ಕೆಸರ್ಡ್ ಒಂಜಿ ದಿನ ನೇಜಿ ನಾಟಿ | ಹಡಿಲು ಬಿದ್ದ ಕೃಷಿ ಭೂಮಿಯನ್ನು ಫಲವತ್ತತೆ ಮಾಡುವ ನಿಟ್ಟಿನಲ್ಲಿ ನೇಜಿ ನಾಟಿ ಮಾಡಿದ ಕೃಷಿ ಸಖಿಯರು

ಕಡಬ: ಹಡಿಲು ಬಿದ್ದ ಕೃಷಿ ಭೂಮಿಯನ್ನು ಫಲವತ್ತತೆ ಮಾಡುವ ನಿಟ್ಟಿನಲ್ಲಿ ಕೆಸರ್ಡ್ ಒಂಜಿ ದಿನ ನೇಜಿ ನಾಟಿ ಕಾರ್ಯಕ್ರಮ ಕಡಬ ತಾಲೂಕಿನ ಬಲ್ಪ ಗ್ರಾಮ ಪಂಚಾಯತ್ ಬೀದಿಗುಡ್ಡೆ ಕಾಂಜಿ ಎಂಬಲ್ಲಿ ಇಂದು ನಡೆಯಿತು. ಬಲ್ಪ, ಎಡಮಂಗಲ, ಸುಬ್ರಮಣ್ಯ ಕೃಷಿ ಸಖಿಯರ ಮುತುವರ್ಜಿಯಿಂದ ಕಡಬ ತಾಲ್ಲೂಕಿನ ಎಲ್ಲಾ ಕೃಷಿ ಸಖಿಯರು ಮತ್ತು ಪಶು ಸಖಿಯರು ಸ್ಥಳಿಯ ಮನೆಗಳ ಸದಸ್ಯರುಗಳು,ಒಕ್ಕೂಟಗಳ ಅಧ್ಯಕ್ಷರುಗಳು,ಸ್ವ ಸಹಾಯ‌ ಗುಂಪುಗಳ ಸದಸ್ಯರುಗಳು ಸೇರಿಕೊಂಡು ಕೃಷಿ ಇಲಾಖೆ ಪಂಜ ಹೊಬಳಿ ಕೇಂದ್ರ,ಕಡಬ ತಾಲೂಕು ಪಂಚಾಯತ್ ಡೇ ಎನ್‌ […]

ಕೆಸರ್ಡ್ ಒಂಜಿ ದಿನ ನೇಜಿ ನಾಟಿ | ಹಡಿಲು ಬಿದ್ದ ಕೃಷಿ ಭೂಮಿಯನ್ನು ಫಲವತ್ತತೆ ಮಾಡುವ ನಿಟ್ಟಿನಲ್ಲಿ ನೇಜಿ ನಾಟಿ ಮಾಡಿದ ಕೃಷಿ ಸಖಿಯರು Read More »

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌

ಲೋಕಲ್‌ ರೈಲಿನಲ್ಲಿ ಬಾಂಬಿಟ್ಟು 189 ಮಂದಿಯನ್ನು ಕೊಂದ ಪ್ರಕರಣ ಮುಂಬೈ: ಮುಂಬೈಯ ಲೋಕಲ್‌ ರೈಲುಗಳಲ್ಲಿ 2006ರಲ್ಲಿ ಸಂಭವಿಸಿದ್ದ ಸರಣಿ ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ. ಮುಂಬೈ ರೈಲು ಸ್ಫೋಟದಲ್ಲಿ 189 ಮಂದಿ ಸಾವನ್ನಪ್ಪಿ, 800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹತ್ತೊಂಬತ್ತು ವರ್ಷಗಳ ನಂತರ ಬಾಂಬೆ ಹೈಕೋರ್ಟ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಎಲ್ಲ 12 ಜನರನ್ನು ಖುಲಾಸೆಗೊಳಿಸಿದೆ. 2015ರಲ್ಲಿ ವಿಚಾರಣಾ ನ್ಯಾಯಾಲಯ ಈ 12

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌ Read More »

ಆಪರೇಷನ್ ಸಿಂಧೂರ್ ವಿಜಯೋತ್ಸವ : ಯೋಧರಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂಧೂರ್‌ನ ಯೋಧರ ವಿಜಯೋತ್ಸವ ಆಚರಿಸಿಲಿದೆ.‌ ಇಡೀ ಜಗತ್ತಿಗೆ ಭಾರತದ ಶಕ್ತಿಯ ಅರಿವನ್ನು ಆಪರೇಷನ್ ಸಿಂಧೂರ್ ಮಾಡಿಸಿದ್ದು, ಈ ವಿಜಯೋತ್ಸವದಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡುವಂತೆ ಪ್ರಧಾನಿ ಮೋದಿ ಕರೆ ಕೊಟ್ಟಿದ್ದಾರೆ. ಸಂಸತ್ ಕಲಾಪ ಆರಂಭದಲ್ಲೇ ಆಪರೇಷನ್ ಸಿಂಧೂರ್‌ನ ವಿಜಯೋತ್ಸವನ್ನು ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು. ಹಾಗೆಯೇ ಇದರಲ್ಲಿ ಭಾಗವಹಿಸಿ 100% ಗುರಿ ಸಾಧಿಸಿದ ಸಶಸ್ತ್ರ ಪಡೆಗಳನ್ನು ಪ್ರಧಾನಿ ಅಭಿನಂದಿಸಿದರು. ಇದೇ‌ ಸಂದರ್ಭದಲ್ಲಿ ವಿಪಕ್ಷಗಳು ಆಪರೇಷನ್ ಸಿಂಧೂರ್ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಿರುವುದಾಗಿ

ಆಪರೇಷನ್ ಸಿಂಧೂರ್ ವಿಜಯೋತ್ಸವ : ಯೋಧರಿಗೆ ಪ್ರಧಾನಿ ಮೋದಿ ಅಭಿನಂದನೆ Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌

ಮೇಲ್ಮನವಿ ಸಲ್ಲಿಸಿದ್ದ ಇ.ಡಿ.ಗೆ ಮುಖ್ಯ ನ್ಯಾಯಮೂರ್ತಿಯಿಂದ ತರಾಟೆ ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಸುಪ್ರೀಂ ಕೋರ್ಟ್​ನಲ್ಲಿ ರಿಲೀಫ್ ದೊರೆತಿದೆ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇ.ಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅರ್ಜಿಯ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ Read More »

ಕನ್ವರ್ ಯಾತ್ರೆಗೆ ಅಪಖ್ಯಾತಿ ತರುವವರ ವಿರುದ್ಧ ಕ್ರಮ: ಸಿಎಂ ‌ಯೋಗೀಜಿ

ಲಕ್ನೋ: ಸೋಷಿಯಲ್ ಮೀಡಿಯಾಗಳನ್ನು ಬಳಸಿ ಕೆಲವು ಜನರು ಕನ್ವರ್ ಯಾತ್ರೆಗೆ ಅಪಖ್ಯಾತಿ ತರಲು ಯತ್ನಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ ಕಿಡಿ ಕಾರಿದ್ದಾರೆ. ಎಲ್ಲಿ ಉತ್ಸಾಹ, ನಂಬಿಕೆ, ಭಕ್ತಿ ಇರುತ್ತದೆಯೋ ಅಲ್ಲಿ ಅದನ್ನು ಭಂಗಗೊಳಿಸಲು, ಕೆಣಕಲು ಕೆಲವು ಅಂಶಗಳು ಪ್ರಯತ್ನ ನಡೆಸುತ್ತಲೇ ಇರುತ್ತದೆ. ಹಾಗೆಯೇ ಪ್ರತಿಯೊಂದು ಕನ್ವರ್ ಸಂಘವೂ ಇಂತಹ ದುಷ್ಕೃತ್ಯಗಳನ್ನು ಬಯಲು ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ. ಕೆಲವು ದುಷ್ಟರು ಕನ್ವರ್ ಯಾತ್ರೆಗೆ ತೆರಳುವ ಗುಂಪುಗಳ ಜೊತೆಗೆ ಸೇರಿ ಆ ಯಾತ್ರೆಗೆ

ಕನ್ವರ್ ಯಾತ್ರೆಗೆ ಅಪಖ್ಯಾತಿ ತರುವವರ ವಿರುದ್ಧ ಕ್ರಮ: ಸಿಎಂ ‌ಯೋಗೀಜಿ Read More »

ಎಲ್ಲಾ ಪ್ರಶ್ನೆಗಳಿಗೂ ‌ಸಂಸತ್ ಅಧಿವೇಶನದಲ್ಲಿ ಸರ್ಕಾರ ಸೂಕ್ತವಾಗಿ ಉತ್ತರಿಸುತ್ತದೆ: ಕಿರಣ್ ರಿಜಿಜು

ನವದೆಹಲಿ: ಇಂದಿನಿಂದ ‌ಸಂಸತ್ ಮಳೆಗಾಲದ ಅಧಿವೇಶನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸರ್ವಪಕ್ಷಗಳ ‌ಸಭೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕಿರಣ್ ರಿಜಿಜು, ಕೇಂದ್ರ ಸರ್ಕಾರವು ಆಪರೇಷನ್ ಸಿಂಧೂರ್ ‌ಸೇರಿದಂತೆ ಮುಖ್ಯ ವಿಷಯಗಳ ಜೊತೆಗೆ ಚರ್ಚೆ ನಡೆಸಲು ಸಿದ್ಧ. ಕೇಂದ್ರವು ಯಾವ ವಿಷಯದಿಂದಲೂ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸದನ ಸರಿಯಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ನಿರ್ಧರಿಸಲು ಸರ್ಕಾರ ಮತ್ತು ವಿಪಕ್ಷಗಳ ನಡುವೆ ಸಮನ್ವಯತೆ ಬೇಕು. ಸರ್ಕಾರ ಎಲ್ಲಾ ಪ್ರಶ್ನೆಗಳಿಗೂ ಸಂಸತ್ತಿನ

ಎಲ್ಲಾ ಪ್ರಶ್ನೆಗಳಿಗೂ ‌ಸಂಸತ್ ಅಧಿವೇಶನದಲ್ಲಿ ಸರ್ಕಾರ ಸೂಕ್ತವಾಗಿ ಉತ್ತರಿಸುತ್ತದೆ: ಕಿರಣ್ ರಿಜಿಜು Read More »

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ

ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ಅಪಘಾತ ಮಂಗಳೂರು: ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ ಇಂದು ಮುಂಜಾನೆ ಅಂಕೋಲಾ ಸಮೀಪ ತೋಡಿಗೆ ಉರುಳಿ ಬಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐದು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಅಂಕೋಲಾ ಸಮೀಪ ಅಗಸೂರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆ ಬದಿ ಹರಿಯುತ್ತಿರುವ ತೋಡಿಗೆ ಪಲ್ಟಿಯಾಗಿದೆ. ಈ ವೇಳೆ ಪ್ರಯಾಣಿಕರೆಲ್ಲ ಮುಂಜಾನೆಯ ಸುಖನಿದ್ರೆಯಲ್ಲಿದ್ದರು. ಕೂಡಲೇ ಸ್ಥಳೀಯರು ಧಾವಿಸಿ ಬಂದು

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ Read More »

ಸರ್ಕಾರದ ಸಾಧನೆಗಳ ಬಹಿರಂಗ ಚರ್ಚೆಗೆ ನಾವು ಸಿದ್ಧ, ಆದರೆ ಬಿಜೆಪಿ ಬರುತ್ತಿಲ್ಲ: ಸಿಎಂ ‌ಸಿದ್ದರಾಮಯ್ಯ

ಮೈಸೂರು: ಸರ್ಕಾರದ ಸಾಧನೆಗೆ ಸಂಬಂಧಿಸಿದ ಹಾಗೆ ಬಹಿರಂಗ ಚರ್ಚೆಗೆ ನಾವು ಸಿದ್ಧ. ಆದರೆ ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಗರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ ಎಂದು ಸಿಎಂ ‌ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿ‌ ಮಾತನಾಡಿದ ಅವರು, ಸಾಧನೆಗೆ ಸಂಬಂಧಿಸಿದ ಹಾಗೆ ಬಹಿರಂಗ ಚರ್ಚೆಗೆ ನಾನು ಹಲವು ಬಾರಿ ಬಿಜೆಪಿಗರನ್ನು ಆಹ್ವಾನಿಸಿದ್ದೇನೆ. ಆದರೆ ಅವರು ಚರ್ಚೆಗೆ ಬಂದಿಲ್ಲ. ಸುಳ್ಳು ಮಾತನಾಡುವವರು ಚರ್ಚೆ ಮಾಡಲು ಬರುವುದಿಲ್ಲ. ಅವರು ಚರ್ಚೆಗೆ ಬಂದರೆ ನಾವು ಚರ್ಚೆ

ಸರ್ಕಾರದ ಸಾಧನೆಗಳ ಬಹಿರಂಗ ಚರ್ಚೆಗೆ ನಾವು ಸಿದ್ಧ, ಆದರೆ ಬಿಜೆಪಿ ಬರುತ್ತಿಲ್ಲ: ಸಿಎಂ ‌ಸಿದ್ದರಾಮಯ್ಯ Read More »

ಆ.3 : ಪುತ್ತಿಲ ಪರಿವಾರ ಟ್ರಸ್ಟ್ ನಿಂದ ‘‘ಪುತ್ತೂರ್ದ ಕೆಸರ್ದ ಗೊಬ್ಬು’’| ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಟ್ರಸ್ಟ್ ವತಿಯಿಂದ ಆಗಸ್ಟ್ 3 ರಂದು ಪುತ್ತೂರಿನ ಕಾರ್ಜಾಲು ಗದ್ದೆಯಲ್ಲಿ ನಡೆಯುವ “ಪುತ್ತೂರ್ದ ಕೆಸರ್ದ ಗೊಬ್ಬು- 2025” ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಸೋಮವಾರ ನೆರವೇರಿತು. ಬೆಳಿಗ್ಗೆ ಗರ್ಭಗುಡಿಯಲ್ಲಿ ದೇವಸ್ಥಾನದ ಅರ್ಚಕ ಜಯರಾಮ ಭಟ್‍ ಅವರು ಪ್ರಾರ್ಥನೆ ನೆರವೇರಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್‍ ಪಂಜಿಗುಡ್ಡೆ, ಪುತ್ತಿಲ ಪರಿವಾರ ಟ್ರಸ್ಟ್ ಸಂಚಾಲಕ

ಆ.3 : ಪುತ್ತಿಲ ಪರಿವಾರ ಟ್ರಸ್ಟ್ ನಿಂದ ‘‘ಪುತ್ತೂರ್ದ ಕೆಸರ್ದ ಗೊಬ್ಬು’’| ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ : ಜನಾರ್ದನ ರೆಡ್ಡಿ ಆಕ್ರೋಶ

ಓಲೈಕೆಗಾಗಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಟೀಕೆ ಬೆಂಗಳೂರು: ಮಂಜುನಾಥನ ಶಾಪದಿಂದ ರಾಜ್ಯದ ಕಾಂಗ್ರೆಸ್‌ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಧರ್ಮಸ್ಥಳ ಪ್ರಕರಣಗಳ ಬೆಳವಣಿಗೆ ಹಿನ್ನೆಲೆಯಲ್ಲಿ ಭವಿಷ್ಯ ನುಡಿದಿದ್ದಾರೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ತನಿಖೆಗೆ ಎಸ್‍ಐಟಿ ರಚನೆ ಬಗ್ಗೆ ಪ್ರತಿಕ್ರಿಯಿಸಿ, ಇವತ್ತಿನ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನುಜ ಅನುಸರಿಸುತ್ತಿದೆ. ಧರ್ಮಸ್ಥಳ ವಿಚಾರವನ್ನು ಬಹಳಷ್ಟು ವರ್ಷಗಳ ನಂತರ ಅನಗತ್ಯವಾಗಿ ಎಳೆಯುವಂಥ ಕೆಲಸ ಯಾರು ಮಾಡ್ತಿದ್ದಾರೆ ಎನ್ನುವುದು ಎಲ್ಲರಿಗೂ

ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ : ಜನಾರ್ದನ ರೆಡ್ಡಿ ಆಕ್ರೋಶ Read More »

error: Content is protected !!
Scroll to Top