ಡಿನ್ನರ್ ಮೀಟಿಂಗ್ ರದ್ದು : ಪರಮೇಶ್ವರ ಗರಂ
ಸಭೆ ರದ್ದಾಗಿಲ್ಲ, ಮುಂದೂಡಿದ್ದೇವೆ ಎಂದು ಸ್ಪಷ್ಟನೆ ಬೆಂಗಳೂರು : ತಾನು ಕರೆದ ಡಿನ್ನರ್ ಮೀಟಿಂಗ್ ರದ್ದುಪಡಿಸಲು ಹೈಕಮಾಂಡ್ ಸೂಚಿಸಿರುವುದರಿಂದ ಗೃಹ ಸಚಿವ ಜಿ.ಪರಮೇಶ್ವರ್ ಕೆಂಡಾಮಂಡಲ ಆಗಿದ್ದಾರೆ. ಇದರೊಂದಿಗೆ ಕಾಂಗ್ರೆಸ್ನ ಬಣ ಜಗಳ ಮತ್ತೊಮ್ಮೆ ಬೀದಿಗೆ ಬಂದಿದೆ. ಮುಖ್ಯಮಂತ್ರಿ ರೇಸ್ನಲ್ಲಿರುವ ಪರಮೇಶ್ವರ್ಗೆ ಹೈಕಮಾಂಡ್ ನಡೆಯಿಂದ ಅವಮಾನ ಆಗಿದೆ ಎನ್ನಲಾಗಿದೆ. ವಿದೇಶದಿಂದ ಬಂದ ಕೂಡಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಯಕರು ಒಬ್ಬೊಬ್ಬರಾಗಿ ಪ್ರತ್ಯೇಕ ಸಭೆ ನಡೆಸುವುದಕ್ಕೆ ಕಡಿವಾಣ ಹಾಕಬೇಕೆಂದು ಹೈಕಮಾಂಡ್ಗೆ ತಾಕೀತು ಮಾಡಿದ್ದರು. ಅದರಂತೆ ನಿನ್ನೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ […]
ಡಿನ್ನರ್ ಮೀಟಿಂಗ್ ರದ್ದು : ಪರಮೇಶ್ವರ ಗರಂ Read More »