ಆ.4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ

ಚುನಾವಣೆ ಅಕ್ರಮದ ವಿರುದ್ಧ ಪ್ರತಿಭಟನೆ ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಸ್ಟ್ 4ರಂದು ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕೈ ನಾಯಕರು ಸಾಥ್ ನೀಡಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ […]

ಆ.4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ Read More »

ಸುಳ್ಯ : ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ

ಸುಳ್ಯ: ಬೆಳ್ಳಾರೆ ಪೊಲೀಸರು ಮಂಗಳವಾರ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹಾಸನ ಕಡೆಯಿಂದ ಪಂಜ – ಬೆಳ್ಳಾರೆ – ನೆಟ್ಟಾರು ಮಾರ್ಗವಾಗಿ ಈಶ್ವರಮಂಗಲಕ್ಕೆ 5 ಎಮ್ಮೆಗಳನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ನೆಟ್ಟಾರಿನಲ್ಲಿ ಪಿಕಪ್ ಅನ್ನು ತಡೆದು ನಿಲ್ಲಿಸಿ ಇಬ್ಬರು ಆರೋಪಿಗಳು, 5 ಎಮ್ಮೆಗಳನ್ನು ಪಿಕಪ್ ಸಮೇತ ವಶಪಡಿಸಿಕೊಂಡಿದ್ದಾರೆ. ಕಾಸರಗೋಡಿನ ದೇಲಂಪಾಡಿ ಮುಜಾಮಿನ್ ಮತ್ತು ಅಬ್ದುಲ್ಲ ಬಂಧಿತ ಆರೋಪಿಗಳು. ಆರೋಪಿಗಳನ್ನು

ಸುಳ್ಯ : ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ Read More »

ಧರ್ಮಸ್ಥಳ ಪ್ರಕರಣ : ಇಂದೂ ಮುಂದುವರಿಯಲಿದೆ ಅಗೆತ ಕಾರ್ಯಾಚರಣೆ

ಗುರುತಿಸಿದ ಎಲ್ಲ ಜಾಗಗಳನ್ನು ಅಗೆಯಲು ತೀರ್ಮಾನಿಸಿರುವ ಎಸ್‌ಐಟಿ ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳ ಹೂತಿದ್ದೇನೆ ಎಂದು ಅನಾಮಿಕ ವ್ಯಕ್ತಿ ದೂರು ನೀಡಿದಂತೆ 8 ಅಡಿ ಅಗೆದರೂ ಶವವಾಗಲಿ, ಶವದ ಕುರುಹು ಆಗಲಿ ಸಿಕ್ಕಿಲ್ಲ. ಅನಾಮಿಕ ವ್ಯಕ್ತಿ ತೋರಿಸಿದ 13 ಜಾಗಗಳ ಪೈಕಿ ಮೊದಲ ಜಾಗವನ್ನು ದಿನಪೂರ್ತಿ ಅಗೆದರೂ ಏನೂ ಸಿಗದೆ ಇರುವುದರಿಂದ ಇನ್ನುಳಿದ ಜಾಗದ ಕಡೆ ಎಸ್ಐಟಿ ಗಮನ ಹರಿಸಿದೆ. ಇಂದು ಮತ್ತೆ ಅಗೆತ ಮುಂದುವರಿಯಲಿದೆ. ಇನ್ನುಳಿದ 12 ಜಾಗಗಳನ್ನೂ ಅಗೆಯಲು ಎಸ್ಐಟಿ ನಿರ್ಧರಿಸಿದೆ. ಮೊದಲ

ಧರ್ಮಸ್ಥಳ ಪ್ರಕರಣ : ಇಂದೂ ಮುಂದುವರಿಯಲಿದೆ ಅಗೆತ ಕಾರ್ಯಾಚರಣೆ Read More »

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ : ಹಲವು ದೇಶಗಳಿಗೆ ಸುನಾಮಿ ಎಚ್ಚರಿಕೆ

ಜಪಾನ್‌ ಕರಾವಳಿ ತೀರಕ್ಕೆ ಅಪ್ಪಳಿಸಿದ 3 ಮೀಟರ್‌ ಎತ್ತರ ಅಲೆಗಳು ಮಾಸ್ಕೊ: ರಷ್ಯಾದ ಕರಾವಳಿ ಪ್ರದೇಶದಲ್ಲಿ ಇಂದು ನಸುಕಿನ ಹೊತ್ತು 8.8 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮವಾಗಿ ಅಮೆರಿಕದ ಅಲಾಸ್ಕಾದ ಭಾಗಗಳು, ಜಪಾನ್‌ ಹಾಗೂ ಶಾಂತಸಾಗರದ ದಡದಲ್ಲಿರುವ ಇತರ ದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಷ್ಯಾದ ಪೂರ್ವ ಕಮ್ಚಟ್ಕಾ ದ್ವೀಪದ ಪೆನಿನ್ಸುಲಾದಲ್ಲಿರುವ ಪೆಟ್ರೋಪಾವ್ಲೋವ್ಸಕ್‌ನಿಂದ ಸುಮಾರು 136 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. 19 ಕಿಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದ್ದು, 4 ಮೀಟರ್

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ : ಹಲವು ದೇಶಗಳಿಗೆ ಸುನಾಮಿ ಎಚ್ಚರಿಕೆ Read More »

ಮೋಕೆದ ತಿರ್ಲ್ ಕಿರುಚಿತ್ರ ಬಿಡುಗಡೆ

ಬೆಳ್ತಂಗಡಿ : ವಾಗೀಶ್ ವಿ ತುಂಬೆತ್ತಡ್ಕ ನಿರ್ಮಾಣ ದ , ನಿರಂಜನ್ ಗೌಡ ಗುರುವಾಯನಕೆರೆ ಕಥೆ – ಚಿತ್ರಕಥೆ – ಸಂಭಾಷಣೆ – ಸಾಹಿತ್ಯ – ನಿರ್ದೇಶನ, ಭರತ್ ರಾಜ್ ಬಿ ಕುಲಾಲ್ ಇವರ ಛಾಯಾಗ್ರಹಣ ಹಾಗೂ ಹಲವಾರು ಕಲಾವಿದರಿಂದ ಮೂಡಿಬಂದ ಮೋಕೆದ ತಿರ್ಲ್ ಕಿರುಚಿತ್ರ 27 ಅದಿತ್ಯವಾರ ಬಿಡುಗಡೆಯಾಯಿತು. ಮೋಕೆದ ತಿರ್ಲ್ ಕಿರು ಚಿತ್ರವನ್ನು ಕಿರಣ್ ಚಂದ್ರ ಡಿ ಪುಷ್ಪಗಿರಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಮೋಕೆದ ತಿರ್ಲ್ ತಂಡವನ್ನು ಸನ್ಮಾನಿಸಿ ಯುವ ಕಲಾವಿದರನ್ನು ಹರಸಿ ಶುಭಹಾರೈಸಿದರು.

ಮೋಕೆದ ತಿರ್ಲ್ ಕಿರುಚಿತ್ರ ಬಿಡುಗಡೆ Read More »

ಪಂಜ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಪಂಜ: ಲಯನ್ಸ್ ಕ್ಲಬ್ ಪಂಜ ವತಿಯಿಂದ ಲಯನ್ಸ್ ಭವನ ಪಂಜದಲ್ಲಿ ಕಾರ್ಗಿಲ್ ದಿವಸ್ ಆಚರಣೆ ನಡೆಯಿತು. ಭಾರತೀಯ ಸೇನೆಯ ಮಾಜಿ ಸೈನಿಕ ರಾಧಾಕೃಷ್ಣ ಕುಳ ಅವರನ್ನೂ ಮಾಜಿ ಪ್ರಾಂತೀಯ ಅಧ್ಯಕ್ಷ ಲ. ಮಾಧವ ಗೌಡ ಜಾಕೆ ಸನ್ಮಾನಿಸಿ ಅಭಿನಂದಿಸಿದರು. ವಲಯಾಧ್ಯಕ್ಷ ಲ. ದಿಲೀಪ್ ಬಾಬ್ಲುಬೆಟ್ಟು ಅಥಿತಿಯಾಗಿ ಭಾಗವಹಿಸಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಹಿರಿಯ ಸದಸ್ಯ ಲ. ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ, ನಿಕಟಪೂರ್ವ ಅಧ್ಯಕ್ಷ ಲ. ಶಶಿಧರ ಪಳಂಗಾಯ, ಕೋಶಾಧಿಕಾರಿ ಲ. ವಾಸುದೇವ ಮೇಲ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ

ಪಂಜ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ Read More »

ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ಪ್ರಧಾನಿ ಮೋದಿ ಮಾತು

ನವದೆಹಲಿ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರು ಆಪರೇಷನ್ ಸಿಂಧೂರ್ ಬಗ್ಗೆ ಮಾತುಗಳನ್ನಾಡಿದ್ದಾರೆ. ನಮಗೆ ಜನತೆ ಆಶೀರ್ವದಿಸಿದ್ದಾರೆ. ನಾನು ದೇಶದ ಪರವಾಗಿ ಮಾತನಾಡಲು ನಿಂತಿರುವುದು. ನಮ್ಮ ಮೇಲೆ ವಿಶ್ವಾಸ ಇರಿಸಿದ ಜನರಿಗೆ ಧನ್ಯವಾದ ಸಮರ್ಪಿಸುವುದಾಗಿ ಹೇಳಿದ್ದಾರೆ. ಪೆಹಲ್ಗಾಮ್ ದಾಳಿ ನಡೆಸಿದ ಉಗ್ರರನ್ನು ಹತ್ಯೆ ಮಾಡುವ ಮೂಲಕ ನಾವು ಮಟ್ಟ ಹಾಕಿದ್ದೇವೆ. ಈ ದೇಶದ, ಜನರ ಮನದ ಮಾತು ನನಗೆ ತಿಳಿದಿದೆ. ಧರ್ಮ ಕೇಳಿ ಕೊಂದ ಉಗ್ರರನ್ನು ‌ಮಣ್ಣಲ್ಲಿ ಮಣ್ಣಾಗಿಸಿದ್ದೇವೆ. ಸೇನೆಗೆ ಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ನಮ್ಮ ಕ್ಷಿಪಣಿ ತಾಕತ್ತಿನ

ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ಪ್ರಧಾನಿ ಮೋದಿ ಮಾತು Read More »

ಧರ್ಮಸ್ಥಳ ಪ್ರಕರಣ: ಹಿಟಾಚಿಗೂ ಸಿಗದ ಶವದ ಕಳೇಬರ, ಶ್ವಾನ ದಳ ಆಗಮನ

ಕಳೇಬರ ಸಿಗದೆ ಇಂದಿನ ಕಾರ್ಯಾಚರಣೆ ಮುಗಿಸಿದ ಅಧಿಕಾರಿಗಳು ಧರ್ಮಸ್ಥಳ: ಇಡೀ ದೇಶವನ್ನೇ ‌ತನ್ನತ್ತ ಸೆಳೆದಿರುವ ಧರ್ಮಸ್ಥಳ ಪ್ರಕರಣದ ದೂರುದಾರ ಗುರುತಿಸಿರುವ ಒಂದನೇ ಸ್ಥಳಗಳಲ್ಲಿ ಹಿಟಾಚಿ ಬಳಸಿ SIT ಅಧಿಕಾರಿಗಳು ಗುಂಡಿ ತೋಡಿ ಹುಡುಕಿದರೂ ಹೂತಿಟ್ಟ ಶವದ ಕಳೇಬರದ ಕುರುಹು ಸಹ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಡಾಗ್ ಸ್ಕ್ವಾಡ್ ಆಗಮಿಸಿದೆ. ಕಾರ್ಮಿಕರು ನಾಲ್ಕು ಅಡಿ ಗುಂಡಿ ತೋಡಿದ್ದು, ಶವದ ಕಳೇಬರ ಸಿಗದ ಹಿನ್ನೆಲೆ ಹಿಟಾಚಿ ಬಳಸಿ ಮತ್ತಷ್ಟು ಆಳದ ವರೆಗೆ ಗುಂಡಿ ತೋಡಿ ಶವ

ಧರ್ಮಸ್ಥಳ ಪ್ರಕರಣ: ಹಿಟಾಚಿಗೂ ಸಿಗದ ಶವದ ಕಳೇಬರ, ಶ್ವಾನ ದಳ ಆಗಮನ Read More »

ಪೂಂಚ್‌ನ 22 ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ರಾಹುಲ್ ಗಾಂಧಿ: ಕಾರಣ ಇಲ್ಲಿದೆ

ನವದೆಹಲಿ: ಆಪರೇಷನ್ ಸಿಂಧೂರ್ ಸಮಯದಲ್ಲಿ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನಿ ಉಗ್ರರು ಶೆಲ್ ದಾಳಿ ನಡೆಸಿದ್ದು, ಇದರಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ 22 ಮಕ್ಕಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದತ್ತು ತೆಗೆದುಕೊಳ್ಳಲು ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ತಾರಿಖ್ ಹಮೀದ್ ಕರ್ರಾ ಮಾಹಿತಿ ನೀಡಿದ್ದು, ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಹೆತ್ತವರು ಅಥವಾ ಕುಟುಂಬದ ಏಕೈಕ ಆಧಾರವನ್ನೇ ಕಳೆದುಕೊಂಡ ಪೂಂಚ್ ಪ್ರದೇಶದ 22 ಮಕ್ಕಳ ಶಿಕ್ಷಣದ ಮೊತ್ತವನ್ನು ರಾಹುಲ್

ಪೂಂಚ್‌ನ 22 ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ರಾಹುಲ್ ಗಾಂಧಿ: ಕಾರಣ ಇಲ್ಲಿದೆ Read More »

ಪಹಲ್ಗಾಮ್ ದಾಳಿ ನಡೆಸಿದ ಮೂವರು ಉಗ್ರರ ಹತ್ಯೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನವದೆಹಲಿ: ಪಹಲ್ಗಾಮ್ ದಾಳಿ ನಡೆಸಿದ ಮೂವರು ಉಗ್ರರನ್ನು ಜಮ್ಮು ಕಾಶ್ಮೀರದಲ್ಲಿ ಆಪರೇಷನ್ ಮಹಾದೇವ್ ನಡೆಸಿ ಭದ್ರತಾ ಪಡೆಗಳು ಯಮಪುರಕ್ಕೆ ಅಟ್ಟಿರುವುದಾಗಿ ಲೋಕಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದ್ದಾರೆ. ಭಾರತೀಯ ಸೇನೆ, ಸಿಆರ್‌ಪಿಎಫ್, ಜೆ&ಕೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಕೊಲ್ಲಲ್ಪಟ್ಟ ಉಗ್ರರನ್ನು ಸುಲೇಮಾನ್ ಯಾನೆ ಫೈಜರ್, ಅಫ್ಘಾನಿ ಮತ್ತು ಜಿಬ್ರಾನ್ ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು, ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಗುಂಡುಗಳು

ಪಹಲ್ಗಾಮ್ ದಾಳಿ ನಡೆಸಿದ ಮೂವರು ಉಗ್ರರ ಹತ್ಯೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ Read More »

error: Content is protected !!
Scroll to Top