ಮತ್ತೆ ಬಿಜೆಪಿ ಸೇರುತ್ತಾರಾ ಯತ್ನಾಳ್?

ಕುಟುಂಬ ರಾಜಕಾರಣದ ಬಗ್ಗೆ ಯತ್ನಾಳ್ ಮಾತು ವಿಜಯಪುರ: ಈವರೆಗೆ ಬಿಜೆಪಿಯಿಂದ ನನ್ನನ್ನು ಮೂರು ಬಾರಿ ಉಚ್ಛಾಟನೆ ಮಾಡಲಾಗಿದೆ. ಆ ಲೆಕ್ಕದಲ್ಲಿ ನನ್ನನ್ನು 18 ವರ್ಷಗಳ ಕಾಲ ಬಿಜೆಪಿಗೆ ಸೇರಿಸಬಾರದು. ಬಿಜೆಪಿಗರು ‌ನನ್ನನ್ನು ಆರು ವರ್ಷಗಳ‌ ಕಾಲ ಉಚ್ಛಾಟಿಸಿರುವುದಾಗಿ ಹೇಳಿ ಕಳಿಸುತ್ತಾರೆ. ಆದರೆ ಮುಂದಿನ ಎರಡು ತಿಂಗಳಲ್ಲಿ ನನ್ನನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಹೇಳಿದ್ದಾರೆ. ನಮ್ಮಲ್ಲಿ ತಾಕತ್ತು, ಶಕ್ತಿ ಇದ್ದರೆ ಯಾರು ಬೇಕಾದರೂ ನಮ್ಮನ್ನು ಬಾ.. ಬಾ.. ಎಂದು ಕರೆಯುತ್ತಾರೆ. ಇಲ್ಲದೇ ಹೋದರೆ […]

ಮತ್ತೆ ಬಿಜೆಪಿ ಸೇರುತ್ತಾರಾ ಯತ್ನಾಳ್? Read More »

ನ್ಯಾಯಾಲಯದಲ್ಲಿ ರಾಜಕೀಯ ಬೇಡ : ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಕರ್ನಾಟಕ ಸರ್ಕಾರಕ್ಕೆ ದಂಡ ನವದೆಹಲಿ: ಸಂಸದ ತೇಜಸ್ವಿ‌‌ ಸೂರ್ಯ ಅವರು ರೈತನ ಆತ್ಮಹತ್ಯೆಗೆ ಸಂಬಂಧಿಸಿದ ಹಾಗೆ ಸುಳ್ಳು ಸುದ್ದಿ ಹಬ್ಬಿದ್ದಾರೆ ಎಂದು ಅವರ ಮೇಲೆ ದಾಖಲಿಸಲಾದ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ಈ‌ ಸಂಬಂಧ ಕರ್ನಾಟಕ ಸರ್ಕಾರಕ್ಕೆ ದಂಡ ವಿಧಿಸಿ ತೀರ್ಪಿತ್ತಿದೆ. ತೇಜಸ್ವಿ ಸೂರ್ಯ ಅವರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಕರ್ನಾಟಕ

ನ್ಯಾಯಾಲಯದಲ್ಲಿ ರಾಜಕೀಯ ಬೇಡ : ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ Read More »

ಜು.27 : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೃಹತ್‍ ವೈದ್ಯಕೀಯ ಶಿಬಿರ

ಪುತ್ತೂರು: ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆ, ಸುಳ್ಯ ಕೆವಿಜಿ ಮೆಡಿಕಲ್‍ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸುಳ್ಯ ಕೆವಿಜಿ ಆಯುರ್ವೇದಿಕ್‍ ಕಾಲೇಜ್‍ ಮತ್ತು ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಬೃಹತ್‍ ವೈದ್ಯಕೀಯ ಶಿಬಿರ ಜು.27 ಭಾನುವಾರ ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನದ ವರೆಗೆ ನಡೆಯುವ ಶಿಬಿರದಲ್ಲಿ ಜನರಲ್‍ ಮೆಡಿಸಿನ್‍, ಶಸ್ತ್ರಚಿಕಿತ್ಸೆ ವಿಭಾಗ, ಹೆರಿಗೆ ಮತ್ತು ಸ್ತ್ರೀರೋಗ ವಿಭಾಗ, ಎಲುಬು ಮತ್ತು ಕೀಲುರೋಗ ವಿಭಾಗ, ಕಿವಿ, ಮೂಗು, ಗಂಟಲು

ಜು.27 : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೃಹತ್‍ ವೈದ್ಯಕೀಯ ಶಿಬಿರ Read More »

ಜಿಎಸ್‌ಟಿ ನೋಟಿಸ್‌ ವಿರೋಧಿಸಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್

ಜು.23ರಿಂದ ಎರಡು ದಿನ ರಾಜ್ಯವ್ಯಾಪಿ ಪ್ರತಿಭಟನೆಗೆ ನಿರ್ಧಾರ ಬೆಂಗಳೂರು : ಯುಪಿಐ ಮೂಲಕ ಮಿತಿಗಿಂತ ಹೆಚ್ಚಿನ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್‌ ಮಂಗಳವಾರ ಸಂಜೆಯೊಳಗೆ ಹಿಂಪಡೆಯದಿದ್ದರೆ ಜು.23ರಿಂದ ಎರಡು ದಿನ ರಾಜ್ಯವ್ಯಾಪಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್ ಮಾಡಲಾಗುವುದು. ಜು.25 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಎಚ್ಚರಿಸಿದೆ. ಎಲ್ಲ ಸಣ್ಣ ವ್ಯಾಪಾರಿ, ಅಂಗಡಿಗಳ ಮಾಲೀಕರು ಜು.23, 24ರಂದು ಹಾಲು, ಬೇಕರಿ ಉತ್ಪನ್ನ,

ಜಿಎಸ್‌ಟಿ ನೋಟಿಸ್‌ ವಿರೋಧಿಸಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್ Read More »

ಬಂಟ್ವಾಳ ತಾಲೂಕು ಗೌಡ ಸಂಘದಲ್ಲಿ ಆಟಿಡೊಂಜಿ ದಿನ ಸಂಪನ್ನ

ವಿಟ್ಲ: ಬಂಟ್ವಾಳ ತಾಲೂಕಿನ ಶಾಂತಿನಗರದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಘಟಕಾಧ್ಯಕ್ಷೆ ಶ್ರೀಮತಿ ಅಮಿತಾಕೃಷ್ಣ ಕುಡಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 20ರಂದು ಅಕ್ಷಯ ಸಭಾಭವನದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಸಂಘದ ಎಲ್ಲಾ ವಿಭಾಗಗಳು ಸಂಯುಕ್ತವಾಗಿ ಇದನ್ನು ಆಯೋಜಿಸಿದ್ದವು. ವಿಶಿಷ್ಟ ಶೈಲಿಯ ಉದ್ಘಾಟನೆ ಪುತ್ತೂರಿನ ಗೌಡ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆಯವರು ಲೋಟಕ್ಕೆ ನಾಣ್ಯ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೀಪ ಪ್ರಜ್ವಲಿಸಿದ ಬಹುಮುಖ ಪ್ರತಿಭೆಯ ಉದ್ಯಮಿ, ತರಬೇತುಗಾರ್ತಿ ಲತಾ ಪ್ರಸಾದ್ ಕುಧ್ಪಾಜೆ

ಬಂಟ್ವಾಳ ತಾಲೂಕು ಗೌಡ ಸಂಘದಲ್ಲಿ ಆಟಿಡೊಂಜಿ ದಿನ ಸಂಪನ್ನ Read More »

ಮುಂಬಯಿಯಲ್ಲೊಂದು ದೃಶ್ಯಂ ಶೈಲಿಯ ಮರ್ಡರ್‌

ಪತಿಯನ್ನು ಕೊಂದು ಮನೆಯೊಳಗೇ ಹೂತು ಹಾಕಿ ಪತ್ನಿ ಪ್ರಿಯಕರನೊಂದಿಗೆ ಪರಾರಿ ಮುಂಬೈ : ವಿವಾಹಿತ ಮಹಿಳೆಯೊಬ್ಬಳು ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಂದು ಮನೆಯೊಳಗೆ ಹೂತು ಹಾಕಿ ಪಲಾಯನ ಮಾಡಿದ ದೃಶ್ಯಂ ಸಿನಿಮಾ ರೀತಿಯ ಆಘಾತಕಾರಿ ಘಟನೆ ಮುಂಬೈ ಸಮೀಪದ ನಲ್ಲಸೋಪಾರದಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಮನೆಯ ನೆಲದ ಟೈಲ್ಸ್ ಅಗೆದು ಪತಿಯ ಶವವನ್ನು ಅದರಡಿಯಲ್ಲಿ ಹೂತು ಹಾಕಿದ್ದಳು. ನಂತರ ಅದರ ಮೇಲೆ ಬೇರೆ ಟೈಲ್ಸ್ ಹಾಕಿದ್ದಳು. ಕೊಲೆಯಾದ ವ್ಯಕ್ತಿಯನ್ನು

ಮುಂಬಯಿಯಲ್ಲೊಂದು ದೃಶ್ಯಂ ಶೈಲಿಯ ಮರ್ಡರ್‌ Read More »

ಮಿನಿ ಟಿಪ್ಪರ್ – ಕಾರು ಅಪಘಾತ : ಕಾರು ಚಾಲಕ ಮೃತ್ಯು

ವಿಟ್ಲ: ಮಿನಿ ಟಿಪ್ಪ‌ರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ನಡೆದಿದೆ. ಕಾರು ಚಾಲಕ ಅನೀಶ್‍ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ, ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನೊಳಗಿನವರು ತೀವ್ರ

ಮಿನಿ ಟಿಪ್ಪರ್ – ಕಾರು ಅಪಘಾತ : ಕಾರು ಚಾಲಕ ಮೃತ್ಯು Read More »

ಬಹುಕೋಟಿ ರೂಪಾಯಿ ವಂಚಕ ರೋಶನ್‌ ಸಲ್ಡಾನನ ವಿರುದ್ಧ ಸಿಐಡಿ ತನಿಖೆ

ಮೋಸ ಹೋದ ಹಲವು ಉದ್ಯಮಿಗಳಿಂದ ದೂರು ದಾಖಲು ಮಂಗಳೂರು : ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ಬಹುಕೋಟಿ ರೂಪಾಯಿ ವಂಚಕ ರೋಶನ್ ಸಲ್ಡಾನನಿಂದ ವಂಚನೆಗೊಳಗಾದ ಒಬ್ಬೊಬ್ಬರೇ ಈಗ ದೂರು ನೀಡಲು ಮುಂದಾಗುತ್ತಿದ್ದಾರೆ. ಬಿಹಾರ ಮೂಲದ ಉದ್ಯಮಿಯೊಬ್ಬರಿಗೆ ಸಲ್ಡಾನ ಭೂ ಖರೀದಿಸಿಕೊಡುವುದಾಗಿ ನಂಬಿಸಿ 10 ಕೋಟಿ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಸೆನ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ವಂಚನೆಯ ಮೊತ್ತ 10 ಕೋ.ರೂ. ಅಥವಾ ಅದಕ್ಕಿಂತ ಹೆಚ್ಚಿದ್ದರೆ ಸಿಐಡಿ

ಬಹುಕೋಟಿ ರೂಪಾಯಿ ವಂಚಕ ರೋಶನ್‌ ಸಲ್ಡಾನನ ವಿರುದ್ಧ ಸಿಐಡಿ ತನಿಖೆ Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ಮಂಗಳೂರು: ಕಳೆದ ಮೇ 27ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪಿಕಪ್‌ ಚಾಲಕ ಕೊಳತ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಬಂಧಿತ ಆರೋಪಿ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಆರೋಪಿ ಶಾಹಿತ್ ಯಾನೆ ಸಾಹಿತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಈತನನ್ನು ಹೆಚ್ಚಿನ ತನಿಖೆಗಾಗಿ

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ : ನಟ ಪ್ರಕಾಶ್‌ ರಾಜ್‌ ಸಹಿತ ಸೆಲೆಬ್ರಿಟಿಗಳಿಗೆ ಇ.ಡಿ. ಸಮನ್ಸ್‌

ಜು.30ರಂದು ಪ್ರಕಾಶ್‌ ರಾಜ್‌ ವಿಚಾರಣೆ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್‌ ರಾಜ್‌ ಸೇರಿ ಹಲವು ಸೆಲೆಬ್ರಿಟಿಗಳಿಗೆ ಇ.ಡಿ ಸಮನ್ಸ್‌ ನೀಡಿದೆ. ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಮಂಚು ಲಕ್ಷ್ಮಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಕೊಟ್ಟಿದೆ. ಜು.23 ರಂದು ರಾಣಾ ದಗ್ಗುಬಾಟಿ, ಜು.30 ರಂದು ಪ್ರಕಾಶ್ ರಾಜ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆ.6ರಂದು ವಿಜಯ್ ದೇವರಕೊಂಡ ಅವರನ್ನು ವಿಚಾರಣೆಗೆ

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ : ನಟ ಪ್ರಕಾಶ್‌ ರಾಜ್‌ ಸಹಿತ ಸೆಲೆಬ್ರಿಟಿಗಳಿಗೆ ಇ.ಡಿ. ಸಮನ್ಸ್‌ Read More »

error: Content is protected !!
Scroll to Top