ವಿದ್ಯಾರ್ಥಿಗಳಿಗೆ ಆರು ದಿನವೂ ಮೊಟ್ಟೆ ನೀಡಲು ಶಿಕ್ಷಣ ಇಲಾಖೆ ಸೂಚನೆ

ಇಲಾಖೆಯ ಸೂಚನೆ ಮುರಿದರೆ ಶಿಸ್ತು ಕ್ರಮದ ಎಚ್ಚರಿಕೆ ಮೊಟ್ಟೆಯ ಹೆಚ್ಚುವರಿ ಹಣವನ್ನು ಭರಿಸುವುದೇ ಶಿಕ್ಷಕರಿಗೆ ಸವಾಲು ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಣೆ ಮಾಡುವುದು, ಮೊಟ್ಟೆ ತಿನ್ನದ ‌ಮಕ್ಕಳಿಗೆ ಬಾಳೆಹಣ್ಣು ನೀಡುವಂತೆ ಆದೇಶ ಇದ್ದರೂ, ಕೆಲವು ಶಾಲೆಗಳು ವಾರದಲ್ಲಿ ಮೂರು ಅಥವಾ ಎರಡು ದಿನ ಮಾತ್ರವೇ ಮಕ್ಕಳಿಗೆ ಮೊಟ್ಟೆ ನೀಡುವ ಕೆಲಸ ಮಾಡುತ್ತಿದೆ‌. ಶಾಲಾ ಹಂತದಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ […]

ವಿದ್ಯಾರ್ಥಿಗಳಿಗೆ ಆರು ದಿನವೂ ಮೊಟ್ಟೆ ನೀಡಲು ಶಿಕ್ಷಣ ಇಲಾಖೆ ಸೂಚನೆ Read More »

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ

ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿರುವ ಶಾಸಕ ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮತ್ತು ಕಚೇರಿ ಸೇರಿದಂತೆ ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ಬಾರೆಡ್ಡಿ

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ Read More »

ವೇದ, ಉಪನಿಷತ್‌ ಅಧ್ಯಯನ, ಸಾವಯವ ಕೃಷಿ… ದಿಢೀರ್‌ ನಿವೃತ್ತಿಯ ಮಾತನಾಡಿದ ಅಮಿತ್‌ ಶಾ

ರಾಜಕೀಯ ಚಾಣಕ್ಯನ ರಿಟೈರ್‌ಮೆಂಟ್‌ ಪ್ಲಾನ್‌ ಕೇಳಿ ದೇಶಾದ್ಯಂತ ಸಂಚಲನ ನವದೆಹಲಿ: ರಾಜಕಾರಣಿಗಳಿಗೆ ನಿವೃತ್ತಿಯಿಲ್ಲ ಎನ್ನುವುದು ಭಾರತದ ಮಟ್ಟಿಗೆ ಸತ್ಯವಾದ ಮಾತು. ಹಣ್ಣು ಹಣ್ಣು ಮುದುಕರಾಗಿ ಎದ್ದು ನಡೆಯಲು ಸಾಧ್ಯವಾಗದಿದ್ದರೂ ಅಧಿಕಾರಕ್ಕೆ ಅಂಟಿಕೂರುವವರು ನಮ್ಮ ದೇಶದ ರಾಜಕೀಯ ನಾಯಕರು. ಈ ಹಿನ್ನೆಲೆಯಲ್ಲಿ ಬಿಜೆಪಿ 75 ವರ್ಷ ದಾಟಿದವರಿಗೆ ನಿವೃತ್ತಿ ನೀಡುವ ಅಲಿಖಿತ ನಿಯಮವೊಂದನ್ನು ಪಾಲಿಸಿಕೊಂಡು ಬಂದಿದೆ. ಇದು ಎಲ್ಲರಿಗೂ ಅನ್ವಯವಾಗುವುದಿಲ್ಲ ಎನ್ನುವುದು ಬೇರೆ ಮಾತು. ಪ್ರಧಾನಿ ನರೇಂದ್ರ ಮೋದಿಯವರೂ ಸದ್ಯದಲ್ಲೇ 75ರ ಹರೆಯಕ್ಕೆ ಪದಾರ್ಪಣೆ ಮಾಡಲಿದ್ದು, ಅವರು ನಿವೃತ್ತಿಯಾಗುತ್ತಾರೋ

ವೇದ, ಉಪನಿಷತ್‌ ಅಧ್ಯಯನ, ಸಾವಯವ ಕೃಷಿ… ದಿಢೀರ್‌ ನಿವೃತ್ತಿಯ ಮಾತನಾಡಿದ ಅಮಿತ್‌ ಶಾ Read More »

ಪ್ರಚೋದನಕಾರಿ ಹೇಳಿಕೆ  | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು

ಪುತ್ತೂರು: ಪುತ್ತೂರಿನ ಶಾಸಕ‌ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದರು. ಬಳಿಕ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು, ದ.ಕ. ಜಿಲ್ಲೆಯಲ್ಲಿ ನೂತನ ಎಸ್ಪಿ ಹಾಗೂ ಕಮಿಷನರ್ ಅಧಿಕಾರ ವಹಿಸಿಕೊಂಡ ನಂತರ ಎಲ್ಲವೂ ಶಾಂತಿಯುತವಾಗಿ ಸಾರ್ವಜನಿಕ ವಲಯದಲ್ಲಿ ಭಯಮುಕ್ತವಾಗಿತ್ತು. ಇದೆಲ್ಲದರ ಮಧ್ಯೆ ಪುತ್ತೂರು

ಪ್ರಚೋದನಕಾರಿ ಹೇಳಿಕೆ  | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು Read More »

ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ

ಹೆಡ್‌ಮೇಷ್ಟ್ರು ಸೇರಿ ಆರು ಮಂದಿ ವಿರುದ್ಧ ಪೋಕ್ಸೊ ಕೇಸ್‌ ಪುಣೆ : ಶಾಲೆಯ ಮುಖ್ಯಶಿಕ್ಷಕನೇ ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದೆ. ಶೌಚಾಲಯದಲ್ಲಿ ರಕ್ತದ ಕಲೆ ಕಂಡ ಹಿನ್ನೆಲೆಯಲ್ಲಿ ಮುಟ್ಟಾದವರು ಯಾರು ಎಂದು ತಿಳಿಯಲು ಮುಖ್ಯಶಿಕ್ಷಕ ಎಲ್ಲ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಶಿಕ್ಷಕ ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಶಾಲೆಯಲ್ಲಿ 5ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಮಂಗಳವಾರ ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು.

ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಬಾಲಚಂದ್ರ ಗೌಡ ಕಡ್ಯ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಮ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕ ಇದರ 2025ನೇ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ,, ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ಮಾಜಿ ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ ಮತ್ತು ಪ್ರವೀಣ್ ಶೆಟ್ಟಿ ತಿಂಗಳಾಡಿ ಅವರ ಸಮ್ಮುಖದಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಮುಂಡೂರು ಗ್ರಾಮದ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಗೌಡ ಕಡ್ಯ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಮ, ಮುಂಡೂರು ಬೂತ್ ಸಂಖ್ಯೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಬಾಲಚಂದ್ರ ಗೌಡ ಕಡ್ಯ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಮ Read More »

ಮನೋವ್ಯದ್ಯನಿಗೇ ಬ್ರೈನ್‌ವಾಶ್‌ ಮಾಡಿದ್ದ ಉಗ್ರ !

ತನಗೆ ಕೌನ್ಸೆಲಿಂಗ್‌ ಮಾಡುತ್ತಿದ್ದ ಮನೋವೈದ್ಯನನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡ ಭಯೋತ್ಪಾದಕ ನಾಸಿರ್‌ ಬೆಂಗಳೂರು: ಪಾತಕ ಕೃತ್ಯಗಳನ್ನು ಎಸಗಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕೈದಿಗಳ ಮನಪರಿವರ್ತನೆ ಮಾಡಿ ಅವರು ಮತ್ತೆ ಅಪರಾಧ ಲೋಕದತ್ತ ಹೋಗಬಾರದು, ಉತ್ತಮ ನಾಗರಿಕರಾಗಿ ಬಾಳಬೇಕೆಂಬ ಉದ್ದೇಶದಿಂದ ಜೈಲಿಗೆ ಮನೋವೈದ್ಯರನ್ನು ನೇಮಿಸಲಾಗುತ್ತದೆ. ಇವರ ಮುಖ್ಯ ಧ್ಯೇಯವೇ ಕೈದಿಗಳ ಮನಸ್ಸನ್ನು ಪರಿವರ್ತಿಸಿ ಮನಸ್ಸಿನಲ್ಲಿ ಪ್ರಾಯಶ್ಚಿತ್ತ ಪ್ರಜ್ಞೆ ಮೂಡಿಸಿ ಬಿಡುಗಡೆಯಾಗಿ ಹೋದ ಬಳಿಕ ಮತ್ತೆ ಅಪರಾಧಗಳನ್ನು ಮಾಡದಂತೆ ತಡೆಯುವುದು. ಆದರೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಮಾತ್ರ ಉಲ್ಟಾ

ಮನೋವ್ಯದ್ಯನಿಗೇ ಬ್ರೈನ್‌ವಾಶ್‌ ಮಾಡಿದ್ದ ಉಗ್ರ ! Read More »

ಸುಳ್ಯ : ಗ್ರಾಪಂನ ಘನ ತ್ಯಾಜ್ಯ ಘಟಕ ಬೆಂಕಿಗಾಹುತಿ

ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಘಟಕ ಹೊತ್ತಿ ಉರಿದಿದೆ. ಬುಧವಾರ ಸಂಜೆ ಘಟನೆ ನಡೆದಿದೆ. ಘಟಕದಲ್ಲಿ ತ್ಯಾಜ್ಯ ಪೂರ್ತಿಯಾಗಿ ಬೇರ್ಪಡಿಸಿ ತುಂಬಿಡಲಾಗಿತ್ತು. ಬೆಂಕಿ ತಗುಲಿ ಈ ತ್ಯಾಜ್ಯ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ವಸ್ತುಗಳಿಗೆ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದರು. ಘಟನೆಯಲ್ಲಿ ಘನತ್ಯಾಜ್ಯ ಸಂಪೂರ್ಣ ಹೊತ್ತಿ ಉರಿದಿದೆ. ಘನತ್ಯಾಜ್ಯ ವಿಲೇವಾರಿ ಮಾಡುವ ನಾಲ್ಕು

ಸುಳ್ಯ : ಗ್ರಾಪಂನ ಘನ ತ್ಯಾಜ್ಯ ಘಟಕ ಬೆಂಕಿಗಾಹುತಿ Read More »

ಕಡಿದು ಬಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾವು

ಸುಳ್ಯ: ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಆಘಾತದಿಂದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತಪಟ್ಟವರನ್ನು ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂದು ಗುರುತಿಸಲಾಗಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರನ್ನು ನೋಡದೆ ತುಳಿದಿದ್ದರು. ವಿದ್ಯುತ್‌ ಆಘಾತಕ್ಕೆ ಒಳಗಾದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್‌ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ.

ಕಡಿದು ಬಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾವು Read More »

ಬಿಸಿಯೂಟ ಅಡುಗೆಯವರಿಂದ ಪುತ್ತೂರಲ್ಲಿ ಪ್ರತಿಭಟನೆ | ವೇತನ ಏರಿಕೆಗೆ ಆಗ್ರಹ

ಪುತ್ತೂರು: ಸರಕಾರ ಏನೂ ಮಾಡಿದರೂ ನಾವು ಒಪ್ಪಿಕೊಂಡು ಬದುಕಬೇಕು. ಮಾಲಕರ ವರ್ಗದ ಗುಲಾಮರಂತೆ ಬದುಕಬೇಕು ಎಂದು ಸರಕಾರದ ಕರ್ಪೋರೇಟು ಕಂಪೆನಿಗಳ ಹಿತರಕ್ಷಕರಾಗಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿ ಗೊಳಿಸಲು ನಿರ್ಧರಿಸಿರುವುದು ಖಂಡನೀಯ ಎಂದು ಸಿಐಟಿಯು ಜಿಲ್ಲಾ ಮುಖಂಡೆ ಈಶ್ವರಿ ಶಂಕರ್ ಹೇಳಿದರು. ಕಾರ್ಮಿಕ ಸಂಘಗಳ ಒಕ್ಕೂಟ ಜೆಸಿಟಿಯು ಮತ್ತು ರೈತ ಸಂಘಟನೆಗಳ ಒಕ್ಕೂಟ ಎಸ್.ಕೆ.ಎಂ. ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಮುಷ್ಕರದ ಭಾಗವಾಗಿ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಅಕ್ಷರ ದಾಸೋಹ ನೌಕರರು ಅಡುಗೆ ಬಂದ್

ಬಿಸಿಯೂಟ ಅಡುಗೆಯವರಿಂದ ಪುತ್ತೂರಲ್ಲಿ ಪ್ರತಿಭಟನೆ | ವೇತನ ಏರಿಕೆಗೆ ಆಗ್ರಹ Read More »

error: Content is protected !!
Scroll to Top