ಎತ್ತಿನಹೊಳೆ ಯೋಜನೆಗೆ ಬಯಲುಸೀಮೆಯಲ್ಲೂ ವಿರೋಧ
ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆಗಿಳಿದ ದೊಡ್ಡಬಳ್ಳಾಪುರದ ಜನರು ಬೆಂಗಳೂರು: ನೇತ್ರಾವತಿಯ ಉಪನದಿಯಾದ ಎತ್ತಿನಹೊಳೆಯ ಹರಿವನ್ನು ತಿರುಗಿಸಿ ಬಯಲುಸೀಮೆಯ ಜಿಲ್ಲೆಗಳಿಗೆ ನೀರು ಹರಿಸುವ ಎತ್ತಿನಹೊಳೆ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭದಿಂದಲೂ ವಿರೋಧ ಇದೆ. ಆದರೂ ಸರ್ಕಾರ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದು, ಈಗ ಇದಕ್ಕೆ ಬಯಲುಸೀಮೆಯಲ್ಲೂ ವಿರೋಧ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೆನಹಳ್ಳಿ ಬಳಿ ಎತ್ತಿನಹೊಳೆಯ ನೀರು ಸಂಗ್ರಹಿಸುವ ಸಲುವಾಗಿ ಬೃಹತ್ ಅಣೆಕಟ್ಟು ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಲಕ್ಕೆನಹಳ್ಳಿ ಬಳಿ ಎತ್ತಿನಹೊಳೆ […]
ಎತ್ತಿನಹೊಳೆ ಯೋಜನೆಗೆ ಬಯಲುಸೀಮೆಯಲ್ಲೂ ವಿರೋಧ Read More »










