ಅನ್ಯಕೋಮಿನ ಯುವಕನ ಜೊತೆ ವಿದ್ಯಾರ್ಥಿನಿ ಪರಾರಿ : ಪೋಷಕರಿಂದ ದೂರು
ವಯನಾಡಿಗೆ ಹೋಗಿ ರಿಜಿಸ್ಟ್ರರ್ ಮದುವೆಯಾದ ಮಾಹಿತಿ ಮಂಗಳೂರು : ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ ಸುರತ್ಕಲ್ನಲ್ಲಿ ನಡೆದಿದೆ. ಸುರತ್ಕಲ್ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟ್ರರ್ ಮದುವೆ ಆಗಿರುವ ಮಾಹಿತಿ ತಿಳಿದುಬಂದಿದೆ. ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯವರೆಗೆ ತಿಳಿಸದೆ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ […]
ಅನ್ಯಕೋಮಿನ ಯುವಕನ ಜೊತೆ ವಿದ್ಯಾರ್ಥಿನಿ ಪರಾರಿ : ಪೋಷಕರಿಂದ ದೂರು Read More »










