ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕದ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಮನೆಗೆ ಭೇಟಿ ನೀಡಿದ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರೊಂದಿಗೆ ಸಮಾಲೋಚಿಸಿ, ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರವನ್ನು ಒದಗಿಸುವ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು ಹಾಗೂ ಕುಟುಂಬದ ಸದಸ್ಯರೋರ್ವರಿಗೆ ಸರಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು. ಅರಣ್ಯ ಇಲಾಖೆಯ ವತಿಯಿಂದ ಪರಿಹಾರ ಸೌಲಭ್ಯಗಳನ್ನು ತುರ್ತಾಗಿ […]
ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »










