ಇಂದಿನಿಂದ ಮೂರು ದಿನ ಡಿ.ಕೆ ಶಿವಕುಮಾರ್ಗೆ ಪೂರ್ಣ ವಿಶ್ರಾಂತಿ
ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳೆಲ್ಲ ರದ್ದು ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲಿ ಅವರು ಮಂಗಳವಾರದಿಂದ ಮೂರು ದಿನ ಸಂಪೂರ್ಣ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಇಂದಿನಿಂದ ಮೂರು ದಿನ ಅವರು ಯಾರನ್ನೂ ಭೇಟಿ ಆಗಲ್ಲ. ಈ ಬಗ್ಗೆ ಡಿ.ಕೆ ಶಿವಕುಮಾರ್ ತನ್ನ ಸಾಮಾಜಿಕ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ […]
ಇಂದಿನಿಂದ ಮೂರು ದಿನ ಡಿ.ಕೆ ಶಿವಕುಮಾರ್ಗೆ ಪೂರ್ಣ ವಿಶ್ರಾಂತಿ Read More »










