ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಆರೋಪಿ ತಂದೆಗೆ ಜಾಮೀನು ಮಂಜೂರು

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕೃಷ್ಣ ಜೆ. ರಾವ್ (21) ಬಂಧನದ ಬೆನ್ನಲ್ಲೆ  ಪರಾರಿಯಾಗಲು ಸಹಕರಿಸಿದ ಆರೋಪಿ ತಂದೆ ಪಿ.ಜಿ.ಜಗನ್ನಿವಾಸ ರಾವ್‍ ಅವರನ್ನು ಬಂಧಿಸಲಾಗಿದೆ. ಬಂಧನದಲ್ಲಿದ್ದ ಜಗನ್ನಿವಾಸ್ ರಾವ್‍ ಅವರಿಗೆ ಇದೀಗ ಜಾಮೀನು ಮಂಜೂರಾಗಿದೆ. ಆರೋಪಿ ತಪ್ಪಿಸಿಕೊಂಡ ನಂತರ ಆತನ ಸುಳಿವು ಸಿಗದಂತೆ ಜಗನ್ನಿವಾಸ ರಾವ್ ಮಾಡಿದ್ದರು ಎನ್ನಲಾಗಿತ್ತು. ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಶಿವಣ್ಣ ಎಚ್. ಆರ್ ಜಾಮೀನು ಮಂಜೂರು […]

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಆರೋಪಿ ತಂದೆಗೆ ಜಾಮೀನು ಮಂಜೂರು Read More »

ದೂಮಡ್ಕ-ಚಾಕೋಟೆ-ಮದಕ ಪರಿಶಿಷ್ಟ ಪಂಗಡ ಕಾಲೋನಿಗೆ ರಸ್ತೆ ನಿರ್ಮಿಸಿ : ಪತ್ರಿಕಾಗೋಷ್ಠಿಯಲ್ಲಿ ಗಿರಿಧರ ನಾಯ್ಕ್ ಆಗ್ರಹ

ಪುತ್ತೂರು: ಸುಮಾರು 13 ಮನೆಯಿರುವ ಇರ್ದೆ ಗ್ರಾಮದ ದೂಮಡ್ಕ-ಚಾಕೋಟೆ-ಮದಕ ಪರಿಶಿಷ್ಟ ಪಂಗಡ ಕಾಲೊನಿಗೆ ರಸ್ತೆಯಿಲ್ಲದೆ ಕಾಲೋನಿ ಜನತೆ ಕಳೆದ ಹಲವಾರು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದು, ರಸ್ತೆ ನಿರ್ಮಾಣ ಮಾಡಿಕೊಡುವಂತೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಅಧ್ಯಕ್ಷ ಗಿರಿಧರ ನಾಯ್ಕ್‍ ಆಗ್ರಹಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಕಾಲೋನಿಗೆ ರಸ್ತೆಯಿಲ್ಲದೆ ಸುಮಾರು 90 ವರ್ಷಗಳು ಕಳೆಯಿತು. ಅದೂ ಒಂದೂವರೆ ಕಿ.ಮೀ. ಉದ್ದದ ಕಾಲುದಾರಿ. ಅಲ್ಲಿನ ನಿವಾಸಿಗಳು ಕಾಲು ದಾರಿಯನ್ನೇ ಇಂದಿಗೂ ಬಳಕೆ ಮಾಡುತ್ತಿದ್ದಾರೆ. ಈ ಕುರಿತು ಸ್ಥಳೀಯ

ದೂಮಡ್ಕ-ಚಾಕೋಟೆ-ಮದಕ ಪರಿಶಿಷ್ಟ ಪಂಗಡ ಕಾಲೋನಿಗೆ ರಸ್ತೆ ನಿರ್ಮಿಸಿ : ಪತ್ರಿಕಾಗೋಷ್ಠಿಯಲ್ಲಿ ಗಿರಿಧರ ನಾಯ್ಕ್ ಆಗ್ರಹ Read More »

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?: ನಿಖಿಲ್ ಕುಮಾರಸ್ವಾಮಿ | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೇಜನೆಗಳಿಂದ ಕರ್ನಾಟಕ ದಿವಾಳಿಯಾಗಿದೆ

ಯಾದಗಿರಿ: ಕಾಂಗ್ರೆಸಿಗರು ‌ಮಾತೆತ್ತಿದರೆ ಜೆಡಿಎಸ್ ಕಥೆ ಮುಗಿದಿದೆ ಎಂದು ಹೇಳುತ್ತಾರೆ. ಆದರೆ ಅವರ ಪಕ್ಷ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದು ಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಮಾತ್ರವೇ ಅಧಿಕಾರದಲ್ಲಿದೆ. ಕರ್ನಾಟಕ ರಾಜ್ಯದಲ್ಲಂತೂ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?: ನಿಖಿಲ್ ಕುಮಾರಸ್ವಾಮಿ | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೇಜನೆಗಳಿಂದ ಕರ್ನಾಟಕ ದಿವಾಳಿಯಾಗಿದೆ Read More »

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಪಾವೂರು ನಿವಾಸಿ ನೌಫಲ್ ಅಪಘಾತದಿಂದ ಮೃತಪಟ್ಟವರು. ನೌಫಲ್‍ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು Read More »

ನವವಿವಾಹಿತೆಯ ಶವ ರೈಲ್ವೆ ಟ್ರಾಕ್‌ನಲ್ಲಿ ಪತ್ತೆ | ಪತಿಯ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ, ಕೊಲೆ ಆರೋಪ ಮಾಡಿದ ಮೃತಳ ಕುಟುಂಬ ವರ್ಗ | ಪತಿ ಮನೆ ಮುಂದೆ ಶವವಿಟ್ಟು ಪ್ರತಿಭಟನೆ

ದಾವಣಗೆರೆ: ಏಳು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯ ಶವ ರೈಲ್ವೆ ಟ್ರಾಕ್ ಮೇಲೆ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳವೇ ಈ ಘಟನೆಗೆ ಕಾರಣ ಎಂದು ಆರೋಪಗಳು ಕೇಳಿ ಬಂದಿವೆ. ಚನ್ನಗಿರಿ ತಾಲೂಕಿನ ವಿದ್ಯಾ ಎಂಬವರೇ ಮೃತ ದುರ್ದೈವಿ. ವಿದ್ಯಾ ಅವರನ್ನು ಸೋಮಲಾಪುರದ ಶಿವು ಎಂಬ ಯುವಕನಿಗೆ‌ಮದುವೆ ಮಾಡಿ ಕೊಡಲಾಗಿತ್ತು. ಶಿವು ಪೊಲೀಸ್ ಆಗಿದ್ದು, ದಂಪತಿ ಬೆಂಗಳೂರಿನ ಶಂಕರಪುರಂನಲ್ಲಿ ವಾಸ ಮಾಡುತ್ತಿದ್ದರು. ಜೂ. 30 ರಂದು ನಾಪತ್ತೆಯಾಗಿದ್ದ ‌ವಿದ್ಯಾ, ಸಂಜೆ ಅರಸೀಕೆರೆ ರೈಲ್ವೆ ಟ್ರಾಕ್‌ನಲ್ಲಿ ಪತ್ತೆಯಾಗಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ

ನವವಿವಾಹಿತೆಯ ಶವ ರೈಲ್ವೆ ಟ್ರಾಕ್‌ನಲ್ಲಿ ಪತ್ತೆ | ಪತಿಯ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ, ಕೊಲೆ ಆರೋಪ ಮಾಡಿದ ಮೃತಳ ಕುಟುಂಬ ವರ್ಗ | ಪತಿ ಮನೆ ಮುಂದೆ ಶವವಿಟ್ಟು ಪ್ರತಿಭಟನೆ Read More »

ಇದು ರಾಜಕೀಯ ಮಾಡುವ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ : ಅಶೋಕ್ ರೈ | ಪುತ್ತಿಲ ಹೇಳಿಕೆಯಿಂದ ನನಗೆ ನೋವಾಗಿದೆ ಎಂದ ಶಾಸಕರು

ಪುತ್ತೂರು: ಯುವಕನೋರ್ವ ಯುವತಿಯನ್ನು ಗರ್ಭಿಣಿ ಮಾಡಿ ಮದುವೆಯಾಗದೆ ನಾಪತ್ತೆಯಾಗಿದ್ದ ಘಟನೆಗೆ ಸಂಬಂಧಿಸಿದ ಹಾಗೆ ಶಾಸಕ ಅಶೋಕ್ ರೈ ಅವರು ಸಂತ್ರಸ್ತೆಯ ‌ಮನೆಗೆ ಭೇಟಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಘಟನೆಗೆ ಸಂಬಂಧಿಸಿದ ಹಾಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಹೇಳಿಕೆಯಿಂದ ನನಗೆ ಬೇಸರವಾಗಿದೆ. ಪಕ್ಷ ಬೇಧ ಮಾಡದೆ ಸಂತ್ರಸ್ತೆಗೆ ನ್ಯಾಯ ಒದಗಿಸಲು ಅವರಿಬ್ಬರಿಗೂ ಮದುವೆ ಮಾಡುವಂತೆ ಹೇಳಿದ್ದೆ.ಆ ಹೆಣ್ಣು ಮಗಳಿಗೆ ನ್ಯಾಯ ದೊರೆಯಬೇಕು ಎನ್ನುವುದಷ್ಟೇ ನನ್ನ ಉದ್ದೇಶವಾಗಿತ್ತು. ಆದರೆ ಪುತ್ತಿಲ ಅವರು

ಇದು ರಾಜಕೀಯ ಮಾಡುವ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ : ಅಶೋಕ್ ರೈ | ಪುತ್ತಿಲ ಹೇಳಿಕೆಯಿಂದ ನನಗೆ ನೋವಾಗಿದೆ ಎಂದ ಶಾಸಕರು Read More »

ಬಿಜೆಪಿಯವರನ್ನೂ ಪ್ರಶ್ನೆ ಮಾಡಿ: ಸಚಿವ ಸಂತೋಷ್ ಲಾಡ್ ಹೀಗಂದಿದ್ದೇಕೆ?

ಬಳ್ಳಾರಿ: ಸಚಿವರುಗಳಿಗೆ ಸಿಎಂ ಬಗ್ಗೆ ಅಸಮಾಧಾನ ಇದೆ ಎಂದು ಮಾಧ್ಯಮಗಳಿಗೆ ಯಾರು ಹೇಳಿದ್ದು? ರಾಜ್ಯದಲ್ಲಿನ ಜ್ವಲಂತ ವಿಷಯಗಳ ಬಗ್ಗೆ ಚರ್ಚೆ ಮಾಡೋಣ. ಹೊರತಾಗಿ ಅನಗತ್ಯ ವಿಚಾರಗಳ ಚರ್ಚೆ ಬೇಡ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಿಂದ ಅನುದಾನ ಇಲ್ಲ ಎಂದಾದರೆ ಕೇಂದ್ರ ಸರ್ಕಾರದಿಂದ ಯಾವ ರೀತಿಯಲ್ಲಿ ಅನುದಾನ ಸಿಗುತ್ತಿದೆ ಎಂದು ಪ್ರಶ್ನೆ ಮಾಡಬೇಕು ಅಲ್ಲವೇ ಎಂದು ಅವರು ಕೇಳಿದ್ದಾರೆ. ನಮ್ಮ ಸರ್ಕಾರ ಮೊನ್ನೆಯಷ್ಟೇ ಬಜೆಟ್ ಮಂಡಿಸಿದೆ. ನಾವು ಬಿಜೆಪಿಯವರಿಗಿಂತ ಅಧಿಕ

ಬಿಜೆಪಿಯವರನ್ನೂ ಪ್ರಶ್ನೆ ಮಾಡಿ: ಸಚಿವ ಸಂತೋಷ್ ಲಾಡ್ ಹೀಗಂದಿದ್ದೇಕೆ? Read More »

ಕನ್ನಡಕ್ಕೆ ಅವಮಾನ ಮಾಡದಂತೆ ನಟ ಕಮಲ್ ಹಾಸನ್‌ಗೆ ನಿರ್ಬಂಧ ಹೇರಿದ ಕೋರ್ಟ್

ಕಸಪಾ ಅಧ್ಯಕ್ಷರ ದೂರನ್ನಾಧರಿಸಿ ಆದೇಶ ನೀಡಿದ ನ್ಯಾಯಾಲಯ ಬೆಂಗಳೂರು: ಬಹುಭಾಷಾ ನಟ ಕಮಲ್ ಹಾಸನ್‌ಗೆ ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡದಂತೆ ಬೆಂಗಳೂರಿನ ಸಿವಿಲ್ ಕೋರ್ಟ್ ನಿರ್ಬಂಧಿಸಿದೆ.ಕನ್ನಡ ಭಾಷೆಗೆ ಅವಹೇಳನ ಮಾಡಿದ ಕಮಲ್ ಹಾಸನ್ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಮತ್ತು ಅದರ ಅಧ್ಯಕ್ಷ ಮಹೇಶ್ ಜೋಶಿ ಮೊಕದ್ದಮೆ ದಾಖಲು ಮಾಡಿದ್ದರು.ಈ ಮೆಕದ್ದಮೆಗೆ ‌ಸಂಬಂಧಿಸಿದ ಹಾಗೆ ತೀರ್ಪು ನೀಡಿರುವ ಕೋರ್ಟ್, ಪ್ರತಿವಾದಿ, ಅವರ ಏಜೆಂಟ್‌ಗಳು ಅಥವಾ ಅವರ ಮೂಲಕ ಕೆಲಸ ಮಾಡುವ ಯಾರೊಬ್ಬರೂ ಕನ್ನಡ ಭಾಷೆಯ

ಕನ್ನಡಕ್ಕೆ ಅವಮಾನ ಮಾಡದಂತೆ ನಟ ಕಮಲ್ ಹಾಸನ್‌ಗೆ ನಿರ್ಬಂಧ ಹೇರಿದ ಕೋರ್ಟ್ Read More »

ವಿದ್ಯಾರ್ಥಿನಿ ಅತ್ಯಾಚಾರ : ಆರೋಪಿ ಬಂಧನ

ಪುತ್ತೂರು: ವಿದ್ಯಾರ್ಥಿನಿ ಅತ್ಯಾಚಾರ ಮಾಡಿ ಮಗುವಿಗೆ ಜನ್ಮ ನೀಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ. ರಾವ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್‌ 2023 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ (21)  ಅವರನ್ನು  ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣಾ ಪೊಲೀಸರು ಶುಕ್ರವಾರ ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿನಿ ಅತ್ಯಾಚಾರ : ಆರೋಪಿ ಬಂಧನ Read More »

ನಾಪತ್ತೆಯಾಗಿದ್ದ ಪಡ್ನೂರಿನ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ !

ಪುತ್ತೂರು: ತಾಲೂಕಿನ ಪಡ್ನೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೊಬ್ಬರು  ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಡ್ನೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ನಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ತಿಳಿದು ಬಂದಿದೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು, ಮನೆಯಲ್ಲಿ ರೂಪ ಹಾಗೂ ಆಕೆಯ ಸಹೋದರ ಮಾತ್ರ ವಾಸವಿದ್ದರು. ಜು.1 ಜೆರಾಕ್ಸ್ ಮಾಡಿಸಲು ಪೇಟೆಗೆ

ನಾಪತ್ತೆಯಾಗಿದ್ದ ಪಡ್ನೂರಿನ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ ! Read More »

error: Content is protected !!
Scroll to Top