ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಸಂಸ್ಥೆಯ ಕಚೇರಿ ಸ್ಥಳಾಂತರಗೊಂಡು, ಧನ್ವಂತರಿ ಆಸ್ಪತ್ರೆಯ ಬಳಿಯ ಎಂ.ಆರ್. ಕಾಂಪ್ಲೆಕ್ಸ್‌ನಲ್ಲಿ ಸೋಮವಾರ ಶುಭಾರಂಭಗೊಂಡಿತು. ಸಂಸ್ಥೆಯ ನೂತನ ಕಚೇರಿಯನ್ನು ಸಂಸ್ಥೆಯ ಗೌರವಾಧ್ಯಕ್ಷ, ಕೃಷಿಕ ಕಡಮಜಲು ಸುಭಾಷ್ ರೈ ಹಾಗೂ ಅಧ್ಯಕ್ಷ ಕುಸುಮಾಧರ್ ಎಸ್.ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿಯ ಸದಸ್ಯ ಕುಮಾರ್ ಪೆರ್ನಾಜೆ, ನಿರ್ದೇಶಕರಾದ ವರ್ಧಮಾನ್ ಶೆಟ್ಟಿ, ಲತಾ, ಮುಖ್ಯ ಸಲಹೆಗಾರ ಯತೀಶ್ ಕೆ.ಎಸ್., ಹಾಗೂ ಲಹರಿ ಡ್ರೈಫ್ರೂಟ್ಸ್ ಸಂಸ್ಥೆಯ ಮಾಲಕಿ ಲಿಖಿತ ಕುಸುಮ್ ಉಪಸ್ಥಿತರಿದ್ದರು. ಸಿಬ್ಬಂದಿ ನಿರ್ಮಲಾ […]

ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ Read More »

ಮರಳು, ಕೆಂಪುಕಲ್ಲು ಸಮಸ್ಯೆ : ರಾಜ್ಯ ಕಾಂಗ್ರೆಸ್‍ ಸರಕಾರದ ವಿರುದ್ಧ ಕಡಬದಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಕಡಬ : ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ ದ ವಿರುದ್ಧ ಕಡಬದ ಮಿನಿ ವಿಧಾನ ಸೌಧದ ಬಳಿ ಸೋಮವಾರ ನಡೆಯಿತು. ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯದ ಬಗ್ಗೆ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ಭಾರತೀಯ ಜನತಾ ಪಕ್ಷ ಮಾತ್ರ ಜನಸಾಮಾನ್ಯರ ಜೊತೆ ನಿಲ್ಲುವಂತಹ ಪಕ್ಷ, ಕಾಂಗ್ರೆಸ್ ಸರಕಾರದ ವೈಫಲ್ಯದಿಂದ ವ್ಯಾಪಾರಸ್ತರು ಕಂಗಲಾಗಿದ್ದಾರೆ. ಕಾಂಗ್ರೆಸ್ ಸರಕಾರ ಇವತ್ತು ಗಾಣಿಗಾರಿಕೆ ಎಂಬ ಹೆಸರಿನಲ್ಲಿ ಇವತ್ತು

ಮರಳು, ಕೆಂಪುಕಲ್ಲು ಸಮಸ್ಯೆ : ರಾಜ್ಯ ಕಾಂಗ್ರೆಸ್‍ ಸರಕಾರದ ವಿರುದ್ಧ ಕಡಬದಲ್ಲಿ ಬಿಜೆಪಿಯಿಂದ ಪ್ರತಿಭಟನೆ Read More »

ಪುತ್ತೂರಿನಿಂದ ಮಂಗಳೂರಿಗೆ ನಾನ್‍ ಸ್ಟಾಫ್‍ ಬಸ್‍ ವ್ಯವಸ್ಥೆ | ಚಾಲನೆ ನೀಡಿದ ಶಾಸಕ ಅಶೋಕ್‍ ಕುಮಾರ್ ರೈ

ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭಗೊಂಡಿದ್ದು, ಶಾಸಕ ಅಶೋಕ್ ಕುಮಾರ್ ರೈ ನೂತನ ಬಸ್‍ ವ್ಯವಸ್ಥೆಗೆ ಸೋಮವಾರ ಚಾಲನೆ ನೀಡಿದರು. ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಒಂದು ಗಂಟೆಗೊಂದು ಬಸ್ ಹೊರಡಲಿದೆ. ಮಹಿಳೆಯರಿಗೆ ಈ ಬಸ್ ನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪುತ್ತೂರಿನಿಂದ 5. ಸುಳ್ಯದಿಂದ 2

ಪುತ್ತೂರಿನಿಂದ ಮಂಗಳೂರಿಗೆ ನಾನ್‍ ಸ್ಟಾಫ್‍ ಬಸ್‍ ವ್ಯವಸ್ಥೆ | ಚಾಲನೆ ನೀಡಿದ ಶಾಸಕ ಅಶೋಕ್‍ ಕುಮಾರ್ ರೈ Read More »

ಭಾರತ – ನೇಪಾಳ ಗಡಿಯಲ್ಲಿ ಡ್ರಗ್ಸ್ ವಶ, ಮಹಿಳೆ ಬಂಧನ

ನವದೆಹಲಿ: ಭಾರತ ಮತ್ತು ನೇಪಾಳ ಗಡಿ ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಬನ್ಬಾಸಾ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಾದಕ ದ್ರವ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ. ಇಶಾ (22) ಬಂಧಿತ ಮಹಿಳೆಯಾಗಿದ್ದು, ಕಪ್ಪು ಬಣ್ಣದ ಬ್ಯಾಗ್ ಧರಿಸಿ ಓಡಾಡುತ್ತಿದ್ದಳು. ಈಕೆಯನ್ನು ಗಮನಿಸಿದ ಗಸ್ತು ಪಡೆ ತಪಾಸಣೆ ನಡೆಸಿತ್ತು. ಬ್ಯಾಗಿನಲ್ಲಿ 2 ಪ್ಯಾಕೆಟ್ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಸುಮಾರು 10.23 ಕೋಟಿ ರೂ. ಮೌಲ್ಯದ 5.688 ಕೆ.ಜಿ. ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಬಂಧಿತ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದು,

ಭಾರತ – ನೇಪಾಳ ಗಡಿಯಲ್ಲಿ ಡ್ರಗ್ಸ್ ವಶ, ಮಹಿಳೆ ಬಂಧನ Read More »

ಕೆಂಪುಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮಂಗಳೂರು: ಜಿಲ್ಲೆಯಲ್ಲಾಗುತ್ತಿರುವ ಕೆಂಪುಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಿಜೆಪಿ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮರಳು ನೀತಿ ಮಾಡುವುದಾಗಿ ಹೇಳಿದ್ದು, ಆ ಭರವಸೆಯನ್ನು ಈ ವರೆಗೆ ಈಡೇರಿಸಿಲ್ಲ. ಇದರಿಂದಾಗಿ ಕಾರ್ಮಿಕರು ಕೆಲಸವಿಲ್ಲದೆ ಬೀದಿಗೆ ಬಿದ್ದಿದ್ದಾರೆ. ವ್ಯಾಪಾರಸ್ಥರು ಸಹ ಸಮಸ್ಯೆ ಅನುಭವಿಸುವ ಹಾಗಾಗಿದೆ. ಜೊತೆಗೆ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡವರಿಗೂ ಕಲ್ಲು, ಮರಳಿನ ಸಮಸ್ಯೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಂಪುಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ Read More »

ಜು.16 : ಕರ್ನಾಟಕ ಸುನ್ನೀ ಯುವಜನ ಸಂಘದಿಂದ ಪುತ್ತೂರಿನಲ್ಲಿ ಸೌಹಾರ್ದ ಸಂಚಾರ | ಸರ್ವ ಧರ್ಮಿಯರು ಕೈ ಕೈ ಹಿಡಿದು ಕಾಲ್ನಡಿಗೆಯಲ್ಲಿ ಸಾಗುವ ವಿಶೇಷ ಜಾಥಾ

ಪುತ್ತೂರು: ಕರ್ನಾಟಕ ಸುನ್ನೀ ಯುವಜನ ಸಂಘದ (ಎಸ್‍ ವೈಎಸ್‍) ವತಿಯಿಂದ ಪುತ್ತೂರಿನಲ್ಲಿ ಸೌಹಾರ್ದ ಸಂಚಾರ ಜು.16 ಬುಧವಾರ ಬೆಳಿಗ್ಗೆ 8.30 ಕ್ಕೆ ಏಳ್ಮುಡಿಯಿಂದ ಕಿಲ್ಲೆ ಮೈದಾನದ ತನಕ ನಡೆಯಲಿದೆ ಎಂದು ಸಂಚಾರ ಸ್ವಾಗತ ಸಮಿತಿ ಚೇರ್ಮೆನ್ ಗೌಸಿಯ ಯೂಸುಫ್‍ ಸಾಜ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸರ್ವ ಧರ್ಮಿಯರು ಕೈ ಕೈ ಹಿಡಿದು ಕಾಲ್ನಡಿಗೆಯಲ್ಲಿ ಸಾಗುವ ಈ ವಿಶೇಷ ಜಾಥಾದಲ್ಲಿ ಡಾ.ಹಝ್ರತ್ ಮುಹಮ್ಮದ್ ಫಾಝಿಲ್‍ ರಝ್ವಿ ಕಾವಲ್‍ಕಟ್ಟೆ, ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ

ಜು.16 : ಕರ್ನಾಟಕ ಸುನ್ನೀ ಯುವಜನ ಸಂಘದಿಂದ ಪುತ್ತೂರಿನಲ್ಲಿ ಸೌಹಾರ್ದ ಸಂಚಾರ | ಸರ್ವ ಧರ್ಮಿಯರು ಕೈ ಕೈ ಹಿಡಿದು ಕಾಲ್ನಡಿಗೆಯಲ್ಲಿ ಸಾಗುವ ವಿಶೇಷ ಜಾಥಾ Read More »

RSS ಬಗ್ಗೆ ಮಾತನಾಡಲು ಪ್ರಿಯಾಂಕ್ ಖರ್ಗೆಗೆ ಯೋಗ್ಯತೆ ಇಲ್ಲ: ಕೆ. ಎಸ್. ಈಶ್ವರಪ್ಪ

ಬೆಂಗಳೂರು: RSS ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆಗೆ ಇಲ್ಲ. ಈ ದೇಶ ಉಳಿದಿರುವುದು ಕೇವಲ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಎಂದು ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಯಾವುದೇ ಕಾರಣವಿಲ್ಲದೆ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ಮತ್ತು RSS ಬಗ್ಗೆ ಟೀಕೆ ಮಾಡುತ್ತಾರೆ. ಈ ದೇಶದಲ್ಲಿ RSS ಇಲ್ಲದೇ ಹೋಗಿದ್ದರೆ ನಮಗೆಲ್ಲರಿಗೂ ವಿಚಿತ್ರ ಪರಿಸ್ಥಿತಿ ತಂದೊಡ್ಡಿ ಮತಾಂತರ ಮಾಡುವ ಸ್ಥಿತಿ ಎದುರಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಬಿರಗಳಲ್ಲಿ

RSS ಬಗ್ಗೆ ಮಾತನಾಡಲು ಪ್ರಿಯಾಂಕ್ ಖರ್ಗೆಗೆ ಯೋಗ್ಯತೆ ಇಲ್ಲ: ಕೆ. ಎಸ್. ಈಶ್ವರಪ್ಪ Read More »

ನೀವು ಉದ್ಘಾಟಿಸುತ್ತಿರುವುದು ಬಿಜೆಪಿ ಅವಧಿಯಲ್ಲಿ ಬಂದ ಅನುದಾನ ಕಾಮಗಾರಿಗಳು: ಭಾಗೀರಥಿ ಮರುಳ್ಯ

ಪುತ್ತೂರು: ಶಾಸಕ ಅಶೋಕ್ ರೈ ಅವರು ಈ ಹಿಂದೆ ಬಿಜೆಪಿಯಲ್ಲಿದ್ದಾಗ ಸುಳ್ಯದ ಅಭಿವೃದ್ಧಿಯನ್ನು ಶ್ಲಾಘಿಸುತ್ತಿದ್ದರು. ಈಗ ಕಾಂಗ್ರೆಸ್ ಸೇರಿ ಸುಳ್ಯ ಅಭಿವೃದ್ಧಿ ಆಗಿಲ್ಲ ಎನ್ನುತ್ತಿದ್ದಾರೆ. ಜ್ಞಾನದ ಕೊರತೆಯ ಕಾರಣಕ್ಕೆ ಅವರು ಹೀಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅಣಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ‌ ಸಂಬಂಧ ಮಾತನಾಡಿದ ಅವರು, ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಶಾಸಕ ಅಶೋಕ್ ರೈ ನೀಡಿರುವ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅವರಿಗೆ ಈ ಹಿಂದೆ ಕಾಣಿಸಿದ ಅಭಿವೃದ್ಧಿ ಈಗ ಕಾಣಿಸುತ್ತಿಲ್ಲ. ಸುಳ್ಯ

ನೀವು ಉದ್ಘಾಟಿಸುತ್ತಿರುವುದು ಬಿಜೆಪಿ ಅವಧಿಯಲ್ಲಿ ಬಂದ ಅನುದಾನ ಕಾಮಗಾರಿಗಳು: ಭಾಗೀರಥಿ ಮರುಳ್ಯ Read More »

ಕಮ್ಯುನಿಷ್ಟರ ದಾಳಿಯಲ್ಲಿ ಎರಡೂ ಕಾಲು ಕಳೆದುಕೊಂಡ ಸದಾನಂದ ಮಾಸ್ಟರ್ ರಾಜ್ಯಸಭೆಗೆ

ಎರಡೂ ಕಾಲು ಕಳೆದುಕೊಂಡ ಬಳಿಕವೂ ಛಲ ಬಿಡದೆ ಹೋರಾಡಿ ಗೆದ್ದ ಧೀರ ನವದೆಹಲಿ: ರಾಜ್ಯಸಭೆಗೆ ‌ನಾಲ್ವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ನಾಮನಿರ್ದೇಶನ ಮಾಡಿದ್ದಾರೆ. ಅವರಲ್ಲಿ ಹೆಚ್ಚು ಗಮನ ಸೆಳೆದದ್ದು ಕೇರಳದ ಸಿ. ಸದಾನಂದ ಮಾಸ್ಟರ್. ಇನ್ನುಳಿದವರು ಉಜ್ವಲ್ ನಿಕಮ್, ಹರ್ಷವರ್ಧನ್ ಶ್ರಿಂಗ್ಲಾ, ಮೀನಾಕ್ಷಿ ಜೈನ್ ಅವರನ್ನು ನಾಮ ನಿರ್ದೇಶನಗೊಂಡವರು. ಸಿ. ಸದಾನಂದ ಮಾಸ್ಟರ್ ನಾಮನಿರ್ದೇಶನ ನಿನ್ನೆಯಿಂದೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಳ ವೈರಲ್‌ ಆಗಿದೆ. ಸದಾನಂದ ಮಾಸ್ಟರ್ ಅವರು ಕೇರಳದ ಕಣ್ಣೂರಿನವರು. ಮೂರು ದಶಕಗಳ ಹಿಂದೆ

ಕಮ್ಯುನಿಷ್ಟರ ದಾಳಿಯಲ್ಲಿ ಎರಡೂ ಕಾಲು ಕಳೆದುಕೊಂಡ ಸದಾನಂದ ಮಾಸ್ಟರ್ ರಾಜ್ಯಸಭೆಗೆ Read More »

ಹಿರಿಯ ನಟಿ, ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ

ಬೆಂಗಳೂರು: ಹಿರಿಯ ನಟಿ ಬಿ. ಸರೋಜಾದೇವಿ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.  ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.  ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಸರೋಜಾ ದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾಗಿದ್ದರು ಮತ್ತು ʼಅಭಿನಯ ಸರಸ್ವತಿʼ ಎಂಬ ಹೆಸರಿನಿಂದ ಖ್ಯಾತರಾಗಿದ್ದರು. ಅವರು 6 ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. 

ಹಿರಿಯ ನಟಿ, ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ Read More »

error: Content is protected !!
Scroll to Top