ಅಕ್ಷಯ ಕಾಲೇಜಿನಲ್ಲಿ ಅಧ್ಯಾಪಕರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ” ಕಾರ್ಯಾಗಾರ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಸಹಭಾಗಿತ್ವದಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ ಕಾರ್ಯಗಾರ” ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ, ಅಧ್ಯಾಪಕರ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು ಕಳೆದ ಮೂರು […]

ಅಕ್ಷಯ ಕಾಲೇಜಿನಲ್ಲಿ ಅಧ್ಯಾಪಕರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ” ಕಾರ್ಯಾಗಾರ Read More »

5.759 ಕೆಜಿ ಗಾಂಜಾದ ಜೊತೆ ಆರು ಆರೋಪಿಗಳ ಸೆರೆ

ಡ್ರಗ್ಸ್‌ ವ್ಯಸನಿಯ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಗಳೂರು: ನಗರ ಹೊರವಲಯದ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸೆನ್ ಠಾಣೆಯ ಪೊಲೀಸರು ದಾಳಿ ಮಾಡಿ ಐವರು ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಇವರ ಬಂಧನಕ್ಕೆ ನೆರವಾದದ್ದು ಡ್ರಗ್ಸ್‌ ವ್ಯಸನಿಯಾಗಿದ್ದ ಯುವಕನೊಬ್ಬನ ತಂದೆ ನೀಡಿದ್ದ ದೂರು ಎನ್ನುವುದು ಗಮನಾರ್ಹ ಅಂಶ. ನಗರದ ಬಿಕರ್ನಕಟ್ಟೆಯ ಅಡುಮರೋಳಿ ನಿವಾಸಿ ತುಷಾರ್ ಸೋನು (21), ನಾಗುರಿಯ

5.759 ಕೆಜಿ ಗಾಂಜಾದ ಜೊತೆ ಆರು ಆರೋಪಿಗಳ ಸೆರೆ Read More »

ಸಂತ್ರಸ್ತೆಯ ಮದುವೆಯ ಪ್ರಯತ್ನದ ಜತೆ ಕಾನೂನಿನ ನೆರವನ್ನು ಕಲ್ಪಿಸುತ್ತೇನೆ : ಪ್ರತಿಭಾ ಕುಳಾಯಿ | ವಂಚನೆಗೊಳಗಾದ ಸಂತ್ರಸ್ತೆ ಮನೆಗೆ ಭೇಟಿ ನೀಡಿದ ಪ್ರತಿಭಾ ಕುಳಾಯಿ

ಪುತ್ತೂರು : ದೈಹಿಕ ಸಂಪರ್ಕ ಬೆಳೆಸಿ ಬಳಿಕ ವಂಚಿಸಿದ ಪ್ರಕರಣ ಸಂಬಂಧಿಸಿದ ಸಂತ್ರಸ್ತೆ ಮನೆಗೆ ರಾಜ್ಯ ಹಿಂದುಳಿದ ವರ್ಗ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಗುರುವಾರ ಸಂಜೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ, ಈ ವಿಚಾರದಲ್ಲಿ ಕಾನೂನು ಸಂಘರ್ಷವೇ ಪರಿಹಾರವಲ್ಲ. ಮಾತುಕತೆ ಮೂಲಕ ಯುವತಿ-ಯುವಕನನ್ನು ಒಂದು ಮಾಡಿ ಮದುವೆ ಮಾಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ತಾಯಿ ಮಗುವಿನ ಹಣಕಾಸು ಖರ್ಚನ್ನು ನಾನು ಸಂಪೂರ್ಣ ಭರಿಸಲಿದ್ದೇನೆ. ಅಗತ್ಯವಿದ್ದರೆ

ಸಂತ್ರಸ್ತೆಯ ಮದುವೆಯ ಪ್ರಯತ್ನದ ಜತೆ ಕಾನೂನಿನ ನೆರವನ್ನು ಕಲ್ಪಿಸುತ್ತೇನೆ : ಪ್ರತಿಭಾ ಕುಳಾಯಿ | ವಂಚನೆಗೊಳಗಾದ ಸಂತ್ರಸ್ತೆ ಮನೆಗೆ ಭೇಟಿ ನೀಡಿದ ಪ್ರತಿಭಾ ಕುಳಾಯಿ Read More »

ಕರ್ಣಾಟಕ ಬ್ಯಾಂಕ್‌ ಗಿಲ್ಲ ಯಾವುದೇ ಆಪತ್ತು, ಗ್ರಾಹಕರೇ ಅಭದ್ರತೆಯ ಭಯ ಬಿಡಿ

ಕರ್ಣಾಟಕ ಬ್ಯಾಂಕ್ ಎಂಬ ಸಾಂಪ್ರದಾಯಿಕ ಖಾಸಗಿ ಬ್ಯಾಂಕ್ ತನ್ನ ಕಾರ್ಯವೈಖರಿ, ಗ್ರಾಹಕ ಸ್ನೇಹಿ ವರ್ತನೆಗಳ ಮೂಲಕವೇ ಇಂದು ಜನಮಾನಸದಲ್ಲಿ ಹೆಸರು ಪಡೆದಿದೆ. ನಮ್ಮಲ್ಲಿ ಹಲವರು ಇಂದು ಕರ್ಣಾಟಕ ಬ್ಯಾಂಕ್‌ನಲ್ಲಿ ಖಾತೆ ಹೊಂದಿದವರಿದ್ದೇವೆ, ಹಲವಾರು ವ್ಯವಹಾರಗಳನ್ನು ನಡೆಸುತ್ತಿರುವವರಿದ್ದೇವೆ. ಸುಳ್ಳು ಸುದ್ದಿ ಮೂಲಕ ಕರ್ಣಾಟಕ ಬ್ಯಾಂಕಿನ ಗೌರವಕ್ಕೆ ಧಕ್ಕೆ ಕರ್ಣಾಟಕ ಬ್ಯಾಂಕಿನ ಬಗ್ಗೆ ಸರಿಯಾದ ದಾಖಲೆಗಳಿಲ್ಲದ ಮತ್ತು ಮಾನ ಹಾನಿಕರ ಸುದ್ದಿ ಬಿತ್ತರಿಸಿ, ಬ್ಯಾಂಕ್ ಬಗ್ಗೆ ಜನರಲ್ಲಿ ಗೊಂದಲ ಹುಟ್ಟುವಂತೆ ನಕಲಿ ಸುದ್ದಿಗಳು ಮಾಡಿದ್ದವು. ಬ್ಯಾಂಕಿನಲ್ಲಿ ಅವ್ಯವಹಾರ ನಡೆದಿದೆ ಎಂದು

ಕರ್ಣಾಟಕ ಬ್ಯಾಂಕ್‌ ಗಿಲ್ಲ ಯಾವುದೇ ಆಪತ್ತು, ಗ್ರಾಹಕರೇ ಅಭದ್ರತೆಯ ಭಯ ಬಿಡಿ Read More »

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ದ.ಕ. ಜಿಲ್ಲಾಧಿಕಾರಿ ಭೇಟಿ | ಪ್ರಾಕೃತಿಕ ವಿಕೋಪಗಳ ಕುರಿತು ಚರ್ಚೆ

ಪುತ್ತೂರು: ತಾಲೂಕಿನ ಹಲವು ಕಡೆ ಪ್ರಾಕೃತಿಕ ವಿಕೋಪಗಳ ಹಾಗೂ ಹಲವು ಸಮಸ್ಯೆಗಳ ಬಗ್ಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರನ್ನು  ಭೇಟಿ ಮಾಡಿ ಚರ್ಚಿಸಲಾಯಿತು. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ, ಹಿರೇಬಂಡಾಡಿ, ನರಿಮೊಗರು ಸಹಿತ ಹಲವು ಕಡೆ  ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತ , ಮನೆಗಳ  ಕುಸಿತ ಹಾಗೂ  ಹಲವಾರು ಮನೆಗಳು ಬೀಳುವ ಹಂತದಲ್ಲಿ ರುತ್ತದೆ. ಹಾಗಾಗಿ ನೆರೆ ಹಾವಳಿಯಿಂದ ಸಾಕಷ್ಟು ಬಡ ಕುಟುಂಬಗಳು ಬೀದಿ ಪಾಲಾಗಿದ್ದು ಇದುವರೆಗೆ  ಸರಿಯಾದ ಸವಲತ್ತು

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ದ.ಕ. ಜಿಲ್ಲಾಧಿಕಾರಿ ಭೇಟಿ | ಪ್ರಾಕೃತಿಕ ವಿಕೋಪಗಳ ಕುರಿತು ಚರ್ಚೆ Read More »

ಜುಲೈ 19: ಸರ್ವಪಕ್ಷ ಸಭೆಗೆ ಕೇಂದ್ರ ಸರ್ಕಾರ ತೀರ್ಮಾನ

ಮುಂಗಾರು ಅಧಿವೇಶನಕ್ಕೂ ಮೊದಲು ನಡೆಯಲಿದೆ ಈ ಸಭೆ ನವದೆಹಲಿ: ಮುಂಗಾರು ಅಧಿವೇಶನ ಆರಂಭವಾಗುವುದಕ್ಕೂಮೊದಲು ಜುಲೈ 19 ರಂದು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆಯಲಿರುವುದಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಿಜಿಜು ಅವರು, ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನವು ಜುಲೈ 21 ರಿಂದ ಆರಂಭವಾಗಲಿದ್ದು, ಆಗಸ್ಟ್ 21 ರ ವರೆಗೆ ನಡೆಯಲಿದೆ. ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯನ್ನು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಆ. 15

ಜುಲೈ 19: ಸರ್ವಪಕ್ಷ ಸಭೆಗೆ ಕೇಂದ್ರ ಸರ್ಕಾರ ತೀರ್ಮಾನ Read More »

ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ನನಗೂ ಇದೆ: ಡಿ.ಕೆ. ಸುರೇಶ್

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎನ್ನುವ ವಿಷಯಕ್ಕೆ ಸಂಬಂಧಿಸಿದ ಹಾಗೆ ಅವರ ಸಹೋದರ ಡಿ.ಕೆ. ಸುರೇಶ್ ಅವರು ತಮ್ಮ ಅನಿಸಿಕೆ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ನನಗೂ ಇದೆ. ಈ ಭರವಸೆ ಈಗಲೂ ಇದೆ. ಮುಂದೆಯೂ ಇರಲಿದೆ. ಡಿ.ಕೆ. ಶಿವಕುಮಾರ್ ಅವರ ಶ್ರಮಕ್ಕೆ ಫಲ ಸಿಕ್ಕೇ ‌ಸಿಗುತ್ತದೆ ಎಂದು ಅವರು ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ವ್ಯಕ್ತಿ ಡಿ.ಕೆ. ಶಿವಕುಮಾರ್ ಅವರು. ಪಕ್ಷದ ಅಧ್ಯಕ್ಷರಾಗಿ ಬಹಳಷ್ಟು ಶ್ರಮದಿಂದ,

ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ನನಗೂ ಇದೆ: ಡಿ.ಕೆ. ಸುರೇಶ್ Read More »

ಬೆಂಗಳೂರು ವಿವಿ‌ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರು?

ಕಾಂಗ್ರೆಸ್ ಸರ್ಕಾರದ ಈ ಆಲೋಚನೆಗೆ ಜೆಡಿಎಸ್‌ ಹೇಳಿದ್ದೇನು? ಕನ್ನಡಿಗರಿಗೆ ದ್ರೋಹ ಎಸಗುತ್ತಿದೆಯೇ ಕಾಂಗ್ರೆಸ್? ಬೆಂಗಳೂರು: ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಹೆಸರನ್ನು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ಇರಿಸಲು ಕಾಂಗ್ರೆಸ್ ಮುಂದಾಗಿದ್ದು, ಇದನ್ನು ಜೆಡಿಎಸ್ ಖಂಡಿಸಿದೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್, ಕರುನಾಡ ಜನತೆಗೆ ಕಾಂಗ್ರೆಸ್ ಸರ್ಕಾರ ದೊಡ್ಡ ದ್ರೋಹ ಮಾಡುತ್ತಿರುವುದಾಗಿ ಟೀಕಿಸಿದೆ. ಕಾಂಗ್ರೆಸ್ ಎಂಬ ಗುಲಾಮಿ ಪಕ್ಷದ ತುಘಲಕ್ ಆಡಳಿತ ರಾಜ್ಯದಲ್ಲಿ ನಡೆಯುತ್ತಿದೆ. ಜನರ ವಿರೋಧವನ್ನೂ ಗಣನೆಗೆ ತೆಗೆದುಕೊಳ್ಳದೆ ರಾಮನ ಹೆಸರಿದ್ದ ರಾಮನಗರವನ್ನು ಬೆಂಗಳೂರು

ಬೆಂಗಳೂರು ವಿವಿ‌ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರು? Read More »

ಅನುಮತಿ ಇಲ್ಲದೆ ಪ್ರತಿಭಟನೆ | ಎಸ್‍ ಡಿಪಿಐ ಮುಖಂಡರ ಸಹಿತ 30 ಮಂದಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಅನುಮತಿ ರಹಿತ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ 30 ಜನರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಸಂಜೆ ಪುತ್ತೂರು ಕಿಲ್ಲೆ ಮೈದಾನದ ಬಳಿ ಎಸ್‍ ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ,ದ ವತಿಯಿಂದ ಅಧ್ಯಕ್ಷ ಅಶ್ರಫ್ ಬಾವು ಎಂಬವರು ಹಾಗೂ ಇತರ ಸುಮಾರು 30 ಜನರು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮ ಗುಂಪು ಸೇರಿ, ಧ್ವನಿವರ್ಧಕವನ್ನು ಬಳಸಿ, ಪ್ರತಿಭಟನೆ ನಡೆಸಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಅಶ್ರಫ್‍ ಬಾವು ಸಹಿತ 30

ಅನುಮತಿ ಇಲ್ಲದೆ ಪ್ರತಿಭಟನೆ | ಎಸ್‍ ಡಿಪಿಐ ಮುಖಂಡರ ಸಹಿತ 30 ಮಂದಿ ವಿರುದ್ಧ ಪ್ರಕರಣ ದಾಖಲು Read More »

ಹಾಲಿವುಡ್ ವಾಕ್ ಆಫ್ ಫೇಮ್ ಸ್ಟಾರ್‌ ಹಿರಿಮೆಗೆ ಪಾತ್ರರಾದ ದೀಪಿಕಾ ಪಡುಕೋಣೆ

ನವದೆಹಲಿ: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆಗೆ ಹಾಲಿವುಡ್ ಚೇಂಬರ್ಸ್ ಆಫ್ ಕಾಮರ್ಸ್ 2026 ನ ಮೋಷನ್ ಪಿಕ್ಚರ್ಸ್‌ ವಿಭಾಗದಲ್ಲಿ ಹಾಲಿವುಡ್ ವಾಕ್ ಆಫ್ ಫೇಮ್‌ನಲ್ಲಿ ಸ್ಟಾರ್ ನೀಡಿ ಗೌರವಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ಜಾಗತಿಕ ಮಟ್ಟದಲ್ಲಿ ಮನರಂಜನಾ ವಲಯಕ್ಕೆ ಕೊಡುಗೆಗಳನ್ನು ನೀಡುವ ಮೂಲಕ ಗಮನಾರ್ಹ ಉಪಸ್ಥಿತಿಯನ್ನು ಉಳಿಸಿಕೊಂಡಿದ್ದಾರೆ. ಟಿಮೊಥಿ ಚಲವೆಟ್, ಎಮಿಲಿ ಬ್ಲಂಟ್, ರಾಚೆಲ್ ಮ್ಯಾಕ್ ಆ್ಯಡಮ್ಸ್, ರಾಮ್ ಮಲೆಕ್, ಸ್ಟಾನ್ಲಿ ಟುಸಿ, ಡೆಮಿ ಮೂರ್ ಮೊದಲಾದ ಪ್ರಸಿದ್ಧ ಕಲಾಕಾರರ ಜೊತೆಗೆ ಪಡುಕೋಣೆ ಈ ಹಿರಿಮೆಯನ್ನು ಹಂಚಿಕೊಂಡವರಾಗಿದ್ದಾರೆ.

ಹಾಲಿವುಡ್ ವಾಕ್ ಆಫ್ ಫೇಮ್ ಸ್ಟಾರ್‌ ಹಿರಿಮೆಗೆ ಪಾತ್ರರಾದ ದೀಪಿಕಾ ಪಡುಕೋಣೆ Read More »

error: Content is protected !!
Scroll to Top