ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ  ವಾರ್ಷಿಕೋತ್ಸವ

ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಆಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಭಾನುವಾರ ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ದಕ್ಷಿಣ ಕನ್ನಡ -2 ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ್ ಸಮಾರಂಭ ಉದ್ಘಾಟಿಸಿ, ಸಂಘ ಬೆಳೆದು ಬಂದ ದಾರಿ, ಸಂಘದಲ್ಲಿ ಉತ್ತಮವಾಗಿ ಗ್ರೇಡ್ ಬರಬೇಕೆಂದರೆ ಏನು ಮಾಡಬೇಕು,ಯೋಜನೆಯಲ್ಲಿ 46000 ಕಾರ್ಯಕರ್ತರಿದ್ದು. ಬೇರೆ ಯಾವುದೇ ಸಂಸ್ಥೆಯಲ್ಲಿ ಇಷ್ಟು ಕಾರ್ಯಕರ್ತರಿಲ್ಲ. ಈ ನಿಟ್ಟಿನಲ್ಲಿ ಸ್ವಾವಲಂಬನೆಯಾಗಿ ಬದುಕಲು ದಾರಿ ಮಾಡಿಕೊಟ್ಟಿದ್ದಾರೆ ನಮ್ಮ ಪೂಜ್ಯರು ಎಂದರು. ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ […]

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ  ವಾರ್ಷಿಕೋತ್ಸವ Read More »

ದೇಶದ ಎರಡನೇ ಅತಿ ಉದ್ದದ ಕೇಬಲ್‌ ಸೇತುವೆ ಸಿಗಂದೂರಿನಲ್ಲಿ ಇಂದು ಲೋಕಾರ್ಪಣೆ

ಶರಾವತಿ ಹಿನ್ನೀರಿನ ಜನರ ಆರು ದಶಕಗಳ ಕನಸು ನನಸಾಗುವ ಕ್ಷಣ ಶಿವಮೊಗ್ಗ : ದೇಶದ ಎರಡನೇ ಅತಿ ಉದ್ದದ ಮತ್ತು ರಾಜ್ಯದ ಅತಿ ಉದ್ದದ ಕೇಬಲ್‌ ಸೇತುವೆ ಇಂದು ಸಿಗಂದೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಶರಾವತಿ ಹಿನ್ನೀರಿಗೆ ನಿರ್ಮಿಸಿದ ಈ ಕೇಬಲ್‌ ಬ್ರಿಜ್‌ ಅನೇಕ ವಿಶೇಷತೆಗಳನ್ನು ಒಳಗೊಂಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇತುವೆ ಉದ್ಘಾಟಿಸಲಿದ್ದಾರೆ. ಈ ಮೂಲಕ ಶರಾವತಿ ನದಿ ದಡದ ಜನರ 6 ದಶಕಗಳ ಕನಸು ನನಸಾಗುತ್ತಿದೆ. ಗುಜರಾತ್‌ನ ಓಖಾದಿಂದ ಬೇಯ್ ದ್ವಾರಕೆ ದ್ವೀಪಕ್ಕೆ

ದೇಶದ ಎರಡನೇ ಅತಿ ಉದ್ದದ ಕೇಬಲ್‌ ಸೇತುವೆ ಸಿಗಂದೂರಿನಲ್ಲಿ ಇಂದು ಲೋಕಾರ್ಪಣೆ Read More »

ಆ.3 : ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ | ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ 2024-25ನೇ ಸಾಲಿನಲ್ಲಿ ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ಪುತ್ತೂರು ತಾಲೂಕಿನ ಸಮಾಜ ಬಾಂಧವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಘದ ವಾರ್ಷಿಕ ಮಹಾಸಭೆ ಆ.3ರಂದು ನಡೆಯಲಿದ್ದು, 2024-25ನೇ ಸಾಲಿನಲ್ಲಿ ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜಬಾಂಧವ ಪುತ್ತೂರು ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಆ.3 : ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ | ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಶಾಂತಿಗೋಡು ಗ್ರಾಮ ಸಮಿತಿಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ದಾಮೋದರ ಸುವರ್ಣ, ಉಪಾಧ್ಯಕ್ಷರಾಗಿ ಜಗದೀಶ್‍ ಪೂಜಾರಿ

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಮಿತಿ ಶಾಂತಿಗೋಡು ಗ್ರಾಮ ಸಮಿತಿಯ 2024-25ನೆ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ದಾಮೋದರ ಸುವರ್ಣ ಕರ್ಪುತಮೂಲೆ, ಉಪಾಧ್ಯಕ್ಷರಾಗಿ ಜಗದೀಶ್ ಪೂಜಾರಿ ಪುಣ್ಯಕೋಟಿ, ಪರಕಮೆ, ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ ಕೈಂದಾಡಿ, ಜೊತೆ ಕಾಯದರ್ಶಿಯಾಗಿ ರಮೇಶ್ ಪೂಜಾರಿ ಪರಕಮೆ, ಕೋಶಾಧಿಕಾರಿಯಾಗಿ ಕೊರಗಪ್ಪ ಸಾಲ್ಯಾನ್ ಕುಕ್ಯಾನ, ಸಂಘಟನಾ ಕಾಯದರ್ಶಿಯಾಗಿ ಪ್ರದೀಪ್ ಕೈಂದಾಡಿ, ಬಿಲ್ಲವ ಮಹಿಳಾ ಘಟಕದ ಅಧಕ್ಷೆಯಾಗಿ ಅಮಿತಾ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಶಾಂತಿಗೋಡು ಗ್ರಾಮ ಸಮಿತಿಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ದಾಮೋದರ ಸುವರ್ಣ, ಉಪಾಧ್ಯಕ್ಷರಾಗಿ ಜಗದೀಶ್‍ ಪೂಜಾರಿ Read More »

ಎಂಆರ್‌ಪಿಎಲ್‌ ವಿಷಾನಿಲ ದುರಂತ : ಮೃತದೇಹ ಒಯ್ದ ಸಿಬ್ಬಂದಿಗೆ ದಿಗ್ಬಂಧನ

ಸಂಸ್ಥೆ ಸರಿಯಾಗಿ ಸ್ಪಂದಿಸಿಲ್ಲ, ಪರಿಹಾರದ ಬಗ್ಗೆ ಮಾತನಾಡಿಲ್ಲ ಎಂದು ಆರೋಪಿಸಿದ ಕುಟುಂಬಸ್ಥರು ಮಂಗಳೂರು : ಮಂಗಳೂರಿನ ಸಮೀಪ ಸುರತ್ಕಲ್​ನಲ್ಲಿರುವ ಎಂಆರ್​ಪಿಎಲ್​​ ಘಟಕದಲ್ಲಿ ಶನಿವಾರ ವಿಷಾನಿಲ ಸೋರಿಕೆಯಾಗಿ ಮೃತಪಟ್ಟ ಸಿಬ್ಬಂದಿಯ ಶವವನ್ನು ಅವರ ಹುಟ್ಟೂರಿಗೆ ಒಯ್ದ ಐದು ಮಂದಿಯನ್ನು ಅಲ್ಲಿನ ಗ್ರಾಮಸ್ಥರು ದಿಗ್ಬಂಧನದಲ್ಲಿ ಇರಿಸಿಕೊಂಡಿದ್ದಾರೆ. ಎಂಆರ್​ಪಿಎಲ್​​ನ ಒಎಂಎಸ್ ವಿಭಾಗದ ಟ್ಯಾಂಕ್ ಎಫ್.ಬಿ.7029ರಲ್ಲಿ ಶನಿವಾರ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿ ಮೃತಪಟ್ಟು ಓರ್ವ ಅಸ್ವಸ್ಥರಾಗಿದ್ದರು. ಪ್ರಯಾಗ್ ರಾಜ್ ಮೂಲದ ವರ್ಷದ ದೀಪ್ ಚಂದ್ರ ಭಾರ್ತಿಯಾ (33), ಕೇರಳದ ವರ್ಷದ ಬಿಜಿಲ್

ಎಂಆರ್‌ಪಿಎಲ್‌ ವಿಷಾನಿಲ ದುರಂತ : ಮೃತದೇಹ ಒಯ್ದ ಸಿಬ್ಬಂದಿಗೆ ದಿಗ್ಬಂಧನ Read More »

ಮಾದಕವಸ್ತು ಸಾಗಾಟ : ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಸೆರೆ

ಭಾರಿ ಪ್ರಮಾಣದ ನಿಷೇಧಿತ ಡ್ರಗ್ಸ್‌ ವಶ ಬೆಂಗಳೂರು: ಮಾದಕವಸ್ತು ಸಾಗಾಟ ಮಾಡಿದ ಆರೋಪದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್‌ ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರದ ಕಲ್ಯಾಣ್‌ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆತನ ಬಳಿ ನಿಷೇಧಿತ 120 ಬಾಟಲಿ ಕೊಡೆನೈನ್ ಸಿರಪ್ ಇತ್ತು ಎಂಬ ಆರೋಪ ಕೇಳಿ ಬಂದಿದೆ.

ಮಾದಕವಸ್ತು ಸಾಗಾಟ : ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಸೆರೆ Read More »

ವರ್ಕ್‌ ಫ್ರಂ ಹೋಂ ಆಮಿಷವೊಡ್ಡಿ 20.62 ಲಕ್ಷ ರೂ. ವಂಚನೆ

ಇನ್‌ಸ್ಟಾಗ್ರಾಂ ಲಿಂಕ್‌ ಕಳುಹಿಸಿ ಮೋಸ ಮಂಗಳೂರು: ವರ್ಕ್‌ ಫ್ರಂ ಹೋಮ್‌ ಪಾರ್ಟ್ ಟೈಂ ಕೆಲಸ ಮಾಡಿ ಹೆಚ್ಚು ಹಣ ಸಂಪಾದಿಸಬಹುದು ಎಂದು ನಂಬಿಸಿ 20 ಲಕ್ಷಕ್ಕೂ ಹೆಚ್ಚು ಹಣ ಮೋಸ ಮಾಡಿದ ಪ್ರಕರಣ ಮಂಗಳೂರಿನಲ್ಲಿ ಸಂಭವಿಸಿದೆ. ಇನ್‌ಸ್ಟಾಗ್ರಾಂನಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿ 20,62,713 ರೂ. ಕಳೆದುಕೊಂಡ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 6ರಂದು ಇನ್‌ಸ್ಟಾಗ್ರಾಂ ನೋಡುತ್ತಿರುವಾಗ ಬಂದ ಸಂದೇಶವನ್ನು ಕ್ಲಿಕ್ ಮಾಡಿದಾಗ ವಾಟ್ಸ್‌ಆ್ಯಪ್ ತೆರೆದುಕೊಂಡಿದೆ. ಬಳಿಕ ಸಂಪರ್ಕಕ್ಕೆ ಬಂದ ಅಪರಿಚಿತ ವ್ಯಕ್ತಿ

ವರ್ಕ್‌ ಫ್ರಂ ಹೋಂ ಆಮಿಷವೊಡ್ಡಿ 20.62 ಲಕ್ಷ ರೂ. ವಂಚನೆ Read More »

ಶುಭಾಂಶು ಶುಕ್ಲ ಇಂದು ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮನ

ನಾಳೆ ಭೂ ಸ್ಪರ್ಶ ಮಾಡಲಿರುವ ಗಗನ ಯಾತ್ರಿಗಳು ನವದೆಹಲಿ: ಶುಭಾಂಶು ಶುಕ್ಲ ಭೂಮಿಗೆ ಮರಳಲು ಕ್ಷಣಗಣನೆ ಶುರುವಾಗಿದ್ದು, ಇಂದು ಸಂಜೆ ನಾಲ್ವರು ಗಗನಯಾತ್ರಿಗಳು ಇರುವ ಗಗನ ನೌಕೆ ಭೂಮಿಯತ್ತ ಹೊರಡಲಿದೆ. ಭೂಮಿಗೆ ವಾಪಸ್‌ ಆಗಲಿರುವ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು. ಇಂದು ಭಾರತ ಬಾಹ್ಯಾಕಾಶದಿಂದ ಮಹತ್ವಾಕಾಂಕ್ಷೆಯ, ನಿರ್ಭೀತ, ಆತ್ಮವಿಶ್ವಾಸ ಮತ್ತು ಹೆಮ್ಮೆಯಂತೆ ಕಾಣುತ್ತದೆ. ಭಾರತವು ಇನ್ನೂ ಸಾರೇ ಜಹಾನ್ ಸೆ ಅಚ್ಚಾ ಎಂದು ಶುಕ್ಲಾ

ಶುಭಾಂಶು ಶುಕ್ಲ ಇಂದು ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮನ Read More »

ಆರ್.ಎಸ್‍.ಎಸ್‍ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ನಿಧನ

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಪುತ್ತೂರು ಬೆದ್ರಾಳ ನಿವಾಸಿ ಧನಂಜಯ ವಾಗ್ಲೆ (75) ಅವರು ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಮೂಲತಃ ಸುಳ್ಯದ ಕೋಡಿಯಾಲಬೈಲಿನ ಸ್ವಯಂಸೇವಕರಾಗಿದ್ದರು. ಸುಳ್ಯ ತಾಲೂಕಿನಲ್ಲಿ ಜನಸಂಘ ಹಾಗು ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಸುಮಾರು 20 ವರ್ಷಗಳ ಕಾಲ ಬಿಜೆಪಿಯ ಪೂರ್ಣಾವಧಿ ಕಾರ್ಯಕರ್ತರಂತೆ ಕಾರ್ಯ ನಿರ್ವಹಿಸಿದ್ದರು. ತುರ್ತು ಪರಿಸ್ಥಿತಿ, ಅಯೋಧ್ಯೆಯ ರಾಮ ಜನ್ಮಭೂಮಿ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ವಾಗ್ಲೆಯವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ

ಆರ್.ಎಸ್‍.ಎಸ್‍ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ನಿಧನ Read More »

ರಾಜ್ಯ ಸರ್ಕಾರ ಧೈರ್ಯ ಇದ್ದರೆ ಚರ್ಚ್, ಮಸೀದಿಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿ: ತೇಜಸ್ವಿ ಸೂರ್ಯ

ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ದೇವಾಲಯಗಳಿಗೆ ಅಪಚಾರ ಮಾಡುತ್ತಿದ್ದು, ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆಯಲು ಮುಂದಾಗಿರುವುದು ಖಂಡನೀಯ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರದ ಈ ಕ್ರಮಕ್ಕೆ ಭಕ್ತರು ವಿಚಲಿತರಾಗುವ ಅಗತ್ಯ ಇಲ್ಲ. ಸರ್ಕಾರ ಇಂತಹ ನಿಲುವನ್ನು ಹಿಂಪಡೆಯುವ ವರೆಗೂ ನಮ್ಮ ಹೋರಾಟ ನಡೆಯುತ್ತದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ ದೇವಾಲಯ ಭಕ್ತರಿಗೆ ಸೇರಿದ್ದಾಗಿದೆ ಎಂದು ಅವರು ನುಡಿದಿದ್ದಾರೆ. ಸರ್ಕಾರ ಯಾವುದೇ ಕಾರಣವಿಲ್ಲದೆ ಇಂತಹ ನಿರ್ಧಾರಕ್ಕೆ

ರಾಜ್ಯ ಸರ್ಕಾರ ಧೈರ್ಯ ಇದ್ದರೆ ಚರ್ಚ್, ಮಸೀದಿಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿ: ತೇಜಸ್ವಿ ಸೂರ್ಯ Read More »

error: Content is protected !!
Scroll to Top