ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ : ಪ್ರಧಾನಿ ಮೋದಿ ನಮನ

ನವದೆಹಲಿ: ಕೇಸರಿ ಸಂತ ಸ್ವಾಮಿ ವಿವೇಕಾನಂದ ಅವರ 123 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನಗಳನ್ನು ‌ಸಲ್ಲಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸ್ವಾಮಿ ವಿವೇಕಾನಂದರ ಪುಣ್ಯತಿಥಿಯಂದು ಅವರಿಗೆ ನಾನು ನಮನಗಳನ್ನು ‌ಸಲ್ಲಿಸುತ್ತಿದ್ದೇನೆ. ಈ ಸಮಾಜಕ್ಕಾಗಿ ಅವರ ಆಲೋಚನೆಗಳು, ದೃಷ್ಟಿಕೋನಗಳು ನಮಗೆ ಮಾರ್ಗದರ್ಶಕವಾಗಿ ಉಳಿದಿವೆ. ಅವರು ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದವರು. ಸೇವೆ ಮತ್ತು ಕರುಣೆಯ ಹಾದಿಯಲ್ಲಿ ಹೆಜ್ಜೆ […]

ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ : ಪ್ರಧಾನಿ ಮೋದಿ ನಮನ Read More »

1.05 ಲಕ್ಷ ಕೋಟಿ ರೂ. ಗಳ ರಕ್ಷಣಾ ವ್ಯವಸ್ಥೆಗಳ ಖರೀದಿಗೆ ಅನುಮೋದನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಅಂಕಿತ ನವದೆಹಲಿ: ದೇಶದ ಸೇನಾ ಪಡೆಗಳ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಸುಮಾರು 1.05 ಲಕ್ಷ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಸೇನಾ ವಾಹನ, ರಕ್ಷಣಾ ವ್ಯವಸ್ಥೆಗಳ ಖರೀದಿಗೆ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ನೇತೃತ್ವದ ರಕ್ಷಣಾ ಖರೀದಿ ಮಂಡಳಿಯು ಇದಕ್ಕೆ ಸಂಬಂಧಿಸಿದ ಕಡತಗಳಿಗೆ ಅಂಕಿತ ಹಾಕಿದೆ. ಶಸ್ತ್ರಸಜ್ಜಿತ ವಾಹನಗಳು, ಎಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳು, ಸೂಪರ್ ರ್ಯಾಪಿಡ್ ಗನ್‌ಗಳು, ಸ್ವಯಂಚಾಲಿತ ಜಲಾಂತರ್ಗಾಮಿ ಮೊದಲಾದ ರಕ್ಷಣಾ ವಿಷಯಗಳಿಗೆ

1.05 ಲಕ್ಷ ಕೋಟಿ ರೂ. ಗಳ ರಕ್ಷಣಾ ವ್ಯವಸ್ಥೆಗಳ ಖರೀದಿಗೆ ಅನುಮೋದನೆ Read More »

ಇಸ್ರೇಲ್‌ ದಾಳಿಗೆ ಗಾಜಾದಲ್ಲಿ 94 ನಾಗರಿಕರು ಸಾವು

ನಿರಾಶ್ರಿತರ ಶಿಬಿರದಲ್ಲಿರುವವರ ಮೇಲೆ ದಾಳಿಯ ಆರೋಪ ಟೆಲ್‌ ಅವೀವ್: ಇರಾನ್‌ ಜೊತೆಗಿನ ಯುದ್ಧಕ್ಕೆ ಇಸ್ರೇಲ್‌ ಸದ್ಯಕ್ಕೆ ವಿರಾಮ ನೀಡಿದ್ದರು. ಗಾಜಾದ ಮೇಲಿನ ದಾಳಿ ಮುಂದುವರಿಸಿದೆ. ಗಾಜಾದ ಮೇಲೆ ಇಸ್ರೇಲ್‌ ನಡೆಸಿದ ವಾಯುದಾಳಿ ಮತ್ತು ಗುಂಡಿನ ದಾಳಿಯಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ‌ 94 ಮಂದಿ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದಕ್ಷಿಣ ಗಾಜಾದಲ್ಲಿ ನಿರ್ವಸಿತ ಜನರು ಮಲಗಿದ್ದ ಟೆಂಟ್ ಶಿಬಿರದ ಮೇಲೆ ರಾತ್ರಿ ಹೊತ್ತು ನಡೆದ ದಾಳಿಗೆ ಜನರು ಬಲಿಯಾಗಿದ್ದಾರೆ. 12 ವರ್ಷದೊಳಗಿನ ಕನಿಷ್ಠ ಆರು ಮಕ್ಕಳು

ಇಸ್ರೇಲ್‌ ದಾಳಿಗೆ ಗಾಜಾದಲ್ಲಿ 94 ನಾಗರಿಕರು ಸಾವು Read More »

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಬೇಕು, ಮೊಬೈಲ್ ಬಳಕೆ ನಿಷೇಧಿಸಬೇಕು: ಯುದುವೀರ್

ಧಾರ್ಮಿಕ ಕ್ಷೇತ್ರಗಳಿಗೆ ಧಾರ್ಮಿಕ ಭಾವನೆಯಿಂದಲೇ ಭೇಟಿ ನೀಡಬೇಕು ಮೈಸೂರು: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೂ ವಸ್ತ್ರ ಸಂಹಿತೆ ಜಾರಿಯಾಗಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ಪಟ್ಟಿದ್ದಾರೆ. ಈ ಸಂಬಂಧ ಮಾಧ್ಯಮಗಳ‌ ಜೊತೆಗೆ ಮಾತನಾಡಿದ ಅವರು, ಜನರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ಅವರ ಮನಸ್ಸು ಸಹ ಧಾರ್ಮಿಕ ಭಾವನೆಯಿಂದಲೇ ಇರುವಂತಾಗಬೇಕು ಎಂದು ಅವರು ಹೇಳಿದ್ದಾರೆ. ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿರ್ಬಂಧಿಸಬೇಕು. ಈ ಕ್ರಮ ತಿರುಪತಿಯಲ್ಲಿ ಈಗಾಗಲೇ ಇದೆ. ಇದನ್ನು ಚಾಮುಂಡಿ ಬೆಟ್ಟದಲ್ಲೂ ಅಳವಡಿಸಬೇಕು.

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಬೇಕು, ಮೊಬೈಲ್ ಬಳಕೆ ನಿಷೇಧಿಸಬೇಕು: ಯುದುವೀರ್ Read More »

ಸರ್ಕಾರದ ಯೋಜನೆಗಳ ಪ್ರಯೋಜನ ಬಡವರು, ದೀನರನ್ನು ತಲುಪುತ್ತದೆ: ಪ್ರಧಾನಿ ಮೋದಿ

ಶೀಘ್ರದಲ್ಲೇ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ನಿರೀಕ್ಷೆ! ಭಾರತದ ಪ್ರಗತಿಗೆ ಯುವಜನರು ಶಕ್ತಿ ತುಂಬುತ್ತಿದ್ದಾರೆ ನವದೆಹಲಿ: ಪ್ರಧಾನಿ ಮೋದಿ ಅವರು ಆಫ್ರಿಕನ್ ದೇಶಗಳ ಪ್ರವಾಸದಲ್ಲಿದ್ದು, ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳ ಪಟ್ಟಿಯಲ್ಲಿ ಭಾರತವು ಇದೆ. ಶೀಘ್ರದಲ್ಲೇ ಮೂರನೇ ಅತೀ ದೊಡ್ಡ ಆರ್ಥಿಕತೆಯಾಗುವ ಸಿದ್ಧತೆಯಲ್ಲಿ ನಾವಿದ್ದೇವೆ. ಹಾಗೆಯೇ ಭಾರತದ ಅಭಿವೃದ್ಧಿಯ ಫಲಗಳು ತೀರಾ ಅಗತ್ಯವಿರುವವರನ್ನು ತಲುಪುತ್ತಿವೆ. ಭಾರತ‌ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಯೋಜನೆಗಳು ದೇಶದ

ಸರ್ಕಾರದ ಯೋಜನೆಗಳ ಪ್ರಯೋಜನ ಬಡವರು, ದೀನರನ್ನು ತಲುಪುತ್ತದೆ: ಪ್ರಧಾನಿ ಮೋದಿ Read More »

ಬಿಜೆಪಿಗೆ ಈ ಸಲ ಮಹಿಳಾ ಸಾರಥ್ಯ?

ಮುಂಚೂಣಿಯಲ್ಲಿದೆ ನಿರ್ಮಲ ಸೀತಾರಾಮನ್‌, ಡಿ.ಪುರಂದೇಶ್ವರಿ, ವನತಿ ಶ್ರೀನಿವಾಸನ್‌ ಹೆಸರು ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆಗಳು ಶುರುವಾಗಿದ್ದು, ಈ ಸಲ ಕೇಸರಿ ಪಕ್ಷಕ್ಕೆ ಮಹಿಳಾ ಸಾರಥ್ಯ ಸಿಗಲಿದೆ ಎಂಬ ಸುಳಿವು ಸಿಕ್ಕಿದೆ. ಹಾಲಿ ಅಧ್ಯಕ್ಷ ಜೆ.ಪಿ.ನಡ್ಡ ಅಧಿಕಾರವಧಿ 2023ಕ್ಕೆ ಮುಗಿದಿದ್ದರೂ 2024ರ ಸಾರ್ವತ್ರಿಕ ಚುನಾವಣೆವರೆಗೆ ಅವರನ್ನು ಮುಂದುವರಿಸಲಾಗಿತ್ತು. ಈಗ ಚುನಾವಣೆ ಮುಗಿದು ಒಂದು ವರ್ಷ ಕಳೆದಿದ್ದು, ಸದ್ಯದಲ್ಲೇ ಬಿಜೆಪಿಗೆ ನೂತನ ಅಧ್ಯಕ್ಷರು ಬರಲಿದ್ದಾರೆ. ಉನ್ನತ ನಾಯಕರು ಅಧ್ಯಕ್ಷರ ಆಯ್ಕೆ ಕುರಿತು ಮಾತುಕತೆಗಳನ್ನು ನಡೆಸುತ್ತಿದ್ದು, ರಾಷ್ಟ್ರೀಯ

ಬಿಜೆಪಿಗೆ ಈ ಸಲ ಮಹಿಳಾ ಸಾರಥ್ಯ? Read More »

ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ | ‘ಸ್ವರ್ಣಂ ಜುವೆಲ್ಸ್’- ಜು.7ರಂದು ಶುಭಾರಂಭ

  ಸುಳ್ಯ: ಸುಳ್ಯದ ಜನತೆಗೆ, ಆಭರಣ ಪ್ರಿಯರಿಗೆ ಚಿನ್ನಾಭರಣಗಳ ವೈವಿಧ್ಯಮಯ ಆಯ್ಕೆಗಾಗಿ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್‌’ ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ. ಗ್ರಾಹಕರ ಸೇವೆಯಲ್ಲಿ, ಚಿನ್ನೋದ್ಯಮದಲ್ಲಿ 20ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವವರ  ಪಾಲುದಾರಿಕೆಯೊಂದಿಗೆ ಕಾರ್ಯಾರಂಭ ಮಾಡಲಿರುವ ಸ್ವರ್ಣಂ ಜುವೆಲ್ಸ್‌, ಜುಲೈ 7ರಂದು ಸೋಮವಾರ ಸುಳ್ಯದ ಕೆ.ಎಸ್‌.ಆರ್.ಟಿ.ಸಿ ಬಸ್‌ನಿಲ್ದಾಣದ ಎದುರು ಸುಂತೋಡು ಎಂಪೋರಿಯಂ ನಲ್ಲಿ ಉದ್ಘಾಟನೆಗೊಳ್ಳಲಿದೆ. ಗ್ರಾಹಕರಿಗೆ ಸಾಕಷ್ಟು ಪಾರ್ಕಿಂಗ್ ಅವಕಾಶವೂ ಲಭ್ಯವಿದೆ. ವಿಶೇಷ ಪಾರ್ಕಿಂಗ್‌ಗಾಗಿ ಕರೆಮಾಡಿ- 7975425067. ಸುಂದರ ಸುಳ್ಯಕ್ಕೆ ಸ್ವರ್ಣಂ ಸ್ಪರ್ಶ ಎಂಬ ಘೋಷವಾಕ್ಯದೊಂದಿಗೆ ಕಾರ್ಯಾರಂಭ

ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ | ‘ಸ್ವರ್ಣಂ ಜುವೆಲ್ಸ್’- ಜು.7ರಂದು ಶುಭಾರಂಭ Read More »

ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡ ಎಂಎಲ್‌ಸಿ ರವಿಕುಮಾರ್‌

ಶಾಲಿನಿ ರಜನೀಶ್‌ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಎಫ್‌ಐಆರ್‌ ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಜೂನ್ 30ರಂದು ನಡೆದ ಬಿಜೆಪಿ ಪ್ರತಿಭಟನೆ ವೇಳೆ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ರವಿಕುಮಾರ್ ಅವಹೇಳನಕಾರಿಯಾಗಿ ಮಾತಾಡಿದ್ದಾರೆನ್ನಲಾದ ವಿಡಿಯೋ ವೈರಲ್ ಆಗಿದೆ. ರವಿಕುಮಾರ್ ಅವರದ್ದೆನ್ನಲಾದ ಈ ಹೇಳಿಕೆ ಬಿಜೆಪಿಗೆ ಭಾರಿ ಮುಜುಗರ ತಂದಿದೆ. ನಿನ್ನೆ ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಈಗ ಶಾಲಿನಿ ರಜನೀಶ್‌ ವಿರುದ್ಧ ಆಡಿದ್ದಾರೆನ್ನಲಾದ

ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡ ಎಂಎಲ್‌ಸಿ ರವಿಕುಮಾರ್‌ Read More »

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರೀಯ ಧ್ವಜ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಪೂರ್ಣ | ಶೀಘ್ರದಲ್ಲಿ ಕೆಲಸ ಆರಂಭ

ಮಂಗಳೂರು: ಕರಾವಳಿ ನಗರಿ ಮಂಗಳೂರು ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ (ಸರಿಸುಮಾರು 90 ಮೀಟರ್). ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಮತ್ತು ಟೆಂಡ‌ರ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಯೋಜನೆಯ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ. ಧ್ವಜಸ್ತಂಭವು ನಾಲ್ಕು ಸಿಂಹಗಳ ಲಾಂಛನ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಪೂರ್ಣ ಪ್ರಮಾಣದ ಅಶೋಕ ಸ್ತಂಭವನ್ನು ಹೊಂದಿರುತ್ತದೆ. ಪೂರ್ಣಗೊಂಡ ನಂತರ, ಇದು ಬೆಳಗಾವಿಯಲ್ಲಿರುವ 110 ಮೀಟರ್ ಧ್ವಜಸ್ತಂಭದ ನಂತರ ಕರ್ನಾಟಕದ ಎರಡನೇ ಅತಿ

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರೀಯ ಧ್ವಜ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಪೂರ್ಣ | ಶೀಘ್ರದಲ್ಲಿ ಕೆಲಸ ಆರಂಭ Read More »

ಭ್ರಷ್ಟಾಚಾರ: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ, ಮಗ, ಸೊಸೆ ವಿರುದ್ಧ ಕೇಸ್‌

ಅಧಿಕಾರದಲ್ಲಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣ ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು

ಭ್ರಷ್ಟಾಚಾರ: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ, ಮಗ, ಸೊಸೆ ವಿರುದ್ಧ ಕೇಸ್‌ Read More »

error: Content is protected !!
Scroll to Top