ಆಪರೇಷನ್ ಸಿಂಧೂರ್ ಬಗ್ಗೆ ಎಸ್. ಜೈಶಂಕರ್ ಹೇಳಿದ್ದೇನು?
ನವದೆಹಲಿ: ಲೋಕಸಭೆಯಲ್ಲಿ ಭಾರತ ಪಾಕ್ ವಿರುದ್ದ ನಡೆಸಿದ ಆಪರೇಷನ್ ಸಿಂಧೂರ್ ಬಗ್ಗೆ ಚರ್ಚೆ ನಡೆದಿದ್ದು, ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಹಿತಿ ನೀಡಿದ್ದಾರೆ. ಭಾರತವು ಈ ದಾಳಿಯ ಸಂದರ್ಭದಲ್ಲಿ ಕೇಂದ್ರೀಕರಿಸಿದ್ದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು. ಪಾಕಿಸ್ತಾನ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರವಾಗಿತ್ತು ಮತ್ತು ನಾವು ಆಗಿರಲಿಲ್ಲ. ನಮಗೆ ಸವಾಲಾಗಿ ಪರಿಣಮಿಸಿದ್ದು ಇದೇ ವಿಷಯವಾಗಿತ್ತು ಎಂದು ಹೇಳಿದ್ದಾರೆ. ಪಾಕಿಸ್ತಾನವನ್ನು ಗಡಿಯಾಚೆಗಿನ ಉಗ್ರವಾದಕ್ಕೆ ಹೊಣೆ ಮಾಡುವುದಕ್ಕೆ ಭದ್ರತಾ ಮಂಡಳಿಯ ಅನುಮೋದನೆ ಪಡೆಯುವುದು, ಪಹಲ್ಗಾಮ್ ದಾಳಿಯನ್ನು ನಡೆಸಿದವರನ್ನು ನ್ಯಾಯದ […]
ಆಪರೇಷನ್ ಸಿಂಧೂರ್ ಬಗ್ಗೆ ಎಸ್. ಜೈಶಂಕರ್ ಹೇಳಿದ್ದೇನು? Read More »










