ಕರ್ನಾಟಕದ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ: ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಿಷ್ಟು

ನವದೆಹಲಿ: ರಾಜ್ಯದಲ್ಲಿ ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಂಸದ ಡಾ. ಕೆ. ಸುಧಾಕರ್ ಆರೋಪಿಸಿದ್ದಾರೆ. ಲೋಕಸಭೆಯಲ್ಲಿನ ಶೂನ್ಯ ವೇಳೆಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಮುಂಗಾರು ಅವಧಿ ಕೃಷಿಗೆ ರಸಗೊಬ್ಬರ ನಿರ್ಣಾಯಕ. ಭತ್ತ, ಜೋಳ, ದ್ವಿದಳಧಾನ್ಯ, ಸೋಯಾಬಿನ್‌ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಜಾಗತಿಕ ಕಲಹದ ನಡುವೆಯೂ ಕೇಂದ್ರ ಸರ್ಕಾರವು ಈ ಹಂಗಾಮಿನಲ್ಲಿ 8.13 ಲಕ್ಷ ಟನ್‌ ಯೂರಿಯಾವನ್ನು ರಾಜ್ಯಕ್ಕೆ ಕಳುಹಿಸಿದೆ. ಭ್ರಷ್ಟಾಚಾರ ಹಾಗೂ ದುರಾಡಳಿತವನ್ನೇ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಅಸಮರ್ಪಕ ಆಡಳಿತದಿಂದ ರೈತರಿಗೆ […]

ಕರ್ನಾಟಕದ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ: ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಿಷ್ಟು Read More »

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಆಗಸ್ಟ್ 1 ಕ್ಕೆ ತೀರ್ಪು ನೀಡುವುದಾಗಿ ತಿಳಿಸಿದ ನ್ಯಾಯಾಲಯ

ಬೆಂಗಳೂರು: ಅತ್ಯಾಚಾರ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನದಲ್ಲಿರುವ ‌ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಳೆದ 14 ತಿಂಗಳುಗಳಿಂದ ನ್ಯಾಯಾಂಗ ಬಂಧನದಲ್ಲಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನೀಡಬೇಕಿದ್ದ ತೀರ್ಪನ್ನು ಆಗಸ್ಟ್ 1 ಕ್ಕೆ ಮುಂದೂಡಿ ಜನಪ್ರತಿನಿಧಿಗಳ ‌ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ 26 ಸಾಕ್ಷಿಗಳನ್ನು ಕೋರ್ಟ್ ವಿಚಾರಣೆ ನಡೆಸಿದ್ದು ತೀರ್ಪನ್ನು ಆಗಸ್ಟ್ 1 ಕ್ಕೆ ಕಾಯ್ದಿರಿಸಿದೆ. ಈ ಸಂಬಂಧ ಪ್ರಜ್ವಲ್ ಕೋರ್ಟಿಗೆ ಹಾಜರಾಗಿದ್ದು, ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಆಗಸ್ಟ್ 1 ಕ್ಕೆ ತೀರ್ಪು ನೀಡುವುದಾಗಿ ತಿಳಿಸಿದ ನ್ಯಾಯಾಲಯ Read More »

ಧರ್ಮಸ್ಥಳ ಪ್ರಕರಣ: ಗುರುತಿಸಲಾದ ಎರಡನೇ ಸ್ಥಳದಲ್ಲಿ ಕಾರ್ಯಾಚರಣೆಗೆ ಆ ವ್ಯಕ್ತಿಯೊಡನೆ ಬಂದ ಅಧಿಕಾರಿಗಳು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಮೂರನೇ ದಿನವೂ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಹಲವಾರು ಹೆಣಗಳನ್ನು ಹೂಳಲಾಗಿದೆ ಎಂದ ಸ್ಥಳಗಳಲ್ಲಿ ಕೆಲವನ್ನು ದೂರುದಾರ ಗುರುತಿಸಿದ್ದು, ಆ ಪ್ರದೇಶಕ್ಕೆ ದೂರದಾರ ‌ವ್ಯಕ್ತಿಯ ಜೊತೆ SIT ಅಧಿಕಾರಿಗಳು ಆಗಮಿಸಿದ್ದಾರೆ. ಗುರುತು ಮಾಡಿದ ಎರಡನೇ ಸ್ಥಳದ ಅಗೆತ ಕಾರ್ಯಕ್ಕೆ ಪೌರ ಕಾರ್ಮಿಕರ ಸಹಾಯ ಪಡೆಯಲಾಗಿದೆ. ಅರಣ್ಯ ಪ್ರದೇಶವಾದ್ದರಿಂದ ಅಲ್ಲಿಗೆ ಹಿಟಾಚಿ ತೆರಳಲು ಅನುಕೂಲಗಳಿಲ್ಲವಾಗಿದ್ದು ಈ ಹಿನ್ನೆಲೆ ಪೌರ ಕಾರ್ಮಿಕರನ್ನು ಈ ಕಾರ್ಯಕ್ಕೆ ಬಳಸಲಾಗಿದೆ.

ಧರ್ಮಸ್ಥಳ ಪ್ರಕರಣ: ಗುರುತಿಸಲಾದ ಎರಡನೇ ಸ್ಥಳದಲ್ಲಿ ಕಾರ್ಯಾಚರಣೆಗೆ ಆ ವ್ಯಕ್ತಿಯೊಡನೆ ಬಂದ ಅಧಿಕಾರಿಗಳು Read More »

ಕೆಟ್ಟು ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು

ಮಂಗಳೂರಿನಿಂದ ಚಿತ್ರದುರ್ಗದತ್ತ ಹೋಗುತ್ತಿದ್ದ ಬಸ್‌ ಶಿವಮೊಗ್ಗ: ಮಂಗಳೂರಿನಿಂದ ಚಿತ್ರದುರ್ಗದತ್ತ ಹೋಗುತ್ತಿದ್ದ ಖಾಸಗಿ ಬಸ್‌ ಶಿವಮೊಗ್ಗ ಸಮೀಪ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ವೇಳೆ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಮಂಗಳೂರಿನಿಂದ ರಾತ್ರಿ ಹೊರಟಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ತಲುಪಬೇಕಿತ್ತು. ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ಸಿನ ನಿರ್ವಾಹಕ, ಹೊಸನಗರದ

ಕೆಟ್ಟು ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು Read More »

ಅಂಗನವಾಡಿ ಕಾರ್ಯಕರ್ತೆಯರಿಗಿಲ್ಲ ಚುನಾವಣೆ ಕರ್ತವ್ಯ

ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆ ಈಡೇರಿಸಿದ ಸರ್ಕಾರ ಬೆಂಗಳೂರು: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಪ್ರಮುಖ ಬೇಡಿಕೆಯೊಂದು ಈಡೇರಿದಂತಾಗಿದೆ. ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರೊಂದಿಗೆ ಚರ್ಚೆ ನಡೆಸಿ

ಅಂಗನವಾಡಿ ಕಾರ್ಯಕರ್ತೆಯರಿಗಿಲ್ಲ ಚುನಾವಣೆ ಕರ್ತವ್ಯ Read More »

ಪಿಎಂಶ್ರೀ ವೀರಮಂಗಲ ಶಾಲೆ ಅತ್ಯುತ್ತಮ‌ ಪಿಎಂಶ್ರೀ ಶಾಲೆಯೆಂದು ದೇಶಕ್ಕೆ ಸಮರ್ಪಣೆ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಪುತ್ತೂರು: ಪಿಎಂಶ್ರೀ ಕಾರ್ಯಚಟುವಟಿಕೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಸಾಧನೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಗೊಂಡ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಅಖಿಲ ಭಾರತೀಯ ಮಂಡಪಮ್, ನವದೆಹಲಿ ಭಾರತೀಯ ಶಿಕ್ಷಾ ಸಮಾಗಮದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇವರು ಅತ್ಯುತ್ತಮ ಪಿಎಂಶ್ರೀ ಶಾಲೆಯೆಂದು ದೇಶಕ್ಕೆ ಸಮರ್ಪಣೆ ಮಾಡಿದರು. ಭಾರತ ಸರ್ಕಾರ ರಾಜ್ಯ ಶಿಕ್ಷಣ ಸಚಿವ ಡಾ. ಸುಕಾಂತ್ ಮಜೂಂಬ್ದಾರ್, ಭಾರತ ಸರಕಾರ ರಾಜ್ಯ ಶಿಕ್ಷಣ ಸಚಿವ

ಪಿಎಂಶ್ರೀ ವೀರಮಂಗಲ ಶಾಲೆ ಅತ್ಯುತ್ತಮ‌ ಪಿಎಂಶ್ರೀ ಶಾಲೆಯೆಂದು ದೇಶಕ್ಕೆ ಸಮರ್ಪಣೆ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ Read More »

ಲ. ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ ಜನ್ಮದಿನದ ಅಮೃತ ಮಹೋತ್ಸವ, ಹುಟ್ಟುಹಬ್ಬ ಆಚರಣೆ

ಪಂಜ: ಲಯನ್ಸ್ ಕ್ಲಬ್ ಪಂಜ ವತಿಯಿಂದ ಜುಲೈ 26 ರಂದು ಲಯನ್ಸ್ ಭವನದಲ್ಲಿ ಕ್ಲಬ್‌ನ ಹಿರಿಯ ಸದಸ್ಯ ಲ. ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ MJF ಇವರ ಜನುಮ ದಿನದ 75ನೇ ವರ್ಷದ ಅಮೃತ ಮಹೋತ್ಸವವನ್ನು ಆಚರಿಸಿ ಸನ್ಮಾನಿಸಲಾಯಿತು ಜುಲೈ ತಿಂಗಳಲ್ಲಿ ಜನಿಸಿದ ಲಯನ್ಸ್ ನ ಸದಸ್ಯರಿಗೆ ಜನ್ಮದಿನದ ಶುಭಾಶಯ ಕೋರಿ ಎಲ್ಲರಿಗೂ ಹಣ್ಣಿನ ಗಿಡವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸದಸ್ಯ, ಮಾರ್ಗದರ್ಶಕರಾದ ಲ. ಮಾಧವ ಗೌಡ ಜಾಕೆ MJF ಇವರು ಅಭಿನಂದನ ಭಾಷಣ ಮಾಡಿ

ಲ. ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ ಜನ್ಮದಿನದ ಅಮೃತ ಮಹೋತ್ಸವ, ಹುಟ್ಟುಹಬ್ಬ ಆಚರಣೆ Read More »

ಜಗತ್ತಿನ ಅತಿ ದುಬಾರಿ ಉಪಗ್ರಹ ನಿಸಾರ್‌ ಇಂದು ಉಡಾವಣೆ

ಭಾರತ-ಅಮೆರಿಕ ಸಹಭಾಗಿತ್ವದಲ್ಲಿ 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಸೆಟಲೈಟ್‌ ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೊ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5.40ಕ್ಕೆ ಇಸ್ರೋದ GSLV-F16 ರಾಕೆಟ್‌ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ

ಜಗತ್ತಿನ ಅತಿ ದುಬಾರಿ ಉಪಗ್ರಹ ನಿಸಾರ್‌ ಇಂದು ಉಡಾವಣೆ Read More »

ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ

ಗಡಿ ನುಸುಳಲು ಯತ್ನಿಸಿದ ಪಾಕ್‌ ಉಗ್ರರು ಗುಂಡಿಗೆ ಬಲಿ ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ ಹಾಶಿಮ್‌ ಮೂಸಾ ಸಹಿತ ಮೂವರು ಉಗ್ರರನ್ನು ಸಾಯಿಸಿದ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನು ಭದ್ರತಾ ಪಡೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಛ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಹತ್ಯೆಯಾದ ಇಬ್ಬರು ಉಗ್ರರು ಕಾಶ್ಮೀರದ ಪೂಂಛ್‌ ಜಿಲ್ಲೆಯ ದೇಗ್ವಾರ್ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ್ದರು. ಭಾರಿ ಮಳೆ ನಡುವೆಯೂ ಮೂವರು ಪಿಒಕೆ

ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ Read More »

ಕೋಲಾರದ ಮಹಿಳೆಯಲ್ಲಿ ಜಗತ್ತಿನಲ್ಲಿ ಯಾರಲ್ಲೂ ಇಲ್ಲದ ವಿಶೇಷ ರಕ್ತದ ಗುಂಪು ಪತ್ತೆ

ಕ್ರಿಬ್‌ ರಕ್ತದ ಗುಂಪು ಹೊಂದಿರುವ ಜಗತ್ತಿನ ಮೊದಲ ವ್ಯಕ್ತಿ ಬೆಂಗಳೂರು : ಕೋಲಾರ ಜಿಲ್ಲೆಯ ಮಹಿಳೆಯೊಬ್ಬರು ಜಗತ್ತಿನಲ್ಲಿ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗಿದ್ದಾರೆ. ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ O Rh+ ಆಗಿತ್ತು. ಆದರೆ ವಿಶೇಷವೆಂದರೆ, ಲಭ್ಯವಿರುವ ಯಾವುದೇ O+

ಕೋಲಾರದ ಮಹಿಳೆಯಲ್ಲಿ ಜಗತ್ತಿನಲ್ಲಿ ಯಾರಲ್ಲೂ ಇಲ್ಲದ ವಿಶೇಷ ರಕ್ತದ ಗುಂಪು ಪತ್ತೆ Read More »

error: Content is protected !!
Scroll to Top