ಮಣಿಕ್ಕರ ಸರಕಾರಿ ಹಿ ಪ್ರಾ ಶಾಲಾ ನೂತನ ಕೊಠಡಿ ಉದ್ಘಾಟನೆ, ವಾರ್ಷಿಕೋತ್ಸವ

ಪುತ್ತೂರು: ಶಾಲೆ ಹಾಗೂ ದೇವಸ್ಥಾನಗಳಲ್ಲಿ ರಾಜಕೀಯ ಮಾಡಬಾರದು, ಈ ಎರಡು ಕ್ಷೇತ್ರದಲ್ಲಿ ರಾಜಕೀಯ ಮಾಡಿದ್ರೆ ಅದು ಎಂದೂ ಉದ್ದಾರ ಆಗಲು ಸಾಧ್ಯವಿಲ್ಲ. ಇದನ್ನು ಶಾಸಕನಾಗಿ ನಾನು ಸಹಿಸುವುದೇ ಇಲ್ಲ, ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ರಾಜಕೀಯ ಮಾಡಿ ಮಕ್ಕಳ ಭವಿಷ್ಯವನ್ನು ಹಾಳುಮಾಡಬೇಡಿ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಲ್ಲಿ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಣಿಕ್ಕರ ಶಾಲೆ ಒಂದು […]

ಮಣಿಕ್ಕರ ಸರಕಾರಿ ಹಿ ಪ್ರಾ ಶಾಲಾ ನೂತನ ಕೊಠಡಿ ಉದ್ಘಾಟನೆ, ವಾರ್ಷಿಕೋತ್ಸವ Read More »

ಮದ್ಯಪ್ರಿಯರಿಗೆ ಮತ್ತೆ ಬರೆ : ಬಿಯರ್‌ ಬೆಲೆ ಭಾರಿ ಹೆಚ್ಚಳ

ಬಾಟಲಿಗೆ 20-50 ರೂ. ತನಕ ಏರಿಕೆ; ಜ.20ರಿಂದ ಜಾರಿ ಬೆಂಗಳೂರು: ಮದ್ಯಪ್ರಿಯರಿಗೆ ಸರಕಾರ ಮತ್ತೊಮ್ಮೆ ಬರೆ ಎಳೆದಿದೆ. ಬಿಯರ್‌ ಬೆಲೆಯನ್ನು ಏರಿಸಲು ತೀರ್ಮಾನಿಸಿದ್ದು, ಬಜೆಟ್‌ ಮಂಡನೆಗೂ ಮುಂಚಿತವಾಗಿ ಈ ಏರಿಕೆ ಜಾರಿಯಾಗಲಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್‌ ದರ ಏರಿಕೆ ಮಾಡಿದೆ. ಜ.20ರಿಂದಲೇ ಪರಿಷ್ಕೃತ ಬೆಲೆ ಜಾರಿಗೆ ಬರಲಿದೆ.ಕಾಂಗ್ರೆಸ್‌ ಸರಕಾರ ಬಂದ ಮೇಲೆ ಗ್ಯಾರಂಟಿ ಕೊಡುಗೆಗಳಿಗೆ ಹಣ ಹೊಂದಿಸುವ ಸಲುವಾಗಿ ಪದೇಪದೆ

ಮದ್ಯಪ್ರಿಯರಿಗೆ ಮತ್ತೆ ಬರೆ : ಬಿಯರ್‌ ಬೆಲೆ ಭಾರಿ ಹೆಚ್ಚಳ Read More »

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ಕಮೆಂಟ್‌ಗಳನ್ನು ಹಾಕಿ ವರ್ಷದಿಂದ ಕಿರುಕುಳ ತಿರುವನಂತಪುರಂ: ಮಲಯಾಳಂ ನಟಿ ಹನಿರೋಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಮಂಗಳವಾರ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೋಬಿ ಚೆಮ್ಮನೂರ್ ಅಲಿಯಾಸ್ ‘ಬೋಚೆ’ ಅವರನ್ನು ಕೊಚ್ಚಿ ನಗರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ವಯನಾಡಿನಿಂದ ಚೆಮ್ಮನೂರ್‌ ಅವರನ್ನು ಬಂಧಿಸಿ ಕೊಚ್ಚಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ Read More »

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ

ವೈಕುಂಠ ಏಕಾದಶಿ ಟೋಕನ್‌ ಪಡೆಯಲು ನೂಕುನುಗ್ಗಲು ಉಂಟಾಗಿ ದುರಂತ ತಿರುಮಲ : ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 25ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್‌ ಮಾಡಲು ಆಂಧ್ರ ಪ್ರದೇಶ ಸರಕಾರ ಆದೇಶಿಸಿದೆ.ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ Read More »

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಆರೋಪಿ ಮೊಹಮ್ಮದ್  ಜಾಬೀರ್ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ನರು ಅವರ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಜಾಬಿರ್ (32) ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ ಐಎ ನ್ಯಾಯಾಲಯ 2023ರ ಫೆ.9 ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‍ ಕುಮಾರ್, ಮತ್ತು

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಆರೋಪಿ ಮೊಹಮ್ಮದ್  ಜಾಬೀರ್ ಜಾಮೀನು ಅರ್ಜಿ ತಿರಸ್ಕೃತ Read More »

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಸಮುದ್ರದ ಜೆಟ್ಟಿ ಬಳಿ ಇರುವ ಬೀಚ್ ಗೆ ಪ್ರವಾಸಕ್ಕೆ ಬಂದು ನೀರಿಗೆ ಇಳಿದ ಮೂವರು ನೀರು ಪಾಲಾದ ಘಟನೆ ಇಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ುಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟವರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಹೊರಟು ಇಂದು ಮಧ್ಯಾಹ್ನ 12.30 ಕ್ಕೆ ಹೊಸಬೆಟ್ಟು ಬಳಿ ಇರುವ ಬೀಚ್ ಗೆ ಪ್ರವಾಸ ನಿಟ್ಟಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭ

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು Read More »

ನಗರಸಭೆ 15ನೇ ಹಣಕಾಸು ಯೋಜನೆಯ ಇಂಟರ್ ಲಾಕ್ ರಸ್ತೆ, ಚರಂಡಿ ಕಾಮಗಾರಿ ಉದ್ಘಾಟನೆ

ಪುತ್ತೂರು : ನಗರಸಭೆ ವ್ಯಾಪ್ತಿಯ ಉರಮಾಲ್ ಸಿದ್ಧಾಳ ಮತ್ತು ಶಾಂತಿನಗರ ತಾರಿಗುಡ್ಡೆ ರಸ್ತೆಯಲ್ಲಿ  ನಗರಸಭೆಯ15ನೇ ಹಣಕಾಸು ಯೋಜನೆಯಡಿ 6 ಲಕ್ಷ ರೂ. ವೆಚ್ಚದಲ್ಲಿ ಇಂಟರ್ಲಾಕ್ ರಸ್ತೆ ಮತ್ತು ಚರಂಡಿ ಕಾಮಗಾರಿಯನ್ನು ಮಂಗಳವಾರ ಸಂಜೆ ಲೋಕಾರ್ಪಣೆ ಮಾಡಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ರಸ್ತೆ ಉದ್ಘಾಟಿಸಿ ಮಾತನಾಡಿ, ಪುತ್ತೂರು ನಗಸಭೆಯಲ್ಲಿ ಒಂದು ಪರಿವರ್ತನೆ ಅಭಿವೃದ್ಧಿ ಕಾಣುತ್ತಿದ್ದು, ಕಳೆದ 5 ವರ್ಷ ಆಡಳಿತ ಮಾಡಿದ ಬಿಜೆಪಿ ನಗರವಾಸಿಗಳು ಮತ್ತು ಗ್ರಾಮವಾಸಿಗಳಿಗೆ ಯಾವುದೇ ಬೇಧವಿಲ್ಲದೆ ಸರ್ವಾಂಗೀಣ ಅಭಿವೃದ್ಧಿ ಮಾಡುವ ಕೆಲಸ ಮಾಡಿದೆ.

ನಗರಸಭೆ 15ನೇ ಹಣಕಾಸು ಯೋಜನೆಯ ಇಂಟರ್ ಲಾಕ್ ರಸ್ತೆ, ಚರಂಡಿ ಕಾಮಗಾರಿ ಉದ್ಘಾಟನೆ Read More »

ರೈಲಿ ನಡಿಗೆ ಸಿಲುಕಿ ವ್ಯಕ್ತಿ ಮೃತ್ಯು..!

ಪುತ್ತೂರು : ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕದಲ್ಲಿ ನಡೆದಿದೆ ಮೃತರನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67) ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ರೈಲ್ವೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ರೈಲಿ ನಡಿಗೆ ಸಿಲುಕಿ ವ್ಯಕ್ತಿ ಮೃತ್ಯು..! Read More »

ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು : ಪುತ್ತೂರು ನಗರಸಭೆ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬನ್ನೂರು ನೆಕ್ಕಿಲ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬೆಳೆಯುತ್ತಿರುವ ಪುತ್ತೂರು ನಗರದಲ್ಲಿ ದಿನದಿಂದ ದಿನಕ್ಕೆ ವಾಣಿಜ್ಯ ಕಟ್ಟಡಗಳು ಸಹಿತ ಇನ್ನಿತರ ಕಟ್ಟಡಗಳು ನಿರ್ಮಾಣವಾಗುತ್ತಿದ್ದು, ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಒಳಚರಂಡಿ ವ್ಯವಸ್ಥೆ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಒಟ್ಟು ಹೆಜ್ಜೆ ಮುಂದೆ ಹೋಗಿ ಸ್ವಚ್ಛತೆಗೆ ಆದ್ಯತೆ

ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ Read More »

ಕೊನೇ ಕ್ಷಣದಲ್ಲಿ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್‌

ಅರ್ಧದಾರಿಯಲ್ಲಿರುವಾಗ ಬಂದ ಫೋನ್‌ ಕಾಲ್‌ ಇಡೀ ಯೋಜನೆಯನ್ನು ಬದಲಾಯಿಸಿತು ಬೆಂಗಳೂರು: ಇಂದು ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಶಸ್ತ್ರತ್ಯಾಗ ಮಾಡಬೇಕಿದ್ದ ನಕ್ಸಲರು ಕೊನೇಕ್ಷಣದಲ್ಲಿ ಪ್ಲಾನ್‌ ಬದಲಾಯಿಸಿದ್ದಾರೆ. ಚಿಕ್ಕಮಗಳೂರು ಬದಲಾಗಿ ಬೆಂಗಳೂರಿಗೆ ಶರಣಾಗತಿ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಲಾಗಿದೆ. ಚಿಕ್ಕಮಗಳೂರಿನಲ್ಲಿ ಶರಣಾಗತಿ ಕಾರ್ಯಕ್ರಮಕ್ಕೆ ಸಕಲ ತಯಾರಿಯನ್ನೂ ಮಾಡಲಾಗಿತ್ತು. ನಕ್ಸಲರು ಕೂಡ ಹೊರಟು ಅರ್ಧ ದಾರಿ ತಲುಪಿದ್ದರು. ಅಷ್ಟರಲ್ಲಿ ಬೆಂಗಳೂರಿನಿಂದ ಬಂದ ಕರೆಯೊಂದು ಯೋಜನೆಯನ್ನು ಬದಲಾಯಿಸಿದೆ ಎಂದು ಮೂಲವೊಂದು ತಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಕ್ಸಲರನ್ನು ಭೇಟಿ ಮಾಡಲು ಬಯಸಿದ್ದಾರೆ. ಅವರ ಸಮ್ಮುಖದಲ್ಲೇ ನಕ್ಸಲರು

ಕೊನೇ ಕ್ಷಣದಲ್ಲಿ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್‌ Read More »

error: Content is protected !!
Scroll to Top