೆ

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ ಮಾತುಕತೆ ಮೇಲೆ ಜಗತ್ತಿನ ದೃಷ್ಟಿ ಇಸ್ಲಾಮಾಬಾದ್ : ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆರಂಭಗೊಂಡಿದೆ. ಈ ಮಹತ್ವದ ಸಭೆಯಲ್ಲಿ ಅಮೆರಿಕವನ್ನು ಉಪಾಧ್ಯಕ್ಷ ಜೆಡಿ ಬ್ಯಾನ್ಸ್ ಪ್ರತಿನಿಧಿಸುತ್ತಿದ್ದರೆ, ಇರಾನ್ ಸ್ಪೀಕರ್ ಮೊಹಮ್ಮದ್ ಭಗರ್ ಭಾಗಿಯಾಗಿದ್ದಾರೆ. ಮಾತುಕತೆಗೂ ಮುನ್ನ ಎರಡು ವಾರಗಳ ಕದನ ವಿರಾಮ ಘೋಷಿಸಲಾಗಿತ್ತು. ಉಭಯ ರಾಷ್ಟ್ರಗಳ ನಡುವಿನ ಒಪ್ಪಂದಗಳು ಮತ್ತು ಅವುಗಳ ಷರತ್ತುಗಳ ಕುರಿತು ಇಂದು ಚರ್ಚೆ ನಡೆಯಲಿದೆ. ನಾಯಕರ ಸುರಕ್ಷತೆ ದೃಷ್ಟಿಯಿಂದ ಇಸ್ಲಾಮಾಬಾದ್ ನಗರವನ್ನು ಸಂಪೂರ್ಣವಾಗಿ

ಇಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್‌ ಕದನ ವಿರಾಮ ಮಾತುಕತೆ Read More »

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಯಲ್ಲೇ ಬರ್ಬರ ಹತ್ಯೆ

ಮನಗೆ ನುಗ್ಗಿ ಯದ್ವಾತದ್ವಾ ಕಡಿದು ಕೊಚ್ಚಿ ಹಾಕಿದ ಹಂತಕರು ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ. ​ಧಾರವಾಡದ ಹಾಶ್ಮಿ ನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಯಲ್ಲೇ ಬರ್ಬರ ಹತ್ಯೆ Read More »

ಸಿಸಿ ಕ್ಯಾಮರಾ ಮೂಲಕ ಭಾರತದ ಸೇನೆ ಮೇಲೆ ಪಾಕಿಸ್ತಾನ ಕಣ್ಗಾವಲು

ಬೇಹುಗಾರಿಕೆ ಮಾಡುತ್ತಿದ್ದ 11 ಮಂದಿ ಸೆರೆ ನವದೆಹಲಿ: ಇರಾನ್ ರಾಜಧಾನಿ ಟೆಹ್ರಾನ್‌ನ ಸಿಸಿ ಕ್ಯಾಮರಾ ಹ್ಯಾಕ್ ಮಾಡಿ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಮತ್ತು ಆಪ್ತರ ಮೇಲೆ ದೂರದಲ್ಲೆಲ್ಲೋ ಕುಳಿತು ಇಸ್ರೇಲ್ ಕಣ್ಣಿಟ್ಟಿದ್ದ ರೀತಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕೂಡ ಭಾರತದ ಮೇಲೆ ಕಣ್ಣಿಟ್ಟಿದ್ದ ಆಘಾತಕಾರಿ ವಿಚಾರ ಬಯಲಾಗಿದೆ. 4 ರಾಜ್ಯಗಳ ಹಲವು ನಗರಗಳ ಆಯಕಟ್ಟಿನ ಜಾಗದಲ್ಲಿ ಭಾರತದ ಸೇನೆಯ ಚಲನವಲನಗಳನ್ನು ವೀಕ್ಷಿಸಲು ಪಾಕ್ ಸಿಸಿಟಿವಿ ಅಳವಡಿಸಿರುವುದು ಗೊತ್ತಾಗಿದೆ. ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ ಉಗ್ರ

ಸಿಸಿ ಕ್ಯಾಮರಾ ಮೂಲಕ ಭಾರತದ ಸೇನೆ ಮೇಲೆ ಪಾಕಿಸ್ತಾನ ಕಣ್ಗಾವಲು Read More »

ಮಂಗಳೂರು: ಪೋಕ್ಸೊ ಕೇಸ್‌ ಅಪರಾಧಿಗೆ 20 ವರ್ಷ ಜೈಲು

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಅಪರಾಧಿ ಗದಗ ತಾಲೂಕಿನ ಹೊಳೆಮುನ್ನೂರು ನಿವಾಸಿ ಮಹೇಶ ಮಾದರ (20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ-2 (ಪೊಕ್ಸೊ) ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರ ಹೊರವಲಯದಲ್ಲಿ ಬಾಡಿಗೆ ಮನೆಯಲ್ಲಿ ತಂದೆ ತಾಯಿಯೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹೋಮ್ ನರ್ಸ್ ಕೆಲಸ

ಮಂಗಳೂರು: ಪೋಕ್ಸೊ ಕೇಸ್‌ ಅಪರಾಧಿಗೆ 20 ವರ್ಷ ಜೈಲು Read More »

error: Content is protected !!
Scroll to Top