ಜು.14ರಂದು ಶುಭಾಂಶು ಶುಕ್ಲ ಭೂಮಿಗೆ ವಾಪಸು

ಬಾಹ್ಯಾಕಾಶ ನಿಲ್ದಾಣದಲ್ಲಿ 250 ಸೂರ್ಯೋದಯಗಳನ್ನು ಕಂಡಿರುವ ಗಗನಯಾತ್ರಿಗಳು ನವದೆಹಲಿ: ಎರಡು ವಾರಗಳಿಗೂ ಹೆಚ್ಚು ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಕಳೆದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಮುಂದಿನ ವಾರ ಭೂಮಿಗೆ ಮರಳಲಿದ್ದಾರೆ. ಆಕ್ಸಿಯಮ್-4 (ಆಕ್ಸ್ -4) ಮಿಷನ್ ಗಗನಯಾತ್ರಿಗಳು ಜುಲೈ 14ರಂದು ಐಎಸ್‌ಎಸ್‌ನಿಂದ ಹಿಂತಿರುಗಲಿದ್ದಾರೆ ಎಂದು ನಾಸಾ ಗುರುವಾರ ಪ್ರಕಟಿಸಿದೆ. ನಾವು ಸ್ಟೇಷನ್ ಪ್ರೋಗ್ರಾಂನೊಂದಿಗೆ ಕೆಲಸ ಮಾಡುತ್ತಿದ್ದೇವೆ. ಆಕ್ಸಿಯಮ್-4 ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ನಾವು ಆ ಕಾರ್ಯಾಚರಣೆಯನ್ನು ಅನ್‌ಡಾಕ್ ಮಾಡಬೇಕಾಗಿದೆ ಎಂದು ನಾನು ಭಾವಿಸುತ್ತೇನೆ. ಅನ್‌ಡಾಕ್ […]

ಜು.14ರಂದು ಶುಭಾಂಶು ಶುಕ್ಲ ಭೂಮಿಗೆ ವಾಪಸು Read More »

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ

ಕರ್ನಾಟಕದ ವಿಜಯಪುರದಲ್ಲಿ ತರಕಾರಿ ವ್ಯಾಪಾರಿ ಸೋಗಿನಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಬೆಂಗಳೂರು: 1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಹಿಂದೆ ಸಂಭವಿಸಿದ್ದ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಕರ್ನಾಟಕದ ವಿಜಯಪುರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಸಿದ್ದಿಕಿ ರಾಜ್ ಬಂಧಿತ ಆರೋಪಿ. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿಯಾಗಿದ್ದ ಸಿದ್ದಿಕಿ ರಾಜ್ ಹುಬ್ಬಳ್ಳಿಯ ಮಹಿಳೆಯನ್ನು ವಿವಾಹವಾಗಿ ಕಳೆದ 12 ವರ್ಷಗಳಿಂದ ವಿಜಯಪುರದಲ್ಲಿ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ. 1998ರ ಫೆಬ್ರವರಿ 14ರಂದು ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ನಡೆದಿದ್ದವು. ಸ್ಫೋಟದಲ್ಲಿ

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ Read More »

ಸವಣೂರು-65 ಬೂತ್ ಸಮಿತಿಯಿಂದ ಗುರು ಪೂರ್ಣಿಮೆ | ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅನಿತಾ ಲಕ್ಷ್ಮಣ ಗೌಡರಿಗೆ ಗುರುವಂದನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ, ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ಸವಣೂರು- 65 ಬೂತ್ ಸಮಿತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಗುರುಪೂರ್ಣಿಮೆ ನಡೆಯಿತು. ಸವಣೂರು ಬೇರಿಕೆ ನಿವಾಸಿ, ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ ಹಾಗೂ ಉಪ್ಪಿನಂಗಡಿ ಇಂದ್ರಪ್ರಸ್ಥ ಪ್ರೌಢಶಾಲೆಗಳಲ್ಲಿ ದೈಹಿಕಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬಳಿಕ ಸ್ವಯಂ ನಿವೃತ್ತಿ ಪಡೆದು ಪ್ರಸ್ತುತ ಕೃಷಿ ಕಾರ್ಯ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅನಿತಾ ಲಕ್ಷ್ಮಣ ಗೌಡರಿಗೆ ಗುರುವಂದನೆ  ಅವರ ಮನೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ದ ಕ

ಸವಣೂರು-65 ಬೂತ್ ಸಮಿತಿಯಿಂದ ಗುರು ಪೂರ್ಣಿಮೆ | ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅನಿತಾ ಲಕ್ಷ್ಮಣ ಗೌಡರಿಗೆ ಗುರುವಂದನೆ Read More »

ಗುರು ಪೂರ್ಣಿಮೆಯಂದು ಕೆಮ್ಮಾಯಿ ಕೃಷ್ಣನಗರ ಬಿಜೆಪಿ ಬೂತ್ ವತಿಯಿಂದ ಸನ್ಮಾನ

ಪುತ್ತೂರು: ಗುರು ಪೂರ್ಣಿಮೆ ದಿನದಂದು  ಕೆಮ್ಮಾಯಿ ಕೃಷ್ಣನಗರ 140 ನೇ ಬೂತಿನಲ್ಲಿ ಕೃಷ್ಣನಗರದ ನಿವೃತ್ತ ಉಪನ್ಯಾಸಕರಾದ ಗುಡ್ಡಪ್ಪ ಗೌಡ ಬಲ್ಯ ಇವರ ಧರ್ಮಪತ್ನಿಯಾದ ನಿವೃತ್ತ ಉಪನ್ಯಾಸಕಿ ಡಾ. ಮೋತಿ ಬಾಯಿ ಅವರಿಗೆ  ಆಂದ್ರ ಪ್ರದೇಶದ ಕುಪ್ಪಂ ಯುನಿವರ್ಟಿಸಿಯಿಂದ ಡಾಕ್ಟರೇಟ್ ಪದವಿ ಲಭಿಸಿದ್ದು, ಗುರು ಪೂರ್ಣಿಮೆಯ ದಿನದಂದು  ಅವರನ್ನು ಸನ್ಮಾನಿಸುವ ವಿಶೇಷ ಕಾರ್ಯಕ್ರಮ ನಡೆಯಿತು.  ಅವರ ಶೈಕ್ಷಣಿಕ ಸಾಧನೆ ,ಹಾಗೂ ಅವರ ಸಮಾಜ ಸೇವೆಯನ್ನು ಗೌರವಿಸುವ ಸಲುವಾಗಿ ಸನ್ಮಾನ ನಡೆಯಿತು. ನಗರ ಸಭೆಯ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ,

ಗುರು ಪೂರ್ಣಿಮೆಯಂದು ಕೆಮ್ಮಾಯಿ ಕೃಷ್ಣನಗರ ಬಿಜೆಪಿ ಬೂತ್ ವತಿಯಿಂದ ಸನ್ಮಾನ Read More »

ನಿವೃತ್ತಿ ಬಗ್ಗೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದೇನು?

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ತಮ್ಮ ನಿವೃತ್ತಿಯ ಬಗ್ಗೆ ಮಾತನಾಡಿದ್ದು, 2027 ರಲ್ಲಿ ತಾವು ನಿವೃತ್ತಿ ಹೊಂದುತ್ತಿದ್ದು, ಅದು ದೇವರ ಇಚ್ಛೆಗೆ ಸಂಬಂಧಪಟ್ಟಿರುವುದು ಎಂದು ಹೇಳಿದ್ದಾರೆ. ನವದೆಹಲಿಯ ಜೆಎನ್‌ಯು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ದೇವರ ಇಚ್ಛೆಗೆ ಅನುಗುಣವಾಗಿ 2027 ರಲ್ಲಿ ಸೂಕ್ತ ಸಮಯದಲ್ಲಿ ನಿವೃತ್ತಿ ಪಡೆಯುವುದಾಗಿ ತಿಳಿಸಿದ್ದಾರೆ. ಜಗದೀಪ್ ಧನ್ಕರ್ ಅವರು ವೃತ್ತಿಯಲ್ಲಿ ಹಿರಿಯ ವಕೀಲರಾಗಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೇರುವ ಮೊದಲು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. ಭಾರತದ 14 ನೇ ಉಪರಾಷ್ಟ್ರಪತಿಯಾಗಿ 2022 ರಲ್ಲಿ

ನಿವೃತ್ತಿ ಬಗ್ಗೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದೇನು? Read More »

ಯೆಮನ್: ನಿಮಿಷಾ ಪ್ರಿಯ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಸನಾ: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯೆಮನ್‌ನಲ್ಲಿ ಜುಲೈ 16 ರಂದು ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ಪಾಲಕ್ಕಾಡ್‌ನ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿ ಕೊನೆಯ ಕ್ಷಣದಲ್ಲಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ನಿಮಿಷಾ ಪ್ರಿಯ ಅವರ ಮರಣದಂಡನೆಯನ್ನು ತಡೆಯಲು ಕೋರಿ ಈ ಅರ್ಜಿ ಸಲ್ಲಿಸಲಾಗಿದ್ದು, ಇದರ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿರುವುದಾಗಿದೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿರುವ ನ್ಯಾಯ ಪೀಠ ನಾಳೆ ವಿಚಾರಣೆ ನಡೆಸಲು

ಯೆಮನ್: ನಿಮಿಷಾ ಪ್ರಿಯ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ Read More »

ಮುಡಾ ಹಗರಣ : ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ನೊಟೀಸ್ ಜಾರಿ ಮಾಡಲು ಹೈಕೋರ್ಟ್ ಸೂಚನೆ

ಬೆಂಗಳೂರು: ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ಸೈಟ್ ಹಂಚಿಕೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ನೊಟೀಸ್ ಜಾರಿ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಸಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ‌ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಸಿಎಂ ಸಿದ್ದರಾಮಯ್ಯ ಪತ್ನಿಗೆ ಈವರೆಗೆ ವಿಚಾರಣೆಗೆ ನೊಟೀಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೊಟೀಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ಹಾಗೆಯೇ ತನಿಖೆಗೆ ಸಂಬಂಧಿಸಿದ

ಮುಡಾ ಹಗರಣ : ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ನೊಟೀಸ್ ಜಾರಿ ಮಾಡಲು ಹೈಕೋರ್ಟ್ ಸೂಚನೆ Read More »

ಐದು‌ ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬೆಂಗಳೂರು: ಐದು ವರ್ಷ ನನ್ನದೇ ಸರ್ಕಾರ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವಿಷಯಕ್ಕೆ ಸಂಬಂಧಿಸಿದ ಹಾಗೆ ಮಾತನಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳ ಕಾಲ ಆಡಳಿತ ತಮ್ಮದೇ ಆಗಿರುತ್ತದೆ. ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ‌ಪಟ್ಟವನ್ನು ತನಗೆ ಬಿಡಲು ಹೈಕಮಾಂಡ್ ‌ಸೂಚಿಸಿದೆ ಎನ್ನುವ ಮೂಲಕ ರಾಜ್ಯದಲ್ಲಿ ಸಿ ಎಂ ಬದಲಾವಣೆ ಇಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಂತರ ನಿರ್ಗಮನದ ಸುದ್ದಿ ತಳ್ಳಿ ಹಾಕಿದ ಅವರು ಜುಲೈ 2 ರಂದು

ಐದು‌ ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ Read More »

ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದ ಪರಿಹಾರ ಕಾರ್ಯ | ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನ

ಪುತ್ತೂರು : ತಾಲೂಕಿನ ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವಸ್ಥಾನದಲ್ಲಿ ಜೀರ್ಣೋದ್ದಾರ ಪ್ರಯುಕ್ತ ಚಿಂತಿಸಿದ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮಗಳು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜು.5 ರಿಂದ ಜು.10 ಗುರುವಾರತನಕ ನಡೆಯಿತು. ಪರಿಹಾರ ಕಾರ್ಯಕ್ರಮದ ಅಂಗವಾಗಿ ಕ್ಷೇತ್ರ ತoತ್ರಿಗಳಾದ  ಬ್ರಹ್ಮಶ್ರೀ ಕೆಮ್ಮಿoಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜು. 5 ಶನಿವಾರ ಬೆಳಿಗ್ಗೆ 9 ರಿಂದ ಸರ್ಪಸಂಸ್ಕಾರ ನಡೆಯಿತು. ಜು.8 ಮಂಗಳವಾರ ಬೆಳಿಗ್ಗೆ 8 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, 12 ತೆಂಗಿನಕಾಯಿ ಮಹಾಗಣಪತಿ ಹೋಮ, ಸರ್ಪ ಸಂಸ್ಕಾರ

ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದ ಪರಿಹಾರ ಕಾರ್ಯ | ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನ Read More »

ವಿವೇಕಾನಂದ ಕಾಲೇಜಿನಲ್ಲಿ ಪೋಷಕರ ಸಭೆ | ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಬೆಳವಣಿಗೆ ಅಗತ್ಯ-ಡಾ.ಶ್ರೀಪತಿ ಕಲ್ಲೂರಾಯ

ಪುತ್ತೂರು: ಬದುಕಿನಲ್ಲಿ ಶಾಂತಿ ಹಾಗೂ ನೆಮ್ಮದಿಯನ್ನು ಕೊಡಬಹುದಾದ ಜೀವನ ಕ್ರಮ ನಮ್ಮ ಪರಂಪರೆಯಲ್ಲಿದೆ. ಹಾಗಾಗಿ ಅಂತಹ ಪರಂಪರೆಯನ್ನು ನಮ್ಮ ಇಂದಿನ ಯುವಜನತೆ ಕಲಿಯಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ನಮ್ಮ ಸಂಸ್ಥೆ ವಿದ್ಯಾರ್ಥಿಗಳಿಗೆ  ಸಂಸ್ಕಾರಯುತ ಜೀವನವನ್ನು ಅನುಷ್ಠಾನ ಮಾಡಲು ಉತ್ಕೃಷ್ಟ ಶಿಕ್ಷಣವನ್ನು ನೀಡುತ್ತಿದೆ. ಬೌದ್ಧಿಕವಾಗಿ ಇದು ಶೀಘ್ರವಾಗಿ ಬೆಳೆಯುವ ಕಾಲ. ಹಾಗಾಗಿ ಈ ಸಂದರ್ಭದಲ್ಲಿ ಬೌಧ್ದಿಕವಾಗಿ ಬೆಳೆಯಲು ಅತ್ಯಂತ ಶಿಸ್ತುಬದ್ಧವಾದ ಜೀವನ ಕ್ರಮವನ್ನು ಅನುಸರಿಸಿ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು ಅವರು ವಿವೇಕಾನಂದ

ವಿವೇಕಾನಂದ ಕಾಲೇಜಿನಲ್ಲಿ ಪೋಷಕರ ಸಭೆ | ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಬೆಳವಣಿಗೆ ಅಗತ್ಯ-ಡಾ.ಶ್ರೀಪತಿ ಕಲ್ಲೂರಾಯ Read More »

error: Content is protected !!
Scroll to Top